ಮಕ್ಕಳು ಪಠ್ಯ ಪುಸ್ತಕದ ಜತೆ ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದಬೇಕು: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ(reporterkarnataka.com): ಗ್ರಂಥಾಲಯ ಸದ್ಬಳಕೆ ಮಾಡಿಕೊಳ್ಳಬೇಕೆಂದು ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಲಹೆ ನೀಡಿದ್ದಾರೆ. ಅವರು ಮಕ್ಕಳ ಗ್ರಂಥಾಲಯ,ಡಿಜಿಟಲ್ ಲೈಬ್ರರಿ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ಪಠ್ಯದ ಜತೆ ಸಾಧಕರ ಪುಸ್ತಕ ಓದಬೇಕು. ದಿನಪತ... ಡಿಸೆಂಬರ್ 5: ಚಿಂತಾಮಣಿ ವರದಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಡಲೆಕಾಯಿ ಜಾತ್ರೆ ಮಹೋತ್ಸವ ಚಿಂತಾಮಣಿ(reporterkarnataka.com): ಚಿಂತಾಮಣಿ ನಗರದ ಶ್ರೀ ವರದಾದ್ರಿ ಬೆಟ್ಟದ ಮೇಲೆ ನೆಲೆಗೊಂಡಿರುವ ಶ್ರೀ ವರದಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಡಿಸೆಂಬರ್ 5ರಂದು 85ನೇ ಹನುಮ ಜಯಂತಿ ಪ್ರಯುಕ್ತವಾಗಿ ಕಡಲೆಕಾಯಿ ಜಾತ್ರೆ ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 9 ಗಂಟೆಯಿಂದ 10 ಗಂಟೆವರೆಗೂ ಪಂಚಾಮೃತ... ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿ ದಾಸ್ತಾನು: ವೈದ್ಯಾಧಿಕಾರಿಗೆ ಜಿಲ್ಲಾ ನ್ಯಾಯಾಧೀಶರ ತರಾಟೆ ಮಂಡ್ಯ(reporter Karnataka.com): ಜಿಲ್ಲೆಯ ಕೆ. ಆರ್. ಪೇಟೆ ತಾಲೂಕು ಸಾರ್ವಜನಿಕರ ಆಸ್ಪತ್ರೆಗೆ ಜಿಲ್ಲಾ ನ್ಯಾಯದೀಶರಾದ ನಳಿನ ಕುಮಾರಿ ಅವರು ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಹೆರಿಗೆ, ಶಸ್ತ್ರ ಚಿಕಿತ್ಸೆ,ಆಸ್ಪತ್ರೆ ದಾಖಲಾತಿ ವಿಭಾಗ ಸ್ಥಳ ಪರಿಶೀಲನೆ ನಡೆಸಿದರು. ತುರ್ತು ವಿಭಾಗ ಘಟಕದಲ್ಲಿ ... ಮುಂದಿನ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಕ್ಕೆ ಆಶೀರ್ವಾದ ಮಾಡಿ: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮುಂದಿನ ಚುನಾವಣೆ ಜನರು ಪ್ರಾದೇಶಿಕ ಪಕ್ಷಕ್ಕೆ ಆಶೀರ್ವಾದ ಮಾಡಿ ಎಂದು ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಸ್ವಾಮಿ ಮನವಿ ಮಾಡಿದರು. ಪಟ್ಟಣದ ವಿವೇಕಾನಂದ ವೃತ್ತ ಬಳಿ ನಡೆದ ರಸಸಂಜೆ ಕಾ... ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಕುಡಿಯುವ ನೀರು ವ್ಯವಸ್ಥೆಗೆ ಸಹಾಯ ಹಸ್ತ: ಫೈಟರ್ ರವಿ ಸಂಕಲ್ಪ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಫೈಟರ್ ರವಿ ಅವರು ಶಿಕ್ಷಣದ ಜೊತೆಯಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಸಹಾಯಹಸ್ತ ನೀಡುವುದಾಗಿ ಹೇಳಿದ್ದಾರೆ. ಅವರು ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿಯ ವಿವಿಧ ಸರ್... ಜಂಗಮ ಸಮಾಜದ ಮಸ್ಕಿ ತಾಲೂಕು ಅಧ್ಯಕ್ಷರಾಗಿ ಘನ್ ಮಟ್ಟದಯ ಸಾಲಿಮಠ ಆಯ್ಕೆ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದ ಗಚ್ಚನ ಹಿರೇಮಠದಲ್ಲಿ ಬೇಡ ಜಂಗಮ ಸಮಾಜ ಹಾಗೂವಮಸ್ಕಿ ಕ್ಷೇತ್ರ ಸಮಾಜ ಬಾಂಧವರು ಬೇಡ ಜಂಗಮರು ಸಮಾಜ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಿಂದ ಬೇಡ ಜಂಗಮ ಹಿರಿಯರ... ನಾಡು ಕಟ್ಟುವ ಹೊಣೆ ಎಲ್ಲರದ್ದು: ಕನ್ನಡತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರದೀಪ್ ಕುಮಾರ್ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಬೆಂಗಳೂರು info.reporterkarnataka@gmail.com ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಸೊರಗುತ್ತಿದ್ದು, ಕನ್ನಡಿಗರು ಅಲ್ಪಸಂಖ್ಯಾತರಾಗುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಪ್ರದೀಪ್ ಕುಮಾರ್ ಕಳವಳ ವ್ಯಕ್ತಪಡಿಸಿದರು. ಎಂಜಿ ರಸ್ತೆಯಲ್ಲಿರುವ ಖಾಸಗಿ... ಕೂಡ್ಲಿಗಿ: ಸಮರ್ಪಕ ಸರಕಾರಿ ಬಸ್ ಸೌಲಭ್ಯ ಕಲ್ಪಿಸಲು ವಿದ್ಯಾರ್ಥಿಗಳ ಭಾರಿ ಪ್ರತಿಭಟನೆ: ಕಚೇರಿಗೆ ದಿಢೀರ್ ಮುತ್ತಿಗೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporter Karnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಘಟಕದಿಂದ. ಗ್ರಾಮೀಣ ಭಾಗಗಳಿಗೆ ಹಾಗೂ ಬಹುತೇಕ ವಿದ್ಯಾಭ್ಯಾಸಕ್ಕಾಗಿ ತೆರಳುವ ಮಾರ್ಗಕ್ಕೆ,ಸಮಯಕ್ಕೆ ಸರಿಯಾಗಿ ಸಂಪರ್ಕ ಕಲ್ಪಿಸುವಂತೆ ವಿ... ತಾಂತ್ರಿಕ ಪರೀಕ್ಷಾ ಮಂಡಳಿಯ ಎಡಿಎಫ್ ಟಿ ವಿಭಾಗದಲ್ಲಿ ರಾಜ್ಯದಲ್ಲೇ ಪ್ರಥಮ: ನಾಗಶ್ರೀ ಸುದೀಪ್ ಗೆ ಚಿನ್ನದ ಪದಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ಇಲಾಖೆಯ ತಾಂತ್ರಿಕ ಪರೀಕ್ಷಾ ಮಂಡಳಿಯ ಎಡಿಎಫ್ ಟಿ ವಿಭಾಗದಲ್ಲಿ ರಾಜ್ಯದಲ್ಲೆ ಪ್ರಥಮ ಸ್ಥಾನ ಪಡೆಯುವ ಮೂಲಕ ನಾಗಶ್ರೀ ಅವರು ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡು ಡಿಪ್ಲೊಮ ಪ್ರಮಾ... ಮೂಡಿಗೆರೆ ಬಿಳುಗುಳ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ: ನಯನಾ ಮೋಟಮ್ಮ ಚಾಲನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕು ಬಿಳುಗುಳ ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕೊಲ್ಲಿ ಬೈಲ್ ಸರ್ಕಲ್ ನಲ್ಲಿಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡು... « Previous Page 1 …111 112 113 114 115 … 214 Next Page » ಜಾಹೀರಾತು