ಮುಂದಿನ ವಾರ 2 ದಿನ ಮಾತ್ರ ಬ್ಯಾಂಕ್ ಸೇವೆ: 27ರಿಂದ 29ರವರೆಗೆ ಮುಷ್ಕರ; ಮಿಕ್ಕಿದ್ದೇನು? ಮುಂದಕ್ಕೆ ಓದಿ ಬೆಂಗಳೂರು(reporterkarnataka.com): ಮುಂದಿನ ವಾರ ಬ್ಯಾಂಕ್ ಸೇವೆಯಲ್ಲಿ ಭಾರಿ ವ್ಯತ್ಯಾಸ ಉಂಟಾಗಲಿದೆ. ಗ್ರಾಹಕರು ಈ ವಾರವೇ ಬ್ಯಾಂಕ್ ಸಂಬಂಧಿಸಿದ ತುರ್ತು ಕೆಲಸಗಳನ್ನು ಪೂರೈಸಿಕೊಳ್ಳುವುದು ಒಳಿತು. ಮುಂದಿನ ವಾರ ಮಾರ್ಚ್ 27ರಿಂದ 29ರವರೆಗೆ ಬ್ಯಾಂಕ್ ಮುಷ್ಕರ ಇರಲಿದ್ದು, 30 ಮತ್ತು 31ರಂದು ... ಬಟ್ಟೆ ಬ್ಯಾಗ್ ಖರೀದಿ ಹಗರಣ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೌರಾಡಳಿತ ಆದೇಶ ಮೈಸೂರು(reporterkarnataka.com): ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಗಳ ಸರಬರಾಜು ಸಂಬಂಧ ನಡೆದಿರುವ ಹಗರಣದ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೌರಾಡಳಿತ ನಿರ್ದೇಶನಾಲಯ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಆದೇಶ ಹೊರಡಿಸಿದ್ದು,... ಕೂಡ್ಲಿಗಿ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ,ಕಾನೂನು ತಿಳುವಳಿಕೆ ಕಾರ್ಯಾಗಾರ ಜರುಗಿತು. ನ್ಯಾಯಾಲಯ ಇಲಾಖೆ, ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘದ ಸಹಯೋಗದ... ಗೋವಾ: ಬಿಜೆಪಿ ಆಂತರಿಕ ಬಿಕ್ಕಟ್ಟು ಕೊನೆಗೂ ಶಮನ; ಮುಖ್ಯಮಂತ್ರಿಯಾಗಿ 2ನೇ ಬಾರಿ ಪ್ರಮೋದ ಸಾವಂತ್ ಆಯ್ಕೆ ಪಣಜಿ(reporterkarnataka.com); ಪಣಜಿ: ಸರಕಾರ ರಚನೆ ಕುರಿತು ಗೋವಾ ಬಿಜೆಪಿಯೊಳಗೆ ಉದ್ಭವಿಸಿರುವ ಬಿಕ್ಕಟ್ಟು ಕೊನೆಗೂ ಪರಿಹಾರಗೊಂಡಿದೆ. ಫಲಿತಾಂಶ ಬಂದು ಸುಮಾರು 10 ದಿನಗಳ ಬಳಿಕ ಸರಕಾರ ರಚನೆಗೆ ಹಾದಿ ಸುಗಮಗೊಂಡಿದೆ. ಪ್ರಮೋದ ಸಾವಂತ್ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಆಯ್ಕೆಯಾಗಿದ್ದಾರೆ... ನಾಗಮಂಗಲದಲ್ಲಿ ಸೌಮ್ಯಕೇಶವ ಸ್ವಾಮಿಯ ಬ್ರಹ್ಮರಥೋತ್ಸವ ವೈಭವ ದೇವಲಾಪುರ ಜಗದೀಶ ನಾಗಮಂಗಲ ಮಂಡ್ಯ info.reporterkarnataka@gmail.com ನಾಗಮಂಗಲ ತಾಲೂಕಿನ ಶ್ರೀ ಸೌಮ್ಯಕೇಶವ ಸ್ವಾಮಿಯ ಬ್ರಹ್ಮರಥೋತ್ಸವ ವೈಭವದಿಂದ ಅದ್ದೂರಿಯಾಗಿ ಜರುಗಿತು. ನಾಗಮಂಗಲ ಪಟ್ಟಣದಲ್ಲಿರುವ ಸೋಮು ಕೇಶವ ದೇವರ ಶ್ರೀ ಸೌಮ್ಯ ಕೇಶವ ಸ್ವಾಮಿ ಬ್ರಹ್ಮ ರಥೋತ್ಸವ ಪೂಜಾ ಕೈಂಕರ್ಯಗಳು ... ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಇಬ್ಬರು ಸಜೀವ ದಹನ: 3 ಮಂದಿ ಗಂಭೀರ ಉಡುಪಿ(reporterkarnataka.com): ಇಲ್ಲಿಗೆ ಸಮೀಪದ ಕಾಪು ಬಳಿಯ ಗುಜರಿ ಅಂಗಡಿಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ಇಂದು ಬೆಳಗ್ಗೆ ನಡೆದಿದೆ. ಇತರ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಚಂದ್ರ ನಗರದ ರಜಾಕ್ ಹಾಗೂ ರಜಾಬ್ ಎಂ... ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ವಿರೋಧವಿಲ್ಲ: ಕಾಂಗ್ರೆಸ್ ಉಪ ನಾಯಕ ಯು.ಟಿ.ಖಾದರ್ ಬೆಂಗಳೂರು(reporterkarnataka.com): ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ವಿಚಾರಕ್ಕೆ ನಮ್ಮ ವಿರೋಧವಿಲ್ಲ, ಎಲ್ಲಾ ಧರ್ಮಗಳನ್ನೂ ನಾವು ಸಮಾನವಾಗಿ ಗೌರವಿಸುತ್ತೇವೆ ಎಂದು ಮಾಜಿ ಸಚಿವ ಯುಟಿ.ಖಾದರ್ ಹೇಳಿದ್ದಾರೆ. ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್, ಭಗವ... ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಭಾರಿ ಮಳೆ; ಇಬ್ಬರ ಸಾವು, ವಿದ್ಯುತ್ ಸಂಪರ್ಕ ಅಸ್ತವ್ಯಸ್ತ ಬೆಂಗಳೂರು(reporterkarnataka.com): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರವಾಗಿ ಮಳೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲ್ಲೂಕಿನ ಕೆಲವೆಡೆ ಆಲಿಕಲ್ಲು ಸಮೇತ ಮಳೆ ಸುರಿದಿದೆ. ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಹನಸೋಗೆ ಗ... ಮಡಿಕೇರಿಯಲ್ಲಿ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯ ಸ್ಥಾಪನೆಗೆ ಹೆಚ್ಚಿದ ಕೂಗು: 1 ಕೋಟಿ, ಜಾಗ ನೀಡಲು ಸ್ಯಾನ್ ಎಂಡಿ ಡಾ. ವಿಶ್ವ ಕಾರ್ಯಪ್ಪ ರೆಡಿ ಬೆಂಗಳೂರು(reporterkarnataka.com): ಭಾರತದ ಸ್ವಿಟ್ಜರ್ಲ್ಯಾಂಡ್ ಎಂದೇ ಪ್ರಸಿದ್ದಿಯಾಗಿರುವ ಕೊಡಗು ಜಿಲ್ಲೆಯಲ್ಲಿ ಒಂದೂ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಗಳು ಇಲ್ಲ. ಇದರಿಂದ ಅಪಘಾತಗಳು ಹಾಗೂ ತೀವ್ರ ಅನಾರೋಗ್ಯದ ಸನ್ನಿವೇಶಗಳಲ್ಲಿ ಅಕ್ಕಪಕ್ಕದ ಜಿಲ್ಲೆಯ ಆಸ್ಪತ್ರೆಗಳಿಗೆ ರೋಗಿಗಳನ್ನು ಕೊಂಡೊಯ್ಯುವ ಅನ... ಕೋಲಾರದ ಕ್ಲಾಕ್ ಟವರ್ ನಲ್ಲಿ ರಾಷ್ಟ್ರಧ್ವಜ ಹಾರಾಟ: 74 ವರ್ಷಗಳ ಕನಸು ಕೊನೆಗೂ ಕನಸು; ಸಂಸದ ಸಂತಸ ಕೋಲಾರ(reporterkarnataka.com): ನಗರದ ಕ್ಲಾಕ್ ಟವರ್ ನಲ್ಲಿ ನಮ್ಮ ಹೆಮ್ಮೆಯ ರಾಷ್ಟ್ರ ಧ್ವಜದ ಹಾರಾಟದಿಂದ ಜಿಲ್ಲೆಯಲ್ಲಿ 74 ವರ್ಷಗಳ ಬಹುದಿನಗಳ ಪ್ರಯತ್ನ, ಹೋರಾಟ ಮತ್ತು ಕನಸು ಇಂದು ನನಸಾಗಿದೆಯೆಂದು ಸಂಸದ ಎಸ್. ಮುನಿಸ್ವಾಮಿ ಸಂತಸ ವ್ಯಕ್ತಪಡಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರ... « Previous Page 1 …128 129 130 131 132 … 209 Next Page » ಜಾಹೀರಾತು