ಬಿಡದಿ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಭೇಟಿ ಬೆಂಗಳೂರು(reporterkarnataka.com): ಬಿಡದಿಯಲ್ಲಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಸ್ವಚ್ಛತೆ ಜತೆಗೆ ನಿರ್ವಹಣೆಗೂ ಆದ್ಯತೆ ನೀಡುವ ದೃಷ್ಟಿಯಿಂದ ಬಿಬಿಎಂಪಿ ಹಾಗೂ ಇಂಧನ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆಯಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಮಂಗಳವ... Kalburgi | ಛಲವಾದಿ ನಾರಾಯಣಸ್ವಾಮಿಯ ಗಡಿಪಾರು ಮಾಡಿ: ಕಾಂಗ್ರೆಸ್ ಮುಖಂಡ ಕಟ್ಟಿಮನಿ ಆಗ್ರಹ ಶಿವು ರಾಠೋಡ್ ಹುಣಸಗಿ ಕಲಬುರಗಿ info.reporterkarnataka@gmail.com ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವಾಚ್ಯ ಶಬ್ದದಿಂದ ನಿಂದನೆ ಮಾಡಿದ್ದಾರೆ. ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಿ ಬಂಧಿಸಿ ಗಡಿಪಾರು ಮಾಡಬೇಕೆಂದು ಕಾಂಗ್... ಪ್ರಧಾನ ಮಂತ್ರಿ 15 ಅಂಶಗಳ ಕಾರ್ಯಕ್ರಮ ಸಮಿತಿಗೆ ಸದಸ್ಯರಾಗಿ ಶಬ್ಬೀರ್ ಅಹ್ಮದ್ ಪಾಷಾ ನೇಮಕ ಶ್ರೀನಿವಾಸಪುರ(reporterkarnataka.com): ಕೋಲಾರ ಜಿಲ್ಲೆಯ ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಸಮಿತಿಗೆ ಶ್ರೀನಿವಾಸಪುರದ ಶಬ್ಬೀರ್ ಅಹ್ಮದ್ ಪಾಷಾ ಅವರನ್ನು ಕರ್ನಾಟಕ ಸರ್ಕಾರ ಸದಸ್ಯರಾಗಿ ನೇಮಕ ಮಾಡಿದೆ. ಸಮಾಜಸೇವೆ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಶಬ್... ಸಿಸಿಆರ್ಟಿ ಸ್ಕಾಲರ್ಶಿಪ್ಗೆ ಪುತ್ತೂರು ನೃತ್ಯೋಪಾಸನಾ ಕಲಾ ಅಕಾಡೆಮಿ ವಿದ್ಯಾರ್ಥಿ ತೇಜಸ್ವಿರಾಜ್ ಆಯ್ಕೆ: ಕರಾವಳಿಯಿಂದ ಭರತನಾಟ್ಯ ವಿಭಾಗದ... ಪುತ್ತೂರು(reporterkarnataka.com): ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ವಿವಿಧ ಸಾಂಸ್ಕೃತಿಕ ಕ್ಷೇತ್ರಗಳ ಯುವ ಕಲಾವಿದರಿಗೆ ನೀಡುವ ಸಿಸಿಆರ್ಟಿ (ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ)2022-23ನೇ ಸಾಲಿನ ಸ್ಕಾಲರ್ಶಿಪ್ಗೆ ಭರತನಾಟ್ಯ ವಿಭಾಗದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮ... Bangalore | ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 15 ಅಂಶಗಳ ಕ್ರಿಯಾ ಯೋಜನೆ: ಸಂಸದ ತೇಜಸ್ವೀ ಸೂರ್ಯ ಪ್ರಸ್ತಾಪ ಬೆಂಗಳೂರು(reporterkarnataka.com): ಬೆಂಗಳೂರಿನ ಹೆಚ್ಚುತ್ತಿರುವ ಮೂಲಭೂತಸೌಕರ್ಯ ಮತ್ತು ಸಂಚಾರ ಸವಾಲುಗಳನ್ನು ನಿಭಾಯಿಸಲು ತ ಸಂಸದ ತೇಜಸ್ವಿ ಸೂರ್ಯ ಅವರು, ನಗರದ ಆಡಳಿತ, ಸಂಚಾರ ನಿರ್ವಹಣೆ ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳನ್ನು ಆಧುನೀಕರಿಸಲು 15 ಅಂಶಗಳ ಸಮಗ್ರ ಕಾರ್ಯಸೂಚಿಯನ್ನು ಪ್ರಸ... ಕೂಡ್ಲಿಗಿ: ಬಂಡಿ ಓಟದ ಸ್ಪರ್ಧೆ; ಆಂಧ್ರ ಅನಂತಪುರದ ಅಗಸ್ತ್ಯ ಹಾಗೂ ಭೀರಗೆ ಪ್ರಥಮ ಸ್ಥಾನ; ಕೂಡ್ಲಿಗಿಯ ಜಾಕಿ ಜೋಡೆತ್ತು ದ್ವಿತೀಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದಲ್ಲಿ ರೈತರಿಂದ ರೈತರಿಗಾಗಿ ರೈತರಿಗೋಸ್ಕರ ಘೋಷ ವಾಕ್ಯದಡಿ ಶ್ರೀಊರಮ್ಮ ದೇವಿ ಜಾತ್ರೆ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ರೈತರ ಜೋಡಿ ಬೇಸಾಯ ಎತ್ತಿನ ಬಂಡಿ ಓಟ ರಾಜ್ಯ ಮಟ್ಟದ ಸ... ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ ಹರ್ಷ ಮೇಲ್ವಿನ್ ಲಾಸ್ರದೋ ಆಯ್ಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ನಿಯಮಿತದ ನಿರ್ದೇಶಕರಾಗಿ ಹರ್ಷ ಮೇಲ್ವಿನ್ ಲಸ್ರಾದೋ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಹಜ್ ಹಾಗೂ ವಖ್ಫ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಂ ಜ... ಮಸ್ಕಿ: ಗಚ್ಚಿನ ಮಠದಲ್ಲಿ ಪಕ್ಷಿಗಳಿಗೆ ನೀರಿನ ಅರವಟಿಗೆ ಕಾರ್ಯಕ್ರಮ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ info.reporterkarnataka@gmail.com ಪ್ರಕೃತಿ ಫೌಂಡೇಶನ್ ಹಾಗೂ ಜಗದ್ಗುರು ರೇಣುಕಾಚಾರ್ಯ ಯುವ ಘಟಕ ವತಿಯಿಂದ ಕುಟುಂಬ ದಿನಾಚರಣೆ ಪ್ರಯುಕ್ತ ಪಕ್ಷಿಗಳಿಗೆ ನೀರಿನ ಅರವಟಿಗೆ ಕಾರ್ಯಕ್ರಮ ನಡೆಯಿತು. ಗಚ್ಚಿನ ಮಠದಲ್ಲಿ ಮರಗಳಿಗೆ ಮಣ್ಣಿನ ಮಡಕೆ... ಮಸ್ಕಿ ಪ್ರಗತಿ ಪರಿಶೀಲಿನಾ ಸಭೆ: ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡು ಶಾಸಕ ಬಸನಗೌಡ ತೂರುವಿಹಾಳ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕು ವಾಲ್ಮೀಕಿ ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಸ್ಕಿ ಶಾಸಕ ಬಸನಗೌಡ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್... ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಪ್ರತಿಮೆ ಅನಾವರಣ ಬೆಂಗಳೂರು(reporterkarnataka.com): ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಾಂತಲಾ ಸಿಲ್ಕ್ಸ್ ಮುಂಭಾಗದಲ್ಲಿ ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಪ್ರತಿಮೆ ಅನಾವರಣ ಮತ್ತು ವೃತ್ತ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾ... « Previous Page 1 …10 11 12 13 14 … 188 Next Page » ಜಾಹೀರಾತು