ಹಗರಿಬೊಮ್ಮನಹಳ್ಳಿ: ಮಕ್ಕಳಲ್ಲಿ ಭರ್ಜರಿ ಭರವಸೆ ಮೂಡಿಸುತ್ತಿರುವ ಕಲಾ ಭಾರತಿ ನಾಟ್ಯ ಶಾಲೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಸಾಂಸ್ಕ್ರತಿಕ ಹಿನ್ನಲೆಯನ್ನ ಹೊದಿರುವ ಯುವ ಪೀಳಿಗೆಗೆ ಪಟ್ಟಣದಲ್ಲಿರುವ ಕಲಾಭಾರತಿ ಭರತ ನಾಟ್ಯ ಕಲಾ ಶಾಲೆ, ಬಾಳಿನ ಭರವಸೆಯನ್ನು ಹಾಗೂ ಉತ್ತಮ ಭವಿಷ್ಯವನ್ನು ಕಲ್ಪಿಸುತ್ತಿದೆ. ... ಭಾಗಮಂಡಲ: ತುಂಬಿ ಹರಿಯುತ್ತಿರುವ 30ಕ್ಕೂ ಅಧಿಕ ಜಲಪಾತಗಳು; ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಕೊಡಗು!! ಮಡಿಕೇರಿ(reporterkarnataka.com): ಕಳೆದ ಒಂದು ವಾರದಿಂದ ಮುಂಗಾರು ಚುರುಕುಗೊಂಡಿದ್ದು, ರಾಜ್ಯಾದ್ಯಂತ ಬಿರುಸಿನ ಮಳೆಯಾಗುತ್ತಿದೆ.ಕೊಡಗು ಜಿಲ್ಲೆಯ ಗಡಿಯಂಚಿನ ಗ್ರಾಮ ಕರಿಕೆ ದೇಶದಲ್ಲಿಯೇ ಜಲಪಾತಗಳ ಗ್ರಾಮ ಎಂಬ ಖ್ಯಾತಿಗೆ ಪಾತ್ರವಾಗಿದೆ. ಪ್ರವಾಸಿಗರು ಬಹು ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸುತ್ತಿದ್ದಾರೆ.... ಬೆಂಗಳೂರಿನಲ್ಲಿ ನೃತ್ಯ ಮತ್ತು ಈಜು ತರಗತಿಗಳಿಗೆ ಹೆಚ್ಚಿದ ಬೇಡಿಕೆ: ಜಸ್ಟ್ ಡಯಲ್ ಗ್ರಾಹಕರ ಒಳನೋಟಗಳು *ಎರಡನೇ ಸ್ತರದ ನಗರಗಳು ಮತ್ತು ಪಟ್ಟಣಗಳಲ್ಲಿ ಮೊದಲ ಸ್ತರಕ್ಕಿಂತ ಶೇ.35ರಷ್ಟು ಹೆಚ್ಚಿದ ಹವ್ಯಾಸ ತರಗತಿಗಳ ಹುಡುಕಾಟ *ದೇಶದಾದ್ಯಂತ ಪ್ರಭಾವ ಬೀರಿದ ನೃತ್ಯ ತರಗತಿಗಳ ಹುಡುಕಾಟ ಬೆಂಗಳೂರು(reporterkarnataka.com): ಈ ಬೇಸಿಗೆ ರಜೆಯಲ್ಲಿ ನೃತ್ಯ, ಭಾಷಾ ಕಲಿಕೆ ಮತ್ತು ಸಂಗೀತ ತರಗತಿಗಳಿಗೆ ಬೇಡ... Good News: ಮಹಿಳಾ ಸ್ವಸಹಾಯ ಸಂಘಗಳಿಗೆ ಸರಕಾರದಿಂದ ಬಡ್ಡಿ ರಹಿತ ಸಾಲ ಬೆಂಗಳೂರು(reporterkarnataka.com): ರಾಜ್ಯದಲ್ಲಿನ ಮಹಿಳಾ ಸ್ವಸಹಾಯ ಸಂಘಗಳಿಗೆ ಒಂದು ಲಕ್ಷದವರೆಗೆ ಬಡ್ಡಿರಹಿತ ಸಾಲ ನೀಡಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ಇಂದು ವಿಜಯನಗರ ನಗರದಲ್ಲಿ ಆಯೋಜಿಸಿದ್ದಂತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, 32... ಚುರುಕುಗೊಂಡ ಮುಂಗಾರು; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು(reporterkarnataka.com): ಕರಾವಳಿ ಜಿಲ್ಲೆಗಳಲ್ಲಿ ಜೂನ್ 23 ಹಾಗೂ 24ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡು ದಿನ 11.5 ಸೆಂ.ಮೀ.ನಿಂದ 20.4 ಸೆಂ.ಮೀವರೆಗೂ ಬಿರುಗಾಳಿ ಸಹಿತ ಬಿರುಸಿನ ಮಳೆ ಸುರಿಯಬಹುದು. ಜೂನ್ 21,22 ಹಾಗೂ 25ರಂದು 11.5 ಸೆಂ.ಮೀ.... ಜೂನ್ 27 ರಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ವೇಳಾಪಟ್ಟಿ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ ಬೆಂಗಳೂರು(reporterkarnataka.com): ಜೂನ್ 27 ರಿಂದ ಜು. 