SSLC ಶೇಕಡ 99.99 ಫಲಿತಾಂಶ ; 8.76ಲಕ್ಷ ವಿದ್ಯಾರ್ಥಿಗಳಲ್ಲಿ ಒಬ್ಬ ಅನುತ್ತೀರ್ಣ ! ಬೆಂಗಳೂರು(Reporterkarnataka.com) 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದ್ದಾರೆ. SSLC ರಿಸಲ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ SSLC Result click here ಒಬ... Traveling Story | ಗೇರ್ಲೆಸ್(ಸಾದಾ) ಸೈಕಲ್ನಲ್ಲಿ ಕೇರಳದಿಂದ ಕಾಶ್ಮೀರಕ್ಕೆ ಸೋಲೊ ಟ್ರಿಪ್ ಹೊರಟ 21ರ ಯುವಕ ಅನುಷ್ ಪಂಡಿತ್, ಮಂಗಳೂರು ಗಣೇಶ್ ಅದ್ಯಪಾಡಿ, ಮಂಗಳೂರು info.reporterkarnata@gmail.com ಟ್ರಾವೆಲಿಂಗ್ ಎನ್ನುವಂತಹದು ಹಲವರಿಗೆ ಕೆಲವರಿಗೆ ಕೆಲಸದ ಅನಿವಾರ್ಯವಾದರೆ ಇನ್ನೂ ಕೆಲವರಿಗೆ ಹುಚ್ಚು. ಅದರಲ್ಲೂ ಪ್ರವಾಸವನ್ನು ರೋಮಾಂಚನವಾಗಿಸಿಕೊಳ್ಳುವ ಮನಸ್ಸು ಹಲವರಿಗೆ. ಹೀಗೆ ರೋಮಾಂಚಕ ಪ್ರವಾಸದ ಅನು... ವಿಧಾಸೌಧ ಮುಂಭಾಗದಲ್ಲಿ ನೆಹರೂ ಪ್ರತಿಮೆ ಮರುಸ್ಥಾಪನೆ: ಪ್ರಥಮ ಪ್ರಧಾನಿಯ ಹಾಡಿ ಹೊಗಳಿದ ಸಿಎಂ ಬೊಮ್ಮಾಯಿ ಬೆಂಗಳೂರು (reporterkarnataka.com): ದೇಶದ ಪ್ರಥಮ ಪ್ರಧಾನಿ ಜವಾಹರ್ಲಾಲ್ ನೆಹರೂ ಅವರು ದೇಶದ ಕೈಗಾರಿಕೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಅಭಿವೃದ್ದಿಗೊಳಿಸಿ ನವ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು. ಅವರು ಹಾಕಿಕೊಟ್ಟ ಆದರ್ಶವನ್ನು ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ... ಅಥಣಿ: ಕೃಷ್ಣಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ, ಪರಿಶೀಲನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಕೃಷ್ಣಾನದಿ ಪ್ರವಾಹ ಪೀಡಿತ ಗ್ರಾಮಗಳಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮ ಜತೆ ಮಾತನಾಡಿದ ಅವರು, ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಅಥಣಿ ... ಮಸ್ಕಿ ಜಲಾಶಯಕ್ಕೆ ನೂತನ ಶಾಸಕ ತುರ್ವಿಹಾಳ ಬಾಗಿನ ಸಮರ್ಪಣೆ; ರಸ್ತೆ ಕಾಮಗಾರಿಗೆ ಚಾಲನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಮಾರಲದಿನ್ನಿ ಡ್ಯಾಂ ಜಲಾಶಯಕ್ಕೆ ನೂತನ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಬಾಗಿನ ಸಮರ್ಪಿಸಿದರು. ರೈತರ ಹಿತಕ್ಕಾಗಿ, ರೈತರಿಗೆ ಅನುಕೂಲವಾಗುವ ಯಾವುದೇ ಕೆಲಸ ಮಾಡಿಕೊಡಲು ಸದಾ ಸಿದ್ದ. ನನ್ನ ಅ... ಗೋವಾ ರಾಜ್ಯಪಾಲರಿಂದ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಭೇಟಿ ಪಣಜಿ(reporterkarnataka.com): ಗೌಡ ಸಾರಸ್ವತ ಸಮಾಜದ ಕೊಚ್ಚಿಯಲ್ಲಿರುವ ಕೊಚ್ಚಿನ್ ತಿರುಮಲ ದೇವಳದಲ್ಲಿ ಚಾತುರ್ಮಾಸ ವ್ರತ ಆಚರಿಸುತ್ತಿರುವ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರನ್ನು ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೆ ಭೇಟಿಯಾಗಿ ಆಶೀರ್ವಾದ ಪಡೆದರು. ಕಾಲುಬಾಯಿ ರೋಗ: ಜಾನುವಾರುಗಳ ರಕ್ಷಣೆ ಮಾಡುವಂತೆ ಗೌಳಿಪುರ ಜನ ಆಗ್ರಹ..!; ಪಶು ವೈದ್ಯಾಧಿಕಾರಿಗಳ ನಿರ್ಲಕ್ಷ್ಯ ಅಮರೇಶ್ ಲಿಂಗಸುಗೂರು ರಾಯಚೂರು info.reporterkarnataka@gmail.com ಕೊರೊನಾ ಮಹಾಮಾರಿಯ ನಡುವೆ ಜನರಿಗೆ ಮತ್ತೊಂದು ಏಟು ಬಿದ್ದಿದೆ. ಅದೇನೆಂದರೆ ಜಾನುವಾರುಗಳಿಗೆ ಕಾಲುಬಾಯಿ ರೋಗ . ಲಿಂಗಸುಗೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಗೂಳಿಪೂರದಲ್ಲಿ ಎಮ್ಮೆ ಹಸುಗಳಿಗೆ ಕಾಲುಬಾಯಿ ರೋಗ ಬಂದಿದೆ. ಜಾನುವ... ಮೊದಲ ಬಾರಿ ಸಚಿವರಾದರಿಗೆ ಜಾಕ್ಪಾಟ್ : ಸುನಿಲ್ ಕುಮಾರ್ಗೆ ಇಂಧನ, ಅರಗ ಜ್ಞಾನೇಂದ್ರಗೆ ಗೃಹ ಖಾತೆ ಬೆಂಗಳೂರು (ReporterKarnataka.com) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 29 ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಆದೇಶ ನೀಡಿದ್ದಾರೆ. 29 ಸಚಿವರಲ್ಲಿ 15 ಮಂತ್ರಿಗಳು ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ನಿರ್ವಹಸಿದ್ದ ಖಾತೆಯನ್ನೇ ಕೊಡಲಾಗಿದೆ, 7 ಸಚಿವರ ಖಾತೆ ಬದಲಾವಣೆ ಮಾಡಲಾಗಿದೆ. ಉಳಿದಂತ... ವಿದ್ಯಾರ್ಥಿಗಳು ಜೀವನದಲ್ಲಿ ಆದರ್ಶಗಳನ್ನು ಪಾಲಿಸಿದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ: ವಿನಯ್ ಕುಮಾರ್ ಹಿರೇಮಠ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ವಿದ್ಯಾನಿಕೇತನ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಾಲೇಜು ಬ್ಯಾಗ್, ನೋಟ್ಬುಕ್, ಗ್ರಂಥಾಲಯ ಪುಸ್ತಕ, ಹಾಗೂ ಅಧ್ಯಯನ ಸಾಮಗ್ರಿಯನ್ನು... ಕರಕುಶಲ ಕರ್ಮಿಗಳಿಗೆ ಪ್ರೊತ್ಸಾಹ: 10 ದಿನಗಳ ಬೆಂಗಳೂರು ಉತ್ಸವಕ್ಕೆ ಚಾಲನೆ; ಬನ್ನಿ, ನೋಡಲು ನೀವೂ ಬನ್ನಿ! ಬೆಂಗಳೂರು(reporterkarnataka.com); ಕೊರೊನಾ ಲಾಕ್ಡೌನ್ ನಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿರುವವರಲ್ಲಿ ಕರಕುಶಲ ಕರ್ಮಿಗಳೂ ಒಬ್ಬರು. ಸರಿಯಾದ ಮಾರುಕಟ್ಟೆ ಇಲ್ಲದೆ ತೊಂದರೆಗೆ ಸಿಲುಕಿರುವ ಕುಶಲಕರ್ಮಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಶುಕ್... « Previous Page 1 …100 101 102 103 104 … 130 Next Page » ಜಾಹೀರಾತು