Shivamogga | ತೀರ್ಥಹಳ್ಳಿ: ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇಗುಲದಿಂದ 1 ಲಕ್ಷಕ್ಕೂ ಅಧಿಕ ಹಣ ಕದ್ದ ಖತರ್ನಾಕ್ ಕಳ್ಳನ ಬಂಧನ ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಿಂದ ಒಂದು ಲಕ್ಷಕ್ಕೂ ಅಧಿಕ ಹಣ ಕಳ್ಳತನ ಮಾಡಿದ್ದ ಖತರ್ನಾಕ್ ಕಳ್ಳನ ಬಂಧನವಾಗಿದೆ. ಸಿಸಿ ಕ್ಯಾಮರಾ ಕಣ್ಣು ತಪ್ಪಿಸಿದ್ದ ಖತರ್ನಾಕ್ ಕಳ್ಳ ರ... Kodagu | ಸುಮಾರು 1.50 ಲಕ್ಷ ಮೌಲ್ಯದ ಅಕ್ರಮ ಮರದ ನಾಟ ಸಾಗಾಟ: ಓರ್ವನ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಅಕ್ರಮವಾಗಿ ಮರದ ನಾಟಗಳನ್ನು ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮಾಲು ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅರಪಟ್ಟು ನಿವಾಸಿ ಕೆ. ಎ. ಆನಂದ ಬಂಧಿತ ಆರೋಪಿಯಾಗಿದ್ದು, ಈತ ವಿರಾಜಪೇಟೆ ವಲಯ... ಕೊಡಗು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ: ಸಚಿವ ಬೋಸರಾಜು ಧ್ವಜಾರೋಹಣ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲಾಡಳಿತ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ಮಳೆಯ ನಡುವೆ ಶುಕ್ರವಾರ ಅರ್ಥಪೂರ್ಣ ನಡೆಯಿತು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಧ್ವಜಾರೋಹಣ ನೆರವೇರಿಸಿದರ... ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್, ಪವಿತ್ರಾ ಗೌಡಗೆ ಮತ್ತೆ ಜೈಲು, ಶರಣಾಗುವಂತೆ ಆದೇಶ ನವದೆಹಲಿ(reporterkarnataka.com): ಕನ್ನಡ ಚಲನಚಿತ್ರ ನಟ ಹಾಗೂ ರೇಣುಕಾ ಸ್ವಾಮಿ ಕೊಲೆ ಕೇಸ್ ನಲ್ಲಿ ಆರೋಪಿಯಾಗಿರುವ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ... ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಕೆ ವಿರುದ್ಧದ ಅರ್ಜಿ ಹೈಕೋರ್ಟ್ ವಜಾ ಬೆಂಗಳೂರು(reporterkarnataka.com): ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಎರಡು ಅರ್ಜಿಗಳನ್ನು ಉಚ್ಛ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ. ಹೊಸ ಮತ್ತು ತಾತ್ಕಾಲಿಕ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ... ಜೋಡುಪಾಲ: ಮಡಿಕೇರಿ- ಮಂಗಳೂರು ನಡುವಿನ ಹೆದ್ದಾರಿಯಲ್ಲಿ ಮಣ್ಣು ಕುಸಿತ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ನಿರಂತರ ಮಳೆಗೆ ಮಡಿಕೇರಿ ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 275ಯಲ್ಲಿ ರಸ್ತೆ ಮೇಲೆ ಮಣ್ಣು ಕುಸಿತ ಉಂಟಾಗಿದೆ. ಮಡಿಕೇರಿ ತಾಲ್ಲೂಕಿನ ಜೋಡುಪಾಲದಲ್ಲಿ ಹೆದ್ದಾರಿ ಬದಿಯ ಕಾಫಿ ತೋಟದಿಂದ ಮಣ್ಣು ಜರಿದಿದ್ದು, ಮಳೆ ಹೆಚ್... ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಶೀಘ್ರ ನೇಮಕಾತಿ: ಐವನ್ ಪ್ರಶ್ನೆಗೆ ವಿಧಾನ ಪರಿಷತ್ ನಲ್ಲಿ ಸಚಿವ ಖಂಡ್ರೆ ಉತ್ತರ ಬೆಂಗಳೂರು (reporterkarnataka.com):ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳ ಶೀಘ್ರ ನೇಮಕ ಮಾಡಲಾಗುವುದೆಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅರಣ್ಯ ವಿಭಾಗದಲ್ಲಿ ಮಾನವ- ಆನೆ ಸಂಘರ್ಷ ತಡೆಯುವಲ್ಲಿ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವಿ... ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿಗೆ ಕ್ರಮ: ವಿಧಾನ ಪರಿಷತ್ ನಲ್ಲಿ ಸರಕಾರದ ಭರವಸೆ ಬೆಂಗಳೂರು (reporterkarnataka.com): ಬಸವ ಕಲ್ಯಾಣದ ಸಮಗ್ರ ಅಭಿವೃದ್ಧಿಗೆ ಕ್ರಮವಹಿಸಲಾಗುವುದೆಂದು ಸಚಿವ ಈಶ್ವರ್ ಖಂಡ್ರೆವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರು. ವಿಧಾನ ಪರಿಷತ್ ಸದಸ್ಯರಾದ ಡಾ. ಎಂ.ಜಿ.ಮುಳೆ ಅವರು ನಿಯಮ 72 ರ ಗಮನ ಸೆಳೆಯುವ ಸೂಚನೆಯಡಿ ಬಸವ ಕಲ್ಯಾಣ ಅಭಿವೃಧ್ದಿಗೆ ಅನುದಾನ ಕೊರ... ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಶ್ವತವಾಗಿ ಕುಡಿಯುವ ನೀರು ಪೂರೈಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು(reporterkarnataka.com): ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ ಆದ್ಯತೆ ಮೇರೆಗೆ ಶಾಶ್ವತವಾಗಿ ಕುಡಿಯುವ ನೀರು ಪೂರೈಸಲು ಕ್ರಮಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.... ಮಸ್ಕಿ ಶ್ರೀ ಕರಿಬಸವೇಶ್ವರ ಜಾತ್ರಾ ಮಹೋತ್ಸವ: ರೈತ ಜಾತ್ರೆ ಮತ್ತು ಕೃಷಿ ಮೇಳ ಮಸ್ಕಿ ಶ್ರೀ ಕರಿಬಸವೇಶ್ವರ ಜಾತ್ರಾ ಮಹೋತ್ಸವ: ರೈತ ಜಾತ್ರೆ ಮತ್ತು ಕೃಷಿ ಮೇಳ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಗುಡೂರು ಶ್ರೀ ಕರಿಬಸವೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ರೈತ ಜಾತ್ರಾ ಕೃಷಿ ಮೇಳ ಕಾರ್ಯಕ್ರಮವನ್ನು ಹಮ... 1 2 3 … 190 Next Page » ಜಾಹೀರಾತು