ಕರ್ನಾಟಕ- ಕೇರಳ ರಾಜ್ಯ ಹೆದ್ದಾರಿ 36: ಗುಂಡಿಗಳದ್ದೇ ದರ್ಬಾರ್!; ಒಂದು ತಾಸಿನ ಪ್ರಯಾಣಕ್ಕೆ ಬೇಕು 2 ಗಂಟೆ!! ಗಿರಿಧರ ಕೊಂಪುಳಿರ ಮಡಿಕೇರಿ info.reporterkarnataka@gmail.com ಕರ್ನಾಟಕ ಮತ್ತು ಕೇರಳ ನಡುವೆ ಸಂಪರ್ಕ ಕಲ್ಪಿಸುವ ಮಾಕುಟ್ಟ(ಕರ್ನಾಟಕ )-ಕಣ್ಣೂರು (ಕೇರಳ ) ನಡುವಿನ SH-36 ಸಾಕ್ಷಾತ್ ನರಕದ ದರ್ಶನ ತೋರುತ್ತಿದೆ, ಪೆರಂಬಾಡಿ ಯಿಂದ ಮಾಕುಟ್ಟ ತೆರಳುವ ಕಡಿದಾದ ದಾರಿಯಲ್ಲಿ ರಸ್ತೆಯನ್ನು ಹುಡು... ಬಿಟಿಎಂ ಬಡಾವಣೆಯಲ್ಲಿ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಜಾರ್ಜ್ ಬೆಂಗಳೂರು(reporterkarnataka.com): ಕೋರಮಂಗಲ ವಿಭಾಗದ ಬೆಸ್ಕಾಂನ ಎಸ್-16 ಮಡಿವಾಳ ಉಪ ವಿಭಾಗ ಕಚೇರಿಯ ನೂತನ ಕಟ್ಟಡವನ್ನು ಇಂಧನ ಸಚಿವ ಕೆ.ಜೆ.ಜಾರ್ಜ್ ಸೋಮವಾರ ಉದ್ಘಾಟಿಸಿದರು. ಇದುವರೆಗೆ ಎಸ್-16 ಮಡಿವಾಳ ಉಪ ವಿಭಾಗ ಕಚೇರಿ ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಇದೀಗ ಬಿಟಿಎಂ ಬಡಾವಣೆ... ಜುಲೈ 9, 10: ಎಂ. ಚಂದರಗಿ ಹಿರೇಮಠದಲ್ಲಿ ಗುರು ಪೂರ್ಣಿಮೆ ನಿಮಿತ್ಯ ಗುರುಭಕ್ತರ ಸಮಾವೇಶ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಎಂ ಚಂದರಗಿ ಶ್ರೀ ಗುರು ಗಡದೇಶ್ವರ ಸಂಸ್ಥಾನ ಹಿರೇಮಠದಲ್ಲಿ ಪ್ರತಿ ವರ್ಷ ಪದ್ಧತಿಯಂತೆ ಈ ವರ್ಷವೂ ಶ್ರೀಗುರು ಗಡದೇಶ್ವರ ಕಲ್ಯಾಣ ಫೌಂಡೇಶನ್ ಹಿರೇಮಠ ಇವರ ಸಂಯುಕ್ತ ಆಶ್ರಯದಲ... ಎಲ್ಲರಿಗಿಂತ ದೊಡ್ಡ ಯೋಗಿ ಶಿವ: ಯೋಗರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ಬೆಂಗಳೂರು(reporterkarnataka.com): ಎಲ್ಲರಿಗಿಂತ ದೊಡ್ಡ ಯೋಗಿ ಶಿವ. ಶಿವನ ಜೊತೆ ಯಾವಾಗಲು ನಮ್ಮ ಯೋಗ ಸಂಬಂಧ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಅವರು ಶ್ವಾಸ ಯೋಗ ಸಂಸ್ಥೆ ಹಾಗೂ ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ಅರಮನೆ ಮೈದ... ಚಳ್ಳಕೆರೆ: ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಕೆ. ಟಿ. ಕುಮಾರಸ್ವಾಮಿಗೆ ಅಭಿನಂದನೆ, ಮಂಡಲ ಅಧ್ಯಕ್ಷರ ಪದಗ್ರಹಣ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ವತಿಯಿಂದ ಪಕ್ಷದ ನೂತನ ಜಿಲ್ಲಾಧ್ಯಕ್ಷರಾದ ಕೆ. ಟಿ. ಕುಮಾರಸ್ವಾಮಿ ಅವರಿಗೆ ಅಭಿನಂದನೆ ಹಾಗೂ ಮಂಡಲ ಅಧ್ಯಕ್ಷ ಬಿ.