ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ ಸ್ವೀಕಾರ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಸೋಮವಾರಪೇಟೆ ತಾಲೂಕು ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಹಿರೇಶ್ ಇಂದು ಗುತ್ತಿಗೆದಾರನೊಬ್ಬನಿಂದ 25,000 ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಸಿಲುಕಿದ್ದಾರೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟ... ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ *ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಭಾರತದ ಮೊದಲ ಹೆವಿ-ಡ್ಯೂಟಿ ಬ್ಯಾಟರಿ ವಿನಿಮಯ ಕೇಂದ್ರ ಉದ್ಘಾಟಿಸಿದ ಹೆಚ್.ಡಿ. ಕುಮಾರಸ್ವಾಮಿ* *ಹರಿಯಾಣದ ಸೋನಿಪತ್ʼನಲ್ಲಿ ಭಾರತದ ಮೊದಲ ಇ-ಟ್ರಕ್ ವಿನಿಮಯ ಕೇಂದ್ರ* *ಸರಕು ಸಾಗಣೆ ಕ್ಷೇತ್ರದಲ್ಲಿ ಇಂಗಾಲದ ಶೂನ್ಯ ಹೊರಸೂಸುವಿಕೆ ತಗ್ಗಿಸಲು ಉ... ಮೈಸೂರು ಧರ್ಮಪ್ರಾಂತ್ಯ ಹೊಸ ಧರ್ಮಾಧ್ಯಕ್ಷರಾಗಿ ಡಾ. ಫ್ರಾನ್ಸಿಸ್ ಸೆರಾವೊ: ಧಾರ್ಮಿಕ ವಿಧಿ ವಿಧಾನ ನೆರವೇರಿಸಿದ ಆರ್ಚ್ ಬಿಷಪ್ ಮೈಸೂರು(reporterkarnataka.com): ಮೈಸೂರು ಧರ್ಮಪ್ರಾಂತ್ಯದಲ್ಲಿ ಮಹತ್ವದ ಧಾರ್ಮಿಕ ಕಾರ್ಯಕ್ರಮ ನಡೆದಿದ್ದು, ಈ ಸಂದರ್ಭದಲ್ಲಿ ಅತಿ. ಶ್ರೇ. ಡಾ. ಫ್ರಾನ್ಸಿಸ್ ಸೆರಾವೊ ಎಸ್.ಜೆ. ಅವರನ್ನು ಮೈಸೂರು ಧರ್ಮಪ್ರಾಂತ್ಯದ ಹೊಸ ಧರ್ಮಾಧ್ಯಕ್ಷರಾಗಿ ಐತಿಹಾಸಿಕ ಸಂತ ಜೋಸೆಫ್ ಕ್ಯಾಥೆಡ್ರಲ್ (ಸೇಂಟ್ ಫಿಲೋಮಿನಾ ದೇ... ಮೂಡಿಗೆರೆಯಲ್ಲಿ ಭಯಾನಕ ಅಪಘಾತ | ಬೈಕ್ ಮೇಲೇರಿದ ಕ್ರೇನ್: ಮಹಿಳೆ ಸ್ಥಳದಲ್ಲೇ ಸಾವು; ಇನ್ನೊಬ್ಬರು ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನಿಯಂತ್ರಣ ತಪ್ಪಿ ಕ್ರೇನ್ ಟಯರ್ ಬೈಕ್ ಮೇಲೆ ಹತ್ತಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ಪಟ್ಟಣದ ಸಂತೆ ಮೈದಾನದ ಬಳಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು... ಯಾವ ಮುಖ ಇಟ್ಟುಕೊಂಡು ಸಮೀಕ್ಷೆ ವಿರೋಧಿಸ್ತಿದ್ದಾರೆ?: ಮಂಗಳೂರಿನಲ್ಲಿ ಸಚಿವ ಮಧು ಬಂಗಾರಪ್ಪ ಪ್ರಶ್ನೆ ಮಂಗಳೂರು(reporterkarnataka.com): ರಾಜ್ಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕುರಿತು