ಹೆಬ್ರಿ: ‘ಕನ್ನಡ ಡಿಂಡಿಮ’ ಸರಣಿ ಕಾರ್ಯಕ್ರಮ; ಕನ್ನಡದಲ್ಲಿ ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಕಾರ್ಕಳ(reporterkarnataka.com): ಸಾಹಿತ್ಯದಿಂದ ಮನಸ್ಸು,ಪ್ರತಿಭೆ ಅರಳಬೇಕು. ಸಾಹಿತ್ಯ ಪರಿಷತ್ತಿನ ಪ್ರಯೋಜನ ಪಡೆದು ಪ್ರತಿಭೆಗಳನ್ನು ಅರಳಿಸುವ ಕೆಲಸವಾದಾಗ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಕನ್ನಡದ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು. ಕಲಿಕೆಯ ಮಾಧ್ಯಮ ಮುಖ್ಯವಲ್ಲ ಕಲಿಯುವ ಮನಸ್ಸು ಮುಖ್ಯ. ಮಾ... ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ಚಾಲನೆ: ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ ಉಡುಪಿ(reporterkarnataka.com):ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ನ್ನು ಅಭಿವೃದ್ಧಿಪಡಿಸಲಾಗಿರುತ್ತದೆ. ಇಲಾಖೆಯ ಫ್ರೂಟ್ಸ್ ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್... ರಾಜಧಾನಿಯಲ್ಲಿ ದಿನದ 24 ತಾಸು ಹೊಟೇಲ್ ತೆರೆದಿಡಲು ಅವಕಾಶ ಕೊಡಿ: ಸರಕಾರಕ್ಕೆ ಆಗ್ರಹ ಬೆಂಗಳೂರು(reporterkarnataka.com): ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ದಿನದ 24 ತಾಸು ಹೊಟೇಲ್ ವ್ಯವಹಾರ ನಡೆಸುವುದು ಸೇರಿದಂತೆ ಕೆಲವು ಬೇಡಿಕೆ ಈಡೇರಿಸುವಂತೆ ಬೃಹತ್ ಬೆಂಗಳೂರು ಹೊಟೇಲ್ ಸಂಘ ಸರಕಾರವನ್ನು ಒತ್ತಾಯಿಸಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ... ಮುಡಾ ನೂತನ ಆಯುಕ್ತರಾಗಿ ಮನ್ಸೂರ್ ಅಲಿ ಅಧಿಕಾರ ಸ್ವೀಕಾರ ಮಂಗಳೂರು(reporterkarnataka.com): ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಆಯುಕ್ತರಾಗಿ ಮನ್ಸೂರ್ ಅಲಿ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಸಾರ್ವಜನಿಕರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ಕೆಲಸ ಕಾರ್ಯಗಳಿಗೆ ಹಾಗೂ ಕುಂದು-ಕೊರತೆಗಳ ಕುರಿತು ಕಚೇರಿ ವೇಳೆಯಲ್ಲಿ ನೇರವಾಗಿ ಸಂಪರ್ಕ... ರಾಸಾಯನಿಕ ಬಳಸದ ಮಂಡಿಯಿಂದ ಮಾಗಿದ ಮಾವು ಮಾರುವ ಗೌರಮ್ಮ! ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@mail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಡಾ"ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ, ಬೀದಿ ಬದಿಯಲ್ಲಿನ ತನ್ನ ಗೂಡಂಗಡಿಯಲ್ಲಿ, ಶಿಳ್ಳೇಖ್ಯಾತರ ಮಹಿಳಾ ಪ್ರಮುಖರಾದ ಗೌರಮ್ಮರವರು ಮಂಡಿಯಿಂದ ಮಾಗಿದ ಮಾವಿನ ಹಣ್ಣು ಮಾರುತ್ತಾರ... ಸಿಂಧನೂರು ಸಿದ್ದ ಪರ್ವತ ಅಂಬಾ ದೇವಸ್ಥಾನದಲ್ಲಿ ಸಾಲಿಮಠ, ಪಟ್ಟಣಶೆಟ್ಟಿ ಅವರಿಗೆ ಸನ್ಮಾನ ರಾಯಚೂರು(reporterkarnataka.com): ಜಿಲ್ಲೆಯ ಸಿಂಧನೂರು ತಾಲೂಕಿನ ಹೆಸರಾಂತ ಪ್ರಸಿದ್ಧ ಪರ್ವತ ಅಂಬಾ ದೇವಸ್ಥಾನದಲ್ಲಿ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ತಾಲೂಕು ಅಧ್ಯಕ್ಷ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಹಾಗೂ ಪ್ರಧಾನ ಕಾರ್ಯದರ್ಶಿ ಮಹಾಂತೇಶ್ ಪಟ್ಟಣಶೆಟ್ಟಿ ಅವರಿಗೆ ಶ್ರೀಗ... ಚಿಕ್ಕಮಗಳೂರಿನ ಬಾಳೂರು ಪೊಲೀಸ್ ಠಾಣೆ ಗೆ ಹೈಟೆಕ್ ಸ್ಪರ್ಶ: ಮಿನಿ ಪಾರ್ಕ್, ಟೆನ್ನಿಸ್, ಶೆಟಲ್ ಕಾಕ್ ಕೋರ್ಟ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜನರಿಗೆ ಹೊಡೆದಾಟ, ಗಲಾಟೆಗಿಂತ ಪೊಲೀಸ್ಸು, ಪೊಲೀಸ್ ಸ್ಟೇಷನ್ ಅಂದ್ರೆನೆ ಭಯ. ಪೊಲೀಸರು ದುಡ್ಡಿದ್ದೋರ ಕಡೆ ಅನ್ನೋ ಆರೋಪ ಯಾವಾಗ್ಲೂ ಇದ್ದೇ ಇರುತ್ತೆ. ಹಾಗಾಗಿಯೇ, ಬಡಜನರಿಗೆ ಪೊಲೀಸ್ ಅಂದ್ರೆ ಭಯ. ಆದ್ರೆ, ಕಾಫಿನಾಡ ಆ ಪೊ... ಉತ್ತರ ಕರ್ನಾಟಕದಲ್ಲಿ ಕಾರಹುಣ್ಣಿಮೆ ಸಂಭ್ರಮ: ಗಡಿ ಭಾಗದಲ್ಲಿ ಮಣ್ಣೆತ್ತಿನ ಖರೀದಿ ಜೋರು; ಹಸುಗಳಿಗೆ ಬಣ್ಣದ ಹಗ್ಗ ಗೊಂಡೆಗೆ ಮುಗಿಬಿದ್ದ ರೈತರು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಾಜ್ಯದಲ್ಲಿ ಕಾರ ಹುಣ್ಣಿಮೆಯನ್ನ ಸಂಭ್ರಮದಿಂದ ಆಚರಿಸಲ್ಪಡುತ್ತದೆ. ಅದರಲ್ಲು ಉತ್ತರ ಕರ್ನಾಟಕದಲ್ಲಿ ತನ್ನದೇ ವಿಶೇಷತೆಯಿಂದ ಆಚರಿಸಲ್ಪಡುತ್ತದೆ. ಇದರಂಗವಾಗಿ ಮಣ್ಣೆತ್ತಿನ ಖರೀದಿಯು ಜೋರಾಗಿಯೇ ನಡೆಯಿತು. ಬೆಳಗಾವಿಯ ಕಾಗವಾಡ ವಿಧಾನ... ಅಥಣಿ ಶಾಸಕ ಲಕ್ಷ್ಮಣ ಸವದಿಗೆ ಶ್ರೀ ಮರುಳ ಸಿದ್ದ ಮಹಾಸ್ವಾಮಿ ಸನ್ಮಾನ: ಸಚಿವ ಸ್ಥಾನ ದೊರಕಲು ಆಶೀರ್ವಾದ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಆಡಳಿತ ಕಾಂಗ್ರೆಸ್ ಪಕ್ಷದಿಂದ ನೂತನ ಶಾಸಕರಾಗಿ ಆಯ್ಕೆಯಾದ ಲಕ್ಷ್ಮಣ ಸವದಿ ಅವರಿಗೆ ಇಂದು ಅಥಣಿ ತಾಲೂಕಿನ ಶೆಟ್ಟರ್ ಮಠದ ಆವರಣದಲ್ಲಿ ಇಂದು ಶ್ರೀ ಮರುಳ ಸಿದ್ದ ಮಹಾಸ್ವಾಮಿಜಿ ಅವದು ಸನ್ಮಾನಿಸಿ ಗೌರವಿಸಿದರು. ಈ ವೇಳೆ ಮಾತನಾಡಿದ ... 15 ದಿನಗಳು ಕಳೆದರೂ ಬಾರದ ಆಲೂಗಡ್ಡೆ ಬೆಳೆ: 10 ಎಕರೆ ಜಮೀನು ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ನೊಂದ ರೈತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com 15 ದಿನವಾದರೂ ಆಲೂಗಡ್ಡೆ ಬೆಳೆ ಬಾರದ್ದ ಕಂಡು ಮನನೊಂದ ರೈತ ಅದರ ಮೇಲೆ ಟ್ರ್ಯಾಕ್ಟರ್ ಚಾಲನೆ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸಿರ್ಗಾಪುರ ಗ್ರಾಮದಲ್ಲಿ ನಡೆದಿದೆ. ಆಲೂಗಡ್ಡೆ ಬೀಜ ನೆಲದಲ್ಲಿ ಕರಗಿರೋದ್ರಿಂದ ಮನನೊ... « Previous Page 1 …104 105 106 107 108 … 214 Next Page » ಜಾಹೀರಾತು