Bangalore | ಐಪಿಎಲ್ ವಿಜಯೋತ್ಸವ: ಕಾಲ್ತುಳಿತಕ್ಕೆ 11 ಮಂದಿ ಸಾವು: ಮ್ಯಾಜಿಸ್ಟ್ರೀಯಲ್ ತನಿಖೆಗೆ ಮುಖ್ಯಮಂತ್ರಿ ಆದೇಶ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯ ಮುಖ್ಯಾಂಶಗಳು: • ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು... ಆರ್ ಸಿಬಿ ಗೆಲುವು ಅತೀವ ಸಂತೋಷ ತಂದಿದೆ; ವಿಧಾನಸೌಧ ಎದುರು ಇಂದು ತಂಡಕ್ಕೆ ಸನ್ಮಾನ: ಸಿಎಂ ಬೆಂಗಳೂರು(reporterkarnataka.com): ಐಪಿಎಲ್ ಹದಿನೆಂಟನೇ ಆವೃತ್ತಿಯನ್ನು ಗೆದ್ದಿರುವ ಆರ್.ಸಿ.ಬಿ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯ ಅತೀವ ಹೆಮ್ಮೆಪಡುವಂಥ ಕೆಲಸ ಆರ್.ಸಿ.ಬಿ ಮಾಡಿದ್ದು, ವಿಧಾನಸೌಧದ ಮ... Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ ತೆರವು; ಫಸಲಿಗೆ ಬಂದ ಕಾಫಿ ನಾಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಭದ್ರಾ ಅಭಯಾರಣ್ಯದ ಕೆಸವಿನಮನೆ ಗ್ರಾಮದಲ್ಲಿ 43 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವುಗೊಳಿಸಿದ ಅರಣ್ಯ ಇಲಾಖೆ ಫಸಲಿಗೆ ಬಂದ ಕಾಫಿ ಗಿಡಗಳನ್ನ ಕಡಿದು ಹಾಕಿದೆ. ಭದ್ರಾ ಹುಲಿ ಮೀಸಲು ... 150 ವರ್ಷದ ಬಳಿಕ ಬೆಂಗಳೂರಿನ ಮಾದಪ್ಪನಹಳ್ಳಿಯಲ್ಲಿ ಮತ್ತೊಂದು ಬೃಹತ್ ಉದ್ಯಾನ: 154 ಎಕರೆ ಪ್ರದೇಶದಲ್ಲಿ ಜೈವಿಕ ಪಾರ್ಕ್ ಬೆಂಗಳೂರು(reporterkarnataka.com): ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ 153.39 ಎಕರೆ ಅರಣ್ಯ ಭೂಮಿಯಲ್ಲಿ ಬೃಹತ್ ಜೈವಿಕ ಉದ್ಯಾನವನ ಅಭಿವೃದ್ಧಿಪಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಮಾದಪ್ಪನಹಳ್ಳಿ ನೆಡುತೋಪಿನಲ್ಲಿ ಅರಣ್ಯ ಅಭಿವೃದ್ಧ... ಎರಡು ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್ ಪಡೆಯಿರಿ: ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ ಬೆಂಗಳೂರು(reporterkarnataka.com): ಹೇಮಾವತಿ ನೀರು ಹಂಚಿಕೆ ವಿಚಾರದಲ್ಲಿ ಸರ್ಕಾರ ಎಲ್ಲ ರೈತರನ್ನು ಹಾಗೂ ಸರ್ವಪಕ್ಷಗಳ ಪ್ರಮುಖರನ್ನು ಕರೆದು ಸಭೆ ಮಾಡಿ ಚರ್ಚಿಸಬೇಕು. ರೈತರ ವಿರುದ್ಧ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ... ಪ್ರಧಾನಿ ಮೋದಿ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್ ಯೋಜನೆ: ಕೇಂದ್ರ ಸಚಿವ ಕುಮಾರಸ್ವಾಮಿ ✅ *₹4,150 ಕೋಟಿ ಹೂಡಿಕೆ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ* ✅ *SPMECPI ಹೂಡಿಕೆ ಯೋಜನೆ; ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ ಭಾರತ ಪರಿಕಲ್ಪನೆಯ ಫಲ* ನವದೆಹಲಿ(reporterkarnataka.com): ದೇಶದ ಉದ್ದಗಲಕ್ಕೂ ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ನೀಡುವ ಉದ್... ಕಡೂರು: ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರ ಕಾರಿನ ಮೇಲೆ ದಾಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಕಾರಿನ ಮೇಲೆ ದಾಳಿ ನಡೆಸಿದ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಭರತ್ ಕೆಂಪರಾಜ್ ಅವರ ಮನೆ ಮುಂದೆ ನಿಲ್ಲಿಸಿದ್ದ ಕಾ... Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಕಂದಕಕ್ಕೆ ಉರುಳಿದ ಘಟನೆ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಪಿಕಪ್ ಚಾಲಕ ಸೇರಿ ಇಬ್ಬ... ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ ವಯಸ್ಸು 21ಕ್ಕೆ ಏರಿಕೆ ನವದೆಹಲಿ (reporterkarnataka.com): ಹುಕ್ಕಾ ಬಾರ್ ಗಳನ್ನು ಸಂಪೂರ್ಣವಾಗಿ ನಿಷೇಧಿಸಿರುವ ರಾಜ್ಯ ಸರ್ಕಾರ, ತಂಬಾಕು ಉತ್ಪನ್ನಗಳನ್ನು ಖರೀದಿಸಲು ಕಾನೂನುಬದ್ದ ಈಗಿರುವ ವಯಸ್ಸನ್ನು 18 ವರ್ಷಗಳಿಂದ 21 ವರ್ಷಗಳಿಗೆ ಏರಿಕೆ ಮಾಡಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ... ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಬೆಂಗಳೂರು(reporterkarnataka.com): ತುಮಕೂರಿನಲ್ಲಿ ಹೇಮಾವತಿ ನದಿ ಕೆನಾಲ್ ಯೋಜನೆಗೆ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರು ಬಗೆಹರಿಸಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹೇಮಾವತಿ ನದಿ ಕೆನಾಲ್ ಯೋಜನೆಯನ್ನು ಪ್ರತಿಭಟಿಸಿ ತುಮಕೂರಿನಲ್ಲ... « Previous Page 1 …76 77 78 79 80 … 513 Next Page » ಜಾಹೀರಾತು