ವಿರೋಧ ಪಕ್ಷದ ನಾಯಕರಿಂದ ವ್ಯಕ್ತವಾಗುತ್ತಿರುವ ಟೀಕೆಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಕಾಂಗ್ರೆಸ್ ಓಬಿಸಿ ಘಟಕದ ರಾಜ... ಹಾರಂಗಿ ಆಣೆಕಟ್ಟಿಗೆ ಹರಿದು ಬಂದ 43 ಟಿಎಂಸಿ ನೀರು:ಕಳೆದ ಬಾರಿಗಿಂತ 11 ಟಿಎಂಸಿ ಅಧಿಕ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಾವೇರಿ ಜಲನಯನ ಪ್ರದೇಶದ ಪ್ರಮುಖ ಆಣೆಕಟ್ಟೆಯಾದ ಹಾರಂಗಿಗೆ ಈ ವರೆಗೆ 43 ಟಿಎಂಸಿ ನೀರು ಹರಿದು ಬಂದಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ವರ್ಷ 11 ಟಿಎಂಸಿ ನೀರು ಅಧಿಕ ನೀರು ಹರಿದು ಬಂತಂತಾಗಿದೆ. ಇಲ್ಲಿವರೆಗೆ 36.651 ಟಿಎ... ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ: ಮಡಿಕೇರಿ ದಸರಾ ಶೋಭಾಯಾತ್ರೆ ನಡೆಸಿದ 10 ಮಂಟಪ ಸಮಿತಿ ವಿರುದ್ದ ಪ್ರಕರಣ ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ Chikkamagaluru | ಕೊಟ್ಟಿಗೆಹಾರ: ಮಲೆನಾಡಿನಲ್ಲಿ ಮತ್ತೆ ಕಾಡುಕೋಣ ದಾಳಿ; ಅನ್ನದಾತ ತೀವ್ರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿನ ಗ್ರಾಮೀಣ ಪ್ರದೇಶಗಳಲ್ಲಿ ಕಾಡುಕೋಣ ದಾಳಿಗಳು ನಿಯಮಿತವಾಗುತ್ತಿದ್ದು, ಜನತೆ ಆತಂಕದಲ್ಲಿದ್ದಾರೆ. ವಾರದಲ್ಲಿ ಒಂದು-ಎರಡು ಕಡೆ ಕಾಡುಕೋಣ ದಾಳಿ ಪ್ರಕರಣಗಳು ವರದಿಯಾಗುತ್ತಿದ್ದು, ರೈತರ ಬದುಕು ಕಂಗಾಲಾಗುತ್ತಿದೆ. ... ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ರಾಮಾಯಣ ದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆ ಗೆ ಮಾಲ... ಕೊಡಗಿನ ಜಿ.ಕೆ ಮುತ್ತಮ್ಮಗೆ ವಾಲ್ಮೀಕಿ ಪ್ರಶಸ್ತಿ: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಪ್ರದಾನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಜ್ಯ ಸರ್ಕಾರ ನೀಡಲಾಗುವ ವಾಲ್ಮೀಕಿ ಪ್ರಶಸ್ತಿ ಈ ಬಾರಿ ಸಂಘಟನಾ ಕ್ಷೇತ್ರಕ್ಕೆ ಕೊಡಗಿನ ಜಿ.ಕೆ ಮುತ್ತಮ್ಮ ರವರಿಗೆ ನೀಡಲಾಗಿದೆ. ಸೂರಿಲ್ಲದವರಿಗೆ ಸೂರು ಕೊಡಿಸುವ ಬಗ್ಗೆ ಈ ಹಿಂದೆ ದಿಡ್ಡಳ್ಳಿ ಜನರ ಪುನರ್ವಸತಿ ಕೇಂದ್ರಕ್... « Previous Page 1 …5 6 7 8 9 … 476 Next Page » ಜಾಹೀರಾತು