ಲೈಂಗಿಕ ಕಿರುಕುಳ ಪ್ರಕರಣ: ಲೇಖಕ ಚಂದ್ರನ್ ನಿರೀಕ್ಷಣಾ ಜಾಮೀನು ರದ್ದು ಕೋರಿ ಕೇರಳ ಸರಕಾರ ಹೈಕೋರ್ಟ್ ಗೆ ಮೊರೆ ತಿರುವನಂತಪುರ(reporterkarnataka.com): ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಲೇಖಕ ಸಿವಿಕ್ ಚಂದ್ರನ್ಗೆ ನಿರೀಕ್ಷಣಾ ಜಾಮೀನು ನೀಡಿದ ಕೋಝಿಕ್ಕೋಡ್ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಕೇರಳ ಸರಕಾರ ಸೋಮವಾರ ಹೈಕೋರ್ಟ್ಗೆ ಮೊರೆ ಹೋಗಿದೆ. ಚಂದ್ರನ್ಗೆ ಜಾಮೀನು ನೀ... ನ್ಯಾಯಾಂಗ ವ್ಯವಸ್ಥೆಯ ಮೂಲಸೌಕರ್ಯಕ್ಕಾಗಿ 800 ಕೋಟಿ ಅನುದಾನ: ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು(reporterkarnataka.com):ರಾಜ್ಯದ ನ್ಯಾಯಾಂಗ ವ್ಯವಸ್ಥೆಯ ಮೂಲಭೂತ ಸೌಕರ್ಯಕ್ಕಾಗಿ 800 ಕೋಟಿ ರೂ. ನೀಡಲು ಈಗಾಗಲೇ ಅನುಮತಿ ನೀಡಲಾಗಿದೆ. ಇದರಿಂದ ಕೆಳ ಹಂತದ ನ್ಯಾಯಾಲಯಗಳಿಗೆ ಅತ್ಯುತ್ತಮ ವ್ಯವಸ್ಥೆಗಳು ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಿಗ್ಗಾಂವ್ ವಕೀ... ಕೂಡ್ಲಿಗಿ ತಾಲೂಕು ಕಾನಿಪ ಧ್ವನಿಯಿಂದ ಪತ್ರಿಕಾ ದಿನಾಚರಣೆ: ರಾಜದೇಶಿ ಕೇಂದ್ರ ಶಿವಾಚಾರ್ಯ ಮಹಾಸ್ವಾಮಿ ಉದ್ಘಾಟನೆ ವಿಜಯನಗರ(reporterkarnataka.com):ವಿಜಯನಗರ ಜಿಲ್ಲಾ ಕೂಡ್ಲಿಗಿ ತಾಲೂಕು ಕಾ.ನಿ.ಪ.ಧ್ವನಿ ಸಂಘಟನೆಯಿಂದ ಕೂಡ್ಲಿಗಿ ನಗರದ ಸಭಾಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆಯ ಸಮಾರಂಭವನ್ನು ಶ್ರೀ 1008 ಜಗದ್ಗುರು ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಚಾನ... ಬಾಳೆಹೊನ್ನೂರು ರಂಭಾಪುರಿ ಮಠಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಮಂತ್ರ-ಘೋಷಗಳ ಸ್ವಾಗತ; ಮಣಿ ಹಾರ ಧಾರಣೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಜಿಲ್ಲೆಯ ಬಾಳೆಹೊನ್ನೂರಿನಲ್ಲಿರುವ ರಂಭಾಪುರಿ ಮಠಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಭೇಟಿ ನೀಡಿದರು. ಮಂತ್ರ-ಘೋಷಗಳ ಮೂಲಕ ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಲಾಯಿತು. ರಂಭಾಪುರಿ ಶ್ರೀಗಳು ಸಿದ್ದರಾಮಯ್ಯ... ಮಡಿಕೇರಿ: ಕಡವೆ ಬೇಟೆ; ಮಾಲು ಸಹಿತ ಇಬ್ಬರು ಆರೋಪಿಗಳು ವಶಕ್ಕೆ ಮಡಿಕೇರಿ(reporterkarnataka.com): ಗುಂಡು ಹೊಡೆದು ಕಡವೆಯನ್ನು ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನು ಮಾಲು ಸಹಿತ ಮಡಿಕೇರಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೂರ್ನಾಡು