ಮೂಡಿಗೆರೆ: ಸೆ.4ರಂದು 2ನೇ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಸಾಪ ಮಹಿಳಾ ಘಟಕದ ವತಿಯಿಂದ ಸೆ.4ರಂದು ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗ ಮಂದಿರದಲ್ಲಿ 2ನೇ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು. ಅವರು ಗುರು... ಮಡಿಕೇರಿ ದಸರಾ | ರಾಜ್ಯ ಸರಕಾರ 2 ಕೋಟಿ ರೂಪಾಯಿ ಅನುದಾನ ಘೋಷಣೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿ ದಸರಾಕ್ಕೆ ರಾಜ್ಯ ಸರಕಾರ 2 ಕೋಟಿ ರೂಪಾಯಿ ಅನುದಾನ ಘೋಷಿಸಿದೆ. ಮಡಿಕೇರಿ ಶಾಸಕ ಮಂಥರ್ ಗೌಡರ ನೇತೃತ್ವದಲ್ಲಿ ನಗರ ದಸರಾ ಸಮಿತಿಯಿಂದ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಡಿಕೇರಿ ದಸರಾಕ್ಕೆ... ಮಡಿಕೇರಿ | ತಿಮ್ಮಯ್ಯ ಸರ್ಕಲ್ ನಲ್ಲಿ ನಿಂತಿದ್ದ ಆಟೋಗೆ ಟ್ಯಾಂಕರ್ ಲಾರಿ ಡಿಕ್ಕಿ: ಆಟೊ ಚಾಲಕ ದಾರುಣ ಸಾವು ಮಡಿಕೇರಿ(reporterkarnataka.com):ಮಂಗಳೂರು ರಸ್ತೆಯಿಂದ ಬಂದ ಗ್ಯಾಸ್ ಟ್ಯಾಂಕರ್ ತಿಮ್ಮಯ್ಯ ಸರ್ಕಲ್ ಬಳಿ ನೂತನ ಪ್ರಯಾಣಿಕರ ತಂಗುದಾಣದ ಮುಂದೆ ರಸ್ತೆಯಲ್ಲಿ ನಿಂತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸಾಹಿಲ್ (24) ಎಂಬವರು ಮೃತಪಟ್ಟಿದ್ದಾರೆ. ಮಂಜು ಕವಿದಿದ್ದ ಹಿನ್ನಲೆಯಲ್ಲಿ... ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳ ಗಡಿ ಗುರುತಿಸುವಿಕೆ: ಕೊಡಗಿನ ಹಿತರಕ್ಷಣೆಗೆ ಕೇಂದ್ರ ಪರಿಸರ ಸಚಿವಾಲಯ ಜತೆ ಸಂಸದ ಯದುವೀರ್ ಮಾತುಕತೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಡಾ. ಕೆ. ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯನಿರತ ತಂಡದ ವರದಿ ಆಧಾರಿತ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳ (ESA) ಕರಡು ಅಧಿಸೂಚನೆಯ ಹಿನ್ನೆಲೆಯಲ್ಲಿ, ಕೊಡಗು ಜಿಲ್ಲೆಯ ಜನರ ಹಕ್ಕುಗಳು, ಜೀವನೋಪಾಯ ಮತ್ತ... ಚಿತ್ರದುರ್ಗ | ಚೌಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2001-02ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚೌಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2001-02ನೇ ಸಾಲಿನ ವಿದ್ಯಾರ್ಥಿಗಳು ಚೌಳೂರಿನ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತಮ್ಮ ನೆಚ್ಚಿನ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದನ್ನ... ರಾಜ್ಯದಲ್ಲಿ ವೈದ್ಯಕೀಯ ಸೇವೆಗೆ 100 ಬೈಕ್ ಆ್ಯಂಬುಲೆನ್ಸ್, 750ಕ್ಕೂ ಅಧಿಕ 108 ವಾಹನಗಳು ಸಜ್ಜು: ಮಂಗಳೂರಿನಲ್ಲಿ ಆರೋಗ್ಯ ಸಚಿವ ಖಾದರ್ ಮಂಗಳೂರು(reporterkarnataka.com): ರಾಜ್ಯದಲ್ಲಿ ತುರ್ತು ವೈದ್ಯಕೀಯ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು 100 ಬೈಕ್ ಆ್ಯಂಬುಲೆನ್ಸ್ಗಳನ್ನು ಹೊಸ ವಿನ್ಯಾಸದೊಂದಿಗೆ ಮತ್ತೆ ರಸ್ತೆಗಿಳಿಸಲು ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮ ಜತೆ ಮಾತನ... ಚಿತ್ರದುರ್ಗ, ವಿಜಯ ನಗರ ಉಸ್ತುವಾರಿಯಾಗಿ ಯುವ ಕಾಂಗ್ರೆಸ್ ನ ಸುರಯ್ಯ ಅಂಜಮ್ ನೇಮಕ ಮಂಗಳೂರು(reporterkarnataka.com):ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ನಿರ್ದೇಶನದ ಮೇರೆಗೆ ಜಿಲ್ಲಾವಾರು ಸಂಘಟನೆ ಬಲವರ್ಧನೆ, ಸದಸ್ಯತ್ವ ಅಭಿಯಾನ,ಕಾರ್ಯಕರ್ತರ ಸಭೆ, ಕಾರ್ಯಕ್ರಮಗಳ ಸಿದ್ಧತೆ, ಪಕ್ಷದ ಕಾರ್ಯಕ್ರಮಗಳನ್ನು ಪರಿಣಾಮಯಾಗಿ ನಿಭಾಯಿಸುವ ನಿಟ್ಟಿನಲ್ಲಿ ಯುವ ಕಾಂಗ್... ಬೆಂಗಳೂರಿನ ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಎಂಸಿಎ ಮತ್ತು ಎಂಎಸ್ಸಿ ವಿದ್ಯಾರ್ಥಿಗಳಿಗಾಗಿ ಕೃತಕ ಬುದ್ಧಿಮತ್ತೆ (AI) ವಿಷಯದಲ್ಲಿ ಇಂಟರ್ನ... ಬೆಂಗಳೂರು(reporterkarnataka.com):ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ವಿದ್ಯಾರ್ಥಿಗಳಿಗಾಗಿ ಮೈಸೂರು ರಸ್ತೆಯ ಕೃಪಾನಿಧಿ ಕಾಮೆಡ್ಕೇರ್ಸ್ ಇನ್ನೋವೇಶನ್ ಹಬ್ನಲ್ಲಿ (Comedkares Innovation Hub) ನಡೆಸಲಾದ ಎಐ/ಎಮ್ಎಲ್ (AI/ML) ಇಂಟರ್ನ್ಶಿಪ್, ಶೈಕ್ಷಣಿಕ ಬೋಧನೆ ಮತ್ತು ಉದ್ಯಮಕ್ಕೆ ಪೂರಕ... ಶೇ. 12ಕ್ಕಿಂತ ಹೆಚ್ಚು ಆಲ್ಕೋಹಾಲ್ ಹೊಂದಿರುವ ಔಷಧಿಗಳಿಗೆ ವೈದ್ಯರ `ಪ್ರಿಸ್ಕ್ರಿಪ್ಷನ್’ ಕಡ್ಡಾಯ: ಕೇಂದ್ರ ಸರಜಾರದ ಮಹತ್ವದ ಆದೇಶ ನವದೆಹಲಿ(reporterkarnataka.com): ನೀವು ಕೆಮ್ಮಿನ ಸಿರಪ್ ಅಥವಾ ಯಾವುದೇ ಟಾನಿಕ್ಗಳನ್ನು ಮೆಡಿಕಲ್ ಶಾಪ್ಗೆ ಹೋಗಿ ಸುಮ್ಮನೆ ಕೇಳಿ ಖರೀದಿಸುವ ದಿನಗಳು ಇನ್ಮುಂದೆ ಮುಗಿಯಲಿವೆ. ಔಷಧಗಳ ದುರ್ಬಳಕೆ ಮತ್ತು ನಶೆಗಾಗಿ ಬಳಸುವುದನ್ನು ತಡೆಯಲು ಭಾರತ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಇನ್ಮ... ಸಕಲೇಶಪುರ ಹೆಬ್ಬನಹಳ್ಳಿ ತೋಟದಲ್ಲಿ ಬೆಳೆದಿದೆ ಗಜ ಗಾತ್ರದ ಹಲಸು; ತೂಕ 72 ಬರೋಬ್ಬರಿ ಕೆಜಿ!! ಹಾಸನ(reporterkarnataka.com): ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೆಬ್ಬನಹಳ್ಳಿ ತೋಟವೊಂದರ ಹಲಸಿನ ಮರದಲ್ಲಿ 72 ಕೆ.ಜಿ. ತೂಕದ ಹತ್ತು ಹಲಸಿನ ಹಣ್ಣುಗಳು ಬಿಟ್ಟಿವೆ! ಹೆಬ್ಬನಹಳ್ಳಿಯ ಎಚ್.ಬಿ. ಪ್ರತಾಪ್ಕುಮಾರ್ ಎಂಬುವರು ತಮ್ಮ ತೋಟದ ಮರದಲ್ಲಿದ್ದ ಮೂರು ಹಲಸಿನ ಹಣ್ಣುಗಳನ್ನು ಇಲ್ಲಿಯ ಶ್ರೀನಿವಾಸ ಕನ್ವ... 1 2 3 … 213 Next Page » ಜಾಹೀರಾತು