ಬೀಳುತ್ತಿವೆ ವನ್ಯಜೀವಿಗಳ ಮೃತದೇಹಗಳು: ಕರಡಿ ಧಾಮ ದಾಖಲೆಗೆ ಮಾತ್ರ; ಅರಣ್ಯ ಇಲಾಖೆ ಜೀವಂತ ಹೆಣವಾಗುತ್ತಿದೆ!! ವಿ.ಜಿ. ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಬೃಹತ್ ಅರಣ್ಯ ಸಂಪತ್ತನ್ನ ಹೊಂದಿದೆ. ಸಸ್ಯ ಹಾಗೂ ಜೀವ ವನ್ಯ ಸಂಪತ್ತು ಹೇರಳವಾಗಿದೆ. ಆದರೆ ಸಂಪತ್ತಿಗೆ ಸೂಕ್ತ ಸಂರಕ್ಷಣೆ ಮಾಡುತ್ತಿಲ್ಲ ಎಂಬ ಕೊರಗು ಪರಿಸರವಾದಿಗಳದ್ದಾಗಿದೆ. ಸ... 7 ತಾಸಿನಲ್ಲಿ 2 ಟ್ರಾಲಿಯಲ್ಲಿ 28 ಟನ್ ಕಬ್ಬು ಹೇರಿದ ಯುವಕ!: ಅನೀಲ್ ಕಾಬು ಜಾಧವ ಹೊಸ ದಾಖಲೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಬರಮಖೋಡಿ ಗ್ರಾಮದ ಅನೀಲ್ ಕಾಬು ಜಾಧವ ಎಂಬ ಯುವಕ, ತಾನೊಬ್ಬನೇ ಕೇವಲ 7 ತಾಸಿನಲ್ಲಿ 2 ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸುಮಾರು 28 ಟನ್ ಕಬ್ಬು ಹೇರಿ ಎಲ್ಲರು ಹುಬ್ಬೇರಿಸುವಂತೆ ಮಾಡಿದ್ದಾನೆ. ಹೌದು, ಈ ಹಿಂದೆ ಇದೇ ... ಸಮರ್ಪಕವಾಗಿ ಮಾಸಾಶನ ನೀಡಿ: ಕೂಡ್ಲಿಗಿಯಲ್ಲಿ ಸರಕಾರಕ್ಕೆ ವಿಮುಕ್ತ ದೇವದಾಸಿಯರ ಹಕ್ಕೊತ್ತಾಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನ ವಿಮುಕ್ತ ದೇವದಾಸಿ ಮಹಿಳೆಯರು,ತಮಗೆ ಸಮರ್ಪಕವಾಗಿ ಮಾಸಾಶನ ಮಂಜೂರು ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಅವರು ಎಐಟಿಯುಸ... ಎಸ್ ಟಿ ಮೀಸಲಾತಿಗೆ ಸರಕಾರದ ಮೀನಮೇಷ: ತಳವಾರ ಸಮುದಾಯ ಆಕ್ರೋಶ; ಕಲಬುರ್ಗಿ ಚಲೋ ಎಚ್ಚರಿಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ತಳವಾರ್ ಹಾಗೂ ಪರಿವಾರ ಸಮುದಾಯಗಳು ಎಸ್ ಟಿ ಮೀಸಲಾತಿಗಾಗಿ ಸುಮಾರು 40 ವರ್ಷಗಳಿಂದ ಹೋರಾಟ ಮಾಡುತ್ತಲೇ ಬರುತ್ತಿದೆ. ಆದರೆ ಸರಕಾರ ಮಾತ್ರ ತಳವಾರ ಹಾಗೂ ಪರಿವಾರ ಸಮುದಾಯದವರ ಜೊತೆ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ ಎಂದು ಸಮಾಜದ ಮು... ಸರಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ: ಕೆ. ಆರ್. ಪೇಟೆಯಲ್ಲಿ ರೈತ ಸಂಘದಿಂದ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಆರಂಭ ರಾಜೇಶ್ವರಿ ಗೌಡ ನಾಗಮಂಗಲ ಮಂಡ್ಯ info.reporterkarnataka@gmail.com ಕೃಷ್ಣರಾಜಪೇಟೆ ತಾಲೂಕು ಆಡಳಿತದ ಜನವಿರೋಧಿ ನೀತಿ, ಸರ್ಕಾರಿ ಕಚೇರಿಗಳಲ್ಲಿ ಮುಗಿಲು ಮುಟ್ಟಿರುವ ಭ್ರಷ್ಟಾಚಾರವನ್ನು ವಿರೋಧಿಸಿ ರಾಜ್ಯ ರೈತ ಸಂಘದಿಂದ ತಮಟೆ ಚಳವಳಿ ಮೂಲಕ ಮಿನಿ ವಿಧಾನಸೌಧ ಎದುರು ಅನಿರ್ದಿಷ್ಟ ಧರಣಿ ಸತ್ಯಾಗ... ಆರ್ ಜೆ ರಚನಾ ಇನ್ನಿಲ್ಲ: ಪಟ ಪಟ ಮಾತಿನ ಮೂಲಕ ಜನರ ಮನ ಗೆದ್ದಿದ್ದ ಮಾತಿನ ಮಲ್ಲಿ ಮಂಗಳೂರು(reporterkarnataka.com): ರೇಡಿಯೋ ಮಿರ್ಚಿಯಲ್ಲಿ ಹಲವು ವರ್ಷ ರೆಡಿಯೋ ಜಾಕಿಯಾಗಿ ಎಫ್ ಎಂ ಪ್ರಿಯರಿಗೆ ಚಿರಪರಿಚಿತರಾಗಿದ್ದ ಆರ್ ಜೆ ರಚನಾ(39) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 'ಮಾತಿನ ಮಲ್ಲಿ' ಎಂದೇ ಖ್ಯಾತರಾಗಿದ್ದ ರಚನಾ ಅವರು ಮಾತಿನ ಮೂಲಕವೇ ಯುವ ಜನರ ಮನಸ್ಸು ಗೆದ್ದಿದ್ದ... ವಿವಾದಿತ ಹೇಳಿಕೆ ಕುರಿತು ಈಶ್ವರಪ್ಪರ ಕರೆಸಿ ಛೀಮಾರಿ ಹಾಕುವೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹೊಸದಿಲ್ಲಿ(reporterkarnataka.com): ರಾಷ್ಟ್ರಧ್ವಜದ ಬದಲಿಗೆ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು ಎಂದು ವಿವಾದಿತ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಕರೆಸಿ ಛೀಮಾರಿ ಹಾಕುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಇಂಡಿಯಾ ಟ... ಕೂಡ್ಲಿಗಿ: ವಿಶ್ವ ಸಾಮಾಜಿಕ ನ್ಯಾಯದಿನ; ತೃತೀಯ ಲಿಂಗಿ, ಸಾರ್ವಜನಿಕರಿಗೆ ಕಾನೂನು ಅರಿವು ನೆರವು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ನ್ಯಾಯಾಲಯದಲ್ಲಿ, ಫೆ21ರಂದು ಕೂಡ್ಲಿಗಿ ನ್ಯಾಯಾಲಯ ಇಲಾಖೆ, ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ ಹಾಗೂ ತಾಲೂಕಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ.ವಿಶ... ರಾಜ್ಯದಲ್ಲಿ ಗುಪ್ತಚರ ವ್ಯವಸ್ಥೆ ಸಂಪೂರ್ಣ ವಿಫಲ: ಮಾಜಿ ಸಿಎಂ ಕುಮಾರಸ್ವಾಮಿ ಗರಂ ಬೆಂಗಳೂರು(reporterkarnataka.com): ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಗುಪ್ತಚರ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದ ಬ... Good News: ಭಾರತೀಯ ರೈಲ್ವೆ ಇನ್ಮುಂದೆ ನಿಮ್ಮ ಮನೆ ಬಾಗಿಲಿಗೇ ತಲುಪಿಸಲಿದೆ ಪಾರ್ಸೆಲ್ ! ಹೊಸದಿಲ್ಲಿ(reporterkarnataka.com): ಭಾರತೀಯ ರೈಲ್ವೆ ಅಂದರೆ ಅದು ಜನಸಾಮಾನ್ಯರ ಜೀವನದ ಅವಿಭಾಜ್ಯ ಅಂಗ. ಇಲ್ಲಿ ಜನರು ಕೇವಲ ಓಡಾಟ ನಡೆಸುವುದು ಮಾತ್ರವಲ್ಲದೆ, ಅನೇಕ ವಸ್ತುಗಳ ಪಾರ್ಸೆಲ್ಗಳನ್ನು ಮಾಡುತ್ತಾರೆ. ಈ ರೀತಿ ರೈಲ್ವೆಯಲ್ಲಿ ಕಳುಹಿಸಲಾಗುತ್ತಿದ್ದ ಪಾರ್ಸೆಲ್ಗಳನ್ನು ರೈಲು ನಿಲ್ದಾಣಕ್... « Previous Page 1 …128 129 130 131 132 … 205 Next Page » ಜಾಹೀರಾತು