ಬೆಂಗಳೂರಿನ ಬಾಗ್ಮನೆ ಸೊಲೇರಿಯಂ ಸಿಟಿಯಲ್ಲಿ ಪಂಜಾಬ್ ಗ್ರಿಲ್ ನ 60ನೇ ಶಾಖೆ ಉದ್ಘಾಟನೆ ಬೆಂಗಳೂರು(reporterkarnataka.com): ತನ್ನ ಅಪ್ಪಟ ಉತ್ತರ ಭಾರತೀಯ ಶೈಲಿಯ ಸ್ವಾದಿಷ್ಟ ಖಾದ್ಯಗಳು ಹಾಗೂ ರಾಜಾತಿಥ್ಯದ ಭೋಜನದ ಅನುಭವಕ್ಕೆ ದೇಶಾದ್ಯಂತ ಖ್ಯಾತಿ ಗಳಿಸಿರುವ ಪ್ರಮುಖ ಫೈನ್-ಡೈನಿಂಗ್ ರೆಸ್ಟೋರೆಂಟ್ ಸರಪಳಿ ಪಂಜಾಬ್ ಗ್ರಿಲ್ ಇದೀಗ ಬೆಂಗಳೂರಿನ ಪ್ರಮುಖ ತಂತ್ರಜ್ಞಾನ ಮತ್ತು ವಾಣಿಜ್ಯ ಕೇಂದ್ರವಾ... ಕೊಡಗಿನಲ್ಲಿ ಗಿರಿಜನರ ‘ಕುಂಡೆ ಹಬ್ಬ’ ಸಂಭ್ರಮ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ದಕ್ಷಿಣ ಕೊಡಗಿನ ಬುಡಕಟ್ಟು ಜನರ ಸಂಭ್ರಮದ ಕುಂಡೆ ಹಬ್ಬ ಬುಧವಾರ ಆರಂಭಗೊಂಡಿದೆ . ಕಾಫಿತೋಟ ಹಾಗೂ ಕಾಡು ಮೇಡುಗಳನ್ನು ಬಿಟ್ಟು ಮೈಗೆ ಸಿಕ್ಕಿದ ಬಣ್ಣ ಹಚ್ಚಿಕೊಂಡು, ವಿಚಿತ್ರ ವೇಷಧರಿಸಿದ ಗಿರಿಜನರು ಕುಣಿದು ಕುಪ್ಪಳಿಸುತ್ತಾ ಹ... ಧರ್ಮಸ್ಥಳ- ಸೋಮವಾರಪೇಟೆ- ಕುಕ್ಕೆ ಸುಬ್ರಹ್ಮಣ್ಯ: ಇಂದಿನಿಂದ ಹೊಸ ಬಸ್ ಸೇವೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆಸುಬ್ರಹ್ಮಣ್ಯಕ್ಕೆ ಬರುವ ಯಾತ್ರಾರ್ಥಿಗಳ ಹಾಗೂ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಬಿಸ್ಲೆ, ಕೂಡು ರಸ್ತೆ, ಶನಿವಾರಸಂತೆ, ಸೋಮವಾರಪೇಟೆ, ಕುಶಾಲ... Mysore | ಹುಣಸೂರು: ಸಿಡಿಲು ಬಡಿದು ವೃದ್ದ ಮಹಿಳೆ ದಾರುಣ ಸಾವು ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail.com ಸಿಡಿಲು ಬಡಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಹೊಸಪುರದಲ್ಲಿ ಸಂಜೆ ನಡೆದಿದೆ. ಹುಣಸೂರು ತಾಲೂಕಿನ. ಬಿಳಿಕೆರೆ ಹೋಬಳಿಯಹೊಸಪುರ ಗ್ರಾಮದ 65 ವರ್ಷ ವಯಸ್ಸಿನ ಯಶೋಧಮ್ಮ (65) ಮೃತಪಟ್ಟವರು. ಅವರಿಗೆ ಪ... ಕುಶಾಲನಗರದ ನೃತ್ಯ ಶಾಲೆ ಕಟ್ಟಡದಲ್ಲಿ ಅಗ್ನಿ ಅನಾಹುತ ಶಾರ್ಟ್ ಸರ್ಕ್ಯೂಟ್ ಶಂಕೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕುಶಾಲನಗರದ ಗೋಪಾಲ್ ಸರ್ಕಲ್ನಲ್ಲಿರುವ ಏಂಜಲ್ಸ್ ವಿಂಗ್ಸ್ ನೃತ್ಯ ಶಾಲೆ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ದೊರೆತ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೆ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳದಲ್ಲಿ ಯಾರ... ದೆಹಲಿ ಬುಡಕಟ್ಟು ಸಾಂಸ್ಕೃತಿಕ ಸಮಾವೇಶಕ್ಕೆ ಕೊಡಗಿನ 110 ಗಿರಿಜನರ ತಂಡ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮೇ 24ರಂದು ನವದೆಹಲಿಯಲ್ಲಿ ನಡೆಯಲಿರುವ ಅಖಿಲ ಭಾರತ ಬುಡಕಟ್ಟು ಜನಾಂಗದ ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ಕೊಡಗಿನಿಂದ ಹೊರಟ 110 ಗಿರಿಜನ ಪ್ರತಿನಿಧಿಗಳ ಸಭೆಯು ಗೊಣಿಕೊಪ್ಪ ದುರ್ಗಾ ಭೋಜಿ ಹಾಲ್ ನಲ್ಲಿ ಗಿರಿಜನ ಸುರಕ್ಷಾ ವೇದಿ... ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ 4ನೇ ರಾಜ್ಯ ಸಮ್ಮೇಳನಕ್ಕೆ ಕೆಆರ್ ಎಸ್ ಪಾರ್ಟಿಯ ರವಿಕೃಷ್ಣ ರೆಡ್ಡಿಗೆ ಆಹ್ವಾನ ಬೆಂಗಳೂರು(reporterkarnataka.com):ನೆಲಮಂಗಲದಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ 4ನೇ ರಾಜ್ಯ ಸಮ್ಮೇಳನಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ (KRS Party) ಪಕ್ಷದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ರವಿ ಕೃಷ್ಣರೆಡ್ಡಿ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನ... ನಂಜನಗೂಡು: ಕೆಂಪಿ ಸಿದ್ದನ ಹುಂಡಿಯಲ್ಲಿ ಮೇಕೆ ಕೊಂದ ಚಿರತೆ; ಗ್ರಾಮಸ್ಥರಲ್ಲಿ ಆತಂಕ ಮೋಹನ್ ನಂಜನಗೂಡು info.reporterkarnataka@gmail.com ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಕೆಂಪಿಸಿದ್ದನ ಹುಂಡಿ ಗ್ರಾಮದಲ್ಲಿ ಹಾಡಹಗಲೇ ಚಿರತೆಯೊಂದು ಮೇಕೆ ಮೇಲೆರಗಿ ಕೊಂದು ಹಾಕಿರುವ ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ. ಗ್ರಾಮದ ಹೊ... ನಂಜನಗೂಡು: ಕರ್ನಾಟಕ ರಾಜ್ಯ ಅಹಿಂದ ಒಕ್ಕೂಟದ ವತಿಯಿಂದ ತಾಲೂಕು ಘಟಕದ ರಚನೆ ಮೋಹನ್ ನಂಜನಗೂಡು info.reporterkarnataka@gmail.com ಕರ್ನಾಟಕ ರಾಜ್ಯ ಅಹಿಂದ ಒಕ್ಕೂಟದ ವತಿಯಿಂದ ನಂಜನಗೂಡು ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ ನಂಜನಗೂಡು ತಾಲೂಕಿನ ನೂತನ ಘಟಕ ರಚನೆ ಮಾಡಿ ನೂತನ ಘಟಕದ ಅಧ್ಯಕ್ಷರನ್ನಾಗಿ ಕಳಲೆ ಶಿವಕುಮಾರ್ ಎಂಬುವರನ್ನು ಅವಿರೋಧ ಆಯ್ಕೆ ಮಾಡಲಾಯಿತು. ರಾ... ಮೇ 24: ರಾಯಚೂರಿನಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಚಿಂತನೆ ಸಮಾವೇಶ ಗಣೇಶ್ ಇನಾಂದಾರ್ ಬಳ್ಳಾರಿ info.reporterkarnataka@gmail.com ಕೇಂದ್ರ ಸರ್ಕಾರದಿಂದ ಕಲ್ಯಾಣ ಕರ್ನಾಟಕದಲ್ಲಿ 371(ಜೆ)ಜಾರಿಯಾಗಿ 14 ವರ್ಷಗಳೂ ಕಳೆದರೂ ಸಹ ಈ ಭಾಗದಲ್ಲಿ ಆರೋಗ್ಯ, ಶಿಕ್ಷಣ, ನಿರುದ್ಯೋಗ, ಸಾಮಾಜಿಕ ಮಾನವ ಸಂಪನ್ಮೂಲದಲ್ಲಿ ಯಾವುದೇ ಪ್ರಗತಿಯಾಗದೆ ಈ ಜಿಲ್ಲೆಗಳು ಹಿಂದುಳಿದಿವೆ ಎಂ... 1 2 3 … 211 Next Page » ಜಾಹೀರಾತು