ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ ಹಸ್ತಾಂತರ ಬೆಳ್ತಂಗಡಿ(reporterkarnataka.com): ವೈದ್ಯಕೀಯ ವಿಧ್ಯಾರ್ಥಿನಿ ಅನನ್ಯಾ ಭಟ್ ಎಂಬಾಕೆ 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿರುವ ಬಗ್ಗೆ ಯುವತಿ ತಾಯಿ ಸುಜಾತಾ ಭಟರ್ ನೀಡಿದ್ದ ದೂರನ್ನು ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ಹಸ್ತಾಂತರಿಸಲಾಗಿದೆ. ಜುಲೈ 15ರಂದು ಧರ್ಮಸ್ಥಳ ... ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterKarnataka@ggmail.com ಧರ್ಮಸ್ಥಳ ವಿರೋಧಿಗಳ ವಿರುದ್ದ ಹಿಂದೂ ವಿವಿಧ ಹಿಂದೂ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ಯಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿಯನ್ನು ಕುಶಾಲನಗರ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಪ್ರತಿ... ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಕುರ್ಚಿ ಉಳಿಸಿಕೊಳ್ಳಲು ಹಾಗೂ ದಲಿತ ಸಿಎಂ ಕೂಗು ತಪ್ಪಿಸಲು ಬಲಾಡ್ಯ ಎಸ್ಸಿ ಸಮುದಾಯಗಳ ಒತ್ತಡಕ್ಕೆ ಮಣಿದು ನ್ಯಾ. ನಾಗಮೋಹನ ದಾಸ ವರದಿ ಹಾಗೂ ಸುಪ್ರೀಂ ಕೋರ್ಟ್ ಆದೇಶ ತಿರಸ್ಕಾರ ಮಾಡಿ ತಾಂತ್ರಿಕ ಕಾರಣದ ನೆಪ ಒಡ್ಡಿ ... ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಮುಟ್ಟಿದ್ದಕ್ಕೆ ಯುವಕನೊಬ್ಬನನ್ನು ಅಮಾನುಷವಾಗಿ ಹೊಡೆದು ಹತ್ಯೆ ಮಾಡಿದ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ. ಕುಮಾರ್ (37) ಮೃತಪಟ್ಟ ದ... ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnata@gnail.com ಧರ್ಮಸ್ಥಳ ಎಂದರೆ ಕೊಲೆಗಡಕರ ಹಾಗೂ ಅತ್ಯಾಚಾರಿಗಳು ಎಂದು ಬಿಂಬಿಸುವ ಕೆಲಸ ಆಗುತ್ತಿತ್ತು. ಆ ಕುತಂತ್ರಿಗಳ ಕುತಂತ್ರವನ್ನು ಬಯಲು ಮಾಡುವುದಕ್ಕಾಗಿ ತೀರ್ಥಹಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಸಾವಿ... ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! ಗಿರಿಧರ್ ಕೊಂಪುಳಿರ ಉಡುಪಿ info.reporterkarnata@gmaill.com ಉಡುಪಿ ಜಿಲ್ಲೆಯ ಮಟ್ಟು ಗ್ರಾಮದಲ್ಲಿ ಹುಟ್ಟಿ ಕರಾವಳಿ ಭಾಗದ ತರಕಾರಿ ಸಾಂಬಾರಿಗೆ ಇನ್ನಷ್ಟು ರುಚಿ ತಂದ ಮಟ್ಟು ಬದನೆ, ಅರ್ಥತ್ ಉಡುಪಿ ಬದನೆಗೆ ಶತಮಾನಗಳ ಇತಿಹಾಸವಿದೆ. ಈ ಬದನೇಕಾಯಿ ಬಗ್ಗೆ ತಿಂದು ಗೊತ್ತಿರಬಹುದೆ ಹೊರತು, ಅದಕ್ಕ... Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ ಪತ್ತೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnata@gmail.com ಸೋಮವಾರಪೇಟೆ ಸಮೀಪದ ಪುಷ್ಪಗಿರಿ ಹೈಡೆಲ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಹಣಕೋಡು ಗ್ರಾಮದ ಚಿದಾನಂದ (27) ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಭಾನುವಾರ ರಾತ್ರಿ ಚಿದಾನಂದನು ತಾನು ಕೆಲಸ... ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ ಬೆಂಗಳೂರು(reporterkarnataka.com): ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್ಡಿಸಿ) ಆಯೋಜಿಸಿದ್ದ ರಾಜ್ಯದ ಮೊದಲ 'ವಿದೇಶ ಅಧ್ಯಯನ ಎಕ್ಸ್ಪೋ'ಗೆ ಅಭೂತಪೂರ್ವ ಸ್ಪಂದನೆ ದೊರೆತಿದ್ದು, 10,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗಿಯಾಗಿದ್ದರು. ... ಸಂಸೆ ಯುವಕ ಆತ್ಮಹತ್ಯೆ ಪ್ರಕರಣ: ಕುದುರೆಮುಖ ಪೊಲೀಸ್ ಕಾನ್ ಸ್ಟೇಬಲ್ ಸಿದ್ದೇಶ್ ಗೋವಾದಲ್ಲಿ ಬಂಧನ ಬೆಂಗಳೂರು(reporterkarnataka.com): ಸಂಸೆ ಯುವಕ ನಾಗೇಶ್ ಆತ್ಮಹತ್ಯೆಗೆ ಘಟನೆಗೆ ಸಂಬಂಧಿಸಿದಂತೆ ಕುದುರೆಮುಖ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಸಿದ್ದೇಶ್ ಅವರನ್ನು ಬಂಧಿಸಲಾಗಿದೆ. ಕುದುರೆಮುಖ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ... ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಅವ್ಯಾಹತವಾಗಿ ಭಾರೀ ಮಳೆಯಾಗುತ್ತಿದ್ದು, ಮಲೆನಾಡು ಭಾಗದ ಶಾಲೆಗಳಿಗೆ ನಾಳೆ(ಆ.18)ರಜೆ ಸಾರಲಾಗಿದೆ. ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆ ಮುಂದುವರಿದಿದ... « Previous Page 1 …4 5 6 7 8 … 463 Next Page » ಜಾಹೀರಾತು