ಮಂಗಳೂರು:ಧರೆಗುರುಳಿದ ನಾಲ್ಕು ಮರಗಳು, ಜಖಂಗೊಂಡ ವಾಹನಗಳು ; ಸ್ಮಾರ್ಟ್ ಸಿಟಿಯೊಳಗಿನ ಅವೈಜ್ಞಾನಿಕ ಕಾಮಗಾರಿಗೆ ಬಲ ಕಳೆದುಕೊಂಡ ಮರಗಳು ! ಮಂಗಳೂರು:(www.reporterkarnataka.com)ಮಂಗಳೂರು ನಗರದಲ್ಲಿ ಶನಿವಾರ ಸಂಜೆ ಸುರಿದ ಮಳೆಗೆ ಚಿಲಿಂಬಿಯಲ್ಲಿ ನಾಲ್ಕು ಮರಗಳು ಧರೆಗುರುಳಿದ್ದು, ರಿಕ್ಷಾ, ಕಾರು, ಬಸ್ ಸೇರಿಂದಂತೆ ಹಲವು ವಾಹನಗಳು ಜಖಂಗೊಂಡಿವೆ. ಘಟನಾ ಸ್ಥಳದಲ್ಲಿ ವಾಹನಗಳು ಜನ ಸಂಚಾರ ಹಾಗೂ ಫುಡ್ ಸ್ಟಾಲ್ಗಳು ಇದ್ದರೂ ಅದೃಷ್ಟ... Kolara | ಶ್ರೀನಿವಾಸಪುರ ಮಾವಿನ ಸೀಸನ್ ಪ್ರಾರಂಭ: ಆರ್ಥಿಕ ಚಟುವಟಿಕೆಗೆ ಚುರುಕು, ಸ್ವಚ್ಛತೆಗೆ ಸವಾಲು ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮಾವಿನ ಸೀಸನ್ ಪ್ರಾರಂಭವಾಗಿ ಪಟ್ಟಣದಲ್ಲಿ ಹೊಸ ಹುರುಪು ಮೂಡಿಸಿದ್ದು, ವ್ಯಾಪಾರ ಚಟುವಟಿಕೆ ಗರಿಗೆದರುತ್ತಿರುವ ಹೊತ್ತಿನಲ್ಲಿ, ಸಾರ್ವಜನಿಕರು ಸ್ವಚ್ಛತೆ ಕುರಿತಾಗಿ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಹೊ... New Delhi | ಗೋಲ್ಡ್ ಸ್ಮಗ್ಲಿಂಗ್ ಕೇಸ್: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ✅ *ಗೃಹ ಪರಮೇಶ್ವರ್ ವಿರುದ್ಧ ಚಿನ್ನದ ಷಡ್ಯಂತ್ರ!!* ✅ *ಕಾಂಗ್ರೆಸ್ ಪ್ರಭಾವೀ ನಾಯಕನೇ ಸೂತ್ರಧಾರ ಎಂದ* ✅ *ಸಿದ್ದರಾಮಯ್ಯ ಅವರನ್ನು ಇಳಿಸಿ ಸಿಎಂ ಆಗಲು ಹೊರಟಿರುವ ನಾಯಕನದ್ದೇ ಕುತಂತ್ರ ಎಂದ ಕೇಂದ್ರ ಸಚಿವರು* ನವದೆಹಲಿ(reporterkarnataka.com): ದಲಿತ ನಾಯಕರನ್ನು ಮುಗಿಸಲು ಕುತಂತ್ರ... ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ * ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧು ಕೋಕಿಲ ಹಾಗೂ ಅರ್ಜುನ್ ಜನ್ಯ ಅವರಿಗೆ ಡಿಸಿಎಂ ಪತ್ರ ಬರೆದು ಮನವಿ ಮಾಡಿದ್ದಾರೆ. * ಕಾವೇರಿ ಪರಂಪರೆ, ಜಲ ಶ್ರೀಮಂತಿಕೆಯನ್ನೊಳಗೊಂಡ ಗೀತ ಸಾಹಿತ್ಯ ರಚನೆಗೆ ಮನವಿ * ಕಾವೇರಿ ಆರತಿ ಸಂದರ್ಭದಲ್ಲಿ ಆಯ್ಕೆಯಾದ ಹಾಡು ಪ್ರಸಾರ: ಡಿಸಿಎಂ ಡಿಕೆ ಶಿವಕ... Bangalore | ಗಾರ್ಡನ್ ಸಿಟಿ ವಿಶ್ವವಿದ್ಯಾಲಯ: ಸಾಧಕರಿಗೆ 14ನೇ ಜಿಸಿಯು ಪುರಸ್ಕಾರ ಬೆಂಗಳೂರು(reporterkarnataka.com): ಗಾರ್ಡನ್ ಸಿಟಿ ವಿಶ್ವವಿದ್ಯಾಲಯದ ಡಾ. ಎಪಿಜೆ ಅಬ್ದುಲ್ ಕಲಾಂ ಸ್ಕೂಲ್ ಆಫ್ ಎಂಜಿನಿಯರಿಂಗ್ ವತಿಯಿಂದ ಮೇ 23ರಂದು 14ನೇ ಜಿಸಿಯು ಪುರಸ್ಕಾರ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಗೌರವಾನ್ವಿತ ಕುಲಾಧಿಪತಿಗಳಾದ ಡಾ.ಜೋಸೆಫ್ ವಿ.