ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಮೋಹನ್ ನಂಜನಗೂಡು info.reporterkarnataka@gmail.com ಇಡೀ ದೇಶದಲ್ಲೇ ಇದೇ ಪ್ರಪ್ರಥಮವಾಗಿ ನಂಜನಗೂಡಿನಲ್ಲಿ ಶಿವಶರಣ ಒಕ್ಕಲಿಗರ ಮುದ್ದಣ್ಣ ಅವರ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಶರಣರ ಸಂಘಗಳ ಒಕ್ಕೂಟ ಹಾಗೂ ಒಕ್ಕಲಿಗ ಸಮಾಜದ ಮುಖಂಡರ ಸಹಯೋಗದಲ್ಲಿ ಒಕ್ಕ... ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ ಗಡುವು ಗಣೇಶ್ ಇನಾಂದಾರ ಬಳ್ಳಾರಿ info.reporterkarnataka@gmail.com ಕರ್ನಾಟಕ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯ ನಿಯೋಗ ಬುಧವಾರ ಬಳ್ಳಾರಿಯ ರೈಲ್ವೇ ನಿಲ್ದಾಣದಲ್ಲಿ ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಮ್ಯಾನೇಜರ್ ಬಿಲ ಮೀನಾ ಇವರನ್ನು ಭೇಟಿಯಾಗಿ ಬಳ್ಳಾರಿ ಮಾರ್ಗದಲ್ಲಿ ನಿಲುಗಡೆಯಾಗಿರುವ ರೈಲುಗಳನ... ಎಂಎಸ್ ಐಎಲ್ ಟೂರ್ ಪ್ಯಾಕೇಜ್ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ *20 ಸಾವಿರ ರೂ.ಗಳಲ್ಲಿ 18 ದಿನಗಳ ಉತ್ತರ ಭಾರತ ಪ್ರವಾಸ* * *ಶ್ರೀಲಂಕಾ, ನೇಪಾಳ, ದುಬೈ, ವಿಯಟ್ನಾಂ, ಥಾಯ್ಲೆಂಡ್, ಯೂರೋಪ್ ಪ್ಯಾಕೇಜ್* *ಆದಿಕೈಲಾಸ, ಕಾಶಿ, ಅಯೋಧ್ಯೆ, ಪುರಿ ಪ್ರವಾಸ ಸುಗಮ* ಬೆಂಗಳೂರು( reporterkarnataka.com): ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳ... ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್-2025; ದೇಶ – ವಿದೇಶದ 2 ಸಾವಿರ ಮಂದಿ ಕ್ರೀಡಾಪಟುಗಳು ಭಾಗಿ ಮಂಗಳೂರು(reporterkarnataka.com): ಸೌತ್ ಇಂಡಿಯಾ ಮಾಸ್ಟರ್ ಅಥ್ಲೆಟಿಕ್ಸ್ ಆಸೋಸಿಯೇಶನ್ ವತಿಯಿಂದ ಜನವರಿ 10ರಿಂದ 12ರವರೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ -2025 ನಡೆಯಲಿದೆ. ಕ್ರೀಡಾಕೂಟದಲ್ಲಿ ದೇಶ ವಿದೇಶದ ಸುಮಾರು 2000 ಮಂದಿ ಕ್ರೀಡಾಪ... ದೇಶದ ವೈವಿಧ್ಯತೆ, ಸೌಹಾರ್ದತೆ ಉಳಿಸಿಕೊಳ್ಳುವ ಮೂಲಕ ಆಂತರಿಕವಾಗಿ ಸಶಕ್ತವಾಗಬೇಕಿದೆ: ಧರ್ಮಸ್ಥಳದಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್ ಚಿತ್ರ/ವರದಿ:ಅನುಷ್ ಪಂಡಿತ್ ಮಂಗಳೂರು ಧರ್ಮಸ್ಥಳ info.reporterkarnataka@gmail.com ದೇಶದಲ್ಲಿ ಸಮಗ್ರತೆ, ವೈವಿಧ್ಯತೆ, ಸೌಹಾರ್ದವನ್ನು ಉಳಿಸಿಕೊಳ್ಳಬೇಕಾಗಿದೆ.ನಾವು ಸೌಹಾರ್ದ ವಾತಾವರಣ ಉಳಿಸಿಕೊಳ್ಳುವುದು ಮುಖ್ಯ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್ ಹೇಳಿದರು. ಧರ್ಮಸ್ಥಳದಲ್ಲಿ ದೇವರ ... 