ಸೇವೆಗೊಂದು ವಿಭಿನ್ನ ಹೆಸರು: ಬೆಂಗಳೂರು ಆಟೋರಾಜ ಸಂಸ್ಥೆಗೆ ಕೊಡಗು ಜಿಲ್ಲೆಯಿಂದ 4 ಮಂದಿ ಅನಾಥರು ಸೇರ್ಪಡೆ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ವಿವಿಧೆಡೆಯಿಂದ ಅನಾಥರು ಬಸ್ ನಿಲ್ದಾಣಗಳಲ್ಲಿ ತಿರುಗಾಡಿಕೊಂಡು ಮಡಿಕೇರಿಯಲ್ಲಿ ಜನರಿಗೆ ತೊಂದರೆ ಕೊಡುತ್ತಿದ್ದ 4'ಮಂದಿ ಅನಾಥರನ್ನು ಬೆಂಗಳೂರಿನ ಆಟೋರಾಜ ಸಂಸ್ಥೆಗೆ ಸೇರಿಸಲಾಗಿದೆ. ಮಾನಸಿಕ ಅಸ್ವಸ್ಥರಂತೆ ಕಂಡು ಬರುತ್ತಿದ್... ಮಾಜಿ ಮುಖ್ಯಮಂತ್ರಿ ಸಿದ್ದು ಬರ್ತ್ ಡೇ ಸ್ಪೆಷಲ್ : ತರೀಕೆರೆಯಲ್ಲಿ 75 ಕೆಜಿ ತೂಕದ ಕೇಕ್ ಕಟ್!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ಸಿದ್ದು ಅಭಿಮಾನಿಗಳು 75 ಕೆಜಿ ತೂಕದ ಕೇಕ್ ಕತ್ತರಿಸಿ ಸಿದ್ದರಾಮಯ್ಯನವರಿಗೆ ಶುಭ ಕೋರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ... ಅಥಣಿಯಲ್ಲಿ ನಾಗರ ಪಂಚಮಿ ಸಂಭ್ರಮ: ಬ್ರಹ್ಮದೇವನಿಗೆ ವಿಶೇಷ ಪೂಜೆ, ಮಹಾಭಿಷೇಕ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ನಾಗರ ಪಂಚಮಿ ಎಂದರೆ ಹೆಣ್ಣುಮಕ್ಕಳಿಗೆ ಬಲು ಇಷ್ಟವಾದ ಹಬ್ಬ. ತಾವು ಮದುಸವೆಯಾಗಿ ಗಂಡನ ಮನೆಗೆ ಹೋದ ಮೇಲೆ ತವರು ಮನೆಗೆ ಬಂದು ಆಚರಿಸುವ ಏಕೈಕ ಹಬ್ಬ ಇದಾಗಿದೆ. ಅದೇ ರೀತಿಯಾಗಿ ಇಂದು ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ನಾಗರ ಪಂಚಮಿ ಹಬ್... 3 ವರ್ಷ ಕಳೆದರೂ ಪುನರ್ವಸತಿ ಕಲ್ಪಿಸದ ಸರಕಾರ: ಸೂರಿನ ನಿರೀಕ್ಷೆಯಲ್ಲೇ ಕೊನೆಯುಸಿರೆಳೆದ ಮಹಾಮಳೆ ಸಂತ್ರಸ್ತ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com 2019ರ ಮಹಾಮಳೆಗೆ ಮನೆ ಜಮೀನು ಕಳೆದುಕೊಂಡ ನೆರೆ ಸಂತ್ರಸ್ತರೊಬ್ಬರು ಸ್ವಂತ ಸೂರಿನ ನಿರೀಕ್ಷೆಯಲ್ಲೆ ಕೊನೆಯುಸಿರೆಳಿದ್ದಾರೆ. ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲೆಮನೆಯ ನೆರೆ ಸಂತ್ರಸ್ತ ನಾರಾಯಣಗೌಡ (65) 2019 ರ... ರಾಜಕಾರಣಕ್ಕೆ ಜೈ, ರೈತನಾಗೋಕೆ ಸೈ!: ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಸಿ.ಟಿ.ರವಿ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಗದ್ದೆಯಲ್ಲಿ ಮೆಕ್ಕೆಜೋಳದ ಕುಂಟೆ ಹೊಡೆದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸುದ್ದಿ ಮಾಡಿದ್ದಾರೆ. ಉಳುಮೆ ಮಾಡುವ ಮೂಲಕ ರವಿ ರೈತರಾದರು. ಕಡೂರು ತಾಲೂಕಿನ ನೀರುಗುಂಡಿ ಗ್ರಾಮದಲ್ಲಿ ರವಿ ಬೇಸಾಯ ಭೂ... ಬೊಮ್ಮಾಯಿ ಸರಕಾರಕ್ಕೆ ವರ್ಷದ ಸಂಭ್ರಮ; ಪ್ರತಿ ಜಿಲ್ಲೆಯಲ್ಲಿ ಜನೋತ್ಸವ: ಸಚಿವ ಸುನಿಲ್ ಕುಮಾರ್ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಒಂದು ವರ್ಷವನ್ನು ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ರಾಜ್ಯಾದ್ಯಂತ ಇದೇ 28ರಿಂದ ಎಲ್ಲ ಜಿಲ್ಲೆಗಳಲ್ಲಿ ಜನೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಮೊದಲ ಕಾರ್ಯಕ್ರಮ ಜುಲೈ 28ರ... ಖೋ ಖೋ ಪಂದ್ಯಾಟ: ನಾಣ್ಯಾಪುರ ಶಾಲೆಗೆ ವಲಯ ಮಟ್ಟದ ಫೈನಲ್ ನಲ್ಲಿ ಜಯ; ಶಾಲಾ ಇತಿಹಾಸದಲ್ಲೇ ಮೊದಲ ದಾಖಲೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಶಮಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಣ್ಯಾಪುರ ಗ್ರಾಮದ ಸರ್ಕಾರಿ ಶಾಲಾಮಕ್ಕಳು 2022ನೇ ಸಾಲಿನ ವಲಯ ಮಟ್ಟದ ಖೋ ಖೋ ಕ್ರೀಡೆಯಲ್ಲಿ ವಿಜಯ ಸಾಧಿಸುವ ಮೂಲಕ. ತಾಲೂಕು ಮಟ್ಟಕ್ಕೆ ಆಯ್ಕ... ಉದ್ಯಾನ ನಗರಿ ಬೆಂಗಳೂರಿನಲ್ಲಿ `ಪೌಧೆ ಸೆ ಯಾರಿ’ ಪ್ಲಾಂಟ್ ಬೊಟಿಕ್ ಆರಂಭ • ಬೆಂಗಳೂರಿಗರು ತಮ್ಮ ಹಸಿರನ್ನು ಹೆಮ್ಮೆಯಿಂದ ಬೆಳೆಸುವುದಕ್ಕೆ ಸಹಾಯ ಮಾಡಲು • ಮನೆಗಳು ಮತ್ತು ಕಚೇರಿಗಳಿಗೆ ಜೀವಂತಿಕೆ ತುಂಬುವ ವಿಶಿಷ್ಟ ಸಸ್ಯಗಳು, ಡಿಸೈನರ್ ಗಿಡಗಳು, ಅಗತ್ಯ ವಸ್ತುಗಳು ಮತ್ತು ಬಿಡಿಭಾಗಗಳು ಬೆಂಗಳೂರು(reporterkarnataka.com); `ಪೌಧೆ ಸೆ ಯಾರಿ', ಪ್ಲಾಂಟ್ ಬೊಟಿಕ್ ಮತ್ತ... ಸರ್ವೆ ಪಟ್ಟಿಯಿಂದ ಬಿಟ್ಟು ಹೋದ ದೇವದಾಸಿ ಮಹಿಳೆಯರ ಮರು ಸೇರ್ಪಡೆಗೆ ಸರಕಾರಕ್ಕೆ ಒತ್ತಾಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ತಾಲೂಕ ಕಚೇರಿ ಮುಂದೆ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನ ಸಂಘ ಕೂಡ್ಲಿಗಿ ಇವರಿಂದ ತಹಶೀಲ್ದಾರ್ ಮುಖಾಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರಿ... ಅಸ್ಸಾಂ, ಮೇಘಾಲಯ ಭಾರಿ ಮಳೆ: ಮಂಗಳೂರು ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆ: ಏರಿಕೆಯತ್ತ ಮುಖ ಮಾಡಿದ ಒಕ್ಕಣ್ಣ! ಮಂಗಳೂರು(reporterkarnataka.com):.ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಸಿಕೊಂಡಿದೆ. ಕಳೆದ 2 ತಿಂಗಳಿನಿಂದ ಸ್ಥಿರವಾಗಿದ್ದ ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ಧಾರಣೆ ಏರಿಕೆಯತ್ತ ಮುಖ ಮಾಡಿದೆ. ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿ.ಗೆ 450 ರೂ.ಗಳ ಅಂಚಿಗೆ ತಲುಪಿದೆ. ಕ್ಯಾಂಪ್ಕೋಗೆ ಹೋಲಿಸಿದರ... « Previous Page 1 …103 104 105 106 107 … 197 Next Page » ಜಾಹೀರಾತು