ಬಿಗ್ ಬಾಸ್ 13ರಲ್ಲಿ ವಿಜೇತರಾಗಿದ್ದ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ ಹಿಂದಿ ಕಿರುತೆರೆ ನಟ ಸಿದ್ದಾರ್ಥ್ ಶುಕ್ಲಾ ನಿಧನರಾಗಿದ್ದಾರೆ. 'ಬಿಗ್ ಬಾಸ್ 13'ರಲ್ಲಿ ವಿಜೇತರಾಗಿದ್ದ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದ ಗುರುವಾರ ಸಾವನ್ನಪ್ಪಿದ್ದಾರೆ. 40 ವರ್ಷ ವಯಸ್ಸಿನ ಸಿದ್ದಾರ್ಥ್ ಶುಕ್ಲಾ ಅಕಾಲಿಕ ನಿಧನವನ್ನು ಮುಂಬೈನ ಕೂಪರ್ ಆಸ್ಪತ್ರೆ ದೃಢಪಡಿಸಿದೆ. ನಿದ್ದೆ ಮಾಡುವ ಮು... 😍 ತನ್ನ ಇನ್ಸ್ಟಾಗ್ರಾಂನಲ್ಲಿ “ಅಪ್ಪಾ ಐ ಲವ್ ಯೂ ಪಾ” ಹಾಡು ಹಂಚಿಕೊಂಡ ಕ್ರಿಕೆಟಿಗ ಡೇವಿಡ್ ವಾರ್ನರ್ ತನ್ನ ಮಗಳು ಗೋ ಡ್ಯಾಡಿ ಎಂದು ಬರೆದುಕೊಂಡು ತನ್ನ ತಂದೆಗೆ ಹುರಿದುಂಬಿಸುವ ವಿಡಿಯೋಗೆ ಎಡಿಟ್ ಮಾಡಲಾದ "ಅಪ್ಪಾ ಐ ಲವ್ ಯೂ ಪಾ" ಹಾಡಿನ ವಿಡಿಯೋವನ್ನು ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟಿಗ ಡೇವಿಡ್ ವಾರ್ನರ್ ಹಂಚಿಕೊಂಡಿದ್ದಾರೆ. Instagram ಅದರ ಜತೆಗೆ I can't wait to have my family bac... ಇಂಡಿಯನ್ ಐಡಲ್ ಟ್ರೋಫಿ ಸಿಗಲಿಲ್ಲ ಆದರು ಲಕ್ಷಗಟ್ಟಲೆ ಜನರ ಹೃದಯ ಗೆದ್ದರು ನಿಹಾಲ್ ತಾವ್ರೋ ಮಂಗಳೂರು (ReporterKarnataka.com) ಹಿಂದಿ ಖಾಸಗಿ ವಾಹಿನಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್ನ ಫೈನಲಿಸ್ಟ್ ತುಳುನಾಡಿನ ಕಣ್ಮನಿ ನಿಹಾರ್ ತಾವ್ರೊ ಐದನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಉತ್ತರಖಂಡದ ಗಾಯಕ ಪವನ್ದೀಪ್ ರಾಜನ್ ಇಂಡಿಯನ್ ಐಡಲ್ನ ವಿನ್ನರ್ ಆಗಿದ್ದು, ಅರುಣಿತಾ ... ಶೂಟಿಂಗ್ ವೇಳೆ ಬಿದ್ದು ಪ್ರಸಿದ್ಧ ನಟ ಪ್ರಕಾಶ್ ರೈ ಕೈಗೆ ಏಟು: ಶಸ್ತ್ರ ಚಿಕಿತ್ಸೆಗೆ ಹೈದರಾಬಾದ್ ಖಾಸಗಿ ಆಸ್ಪತ್ರೆಗೆ ದಾಖಲು ಹೈದರಾಬಾದ್(reporterkarnataka.com): ಕರಾವಳಿ ಮೂಲದ ಪ್ರಸಿದ್ಧ ನಟ ಪ್ರಕಾಶ್ ರೈ ಅವರು ಸಿನಿಮಾ ಚಿತ್ರೀಕರಣದ ವೇಳೆ ಬಿದ್ದು ಗಾಯಗೊಂಡಿದ್ದಾರೆ. ತಮಿಳು ಸಿನಿಮಾ 'ತಿರುಚಿತ್ರಾಂಬರಂ’ ದ ಸಾಹಸ ದೃಶ್ಯ ಚಿತ್ರೀಕರಣದ ವೇಳೆ ಪ್ರಕಾಶ್ ರೈ ಅವರ ಕೈಗೆ ಗಂಭೀರ ಗಾಯವಾಗಿದೆ. ಅವರನ್ನು ಹೈದರಾಬಾದ್ ನ ಖಾ... ರಂಗಸ್ಥಳದಲ್ಲಿ ಕುಸಿದು ಬಿದ್ದ ಅಮ್ಮುಂಜೆ ಮೋಹನ್ ; ಚೇತರಿಸಿದ ಬಳಿಕ ಮತ್ತೆ ರಂಗ ಪ್ರದರ್ಶನ ಮೂಡುಬಿದಿರೆ(ReporterKarnataka.com) ಮೂಡುಬಿದಿರೆ ಅಲಂಗಾರು ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭ ಅರ್ಜುನ ಪಾತ್ರಧಾರಿ ಅಮ್ಮುಂಜೆ ಮೋಹನ್ ಕುಮಾರ್ ನಿಂತಲ್ಲಿಗೆ ತಲೆಸುತ್ತು ಬಂದು ಬಿದ್ದಿದ್ದಾರೆ. Video ಬಳಿಕ ಚೇತರಿಸಿಕೊಂಡ ಅಮ್ಮುಂಜೆ ಮೋಹನ್ ರಂ... ಬಿಗ್ ಬಾಸ್ -8 