ಕಾಂಗ್ರೆಸ್ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು ತಾತ್ಕಾಲಿಕ! ಶಿವಮೊಗ್ಗ(reporterkarnataka.com): ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕತ್ವ ಬದಲಾವಣೆಯ ಹೈಡ್ರಾಮಾ ತಾರಕಕ್ಕೇರಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರಿ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ನಂತರ ಕಾಂಗ್ರೆ... ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್ನಲ್ಲಿ..! ಬೆಂಗಳೂರು(reporterkarnataka.com): ಜಾಗತಿಕವಾಗಿ ಎಬೋಲಾ ವೈರಸ್ ಕುರಿತು ಎಚ್ಚರಿಕೆಗಳನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ಮೇ 23 ರಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಗಾಂಡ ಮೂಲದ 28 ವರ್ಷದ ಮಹಿಳೆಯನ್ನು ಮುನ್ನೆಚ್ಚರಿಕೆ ಕ್ರಮವಾಗಿ ಇಂದಿರಾನಗರದ ಸಾಂಕ್ರಾ... ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಮಂಗಳೂರು(reporterkarnಉಪatakak.com): ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇ 30 ಮತ್ತು 31ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಮೇ 30 ಸಂಜೆ 4:25ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ, 5:05- ಧರ್ಮಸ್ಥಳ ಹೆಲಿಪ್ಯಾಡ್ ಆಗಮನ, ಬಳಿಕ ಧರ್ಮಸ್ಥಳ ಅಥಿತಿಗೃಹದಲ್ಲಿ ವಾಸ್ತ... ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು ಲಿವರ್, ಕಣ್ಣುಗಳ ದಾನ ಹಾಸನ(reporterkarnataka.com)::ಹುಟ್ಟಿದ ಮನುಷ್ಯ ಸಾವನ್ನಪ್ಪಲೇ ಬೇಕು. ಆದರೆ ಈ ಸಾವಿಗೆ ವಯಸ್ಸಿದೆ. ಆದರೆ ಅಚಾನಕ್ಕಾಗಿ ಬರುವ ಸಾವು ಕುಟುಂಬಸ್ಥರನ್ನು ಅನಾಥರನ್ನಾಗಿ ಮಾಡುತ್ತದೆ. ಆದರೆ ಇಲ್ಲೊಂದು ಕುಟುಂಬ ಸಾವಿನಲ್ಲೂ ಸಾರ್ಥಕತೆ ಮೆರೆದಿದೆ. ಅಪಘಾತದಲ್ಲಿ ಬ್ರೈನ್ ಡೆಡ್ ಆಗಿದ್ದ ವ್ಯಕ್ತಿ ಅಂಗಾಂಗ ದಾ... ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ಕಾಡಾನೆಗಳನ್ನು ಕಾಡಿಗೆ ಅಟ್ಟಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ತಂಡವೇ ಆನೆಗಳ ಆಕ್ರಮಣಕ್ಕೆ ಒಳಗಾಗಿ ಬೆಚ್ಚಿಬಿದ್ದ ಘಟನೆ ನಡೆದಿದೆ. ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳ... ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು ಸೂಚನೆ ಚೆನ್ನೈ(reporterkarnataka.com): ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಕರ್ನಾಟಕ ಸರ್ಕಾರ ಭೂಮಿ ಪೂಜೆ (ಶಂಕುಸ್ಥಾಪನೆ) ನೆರವೇರಿಸಲು ಮುಂದಾಗಿರುವ ಬೆನ್ನಲ್ಲೇ, ತಮಿಳುನಾಡು ಸರ್ಕಾರ ತನ್ನ ಮುಂದಿನ ಕಾನೂನು ಕ್ರಮಗಳ ಬಗ್ಗೆ ಗಂಭೀರ ಚಿಂತನೆ ನಡೆಸಿದೆ. ತಮಿಳುನಾಡು ಮುಖ್ಯಮಂತ್ರಿ ಸ... ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ ಸಿಕ್ತು ಟ್ವಿಸ್ಟ್; ಆಸ್ಪತ್ರೆ ಸಿಬ್ಬಂದಿ ಬಂಧನ ಕೊಲ್ಲೂರು (reporterkarnataka.com): ಕೊಲ್ಲೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಕೇರಳ ಮೂಲದ ಮಹಿಳೆಯ ಚಿನ್ನಾಭರಣಗಳು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಇದೀಗ ಅತ್ಯಂತ ಆಘಾತಕಾರಿ ಹಾಗೂ ಅನಿರೀಕ್ಷಿತ ತಿರುವು ಸಿಕ್ಕಿದೆ! ಅಪಘಾತ ನಡೆದ ಜಾಗದಲ್ಲಿ ಸಾರ್ವಜನಿಕರು ಅಥವಾ ದಾರಿಹೋಕರು ಈ ಚ... ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ಗಲಾಟೆ ಚಿಕ್ಕಮಗಳೂರು(reporterkarnataka.com): ಅಭಿವೃದ್ಧಿ ಕೆಲಸಗಳ ಕ್ರೆಡಿಟ್ ಪಡೆಯುವ ವಿಚಾರವಾಗಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಹೈಡ್ರಾಮಾ ನಡೆದಿದ್ದು, ಇದು ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿತ್ತು. ನೂರಾರು ಪೊಲೀಸರ ಸಮ್ಮುಖದಲ್ಲೇ ಉಭಯ ಪಕ್ಷಗಳ ಕ... ಮಂಗಳೂರು ವಿಮಾನ ದುರಂತ | ಕಾಕ್ಪಿಟ್ನಲ್ಲಿ ಹಾರಾಟದ ವೇಳೆ 1 ಗಂಟೆ 40 ನಿಮಿಷ ನಿದ್ರಿಸಿದ್ದ ಪೈಲಟ್!!: ಸಿವಿಆರ್ ತುಂಬಾ ಗೊರಕೆ ಸದ್ದು! ಮಂಗಳೂರು(reporterkarnataka.com): 2010ರ ಮೇ 22ರಂದು ಸಂಭವಿಸಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ದುರಂತಕ್ಕೆ ಇಂದಿಗೆ 16 ವರ್ಷಗಳು ತುಂಬಿವೆ. ದುಬೈಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ IX-812 ವಿಮಾನ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರನ್ವೇ ದಾಟಿ ಕಂದಕಕ್ಕೆ ಉರುಳಿ ಬೆಂಕಿಗಾಹುತ... ಭಾರತೀಯರ ರಕ್ತಕ್ಕೆ ಪಾಕ್ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ನ ಗುಂಡಿಕ್ಕಿ ಹತ್ಯೆ ಇಸ್ಲಾಮಾಬಾದ್(reporterkarnataka.com): 2019 ರಲ್ಲಿ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದ್ದ ಸೇನಾ ವಾಹನದ ಮೇಲಿನ ದಾಳಿಯ ಮಾಸ್ಟರ್ ಮೈಂಡ್ ಡಾಕ್ಟರ್ ಅಲಿಯಾಸ್ ಹಂಜಾ ಬರ್ಮನ್ ಪಾಕಿಸ್ತಾನದ ಮುಜಫರಾಬಾದ್ನಲ್ಲಿ ಅಪರಿಚಿತ ಬಂದೂಕುಧಾರಿ ಯ ಗುಂಡಿಗೆ ಬಲಿಯಾಗಿದ್ದಾನೆಂದು ತಿಳಿದು ಬಂದಿದೆ. ಮ... « Previous Page 1 …6 7 8 9 10 … 538 Next Page » ಜಾಹೀರಾತು