ಜಿ ಅವರು ಉದ್ಘಾಟಿಸಿದರು. ... Mangaluru | ಮದುವೆ ಸಂಬಂಧದ ಬಗ್ಗೆ ಮನಸ್ತಾಪ ; ಚಿಕ್ಕಪ್ಪನನ್ನೆ ಕೊಂದ ಮುಸ್ತಾಫ ಮಂಗಳೂರು (www.reporterkarnataka.com) ಮದುವೆ ಸಂಬಂಧ ವಿಚಾರ ಕುರಿತು ತನ್ನ ಚಿಕ್ಕಪ್ಪನನ್ನೇ ಚೂರಿ ಇರಿದು ಕೊಂದ ಘಟನೆ ಮಂಗಳೂರಿನ ವಳಚ್ಚಿಲ್ ಬಳಿ ಗುರುವಾರ ರಾತ್ರಿ ನಡೆದಿದೆ. ವಾಮಂಜೂರಿನ ನಿವಾಸಿ ಸುಲೈಮಾನ್ (50) ಮೃತರಾಗಿದ್ದು, ಅವರ ತಮ್ಮನ ಮಗ ವಳಚ್ಚಿಲ್ ನಿವಾಸಿ ಮುಸ್ತಫಾ(30) ಚೂರಿ ಇರಿದು... Bangalore | ಯಜಮಾನಿಯರಿಂದ “ಗೃಹಲಕ್ಷ್ಮೀ ಸಂಘ” ರಚನೆಗೆ ಕಾರ್ಯಯೋಜನೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ *ಸ್ವಸಹಾಯ/ಸ್ತ್ರೀ ಶಕ್ತಿ ಮಾದರಿಯಲ್ಲಿ ಗುಂಪುಗಳ ರಚನೆ ಕುರಿತು ಅಧಿಕಾರಿಗಳ ಸಭೆ ನಡೆಸಿದ ಸಚಿವರು* ಬೆಂಗಳೂರು(reporterkarnataka.com): ಗೃಹಲಕ್ಷ್ಮೀ ಯಜಮಾನಿಯರನ್ನು ಆರ್ಥಿಕವಾಗಿ ಮತ್ತಷ್ಟು ಸದೃಢರನ್ನಾಗಿ ಮಾಡುವ ಉದ್ದೇಶದಿಂದ "ಗೃಹಲಕ್ಷ್ಮೀ ಸಂಘ" ಗಳನ್ನು ರಚಿಸಲು ಕಾರ್ಯಯೋಜನೆ ರೂಪಿಸಲಾಗಿದೆ ... ಬೆಂಗಳೂರಿನಲ್ಲಾದ ಮಳೆ ಹಾನಿಗೆ 25,000 ರೂ. ನಿಂದ 1 ಲಕ್ಷ ರೂ. ವರೆಗೆ ಪರಿಹಾರ ನೀಡಿ: ಪ್ರತಿಪಕ್ಷದ ನಾಯಕ ಆರ್. ಅಶೋಕ್ ಬೆಂಗಳೂರು(reporterkarnataka.com):a ಜನರ ಮೇಲೆ ತೆರಿಗೆ ಭಾರ ಹೊರೆಸಿರುವ ಕಾಂಗ್ರೆಸ್ ಸರ್ಕಾರಕ್ಕೆ ʼದಿವಾಳಿ ಮಾಡಲ್ ಆಫ್ ಕರ್ನಾಟಕʼ ಎಂಬ ಬಿರುದು ನೀಡುತ್ತಿದ್ದೇವೆ. ಕಾಂಗ್ರೆಸ್ ನಾಯಕರು ಜನರ ಸಾವಿನ ಮೇಲೆ ಸಾಧನೆಯ ಸಮಾವೇಶ ನಡೆಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿ... Karnataka Police | ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ. ಸಲೀಂ ನೇಮಕ ಬೆಂಗಳೂರು (reporterkarnataka.com) : ಕರ್ನಾಟಕ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ಅಲೋಕ್ ಮೋಹನ್ ಅವರು ಇಂದು ಸರ್ಕಾರಿ ಸೇವೆಯಿಂದ ನಿವೃತ್ತರಾದ ಕಾರಣ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ಬೆಂಗಳೂರಿನ ಸಿಐಡಿ, ಆರ್ಥಿಕ ಅಪರಾಧಗಳು ಹಾಗೂ ವಿಶೇಷ ಘಟಕಗಳ ಪೊಲೀಸ್... ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ಧರಾದ ಬ್ಯಾಷ್ಠಿಸ್ಟ್ ಡಿ’ಕುನ್ಹಾ ಇನ್ನಿಲ್ಲ: ನಾಳೆ ಬೆಂದೂರುನಲ್ಲಿ ಅಂತ್ಯಕ್ರಿಯೆ ಮಂಗಳೂರು(reporterkarnataka.com): ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ ಬ್ಯಾಷ್ಠಿಸ್ಟ್ ಡಿ'ಕುನ್ಹಾ (85) ಇಂದಿಲ್ಲಿ ಬುಧವಾರ ಮಂಗಳೂರಿನ ... « Previous Page 1 …4 5 6 7 8 … 438 Next Page » ಜಾಹೀರಾತು