60% ಕಮೀಷನ್; ನಿಮ್ಮ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಸಿಎಂಗೆ ಕೇಂದ್ರ ಸಚಿವ ಕುಮಾರಸ್ವಾಮಿ ತಿರುಗೇಟು *ಪತ್ರಿಕೆ ವರದಿ ಮಾಡಿದ್ದ ಬಾಕಿ ಕಾರ್ಡ್ ಪೋಸ್ಟ್ ಮಾಡಿ ಟಾಂಗ್ ಕೊಟ್ಟ ಕೇಂದ್ರ ಸಚಿವರು* *₹32,000 ಕೋಟಿ ಬಿಲ್ ಬಾಕಿ ಬಿದ್ದಿದೆ. ಈ ಬಾಕಿ ಮೇಲೆ ನಿಮ್ಮ ಪರ್ಸಂಟೇಜ್ ಕರಿನೆರಳು ಕೂಡ ಬಿದ್ದಿದೆ! ಎಂದು ಕಿಡಿ* *ನನ್ನನ್ನು ಟಾರ್ಗೆಟ್ ಮಾಡುವುದು ಮುಖ್ಯವಲ್ಲ, ಗುತ್ತಿಗೆದಾರ ಬಾಕಿ ಪಾವತಿಸಿ ಎಂದ ಸಚಿವ... ಇದು 60 ಪರ್ಸೆಂಟ್ ಕಮಿಷನ್ ಸರ್ಕಾರ, ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕೆ ಬೆಂಗಳೂರು(reporterkarnataka.com): ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಪಕ್ಕಾ 60 ಪರ್ಸೆಂಟ್ ಕಮಿಶನ್ ಸರ್ಕಾರ. ಕಾಂಗ್ರೆಸ್ನ ಆಡಳಿತದಿಂದಾಗಿ ರಾಜ್ಯದ ದಿವಾಳಿಯ ಕಡೆಗೆ ಸಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರ... ಹಣ ಕೈಯಲ್ಲಿದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳ ಚಳಿ ಬಿಡಿಸಿದ ಸಿಎಂ ಸಿದ್ದರಾಮಯ್ಯ *ಎರಡೂವರೆ ಗಂಟೆ ಕಾಲ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಸಿಎಂ* *ವರ್ಷದ ಕೊನೆ ತಿಂಗಳಲ್ಲೇ ಖರ್ಚು ಮಾಡುವ ಅಸಹ್ಯ ಅಭ್ಯಾಸ ಬೆಳೆಸಿಕೊಂಡಿದ್ದೀರಿ: ಅಧಿಕಾರಿಗಳಿಗೆ ಸಿ.ಎಂ ಕ್ಲಾಸ್* *ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ: ಅಗತ್ಯ ಮಾನವ ಸಂಪನ್ಮೂಲ ಒದಗಿಸಿ: ಸಿ.ಎಂ ಸೂಚನೆ* *ನಿಗಮದಲ... ಅರಣ್ಯ ಒತ್ತುವರಿ, ಕಳ್ಳಬೇಟೆ ತಡೆಗೆ ಗರುಡಾಕ್ಷಿ ಅಸ್ತ್ರ: ಆನ್ಲೈನ್ ಎಫ್ಐಆರ್ ವ್ಯವಸ್ಥೆಗೆ ಚಾಲನೆ ಬೆಂಗಳೂರು(reporterkarnataka.com): ಇಂದಿನ ಆಧುನಿಕ ಯುಗಮಾನದ ಅಗತ್ಯಕ್ಕೆ ಅನುಗುಣವಾಗಿ ಅರಣ್ಯ ಇಲಾಖೆ ಬದಲಾಗುತ್ತಿದ್ದು, ಅರಣ್ಯ ಒತ್ತುವರಿ, ಅಕ್ರಮ ಮರ ಕಡಿತಲೆ, ಕಳ್ಳಬೇಟೆ, ಅತಿಕ್ರಮ ಪ್ರವೇಶ ಇತ್ಯಾದಿ ಅರಣ್ಯ ಅಪರಾಧಗಳಿಗೆ ಇನ್ನು ಮುಂದೆ ಗರುಡಾಕ್ಷಿ ಅಸ್ತ್ರ ಪ್ರಯೋಗಿಸಲಾಗುವುದು ಎಂದು ಅರಣ್ಯ, ಜ... ರಾಜ್ಯದಲ್ಲಿ ಎಚ್ ಎಂಪಿವಿ ಸೋಂಕು: ಜನರಲ್ಲಿ ಆತಂಕ ಬೇಡ, ಎಚ್ಚರ ಇರಲಿ; ಆರೋಗ್ಯ ಇಲಾಖೆ ಹೈ ಅಲರ್ಟ್ ಬೆಂಗಳೂರು(reporterkarnataka.com):ಎಚ್ ಎಂಪಿವಿ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆ ಎನ್ನಲಾಗಿದ್ದು, ಬೆಂಗಳೂರಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ಪತ್ತೆಯಾಗಿದ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ಕರೆದಿದ್ದಾರೆ. ಮಧ್ಯಾಹ್ನ ... « Previous Page 1 …50 51 52 53 54 … 439 Next Page » ಜಾಹೀರಾತು