ಡಿ.ಕೆ. ಶಿವಕುಮಾರ್ ರಾಜ್ಯಭಾರ ಶುರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಬೆಂಗಳೂರು(reporterkarnataka.com): ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆ ವೇದಿಕೆಯಲ್ಲಿ ನಡೆದ ಸರಳ, ಸಂಭ್ರಮದ ಸಮಾರಂಭದಲ್ಲಿ ಪ್ರತಿಜ್ಞಾ ವಿಧಿ ನೆರವೇರಿಸಲಾಯಿತು. ತಾನು ಬಹಳ ಪ್ರೀತಿಸುವ ಗಂಗಾಧರ ಅಜ್ಜಯ್ಯನ ಹೆಸರಿನಲ್ಲ... ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ? ಚೆನ್ನೈ(reporterkarnataka.com): ತಮಿಳುನಾಡು ಬಿಜೆಪಿ ಮುಖಂಡ ಅಣ್ಣಾಮಲೈ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಲ್ಲಿ ಬಿಜೆಪಿ ವರಿಷ್ಟರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯ ಸಭೆಯ ಸದಸ್ಯರನ್ನಾಗಿಸುವ ಆಫರ್ ನಿರಾಕರಿಸಿದ ಅಣ್ಣಾಮಲೈ ಪಕ್ಷ ತೊರೆದಿದ್ದಾರೆ. ಎರಡು ವಷ೯ಗಳ ಹಿಂದೆ ತಮಿಳುನಾಡಿನ ... ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ಚೆನ್ನೈ(reporterkarnataka.com): ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಬಿಜೆಪಿ ತೊರೆದು 'ಹೊಸ ಆಂದೋಲನ' ಆರಂಭಿಸಲಿದ್ದಾರೆ ಎಂಬ ವರದಿಗಳು ಸಂಚಲನ ಸೃಷ್ಟಿಸಿವೆ. ಈಗಾಗಲೇ 'ನಾವು ನಾಯಕರು' ಎಂಬ ಸಂಘಟನೆ ಹೊಂದಿರುವ ಅವರು, ತಮ್ಮದೇ ಆದ ರಾಜಕೀಯ ಹಾದಿ ಹಿಡಿಯುವ ಸಾಧ್ಯತೆಗಳಿವೆ. ತಮಿಳ... ನಾವು ಪಕ್ಷನಿಷ್ಠರು, ಜಮೀರ್ ವಿರುದ್ದ ಬೃಹತ್ ಷಡ್ಯಂತ್ರ: ವೈರಲ್ ಆಡಿಯೋ ಬಗ್ಗೆ ಸಿರಾಜ್ ಪ್ರತಿಕ್ರಿಯೆ ಬೆಂಗಳೂರು(reporterkarnataka.com): ಜಮೀರ್ ಅಹ್ಮದ್ ಹಾಗೂ ಕೆಎಂಡಿಸಿ ಅಧ್ಯಕ್ಷ ಮೊಹಮ್ಮದ್ ಸಿರಾಜ್ ನಡುವೆ ನಡೆದ ಆಡಿಯೊ ಈಗ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮೊಹಮ್ಮದ್ ಸಿರಾಜ್, ನಾವು ಸಂಪೂರ್ಣ ಪಕ್ಷನಿಷ್ಠರಾಗಿದ್ದೇವೆ. ಜಮೀರ್ ... ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಬೆಂಗಳೂರು(reporterkarnataka.com): ವಸತಿ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಬಂಧಿಸಿದ ಆಡಿಯೋ ಲೀಕ್ ವಿವಾದವೊಂದು ಕಾಂಗ್ರೆಸ್ ಹೈಕಮಾಂಡ್ ಮೆಟ್ಟಿಲೇರಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. [video width="480" height="270" mp4="https://reporterkarnataka.c... ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ ಸಚಿವ ಜೋಶಿ ಟೀಕೆ ಮಂಗಳೂರು(reporterkarnataka com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಒಬಿಸಿ ವರ್ಗಕ್ಕೆ ರಾಹುಲ್ ಗಾಂಧಿ ಕೊಟ್ಟ ಬಳುವಳಿ. ದಿನ ಬೆಳಗಾದರೆ ಒಬಿಸಿ ಎಂದು ಬೊಬ್ಬೆ ಹೊಡೆಯುತ್ತಿದ್ದವರು ಇಂದು ಅದೇ ವರ್ಗದ ಸಿಎಂ ಅನ್ನು ಕೆಳಗಿಳಿಸಿ ಅಪಮಾನಿಸಿದ್ದಾರೆ. ಕಾಂಗ್ರೆಸ್ ಆಡಳಿತದ 4 ರಾಜ್ಯಗಳ ಪೈಕಿ ಮೂರು... Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು ಬಲಿ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕಳೆದ ಎರಡು ವಾರದ ಅಂತರದಲ್ಲಿ ಎರಡು ಬೈಸನ್ (ಕಾಟಿ ) ಗಳು ಕುಶಾಲನಗರ ಅರಣ್ಯ ವಲಯದ ಕೆದಕಲ್ ವ್ಯಾಪ್ತಿಯಲ್ಲಿ ನಡೆದಿದೆ. ಮೇ 5ರಂದು ಕೆದಕಲ್ ವ್ಯಾಪ್ತಿಯ ಮಠದ ಕಾಡು ಎಸ್ಟೇಟ್ ಬಳಿ ಗುಂಡೇಟು ಗೆ ಬೃಹತ್ ಗಾತ್ರದ ಬೈಸನ್ ಬಲಿಯಾದ... ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ ಬಿಡುಗಡೆ ನವದೆಹಲಿ(reporterkarnataka.com): ಇರಾನ್ನಲ್ಲಿ ಹಾರ್ಮುಜ್ ಬಿಕ್ಕಟ್ಟಿನ ನಡುವೆ, ಭಾರತಕ್ಕೆ ಸಂತೋಷ ತರುವ ಸುದ್ದಿ ಬಂದಿದೆ. ಇರಾನ್ನಲ್ಲಿ ಬಂಧನಕ್ಕೊಳಗಾದ ಹತ್ತು ಭಾರತೀಯ ನಾವಿಕರು ಅಂತಿಮವಾಗಿ ಬಿಡುಗಡೆಯಾಗಿದ್ದಾರೆ. ಭಾರತ ಸರ್ಕಾರದ ನಿರಂತರ ರಾಜತಾಂತ್ರಿಕ ಪ್ರಯತ್ನಗಳ ನಂತರ ಇದು ಒಂದು ಪ್ರಗತಿಯಾ... Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ ಸಿಪಿಎಂ ಕಾರ್ಯಕರ್ತರ ದಾಳಿ ತಿರುವನಂತಪುರಂ(reporterkarnataka.com): ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ವಾಹನಗಳ ಮೇಲೆ ಸಿಪಿಐ(ಎಂ) ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಅಧಿಕಾರಿಗಳು ಪರಿಶೀಲ... Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ ಅರೆಸ್ಟ್, 15 ಕೋಟಿ ರೂ. ಜಪ್ತಿ ಬೆಂಗಳೂರು(reporterkarnataka.com): ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ವಿರುದ್ಧ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರತ್ಯೇಕವಾಗಿ 23 ಜನರನ್ನು ಬಂಧಿಸಲಾಗಿದ್ದು, 15 ಕೋಟಿ ರೂ. ಜಪ್ತಿ ಮಾಡಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಈ ಬಗ್ಗೆ ಮಾಹಿತಿ ನ... « Previous Page 1 …5 6 7 8 9 … 538 Next Page » ಜಾಹೀರಾತು