ಇಂದಿನಿಂದ ಮೇ 3ರವರೆಗೆ ʼಖೇಲೋ ಇಂಡಿಯಾ ಗೇಮ್ಸ್ʼ : ಕ್ರೀಡಾಪಟುಗಳ ʼಬೆಂಗಳೂರು ದರ್ಶನʼಕ್ಕೆ ವಿಶೇಷ ಬಸ್ ವ್ಯವಸ್ಥೆ ಬೆಂಗಳೂರು(reporterkarnataka.com): ನಗರದಲ್ಲಿ ಇಂದಿನಿಂದ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್-2021 ಶುರುವಾಗಲಿದ್ದು, ಬೆಂಗಳೂರಿಗೆ ಬರುವ ಕ್ರೀಡಾಪಟುಗಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ನಗರಕ್ಕೆ ಆಗಮಿಸುವ ಕ್ರೀಡಾಪಟುಗಳಿಗೆ ಬಿಎಂಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿದ್ದು, ಬೆಂಗಳೂರು ... ಬ್ಯಾಂಕ್ ಗ್ರಾಹಕರೇ ಗಮನಿಸಿ, ಮೇ ತಿಂಗಳಲ್ಲಿ ಇದೆ ಸಾಲು ಸಾಲು ರಜೆ!: 13 ದಿನ ಇಲ್ಲ ವ್ಯವಹಾರ!! ಹೊಸದಿಲ್ಲಿ(reporterkarnataka.com): ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮೇ 2022 ರಲ್ಲಿ ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೇ ತಿಂಗಳ ಆರಂಭದಲ್ಲೇ 4 ದಿನ ರಜೆ ಇದೆ. ನಂತರ ಇಡೀ ತಿಂಗಳಲ್ಲಿ 10 ದಿನ ರಜೆ ಇದೆ. ಒಟ್ಟಿನಲ್ಲಿ 13 ದಿನ ಯಾವುದೇ ವ್ಯವಹಾರ ಇರುವುದಿಲ್ಲ. ... ಅಜಾನ್ ವಿವಾದ: ಬೆಂಗಳೂರಿನ 300 ಮಸೀದಿಗಳಿಗೆ ಪೊಲೀಸರಿಂದ ನೋಟಿಸ್ ಬೆಂಗಳೂರು(reporterkarnataka.com) : ಪ್ರಾರ್ಥನಾ ಮಂದಿರಗಳ ಮೇಲೆ ಧ್ವನಿವರ್ಧಕ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 300 ಮಸೀದಿಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ದೇವಸ್ಥಾನಗಳಿಗೆ ನೋಟಿಸ್ ನೀಡಿದ ಬೆನ್ನಲ್ಲೇ ಪೊಲೀಸರು 300 ಮಸೀದಿಗಳಿಗೆ ನೋಟಿಸ್ ನೀಡಿದ್ದಾರೆ. ಅಜಾನ್ ಕೂಗುವ ವೇಳೆ ಹೆಚ... ರಾಜ್ಯದಲ್ಲಿ ಇನ್ನೂ 2 ದಿನ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ: ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು( reporterkarnataka.com) : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾ... ಬೆಂಗಳೂರಲ್ಲಿ BA.10, BA.2,12 ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆ; ಮತ್ತೆ ಮಾಸ್ಕ್ ಗೆ ಮೊರೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮತ್ತೆ ಕೊರೊನಾ ಹಾವಳಿ ತಲೆ ಎತ್ತುವ ಮುನ್ಸೂಚನೆಗಳಿವೆ. ಬೆಂಗಳೂರಿನಲ್ಲಿ ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದೆ. ರಾಜಧಾನಿಯಲ್ಲಿ ಬಿಎ.10, ಬಿಎ.2, 12 ಹೊಸ ವೈರಸ್ ಪತ್ತೆಯಾಗಿದೆ ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯ... ಬೆಂಗಳೂರು: ಸೆಮಿಕಾನ್ ಇಂಡಿಯಾ 2022 ಸಮ್ಮೇಳನ; ಏ. 29ರಂದು ಪ್ರಧಾನಿ ಮೋದಿ ಉದ್ಘಾಟನೆ ಬೆಂಗಳೂರು(reporterkarnataka.com): ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಆಶ್ರಯದಲ್ಲಿ 'ಸೆಮಿಕಾನ್ ಇಂಡಿಯಾ 2022' ಮೂರು ದಿನಗಳ ಸಮ್ಮೇಳನ ಬೆಂಗಳೂರಿನ ಐಟಿಸಿ ಗಾರ್ಡೇನಿಯಾದಲ್ಲಿ ಏ. 29ರಿಂದ ಮೇ 1ರವರೆಗೆ ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಬೆಳಗ್ಗೆ 1... ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 2 ಮಂದಿ ಸ್ಥಳದಲ್ಲೇ ಸಾವು; ಓರ್ವ ಗಂಭೀರ ಸುರತ್ಕಲ್(reporterkarnataka.com): ಓಮ್ನಿ ಕಾರು ಹಾಗೂ ಖಾಸಗಿ ಎಕ್ಸ್ ಪ್ರೆಸ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರ... ವಿದ್ಯುತ್ ಕಳ್ಳತನ: ಮಾಹಿತಿ ನೀಡಲು ಸೆಸ್ಕ್ ಜಾಗೃತದಳ ಪ್ರಭಾರ ಪೊಲೀಸ್ ಅಧೀಕ್ಷಕರ ಮನವಿ ಮಡಿಕೇರಿ(reporterkarnataka.com): ವಿದ್ಯುತ್ ಕಳ್ಳತನವು ವಿದ್ಯುಚ್ಛಕ್ತಿ ಕಾಯ್ದೆಯಡಿಯಲ್ಲಿ ಕ್ರಿಮಿನಲ್ ಸ್ವರೂಪದ ಶಿಕ್ಷಾರ್ಹ ಅಪರಾಧವಾಗಿದೆ. ವಿದ್ಯುತ್ ಕಳ್ಳತನ ಮಾಡುವವರ ವಿರುದ್ದ ಪ್ರಕರಣ ದಾಖಲಿಸಲಾಗುವುದು. ವಿದ್ಯುತ್ ಕಳ್ಳತನದ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಕೊಡಗು ಜಿಲ್ಲಾ ವ್ಯಾಪ್ತ... ಆರೋಗ್ಯ ಇಲಾಖೆಯಲ್ಲಿ ಗುಣಾತ್ಮಕ ಬೆಳವಣಿಗೆ: ಇನ್ಮುಂದೆ ಹಾಜರಾತಿ ಆಧರಿಸಿ ವೇತನ ಜಾರಿ ಬೆಂಗಳೂರು(reporterkarnataka.com): ರಾಜ್ಯದ ಅರೋಗ್ಯ ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕ... ಕೊಪ್ಪಳ: ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಭೇಟಿ ಕೊಪ್ಪಳ(reporterkarnatata.com): ಕುಕುನೂರು ತಾಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು. ಸಂಸದ ಸಂಗಣ್ಣ ಕರಡಿ, ಸಚಿವ ಹಾಲಪ್ಪ ಆಚಾರ್, ಸಿ.ಎಚ್. ಪೊಲೀಸ್ ಪಾಟೀಲ್, ... « Previous Page 1 …127 128 129 130 131 … 214 Next Page » ಜಾಹೀರಾತು