ಎಂ. ಸುರೇಶ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾ... ಕಾವೇರಿ ಆರತಿ ವಿಷಯಕ್ಕೆ ಕಾನೂನು ಮೂಲಕವೇ ಉತ್ತರ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದರು. ಕಾವೇರಿ ಆರತಿ ಹಿನ್ನೆಲೆಯ... ಬಳ್ಳಾರಿ 88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಆಯ್ಕೆ ಬಳ್ಳಾರಿ(reporterkarnataka.com): ಈ ವರ್ಷ ನಗರದಲ್ಲಿ ನಡೆಸಲು ಉದ್ದೇಶಿಸಿರುವ 88 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದ್ದಾರೆ. ಬ... ಕೊಡಗಿನಲ್ಲಿ ಮುಂದುವರಿದ ಕಾಡಾನೆ-ಮಾನವ ಸಂಘರ್ಷ: ಪೈರು ಮಾಡಲು ಇಟ್ಟಿದ್ದ ಭತ್ತ ನಾಶ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲ್ಲೂಕು ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳತ್ಮಾಡು ಗ್ರಾಮದಲ್ಲಿ ಕಳೆದ ರಾತ್ರಿ ಕಾಡಾನೆಗಳು ದಾoಧಲೆ ನಡೆಸಿ,ಕೊಲ್ಲೀರ ಉಮೇಶ್ ಅವರಿಗೆ ಸೇರಿದ ಗದ್ದೆ ಬಳಿ ಇರಿಸಿದ್ದ ಭತ್ತವನ್ನು ಆನೆಗಳು ತಿಂದು ಹಾಕಿದ ... ನಾರಾಯಣಪುರ ಜಲಾಶಯಕ್ಕೆ ಹೆಚ್ಚಿದ ಒಳಹರಿವು: ಕೃಷ್ಣಾ ನದಿಯಿಂದ 1.10.000 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ನಾರಾಯಣಪುರ ಬಸವಸಾಗರ ಜಲಾಶಯದ 30 ಕ್ರಸ್ಟ ಗೇಟ್ಗಳನ್ನು ತೆರದು 1,00,085 ಕ್ಯೂಸೆಕ್ಸ್ ಹಾಗೂ 6,000 ಸಾವಿರ ಕ್ಯುಸೆಕ್ ನಷ್ಟು ನೀರನ್ನು ಎಂ.ಪಿ.ಸಿ.ಎಲ್ ನಿಂದ ಹರಿಬಿಡಲಾಗುತ್ತಿದೆ. ಭಾನುವಾರ ಆಲಮಟ್ಟಿ ಶಾಸ್ತ್ರೀ ಸಾಗ... ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ: ನದಿ ಪಾತ್ರದ ಜನರು ಎಚ್ಚರ ವಹಿಸಲು ಸೂಚನೆ ಶಿವು ರಾಠೋಡ ಹುಣಸಗಿ ಯಾದಗಿರಿ info.reporterkarnataka@gmail.com ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ ಇರೋದರಿಂದ ಸುತ್ತ ಮುತ್ತಲ ನಿವಾಸಿಗಳು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ. ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇದೆ .ಕೃಷ್ಣಾ ... 1 2 3 … 182 Next Page » ಜಾಹೀರಾತು