ಕೃಷ್ಣ ಸಕ್ಕರೆ ಕಾರ್ಖಾನೆಯ 30ನೇ ವಾರ್ಷಿಕ ವರದಿ ಕಾರ್ಯಕ್ರಮ: ಆನ್ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ರಾಹುಲ್ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಕೃಷ್ಣ ಸಕ್ಕರೆ ಕಾರ್ಖಾನೆಯ 30ನೇ ವಾರ್ಷಿಕ ವರದಿ ಕಾರ್ಯಕ್ರಮವ ಆನ್ಲೈನ್ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖಾಂತರ ಜರುಗಿತು. ಈ ಕಾರ್ಯಕ್ರಮದಲ್ಲಿ ಸರ್ವ ಸದಸ್ಯರು ಆಡಳಿತ ಮಂಡಳಿಯೂ ಭಾಗವಹಿಸಿತ್ತು ಶೇರುದಾರರು ಕೇಳಿದ ಪ್... ಕೂಡ್ಲಿಗಿ ಎಚ್ ಎಂವಿ ಕಾಲೇಜಿನಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹಿರೇಮಠ ವಿದ್ಯಾಪೀಠ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ, ಕರ್ನಾಟಕ ಪತ್ರಕರ್ತರ ಸಂಘ ಹಾಗೂ ಪೊಲೀಸ್ ಇಲಾಖೆ ವಕೀಲರ ಸಂಘ, ಕಾನೂನು ಸೇವಾ ಸಮಿತಿ ಸಹ ಯೋಗದೊಂದಿಗೆ ಸೆ.22ರಂದು ವಿದ್... ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡವರ ಬಗ್ಗೆ ಮಾಹಿತಿ ನೀಡಲು ಸೂಚನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಾಹನಗಳಲ್ಲಿ ಅನಧಿಕೃತವಾಗಿ ಪ್ರೆಸ್ ಬೋರ್ಡ್ ಹಾಕಿಕೊಂಡಿರುವುದು ಕಂಡು ಬಂದರೆ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಪತ್ರಕರ್ತರ ಸಂಘಕ್ಕೆ ಮಾಹಿತಿ ನೀಡಿ ಎಂದು ಮೂಡಿಗೆರೆ ತಾಲ್ಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾ... ಕೂಡ್ಲಿಗಿ: ಮಿನಿ ವಿಧಾನಸೌಧ ಉದ್ಘಾಟನೆ ಕಾರ್ಯಕ್ರಮ ಪೂರ್ವ ಸಭೆ; ಭಾರೀ ಸಿದ್ಧತೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕೂಡ್ಲಿಗಿಯಲ್ಲಿ ಮಿನಿ ವಿಧಾನಸೌಧ ಉದ್ಘಾಟನೆ ಕಾರ್ಯಕ್ರಮಕ್ಕೆ ಪೂರ್ವ ಸಭೆ ಪ್ರವಾಸಿ ಮಂದಿರದಲ್ಲಿ ನಡೆಯಿತು. ಸೆ. 26 ರಂದು ಪಟ್ಟಣದ ಮಿನಿ ವಿಧಾನಸೌಧ, ಪಪಂ ಕಚೇರಿ ಹಾಗೂ ಮಹಾದೇವ ಮೈಲಾರ ಕ್ರೀಡಾಂಗಣ ಸೇರಿದಂತೆ ... ಅನಂತಪುರ: ಅ.10ಕ್ಕೆ ‘ಪುವೆಂಪು ನೆಂಪು’ ತುಳು ಲಿಪಿ ದಿನಾಚರಣೆ: ಸರ್ವಾಧ್ಯಕ್ಷರಾಗಿ ಸರ್ವೋತ್ತಮ ಶೆಟ್ಟಿ ಅಬುಧಾಬಿ ಕುಂಬಳೆ(reporterkarnataka.com): ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಪ್ರಥಮ ಅಧ್ಯಕ್ಷ, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯರ ಜಯಂತಿ ಪ್ರಯುಕ್ತ ಪುವೆಂಪು ನೆಂಪು 2022 ಹಾಗೂ ತುಳು ಲಿಪಿ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಅಕ್ಟೋಬರ್ 