ಶಿರನಾಳ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ ಸ್ವಾತಂತ್ರ್ಯಅಮೃತ ಮಹೋತ್ಸವ ವಿಜಯಪುರ(reporterkarnataka.com):ವಿಜಯಪುರ ತಾಲೂಕಿನ ನಾಗಠಾಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಶಿರನಾಳ ಕೋಕರೇನದೊಡ್ಡಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯಅಮೃತ ಮಹೋತ್ಸವ ಆಚರಿಸಲಾಯಿತು. ಶಾಸಕ ಡಾ.ದೇವಾನಂದ ಫೂಲಸಿಂಗ ಚವ್ಹಾಣ ಧ್ವಜಾರೋಹಣ ನೆರವ... ಕೂಡ್ಲಿಗಿ: ಗ್ರಾಮದೇವತೆ ಶ್ರೀಊರಮ್ಮ ದೇವಿ ದೇವಸ್ಥಾನದ ನೂತನ ಕಟ್ಟಡಕ್ಕೆ ಭೂಮಿ ಪೂಜೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿಯ ಗ್ರಾಮ ದೇವತೆಯಾದ ಶ್ರೀ ಊರಮ್ಮ ದೇವಿ ದೇವಸ್ಥಾನದ ನೂತನ ಕಟ್ಟಡದ ಭೂಮಿ ಪೂಜೆ ಜರುಗಿತು. 2 ಕೋಟಿ ರೂ.ಅಧಿಕ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ, ಶ್ರೀಊರಮ್ಮ ದೇವಿ ದೇವಸ್ಥಾನ ನಿರ... 3 ವರ್ಷದಲ್ಲಿ 36 ಸಾವಿರ ಕಿಮೀ ಸೈಕಲ್ ತುಳಿದ ಮಾಜಿ ಯೋಧ!: ಕೊಟ್ಟಿಗೆಹಾರದಲ್ಲಿ ಮಲೆನಾಡಿಗರ ಜತೆ ಸಂಭ್ರಮ!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಇಡೀ ದೇಶವೇ ಹರ್ ಘರ್ ತಿರಂಗಾ ಅಭಿಯಾನದ ಮೂಲಕ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸುಮಧುರ ಘಳಿಗೆಯ ಆಚರಣೆಯಲ್ಲಿ ಖುಷಿಯಲ್ಲಿದೆ. ದೇಶವಾಸಿ ಪ್ರತಿಯೊಬ್ಬರು ಮನೆ-ಅಂಗಡಿ-ಆಟೋ-ಬೈಕ್ಗಳ ಮೇಲೆ ಭಾರತದ ಬಾವುಟ ರಾರಾಜಿಸ... ಕೂಡ್ಲಿಗಿ: ರಕ್ಷಾಬಂಧನ ಹಬ್ಬ ಆಚರಿಸಿದ ಸಹೋದರ ಸಹೋದರಿಯರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ನೂಲು ಹುಣ್ಣಿಮೆ ಪ್ರಯುಕ್ತ ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಸೇರಿದಂತೆ, ತಾಲೂಕಿನಾದ್ಯಂತ ರಕ್ಷಾಬಂಧನ ಹಬ್ಬ ಆಚರಿಸಲಾಯಿತು. ಸಹೋದರ ರಿಗೆ ಸಹೋದರಿಯರು ರಾಖಿ ಕಟ್ಟುವ ಮೂಲಕ ಮತ್ತು ಸಿಹಿತಿಸಿ ಶುಭ ಹಾರೈಸುವ ಮ... ಸಂಪಾಜೆ: ಮಳೆ, ಪ್ರವಾಹದ ನಡುವೆ ಕುಡಿಯುವ ನೀರಿಗೆ ತತ್ವಾರ; ಗ್ರಾಮಸ್ಥರ ಆಕ್ರೋಶ ಸುಳ್ಯ(reporterkarnataka.com): ಭಾರೀ ಮಳೆ, ಪ್ರವಾಹ ಹಾಗೂ ಭೂಕುಸಿತ ಕಂಡ ಸಂಪಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಯನಾಡು, ಚೆಡಾವು, ಚಿಟ್ಟೆಕಾನ, ಮಂಗಳಪಾರೆ ಗ್ರಾಮಗಳಲ್ಲಿ ಕುಡಿಯುವ ನೀರಿಲ್ಲದೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಈ ಪ್ರದೇಶದಲ್ಲಿ ಕಳೆದ 15 ದಿನಗಳಿಂದ ನೀರು ಸರಬರಾಜು ಸ್ಥಗಿತಗ... ಸೋಮವಾರಪೇಟೆ ಪುಷ್ಪಗಿರಿ ಬೆಟ್ಟದ ತಪ್ಪಲಿನಲ್ಲಿ ಭಾರಿ ಭೂಕುಸಿತ: ಸುರಕ್ಷಿತ ಸ್ಥಳಕ್ಕೆ ತೆರಳಲು ಸ್ಥಳೀಯರಿಗೆ ಸೂಚನೆ ಸೋಮಾರಪೇಟೆ(reporterkarnataka.com): ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು, ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ಬೆಟ್ಟದ ತಪ್ಪಲಿನಲ್ಲಿರುವ ಹರಪಲ್ಲಿ ಗ್ರಾಮದಲ್ಲಿ ಭಾರಿ ಭೂಕುಸಿತ ಉಂಟಾಗಿದೆ. ಸ್ಥಳೀಯ ನಿವಾಸಿಗಳು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಸೂಚಿಸಿದೆ. ... ಕೂಡ್ಲಿಗಿಯಲ್ಲಿ ಆ.20ರಂದು ಪತ್ರಿಕಾ ದಿನಾಚರಣೆ: ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದ ಉಜ್ಜಿನಿ ಜಗದ್ಗುರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯಗರ info.reporterkarnataka@gmail.com ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ಆ.20ರಂದು ಜರುಗಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉಜ್ಜಿನಿ ಜಗದ್ಗುರು ಗಳು ಬಿಡುಗಡೆ ಮಾಡಿದರು. ಕೋಲಾರ ಜಿಲ್ಲೆಯಲ್ಲಿ 250 ಹೆಕ್ಟೇರ್ ತೋಟಗಾರಿಕೆ ಮತ್ತು ಕೃಷಿ ಬೆಳೆ ನಷ್ಟ: ಸಚಿವ ಮುನಿರತ್ನ ಪರಿಹಾರದ ಭರವಸೆ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ರೈತರ ಬೆಳೆಗಳಾದ ರಾಗಿ, ಹೂಕೋಸು ಹಾಗೂ ಟೊಮೊಟೋ ಬೆಳೆಗಳಿಗೆ ತೀವ್ರ ಹಾನಿಯಾಗಿದ್ದು , ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚ... ಶನಿವಾರಸಂತೆ ಹಾಗೂ ಗೌಡಳ್ಳಿ ಗ್ರಾಮ ಪಂಚಾಯಿತಿ: ಖಾಸಗಿ ಆಸ್ಪತ್ರೆಯಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಕರವೇ ವಿರೋಧ; ಯಾಕೆ ಓದಿ ನೋಡಿ ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹಾಗೂ ಗೌಡಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಣ್ಣಿನ ಶಿಬಿರ ನಡೆಯುತ್ತಿರುವುದು ಸ್ವಾಗತಾರ್ಹ. ಆದರೆ ಖಾಸಗಿ ಆಸ್ಪತ್ರೆಯಿಂದ ಕಣ್ಣಿನ ಚಿಕಿತ್ಸೆ ನಡೆಸುವುದಕ್ಕೆ ತಮ್ಮ ವಿರೋಧ ಇರುವುದಾಗಿ ಕರವೇ ಹೇಳಿದೆ. ಶಸ್ತ್ರ... ಅನ್ನಭಾಗ್ಯದ ಅಕ್ಕಿ ಅನ್ಯರ ಪಾಲು!: ಬಡವರ ಕೂಳಿಗೂ ಆಗಾಗ ಕನ್ನ: 2050 ಕೆಜಿ ಅಕ್ರಮ ಪಡಿತರ ವಶ ಕುಂದಾಪುರ(reporterkarnataka.com): ಬಡವರಿಗೆ ಸರಕಾರ ನೀಡುವ ಅನ್ನಭಾಗ್ಯದ ಅಕ್ಕಿಯನ್ನು ಆಗಾಗ ಅಕ್ರಮ ಸಾಗಾಟ ಮಾಡಿದ ವಿಷಯವನ್ನು ನಾವು ಆಗಾಗ ಕೇಳುತ್ತಿರುತ್ತೇವೆ. ಇದೀಗ ಕುಂದಾಪುರ ತಾಲೂಕಿನಲ್ಲಿ ಇಂತಹದ್ದೊಂದು ಅಕ್ರಮ ದಾಸ್ತಾನು ಬೆಳಕಿಗೆ ಬಂದಿದೆ. ಇಲ್ಲಿನ ತಲ್ಲೂರು ನೇರಳಕಟ್ಟೆಯ ಮನೆಯೊಂದಕ್ಕೆ ಕುಂ... « Previous Page 1 …118 119 120 121 122 … 214 Next Page » ಜಾಹೀರಾತು