ಹಕ್ಕುಪತ್ರ ನೀಡಲು ಹಿಂದೇಟು: ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಒಂಟಿ ಮೌನ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಕ್ಕುಪತ್ರ ನೀಡಲು ಹಿಂದೇಟು ನೀತಿ ಅನುಸರಿಸುವುದನ್ನು ಪ್ರತಿಭಟಿಸಿ ಮೂಡಿಗೆರೆ ತಾಲ್ಲೂಕಿನ ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಮೂಡಿಗೆರೆ ಮಿನಿ ವಿಧಾನಸೌಧದ ಎದುರು ಏಕಾಂಗಿಯಾಗಿ ಮೌನ ಪ್ರತಿಭಟನೆ ಮಾಡುತ... ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ಪುತ್ತೂರು ಮೂಲದ ಡಾ.ಚಂದ್ರ ಪೂಜಾರಿ ನೇಮಕ ಬೆಂಗಳೂರು(reporterkarnataka.com): ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ , ಲೇಖಕ , ಚಿಂತಕ ಪುತ್ತೂರಿನ ಡಾ.ಚಂದ್ರ ಪೂಜಾರಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ಅಕಾಡೆಮಿಯು ಧಾರವಾಡದಲ್ಲಿ ಕೇಂದ್ರ ಸ್ಥಾನವನ್ನು ಹೊಂದಿದೆ. ಅಕಾಡೆಮಿಯು ರಾಜ್ಯದ ಉನ್ನತ ಶಿಕ್ಷ... ಕಾಫಿನಾಡ ಬರಕ್ಕೆ ಮತ್ತೊಬ್ಬ ಬಲಿ: ಮಳೆ ಇಲ್ಲದೆ ಬೆಳೆ ನಾಶಕ್ಕೆ ಮನನೊಂದು ಅಜ್ಜಂಪುರ ರೈತ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಎರಡು ದಿನದಲ್ಲಿ ಇಬ್ಬರು ರೈತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಳೆ ಇಲ್ಲದೆ ಬೆಳೆನಾಶವಾಗಿ ಸಾಲದ ಶೂಲಕ್ಕೆ ಸಿಲುಕಿದ ಅಜ್ಜಂಪುರ ತಾಲೂಕಿನ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂ... ಕಾಫಿನಾಡಿನಲ್ಲಿ ಶ್ರದ್ಧಾ ಭಕ್ತಿಯಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ: ಮನೆಯಲ್ಲಿ ಸುಖ, ಶಾಂತಿ, ಐಶ್ವರ್ಯ ನೆಲೆಸಲು ವಿಶೇಷ ಪೂಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಕೊಟ್ಟಿಗೆಹಾರ, ಬಾಳೂರು ಸುತ್ತಮುತ್ತ ಮಹಿಳೆಯರು ವರಮಹಾಲಕ್ಷ್ಮಿ ಹಬ್ಬವನ್ನು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಿದರು. ... 5ನೇ ಕ್ಲಾಸ್ ವಿದ್ಯಾರ್ಥಿಯ ಚಂದ್ರಯಾನ-3 ಪ್ರೇಮ: ಯಶಸ್ವಿಗೆ ದೇವರಿಗೆ ಮೊರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅರಸೀಕೆರೆಯ 5ನೇ ತರಗತಿಯ ಬಾಲಕನೊಬ್ಬ ಚಂದ್ರಯಾನ- 3 ಯಶಸ್ವಿಗೆ ದೇವರ ಮೊರೆ ಹೋಗಿದ್ದಾನೆ. ಇಸ್ರೋ ಹೆಸರಿನಲ್ಲಿ ತನ್ನ ಇಷ್ಟ ದೇವರಿಗೆ ದೀಪ ಹಚ್ಚಿ ಪೂಜೆ ಸಲ್ಲಿಸಿದ್ದಾನೆ. ಅರಸೀಕೆರೆ ತಾಲೂಕಿನ ಜಾವಗಲ್ ಶಾಲೆಯಲ್... ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ 6ನೇ ಶಿಕ್ಷಕ ಸಾಹಿತಿಗಳ ರಾಜ್ಯಮಟ್ಟದ ಸಮ್ಮೇಳನ: ನೆಂಪು ನರಸಿಂಹ ಭಟ್ಟ ಸರ್ವಾಧ್ಯಕ್ಷರಾಗಿ ಆಯ್ಕೆ ಹುಬ್ಬಳ್ಳಿ(reporterkarnataka.com): ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಆರನೆಯ ಶಿಕ್ಷಕ ಸಾಹಿತಿಗಳ ರಾಜ್ಯಮಟ್ಟದ ಸಮ್ಮೇಳನ ಸರ್ವಾಧ್ಯಕ್ಷರಾಗಿ ಉಡುಪಿಯ ಹಿರಿಯ ಶಿಕ್ಷಕ ಸಾಹಿತಿ ನೆಂಪು ನರಸಿಂಹ ಭಟ್ಟರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ. ರಾಜ್ಯ ಪ್ರ... ಬೆಳಗಾವಿಯ ಅಥಣಿಯಲ್ಲಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಬೆಳಗಾವಿ(reporterkarnataka.com): ಜಿಲ್ಲೆಯ ಅಥಣಿಯ ಬಸವೇಶ್ವರ ಸರ್ಕಲ್ ಬಳಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ಅನಾವರಣಗೊಳಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಮಂದಿ ಸಚಿವರು, ಶಾಸಕರು ಉ... ಸೌಜನ್ಯಗೆ ನ್ಯಾಯ ಒದಗಿಸುವಂತೆ ಕದ್ರಿ ಮಂಜುನಾಥ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಂಗಳೂರು(reporterkarnataka.com): ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯ ಕೊಡಿಸುವಂತೆ ನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಧರ್ಮಸ್ಥಳದ ಮೂಲಸ್ಥಾನ ವಾದ ಕದ್ರಿಯಲ್ಲಿ ಸೌಜನ್ಯ ಅವರ ತಾಯಿ ಕುಸುಮಾವತಿ, ಮಾವ ವಿಠಲ ಗೌಡ, ಸಾಮಾ... ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನಾಳೆ ಮಂಗಳೂರಿಗೆ: ಪುತ್ತೂರಿನಲ್ಲಿ ಗೃಹಜ್ಯೋತಿಗೆ ಚಾಲನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಆಗಸ್ಟ್ 11ರಂದು ಮಂಗಳೂರಿಗೆ ಆಗಮಿಸುವರು. ಅಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 11.15ಕ್ಕೆ ರಸ್ತೆ ಮೂಲಕ ಪುತ್ತೂರಿಗೆ ತೆರಳುವರು. ಮಧ್... ಮೂಡಿಗೆರೆ; 3 ಅಂಗಡಿಗಳ ಕಳ್ಳತನ ಬೆನ್ನಲ್ಲೇ ಹಾಡಹಗಲೇ ಮನೆಗಳ್ಳತನ; ಮಲೆನಾಡಿಗರಲ್ಲಿ ಹೆಚ್ಚಿದ ಆತಂಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಲ್ಲಿ ಒಂದೇ ರಾತ್ರಿಗೆ ಮೂರು ಅಂಗಡಿಗಳ ಕಳ್ಳತನ ನಡೆದ ಪ್ರಕರಣ ಮಾಸುವ ಮುನ್ನವೇ ಇಂದು ಹಾಡಹಗಲೇ ಮತ್ತೊಂದು ಮನೆ ಕಳ್ಳತನ ನಡೆದಿದ್ದು ಮಲೆನಾಡಿಗರು ಹಗಲಿರುಳು ಆತಂಕದಲ್ಲೇ ಬದುಕು ಸ್ಥಿತಿ ನಿರ್ಮಾಣವಾಗಿವೆ. ಮೂರ... « Previous Page 1 …101 102 103 104 105 … 214 Next Page » ಜಾಹೀರಾತು