ಸ್ಪರ್ಧೆ: ವಿನ್ನರ್ ಮಂಜು ಪಾವಗಡ; 17 ವಾರಗಳ ರಿಯಾಲಿಟಿ ಶೋ ಜರ್ನಿಗೆ ತೆರೆ ಬೆಂಗಳೂರು(reporterkarnataka.com) : ಬಿಗ್ ಬಾಸ್ ಸೀಸನ್ ಎಂಟರ ಫಿನಾಲೆಯಲ್ಲಿ ಮಂಜು ಪಾವಗಡ್ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಬಿಗ್ ಬಾಸ್ 120 ದಿನಗಳ ಯಾನ ಮುಕ್ತಾಯಗೊಂಡಿದೆ. ಹೆಸರಾಂತ ನಟ, ಬಿಗ್ ಬಾಸ್ ನಿರೂಪಕ ಸುದೀಪ್ ಅವರು ಬಿಗ್ ಬಾಸ್ ಮನೆಯೊಳಗೆ ಹೋಗಿ ಇಬ್ಬರು ಫೈನಲಿಸ್ಟ್ಗಳಾದ ಮಂಜು ... ತೆರೆಯ ಮರೆಗೆ ಸರಿದ ‘ಅಭಿನಯ ಶಾರದೆ’ : ಇಹಲೋಕ ತ್ಯಜಿಸಿದ ಚಿತ್ರ ರಂಗದ ಹಿರಿಯ ನಟಿ ಜಯಂತಿ ReporterKarntaka.com ಕನ್ನಡ ಚಿತ್ರರಂಗದ ಹಿರಿಯ ನಟಿ, 'ಅಭಿನಯ ಶಾರದೆ' ಎಂದೇ ಖ್ಯಾತರಾಗಿದ್ದ ನಟಿ ಜಯಂತಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಜಯಂತಿ ಕಳೆದ ರಾತ್ರಿ ನಿಧನರಾಗಿದ್ದಾರೆ. ಅಸ್ತಮಾದಿಂದ ಬಳಲುತ್ತಿದ್ದ ನಟಿ ಜಯಂತಿ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.... Viral Video : ಬಾಲಿವುಡ್ಗ್ಗೆ ಲಗ್ಗೆ ರಶ್ಮಿಕಾ ಮಂದಣ್ಣ ‘ಗುಡ್ ಬೈ’ ಪಾರ್ಟಿಯಲ್ಲಿ ಜಬರ್ದಸ್ತ್ ಡ್ಯಾನ್ಸ್.! ಮುಂಬಾಯಿ(Reporterkarnataka.com) ಭಾರತದ ಅತಿದೊಡ್ಡ ಸೂಪರ್ ಸ್ಟಾರ್ ಬಿಗ್ಬಿ ಅಮಿತಾಬ್ ಬಚ್ಚನ್ ನಟನೆಯ ಗುಡ್ ಬೈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಮಗಳ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ. ಇದೇ ಖುಷಿಗೆ ‘ಗುಡ್ ಬೈ’ ಚಿತ್ರತಂಡ ಪಾರ್ಟಿಯನ್ನ... Dileep Kumar | ಟ್ರ್ಯಾಜಡಿ ಕಿಂಗ್ ದಿಲೀಪ್ ಕುಮಾರ್ ವಿಧಿವಶ Reporterkarnataka.com ಬಾಲಿವುಡ್ ನ ಖ್ಯಾತ ಹಿರಿಯ ನಟ ದಿಲೀಪ್ ಕುಮಾರ್ ತಮ್ಮ 98 ವರ್ಷದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇಂದು ನಸುಕಿನ ಜಾವ ಮುಂಬೈಯ ಪಿಡಿ ಹಿಂದುಜ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 5 ದಶಕಗಳಿಗೂ ಅಧಿಕ ಸುದೀರ್ಘ ವೃತ್ತಿಜೀವನವನ್ನು ಬಾಲಿವುಡ್ ನಲ್ಲಿ ಕಳೆದ ದಿಲೀಪ್ ಕು... ಕ್ಯಾನ್ಸರ್ ರೋಗಿಗಳಿಗೆ ಕೇಶದಾನ ಮಾಡಿದ ನಟಿ ಕಾವ್ಯಶಾಸ್ತ್ರಿ : ನೆಟ್ಟಿಗರಿಂದ ಪ್ರಶಂಸೆಯ ಮಹಾಪೂರ ಬೆಂಗಳೂರು(ReporterKarnatakka.com) ಕೊರೋನಾ ಸಮಯದಲ್ಲಿ ಪ್ಲಾಸ್ಮಾ ದಾನ ಮಾಡಿದ್ದ ಸ್ಯಾಂಡಲ್ ವುಡ್ ನಟಿ ಕಾವ್ಯಾ ಶಾಸ್ತ್ರಿಇದೀಗ ಕ್ಯಾನ್ಸರ್ ರೋಗಿಗಳಿಗೆ ಕೂದಲು ದಾನ ಮಾಡಿ ಮಾದರಿಯಾಗಿದ್ದಾರೆ. "ಕ್ಯಾನ್ಸರ್ ರೋಗಿಗಳಿಗೆ ನಾನು ಕೂದಲು ದಾನ ಮಾಡಿದ್ದೇನೆ, ಕ್ಯಾನ್ಸರ್ ನಿಂದಾಗಿ ನಾನು ನನ್ನ ಚಿಕ... « Previous Page 1 …18 19 20 21 Next Page » ಜಾಹೀರಾತು