ಬಿಗ್ ಬಾಸ್ ಮನೆಯ ಮೊದಲ ಚಿತ್ರ ಪ್ರಕಟ ..!! ಮನೆಯ ಪ್ರಥಮ ತುಣುಕು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ! ಬೆಂಗಳೂರು(reporterkarnataka.com): ಕಿಚ್ಚ ಸುದೀಪ್ ನಡೆಸುವ ಬಿಗ್ ಬಾಸ್ ಓ ಟಿ ಟಿ - ಸೀಸನ್ ಒಂದು ಬೇಗಲೇ ಬರಲಿದ್ದು ವೀಕ್ಷಕರಲ್ಲಿ ವಿಶೇಷ ಕುತೂಹಲ ಮೂಡಿಸಿದೆ. ಬಿಗ್ ಬಾಸ್ ಮನೆಯ ಮೊದಲನೆಯ ತುಣುಕನ್ನು ಇಂದು ಪರಮೇಶ್ವರ್ ಗುಂಡ್ಕಲ್ ಅವರು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಿಗ್ ಬಾಸ್... ಆಗಸ್ಟ್ 6ರಿಂದ ವೂಟ್ನಲ್ಲಿ ಕಿಚ್ಚ ಸುದೀಪ್ ನಡೆಸಿಕೊಡುವ ಬಿಗ್ ಬಾಸ್ ಪ್ರಸಾರ *ಕನ್ನಡದ ಡಿಜಿಟಲ್ ಲೋಕದಲ್ಲಿ ಇದೇ ಮೊದಲ ಬಾರಿಗೆ ಶೋ *ಬೆಂಗಳೂರಿನಲ್ಲಿಂದು ನಡೆದ ಮಾಧ್ಯಮ ಗೋಷ್ಠಿಯಲ್ಲಿ ಕಿಚ್ಚ ಸುದೀಪ್ ಅವರಿಂದ ಶೋ ಘೋಷಣೆ *24/7 ಮಾದರಿಯ ಕನ್ನಡದ ಮೊದಲ ಒಟಿಟಿ ಆವೃತ್ತಿ, 6 ವಾರಗಳ ನಿರಂತರ ಪ್ರಸಾರ ಬೆಂಗಳೂರು(reporterkarnataka.com): ದೇಶದಲ್ಲಿ ಮುಂಚೂಣಿಯಲ್ಲಿ... ರಕ್ಷಿತ್ ಶೆಟ್ಟಿ ಚಾರ್ಲಿಯೊಂದಿಗೆ ಬೈಕ್ನಲ್ಲಿ ಕುಳಿತು ಗ್ರ್ಯಾಂಡ್ ಎಂಟ್ರಿ : `777 ಚಾರ್ಲಿ’ ಜು. 29ರಿಂದ ವೂಟ್ ಸೆಲೆಕ್ಟ್ನಲ್ಲಿ! ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಪ್ರೆಸ್ ಲಾಂಚ್ ಸಮಾರಂಭದಲ್ಲಿ, ನಟ ರಕ್ಷಿತ್ ಶೆಟ್ಟಿ ಅವರು ಪಪ್-ಸ್ಟಾರ್ ಚಾರ್ಲಿಯೊಂದಿಗೆ ಬೈಕ್ನಲ್ಲಿ ಕುಳಿತು ಗ್ರ್ಯಾಂಡ್ ಎಂಟ್ರಿ ಕೊಟ್ಟು ಗಮನ ಸೆಳೆದಿದ್ದಾರೆ. ಚಾರ್ಲಿ ಮತ್ತು ಧರ್ಮ (ರಕ್ಷಿತ್ ಶೆಟ್ಟಿ) ಇಬ್ಬರ ಸ್ನೇಹದ ಕಥೆ... ಇದೀಗ ಪ್ರೋಮೊ ನೋಡಿ… !! ಕಿಚ್ಚ ಸುದೀಪ್ ಬಿಗ್ ಬಾಸ್ ಒಟಿಟಿ ಕನ್ನಡದ ಮೊದಲ ಆವೃತ್ತಿ ವೂಟ್ನಲ್ಲಿ *ಆನ್ ಬೋರ್ಡ್ಸ್ ವಿಮಲ್ ಎಲೈಚಿ ಸಹ ಪ್ರಸ್ತುತಿ, ಪ್ರಾಯೋಜಕರು ಮತ್ತು ವಿಶೇಷ ಪ್ರಾಯೋಜಕರಾಗಿ ಪೇಟಿಎಂ. ಬೆಂಗಳೂರು(reporterkarnataka.com): ವಿಯಾಕಮ್-18ರ ಬಹುಜನಪ್ರಿಯ ವಿಡಿಯೋ ಸ್ಟ್ರೀಮಿಂಗ್ ವೇದಿಕೆಯಾಗಿರುವ ವೂಟ್ನಲ್ಲಿ ಎಕ್ಸ್ಕ್ಯೂಕ್ಲಿವ್ ಆಗಿ ಬಿಗ್ ಬಾಸ್ ಒಟಿಟಿ ಕನ್ನಡ ಪ್ರಸಾರವಾಗಲಿ... ‘ಚಾರ್ಲಿ 777’: ವೂಟ್ ಸೆಲೆಕ್ಟಿನಲ್ಲಿ ನೋಡಿ ಆನಂದಿಸಿ!; ಜುಲೈ 29ರಿಂದ ಅಕಾಶ ಲಭ್ಯ!! ಬೆಂಗಳೂರು(reporterkarnataka.com): ಇತ್ತೀಚಿಗೆ ತೆರೆಕಂಡು ಮನೆಮಾತಾದ ‘ಚಾರ್ಲಿ 777’ ಸಿನಿಮಾ ಇದೀಗ ನಿಮ್ಮ ಬಳಿಗೇ ಬರ್ತಿದೆ. ರಕ್ಷಿತ್ ಶೆಟ್ಟಿ ಅಭಿನಯದ ಈ ಚಿತ್ರವನ್ನು ನೀವು ಇದೇ ಜುಲೈ 29ರಿಂದ ವೂಟ್ ಸೆಲೆಕ್ಟಿನಲ್ಲಿ ನೋಡಿ ಆನಂದಿಸಬಹುದು. ನಾಯಿ ಮತ್ತು ಮನುಷ್ಯನ ಸಂಬಂಧ ಹನ್ನೆರಡು ಸಾವಿರ ವ... ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ: ಯಾರಿಗೆ ಯಾವ ಪ್ರಶಸ್ತಿ…? ಅತ್ಯುತ್ತಮ ನಟ, ನಟಿ ಪ್ರಶಸ್ತಿ ಯಾರಿಗೆ? ಹೊಸದಿಲ್ಲಿ(reporterkarnataka.com): 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಶುಕ್ರವಾರ ಘೋಷಿಸಲಾಗಿದ್ದು, ಒಟ್ಟು 400 ಸಿನಿಮಾಗಳು ಸ್ಪರ್ಧೆ ಭಾಗಿಯಾಗಿದ್ದವು. 30 ವಿವಿಧ ಭಾಷೆಯ ಸಿನಿಮಾಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿ ದ್ದವು. ಒಟ್ಟು 50 ವಿಭಾಗದಲ್ಲಿ ಸಿನಿಮಾಗಳು ಸ್ಪರ್ಧೆ ಮಾಡಿದ್ದವು. ... ‘ಮಿಸ್ಟರ್ ಹುಬ್ಬಳ್ಳಿ’ ಮಿಲನ್ ಗೆ ಕರ್ನಾಟಕ ವಿವಿ ಡಾಕ್ಟರೇಟ್ಪದವಿ ಪ್ರದಾನ ಧಾರವಾಡ(reporterkarnataka.com): ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ಹಾಗೂ ಸೂಕ್ಷ್ಮ ಜೀವಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಮಿಲನ ವಿ. ಕಾಂಬಳೆ ಅವರು ಮಂಡಿಸಿದ “ಐಡೆಂಟಿಫಿಕೇಶನ್ ಆ್ಯಂಡ್ ಕ್ಯಾರಕ್ಟರೈಜೇಶನ್ ಆಫ್ ಡೌನಿ ಮೆಲ್ಡಿವ್ ರೆಸ್ಪಾನ್ಸಿವ್ ಮೈಕ್ರೊಆರ್ಎನ್... ‘ಮಿಸ್ ಇಂಡಿಯಾ- 2022’ ವಿಜೇತೆ ಸಿನಿ ಶೆಟ್ಟಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ: ನಾಳೆ ಹುಟ್ಟೂರು ಬೆಳ್ಳಂಪಳ... ಉಡುಪಿ(reporterkarnataka.com): ಮಿಸ್ ಇಂಡಿಯಾ 2022 ವಿಜೇತೆ ಸಿನಿ ಶೆಟ್ಟಿ ಅವರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ನಂತರ ಅವರು ಮಾಧ್ಯಮದ ಜತೆ ಮಾತನಾಡಿ, ತನ್ನ ಅನಿಸಿಕೆಗಳನ್ನು ... ‘ಮಿಸ್ ಇಂಡಿಯಾ- 2022’ ವಿಜೇತೆ ಸಿನಿ ಶೆಟ್ಟಿ ಜುಲೈ 19ರಂದು ಹುಟ್ಟೂರು ಬೆಳ್ಳಂಪಳ್ಳಿಗೆ ಭೇಟಿ ಉಡುಪಿ(reporterkarnataka.com): ಮಿಸ್ ಇಂಡಿಯಾ 2022 ವಿಜೇತೆ ಸಿನಿ ಶೆಟ್ಟಿ ಅವರು ಜುಲೈ 19ರಂದು ಹುಟ್ಟೂರಾದ ಉಡುಪಿಯ ಬೆಳ್ಳಂಪಳ್ಳಿಗೆ ಆಗಮಿಸಲಿದ್ದಾರೆ. ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಜಯಗಳಿಸಲೆಂದು ಪ್ರಾರ್ಥನೆ ಸಲ್ಲಿಸುವ ನಿಟ್ಟಿನಲ್ಲಿ ಅಂದು ಸಂಜೆ 5.30ಕ್ಕೆ ಬೆಳ್ಳಂಪಳ್ಳಿಯ ಭೂತರಾಜ ದೇವಸ್ಥಾ... ವಾಯ್ಸ್ ಆಫ್ ಆರಾಧನಾ: ಜೂನ್ ತಿಂಗಳ ಟಾಪರ್ ಆಗಿ ಮಂಗಳೂರಿನ ಕಾರುಣ್ಯ ಹಾಗೂ ಕಲಬುರಗಿಯ ನೀಲಾಂಬಿಕೆ ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜೂನ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಮಂಗಳೂರಿನ ಕಾರುಣ್ಯ ಎಂ. ಶೆಟ್ಟಿ ಹಾಗೂ ಕಲಬುರಗಿಯ ನೀಲಾಂಬಿಕೆ ಹೀರೇಮಠ್ ಅವ... « Previous Page 1 …10 11 12 13 14 … 21 Next Page » ಜಾಹೀರಾತು