10ಕ್ಕೆ ಆನಂತಪುರದಲ್ಲ... ಪೊಲೀಸ್ ಇಲಾಖೆಯಲ್ಲಿ 3,484 ಕಾನ್ ಸ್ಟೇಬಲ್ ಹುದ್ದೆಗಳು ಖಾಲಿ: ಇಂದೇ ಅರ್ಜಿ ಸಲ್ಲಿಸಿ; ವಿವರ ಇಲ್ಲಿದೆ ನೋಡಿ ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,484 ಶಶಸ್ತ್ರ ಪೊಲೀಸ್ ಕಾನ್’ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು 31ಅಕ್ಟೋಬರ್-2022 ಕೊನೆಯ ದಿನವಾಗಿದೆ. ಹುದ್ದೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್... ಗುಡೇಕೋಟೆ: ವಿವಿಧ ಬೇಡಿಕೆ ಒತ್ತಾಯಿಸಿ ನಾಡಕಚೇರಿ ಮುತ್ತಿಗೆ, ಭಾರಿ ಪ್ರತಿಭಟನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೆಕೋಟೆಯಲ್ಲಿ, ಅಖಿಲ ಭಾರತ ಕಿಸಾನ್ ಸಭಾ ಗ್ರಾಮ ಘಟಕಗಳ ನೇತೃತ್ವದಲ್ಲಿ ಗುಡೆಕೋಟೆ ನಾಡಕಚೇರಿಗೆ ಮುತ್ತಿಗೆ ಹಾಕಿ ಬೇಡಿಕೆಗಳ ಈಡೇರಿಕೆಗಾಗಿ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ... ಚಿಕ್ಕಮಗಳೂರು: ಪ್ರಾಮಾಣಿಕತೆಗೆ ಸಿಕ್ಕ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾನಹಳ್ಳಿ ಮೂಡಿಗೆರೆ ತಾಲ್ಲೂಕು ಇಲ್ಲಿಯ ಶಿಕ್ಷಕಿಯವರಾದ ಇಂಪಾ ಜೆ. ಎಂ.ಇವರಿಗೆ ಈ ಬಾರಿಯ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ದೊರಕಿದ್ದು ಈ ಶಾಲೆಯಲ್ಲಿ ಸ... ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ರೈತ ಸಂಘ ಆಗ್ರಹ: ವಿಶೇಷ ತಂಡ ರಚಿಸಿ ಅಕ್ರಮಕ್ಕೆ ಕಡಿವಾಣ ಹಾಕಲು ಆಗ್ರಹ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ತಾಲ್ಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳು ಹಾಗೂ ಡಾಬಾಗಳಲ್ಲಿ ಅಕ್ರಮ ಮದ್ಯ ಮಾರಾಟ ನಿಯಂತ್ರಣ ಮಾಡಲು ವಿಶೇಷ ತಂಡ ರಚಿಸುವಂತೆ ಆಗ್ರಹಿಸಿ ರೈತ ಸಂಘದಿಂದ ಅಬಕಾರಿ ಇಲಾಖೆ ಮುಂದೆ ಪ್ರತಿಭಟನೆ ನಡೆಸಲಾಯಿತ... ವಿಶ್ವದ ಸೃಷ್ಟಿಕರ್ತ ವಿಶ್ವಕರ್ಮರು ನಡೆದು ಬಂದ ದಾರಿಯನ್ನು ಎಂದಿಗೂ ಮರೆಯಬಾರದು: ಸಂಸದ ಎಸ್. ಮುನಿಸ್ವಾಮಿ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಈ ಪ್ರಪಂಚದ ಶಕ್ತಿ ಚೈತನ್ಯವೇ ಕರ್ಮ , ಕರ್ಮವಿದ್ದಲ್ಲಿ ಜೀವ ಚೈತನ್ಯವಿಲ್ಲ . ಪ್ರಪಂಚದ ತಂದೆ ವಿಶ್ವಕರ್ಮ ಎಲ್ಲಾ ದೇವರುಗಳನ್ನು ಸೃಷ್ಟಿಸಿ ಅವರಿಗೆಲ್ಲ ಹೆಸರಿಟ್ಟವರು . ವಿಶ್ವದ ಸೃಷ್ಟಿಕರ್ತ ವಿಶ್ವಕರ್ಮ ರವರು ನಡೆದ... « Previous Page 1 …99 100 101 102 103 … 197 Next Page » ಜಾಹೀರಾತು