ಕೂಡ್ಲಿಗಿ ಗುಡೇಕೋಟೆ: ನಕಲಿ ಬಂಗಾರ ಮಾರಾಟ ಯತ್ನ; ಆರೋಪಿ ಬಂಧನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೇಕೋಟೆ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ನಕಲಿ ಬಂಗಾರ ಮಾರಾಟ ಮಾಡುತ್ತಿರುವುದಾಗಿ ಸಂಬಂಧಿಸಿದಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ... ಚಿತ್ರಕಲಾ ಪರಿಷತ್ ನಲ್ಲಿ ‘ಆರ್ಟಿಸಾನ್ಸ್ ಬಜಾರ್’ ಕರಕುಶಲ ಮೇಳ: ಸಚಿವ ಸುನಿಲ್ ಕುಮಾರ್ ಚಾಲನೆ ಬೆಂಗಳೂರು(reporterkarnataka.com): ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ 'ಇಂಡಿಯನ್ ಆರ್ಟಿಸಾನ್ಸ್ ಬಜಾರ್' ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಶುಕ್ರವಾರ ಚಾಲನೆ ನೀಡಿದರು. ಮೇಳವು ಫೆ.13 ... ಉಡುಪಿ ಸರಕಾರಿ ಕಾಲೇಜು ಹಿಜಾಬ್ ವಿವಾದ: ಅರ್ಜಿ ವಿಚಾರಣೆ ಫೆಬ್ರವರಿ 8ಕ್ಕೆ ಮುಂದೂಡಿದ ಹೈಕೋರ್ಟ್ ಬೆಂಗಳೂರು(reporterkarnataka.com): ಉಡುಪಿಯ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಕ್ರಮ ಪ್ರಶ್ನಿಸಿವಿದ್ಯಾರ್ಥಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 8ಕ್ಕೆ ಮುಂದೂಡಿದೆ. ವಿದ್ಯಾರ್ಥಿನಿ ರೇಷ್ಮಾ ಫಾರೂಕ್, ಇತರೆ ವಿದ್ಯಾರ್ಥಿನಿಯರ ... ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಮಧ್ಯಂತರ ವರದಿ ಸಲ್ಲಿಕೆ: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ ಬೆಂಗಳೂರು(reporterkarnataka.com): ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ. ಅವರು ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕ... ಅಥಣಿ: ಬಳ್ಳಿಗೇರಿ ಬಿ.ಬಿ.ಇಮ್ಮಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕೊರೊನಾ ಸ್ಫೋಟ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬಳ್ಳಿಗೇರಿ ಬಿ.ಬಿ.ಇಮ್ಮಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕೊರೊನಾ ಸ್ಫೋಟಗೊಂಡಿದ್ದು, 30 ವಿದ್ಯಾರ್ಥಿಗಳು 3 ಶಿಕ್ಷಕರು ಹಾಗೂ ಒಬ್ಬರು ಅಡಿಗೆ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಶಾಲೆಯಲ್ಲಿ 351 ವಿದ್ಯಾರ್ಥಿಗಳು ಓದುತ... ಮಸ್ಕಿ: ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಿಂಧನೂರಿನ ಡಿವೈಎಸ್ಪಿ ವೆಂಕಟಪ್ಪ ನಾಯಕರಿಗೆ ಸನ್ಮಾನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಪಟ್ಟಣದಲ್ಲಿ ರಾಷ್ಟ್ರಪತಿ ಪ್ರಶಸ್ತಿ ಪಡೆದಿರುವ ಸಿಂಧನೂರಿನ ಡಿವೈಎಸ್ಪಿ ವೆಂಕಟಪ್ಪ ನಾಯಕ ಅವರಿಗೆ ಪ್ರತಾಪ್ ಗೌಡ ಪಾಟೀಲ್ ಹಾಗೂ ಮಸ್ಕಿ ಮುಖಂಡರು ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಪ್... ಡಾ. ಅಂಬೇಡ್ಕರ್ ಅವಮಾನ ಖಂಡಿಸಿ ಅಥಣಿ ಸಂಪೂರ್ಣ ಬಂದ್: ಮೆರವಣಿಗೆ, ಮಾನವ ಸರಪಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಾಯಚೂರಿನಲ್ಲಿ ಗಣರಾಜ್ಯೋತ್ಸವ ದಿನ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರ ತೆಗೆಯುವವರೆಗೆ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ಘಟನೆಯನ್ನ ಖಂಡಿಸಿ ಇಂದು ಅಥಣಿ ಸಂಪೂರ್ಣ... ಟೋಯಿಂಗ್ ಮಾಡುವಾಗ ವಾಹನದಲ್ಲಿ ಕ್ಯಾಮರಾ, ಮೈಕ್ ಕಡ್ಡಾಯ: ಮುಖ್ಯಮಂತ್ರಿ ಆದೇಶ ಬೆಂಗಳೂರು(reporterkarnataka.com): ಟೋಯಿಂಗ್ʼ ಬಗ್ಗೆ ಜನರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಇಂದು ಟೋಯೊಂಗ್ ಸ್ಥಿತಿ ನೀತಿ ಪರಿಷ್ಕರಣೆ ಸಂಬಂಧ ಸಭೆ ನಡೆಸಿದ್ದು, ಈ ಸಭೆಯಲ್ಲಿ ಟೋಯಿಂಗ್ ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿ.ಆರ್. ರವಿಕಾ... ತಹಶೀಲ್ದಾರ್ ವಾಹನ ಚಾಲಕ ಆತ್ಮಹತ್ಯೆ: ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತದಿಂದ 8 ಲಕ್ಷ ರೂ. ಪರಿಹಾರ ಪ್ರಕಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶೃಂಗೇರಿ ತಹಶೀಲ್ದಾರರ ವಾಹನ ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ,ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ ಕೊನೆಗೂ 8 ಲಕ್ಷ ರೂ. ಪರಿಹಾರ ಪ್ರಕಟಿಸಿದೆ . ಅಕ್ರಮ ಸಕ್ರಮ ಸಾಗುವಳಿ ಪತ್ರ ನೀಡಿಕೆ ಹಗರಣದಲ್ಲಿ ಒತ್... ಗಣಕ ಯಂತ್ರ ಶಿಕ್ಷಣ ಪರೀಕ್ಷೆ ಕೇಂದ್ರ ಸುತ್ತಮುತ್ತ ನಿಷೇಧಾಜ್ಞೆ: ವಿಜಯಪುರ ಜಿಲ್ಲಾಧಿಕಾರಿ ಸುನಿಲ್ ಕುಮಾರ್ ಆದೇಶ ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ info.reporterkarnataka@gmail.com ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಜನವರಿ 31ರಿಂದ ಫೆಬ್ರವರಿ 7ರ ವರೆಗೆ ನಡೆಯಲಿರುವ ಗಣಕಯಂತ್ರ ಶಿಕ್ಷಣ ಪರೀಕ್ಷೆ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಬೆಳಗ್ಗೆ 8 ಗಂಟೆಯಿಂದ ಪರೀ... « Previous Page 1 …132 133 134 135 136 … 205 Next Page » ಜಾಹೀರಾತು