4 ರವರೆಗೆ ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಯಲಿದ್ದು ವೇಳಾಪಟ್ಟಿ ಪ್ರಕಟವಾಗಿವೆ. ಜೂನ್ 27-ವಿಜ್ಞಾನ, ರಾಜ್ಯಶಾಸ್ತ್ರ ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ ಜೂನ್ 28-ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು, ಇಂಗ... ಕನ್ನಡ ಸಮ್ಮೇಳನಗಳ ಸಂಘಟಕ ಮಹೇಶ್ ಬಾಬು ಸುರ್ವೆಗೆ ಗಡಿನಾಡ ಶಿರೋಮಣಿ ಪ್ರಶಸ್ತಿ ಪ್ರದಾನ ಬೆಳಗಾವಿ(reporterkarnataka.com):ಕನ್ನಡ ಎಂದರೆ ಕೇವಲ ವರ್ಣಮಾಲೆಯಲ್ಲ, ಅದು ಕರುನಾಡ ನೆಲ, ಜಲ, ಜನ, ಬದುಕು, ಸಾಹಿತ್ಯ, ಸಂಸ್ಕೃತಿ, ಕಲೆ, ಸಂಗೀತ ಎಲ್ಲವನ್ನೂ ಒಳಗೊಂಡಿದೆ ಎಂದು ಶ್ರೀಮದ್ ರಂಭಾಪುರಿ ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದರು ಬಾಳೆಹೊನ್ನೂರು ಹೇಳ... ಐಗಳ ಮಲ್ಲಾಪುರ; ಸಮರ್ಪಕವಾಗಿ ನೀರು ಪೂರೈಸದಿದ್ದಲ್ಲಿ ಗ್ರಾಪಂ ಗೆ ಬೀಗ: ಎಐಕೆಎಸ್ ಎಚ್ಚರಿಕೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು, ಚೌಡಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಗಳ ಮಲ್ಲಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ಸಮರ್ಪಕವಾಗಿ ಕುಡಿಯಲು ನೀರು ಪೂರೈಸಬೇಕೆಂದು ಅಖಿಲ ಭಾರತ ಕಿಸಾನ್ ಸಭಾ ನೇತೃತ್ವದಲ್ಲಿ ಗ್... ಬಿಹಾರದ ಕಿಶನ್ ಗಂಜ್ನಲ್ಲಿ ಕಾಫಿನಾಡು ಚಿಕ್ಕಮಗಳೂರಿನ ಯೋಧನ ಮೃತದೇಹ ಪತ್ತೆ ಸಂತೋಷ್ ಅತ್ರಿಗೆರೆ ಚಿಕ್ಕಮಗಳೂರು info.reporterkarnataka@gmail.com ರಜೆಗೆ ಮನೆಗೆ ಬಂದಿದ್ದ ತಾಲೂಕಿನ ಖಾಂಡ್ಯ ಸಮೀಪದ ಮಸಿಗದ್ದೆ ಗ್ರಾಮದ ಯೋಧ ಗಣೇಶ್ ಮೃತದೇಹ ಬಿಹಾರದ ಕಿಶನ್ ಗಂಜ್ನಲ್ಲಿ ಪತ್ತೆಯಾಗಿದೆ. ಮೃತ ಯೋಧ ಗಣೇಶ್ 15 ದಿನದ ಹಿಂದೆ ರಜೆ ಹಾಕಿ ಊರಿಗೆ ಬಂದಿದ್ದರು. 12ನೇ ತಾರೀಖು ... ಯಾವುದೇ ಕಾರಣಕ್ಕೂ ವಿಳಂಬ ಇಲ್ಲ, ಶೀಘ್ರದಲ್ಲೇ ಲೋಕಾಯುಕ್ತರ ನೇಮಕ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ಮೈಸೂರು(reporterkarnataka.com): ಲೋಕಾಯುಕ್ತರ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ಲೋಕಾಯುಕ್ತ ಸಂಸ್ಥೆಗೆ ಲೋಕಾಯುಕ್ತರನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಬುಧವಾರ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದ... « Previous Page 1 …117 118 119 120 121 … 209 Next Page » ಜಾಹೀರಾತು