ಐಕೊಳ ನಿವಾಸಿಗಳಾದ ಅಬ್ದುಲ್ ಅಜೀಜ್ (48) ಮತ್ತು ಹಮೀದ್ (35) ಎಂಬುವವರೇ ಬಂದಿದ್ದ ಆರೋಪಿಗಳಾಗಿದ್ದಾ... ಆ.23ರಿಂದ ರಾಜ್ಯದಲ್ಲಿ ವ್ಯಾಪಕ ಮಳೆ ಸಾಧ್ಯತೆ : ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕೆಲವು ದಿನಗಳಿಂದ ತಗ್ಗಿದ್ದ ಮಳೆಯ ಆರ್ಭಟ ಆ.23ರಿಂದ ಮತ್ತೆ ಚುರುಕಾಗಲಿದೆ. ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಹಾಗ... ಚಿಕ್ಕಮಗಳೂರು: ಆನೆ ದಾಳಿಗೆ ರೈತ ಬಲಿ; ಮೃತದೇಹವನ್ನು ಕಾಡಿನಲ್ಲಿ ಎಳೆದಾಡಿದ ಒಂಟಿ ಸಲಗ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡಾನೆ ದಾಳಿಯಿಂದ ವ್ಯಕ್ತಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ನಡೆದಿದೆ. ಮೃತರನ್ನ ಆನಂದ್ ದೇವಾಡಿಗ(52) ಎಂದು ಗುರುತಿಸಲಾಗಿದೆ. ಮೃತ ಆನಂದ್ ದೇವಾಡಿಗ ಮನೆಯ... ಶಿರನಾಳ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ ಸ್ವಾತಂತ್ರ್ಯಅಮೃತ ಮಹೋತ್ಸವ ವಿಜಯಪುರ(reporterkarnataka.com):ವಿಜಯಪುರ ತಾಲೂಕಿನ ನಾಗಠಾಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಶಿರನಾಳ ಕೋಕರೇನದೊಡ್ಡಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯಅಮೃತ ಮಹೋತ್ಸವ ಆಚರಿಸಲಾಯಿತು. ಶಾಸಕ ಡಾ.ದೇವಾನಂದ ಫೂಲಸಿಂಗ ಚವ್ಹಾಣ ಧ್ವಜಾರೋಹಣ ನೆರವ... ಕೂಡ್ಲಿಗಿ: ಗ್ರಾಮದೇವತೆ ಶ್ರೀಊರಮ್ಮ ದೇವಿ ದೇವಸ್ಥಾನದ ನೂತನ ಕಟ್ಟಡಕ್ಕೆ ಭೂಮಿ ಪೂಜೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿಯ ಗ್ರಾಮ ದೇವತೆಯಾದ ಶ್ರೀ ಊರಮ್ಮ ದೇವಿ ದೇವಸ್ಥಾನದ ನೂತನ ಕಟ್ಟಡದ ಭೂಮಿ ಪೂಜೆ ಜರುಗಿತು. 2 ಕೋಟಿ ರೂ.ಅಧಿಕ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ, ಶ್ರೀಊರಮ್ಮ ದೇವಿ ದೇವಸ್ಥಾನ ನಿರ... 3 ವರ್ಷದಲ್ಲಿ 36 ಸಾವಿರ ಕಿಮೀ ಸೈಕಲ್ ತುಳಿದ ಮಾಜಿ ಯೋಧ!: ಕೊಟ್ಟಿಗೆಹಾರದಲ್ಲಿ ಮಲೆನಾಡಿಗರ ಜತೆ ಸಂಭ್ರಮ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಇಡೀ ದೇಶವೇ ಹರ್ ಘರ್ ತಿರಂಗಾ ಅಭಿಯಾನದ ಮೂಲಕ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸುಮಧುರ ಘಳಿಗೆಯ ಆಚರಣೆಯಲ್ಲಿ ಖುಷಿಯಲ್ಲಿದೆ. ದೇಶವಾಸಿ ಪ್ರತಿಯೊಬ್ಬರು ಮನೆ-ಅಂಗಡಿ-ಆಟೋ-ಬೈಕ್ಗಳ ಮೇಲೆ ಭಾರತದ ಬಾವುಟ ರಾರಾಜಿಸ... « Previous Page 1 …109 110 111 112 113 … 205 Next Page » ಜಾಹೀರಾತು