ಪಳ್ಳಿ: ಯಕ್ಷಧ್ರುವ ಯಕ್ಷ ಶಿಕ್ಷಣದಿಂದ ಉಚಿತ ಯಕ್ಷಗಾನ ನಾಟ್ಯ ತರಬೇತಿಗೆ ಚಾಲನೆ ಕಾರ್ಕಳ(:reporterjarnataka.com): ಕರಾವಳಿಯ ಮೇರು ಕಲೆಯಾದ ಯಕ್ಷಗಾನವನ್ನು ಉಳಿಸಿ ಬೆಳೆಸುವ ಪ್ರಯತ್ನವನ್ನು ಪ್ರತಿಯೊಬ್ಬರೂ ಮಾಡಬೇಕು. ಇದರೊಂದಿಗೆ ನಮ್ಮ ಸಂಸ್ಕೃತಿ, ಪರಂಪರೆಗೆ ಯಾವುದೇ ಧಕ್ಕೆಯಾಗದಂತೆ ಎಚ್ಚರವಹಿಸಬೇಕಾದ್ದು ಅತ್ಯವಶ್ಯಕ ಎಂದು ಯಕ್ಷಗಾನ ಪಂಚಮೇಳಗಳ ಯಜಮಾನ ಪಳ್ಳಿ ಕಿಶನ್ ಹೆಗ್ಡೆ ಹೇಳಿ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಮೇ ತಿಂಗಳ ವಿಜೇತರಾಗಿ ಬೆಂಗಳೂರಿನ ಕನಸು ಹಾಗೂ ಸುಳ್ಯದ ಶ್ರೇಯಾ ಮೇರ್ಕಜೆ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಮೇ ತಿಂಗಳ ಟಾಪರ್ ಆಗಿ ಬೆಂಗಳೂರಿನ ಕನಸು ಕೆ. ಹಾಗೂ ಸುಳ್ಯದ ಶ್ರೇಯಾ ಮೇರ್ಕಜೆ ಅವರು ಆಯ್ಕೆಯಾಗಿದ್ದಾರೆ. ಕನಸು ಕೆ. ಬೆ... ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 2024 ; ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್ಗೆ ಕಿರೀಟ | 10 ಮಂದಿ ರಾಜ್ಯ ಮಟ್ಟಕ್ಕೆ ಆಯ್ಕೆ ಮಗಳೂರು : ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್ ನೇತೃತ್ವದಲ್ಲಿ ಪಾತ್ವೇ ಎಂಟರ್ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಮತ್ತು ಲೇಡಿಸ್ ಸಲೂನ್ ಸಹಯೋಗದಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಇದರ 5 ನೇ ಆವೃತ್ತಿಯ ಫೈನಲ್ ಸ್ಪರ್ಧೆ ಮಂಗಳೂರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಜರಗಿತು. ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಏಪ್ರಿಲ್ ತಿಂಗಳ ವಿಜೇತರಾಗಿ ಮನಸ್ವಿ ಭಟ್ ಹಾಗೂ ಐಶಾನಿ ಆಯ್ಕೆ ಮೂಡುಬಿದಿರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಏಪ್ರಿಲ್ ತಿಂಗಳ ಟಾಪರ್ ಆಗಿ ಮನಸ್ವಿ ಭಟ್ ಹಾಗೂ ಐಶಾನಿ ಅವರು ಆಯ್ಕೆಯಾಗಿದ್ದಾರೆ. ಮನಸ್ವಿ ಭಟ್ ಸುಳ್ಯ ಎಂಬ ಈ ಬಾಲ ಪ್... ಮಂಗಳೂರು: ಬಹುನಿರೀಕ್ಷಿತ ಕೊಂಕಣಿ ಸಿನಿಮಾ ‘ಪಯಣ್’ ಚಿತ್ರೀಕರಣ ಆರಂಭ ಮಂಗಳೂರು(reporterkarnataka.com): ʻಸಂಗೀತ್ ಘರ್ʼ ಬ್ಯಾನರ್ನಡಿಯಲಿ ತಯಾರಾಗುವ ಯೊಡೆಲಿಂಗ್ ಕಿಂಗ್ ಮೆಲ್ವಿನ್ ಪೆರಿಸ್ ಮತ್ತು ನಿರ್ದೇಶಕ ಜೋಯಲ್ ಪಿರೇರಾ ಅವರ ಚೊಚ್ಚಲ ಕೊಂಕಣಿ ಚಲನಚಿತ್ರ 'ಪಯಣ್' (ಪ್ರಯಾಣ) ಇದರ ಚಿತ್ರೀಕರಣ ಶುಕ್ರವಾರ, ನಗರದ ʻವೈಟ್ ಡವ್ಸ್ʼ ನಿರಾಶ್ರಿತರ ಆಶ್ರಮದಲ್ಲಿ ಆರಂಭಗೊಂಡಿತ... ಅಭಿಮಾನಿಯಿಂದ ಪ್ರಧಾನಿ ಮೋದಿಗೆ ಭಾವಚಿತ್ರ ನೀಡುವಾಸೆ: ತಾನೇ ಕೈಯಾರೆ ರಚಿಸಿದ ಚಿತ್ರಪಟ ಮಂಗಳೂರು(reporterkarnataka.com): ಬದುಕು ಕಟ್ಟಿಕೊಳ್ಳಲು ಹಲವು ಮಾರ್ಗಗಳಿವೆ. ಎಲ್ಲರಿಗೂ ಅವರದ್ದೇ ಅದ ಪ್ರೊಪೇಶನ್ ಇರುತ್ತದೆ. ವೈದ್ಯರು, ವಕೀಲರು, ಎಂಜಿನಿಯರ್ ವೃತ್ತಿಯಿಂದ ಆರಂಭಗೊಂಡು ಆ್ಯಕ್ಟರ್, ಕಲಾವಿದರು, ಕಲಾಕಾರರು ಇರುತ್ತಾರೆ. ನಾವು ಈಗ ಹೇಳಲು ಹೊರಟಿರುವುದು ಓರ್ವ ಪ್ರತಿಭಾವಂತ ಯುವ ಕಲಾವಿ... ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಮಾರ್ಚ್ ತಿಂಗಳ ವಿಜೇತರಾಗಿ ಶಿವಮನ್ಯು ಎಸ್. ಭಟ್ ಹಾಗೂ ಶ್ರೀಮಾನ್ಯಾ ಭಟ್ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಮಾರ್ಚ್ ತಿಂಗಳ ಟಾಪರ್ ಆಗಿ ಶಿವಮನ್ಯು ಶ್ರೀಕಾಂತ್ ಭಟ್ ಹಾಗೂ ಶ್ರೀಮಾನ್ಯಾ ಭಟ್ ಅವರು ಆಯ್ಕೆಯಾಗಿದ್ದಾರೆ. ಶಿವಮನ್ಯು ... ನಾಟಕ ಸ್ಪರ್ಧೆ: ಮಂಗಳೂರು ವಿಭಾಗದ ಸರಕಾರಿ ನೌಕರರ ಸಂಘದ ‘ನಾಗಮಂಡಲ’ ರಾಜ್ಯಮಟ್ಟಕ್ಕೆ ಆಯ್ಕೆ ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ನಡೆದ ನಾಟಕ ಸ್ಪರ್ಧೆಯಲ್ಲಿ ಗಿರೀಶ್ ಕಾರ್ನಾಡ ಅವರ ‘ನಾಗ ಮಂಡಲ’ (ಸ್ವತಂತ್ರ ರಂಗಾವಿಷ್ಕಾರ) ನಾಟಕ ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃ... ನಂಜನಗೂಡು: ಹಳ್ಳಿ ಸೊಗಡಿನ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ; ಕಲಾ ರಸಿಕರು ಫುಲ್ ಖುಷಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ನಂಜನಗೂಡು ತಾಲೂಕು ನೆಲತಾಳಪುರ ಗ್ರಾಮದಲ್ಲಿ ಶ್ರೀ ಚಿಕ್ಕದೇವಮ್ಮನವರ ಹಬ್ಬದ ಪ್ರಯುಕ್ತ ಕುರುಕ್ಷೇತ್ರ ಅಥವಾ ಧರ್ಮರಾಜ ಸ್ಥಾಪನೆ ಎಂಬ ಪೌರಾಣಿಕ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಗ್ರಾಮದ ಧರೆಗೆ ದೊಡ್ಡ... ರಿಪೋರ್ಟರ್ ಕರ್ನಾಟಕ ‘ವಾಯ್ಸ್ ಆಫ್ ಆರಾಧನಾ’: ಜನವರಿ ತಿಂಗಳ ಟಾಪರ್ ಆಗಿ ವಾಗ್ಮಿ ಕೆ. ಪುತ್ತೂರು ಹಾಗೂ ರೊಶ್ನಿ ಶೆಟ್ಟಿ ಆಯ್ಕೆ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜನವರಿ ತಿಂಗಳ ಟಾಪರ್ ಆಗಿ ವಾಗ್ಮಿ ಕೆ. ಪುತ್ತೂರು ಹಾಗೂ ರೊಶ್ನಿ ಶೆಟ್ಟಿ ಅವರು ಆಯ್ಕೆಗೊಂಡಿದ್ದಾರೆ. ... « Previous Page 1 …4 5 6 7 8 … 23 Next Page » ಜಾಹೀರಾತು