ಬೆಳ್ತಂಗಡಿ: ರಾಜ್ಯ ಮಲೆಕುಡಿಯ ಸಂಘದ ಮಹಾಸಭೆಯ ಪೂರ್ವ ಸಿದ್ಧತಾ ಸಭೆ ಬೆಳ್ತಂಗಡಿ(reporterkarnataka.com): ರಾಜ್ಯ ಮಲೆಕುಡಿಯ ಸಂಘದ ಮಹಾಸಭೆಯ ಪೂರ್ವ ಸಿದ್ಧತಾ ಸಭೆ ರಾಜ್ಯಾಧ್ಯಕ್ಷ ಅಣ್ಣಪ್ಪ ಎನ್ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಕೊಯ್ಯುರು ಶಿವಗಿರಿ ಮಲೆಕುಡಿಯ ಸಮುದಾಯ ಭವನದಲ್ಲಿ ಇಂದು ಜರಗಿತು. ಸಭೆಯಲ್ಲಿ ಬೈಲಾ ರಚನಾ ಸಭೆ ನಡೆಸುವ ಬಗ್ಗೆ , ವರ್ಷದ ಡಿಸೆಂಬರ್... ಮಣೂರು: ರೈತರು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಲು ಪ್ರಗತಿಪರ ಕೃಷಿಕ ರವೀಂದ್ರ ಶೆಟ್ಟಿ ಕೋಟ(reporterkarnataka.com): ರೈತರು ಬೆಳೆದ ಬೆಳೆಗಳಿಗೆ ಸರಕಾರ ನಿರ್ದಿಷ್ಟ ಬೆಂಬಲ ಬೆಲೆ ಘೋಷಿಸಬೇಕು ಎಂದು ಮಣೂರು ಪ್ರಗತಿಪರ ಹಿರಿಯ ಕೃಷಿಕ ರವೀಂದ್ರ ಶೆಟ್ಟಿ ದೇವಸ ಹೇಳಿದ್ದಾರೆ. ಕೋಟದ ಪಂಚವರ್ಣ ಯುವಕ ಮಂಡಲದ ನೇತೃತ್ವದಲ್ಲಿ ಗಿಳಿಯಾರು ಯುವಕ ಮಂಡಲ, ಗೀತಾನಂದ ಫೌಂಡೇಶನ್ ಮಣೂರು, ವಿಪ್... ಪ್ರತಿ ನಗರಪಾಲಿಕೆಯಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪನೆ: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿಯ ಇ- ಗ್ರಂಥಾಲಯ ಕಾರ್ಯವೈಖರಿಯನ್ನು ಗಮನಿಸಿ, ಅದು ಯಶಸ್ವಿಯಾದಲ್ಲಿ ಇದೇ ಮಾದರಿಯಲ್ಲಿ ಪ್ರತಿಯೊಂದು ಮಹಾನಗರ ಪಾಲಿಕೆಯಲ್ಲಿ ಇ- ಗ್ರಂಥಾಲಯ ತೆರೆಯಲು ಸರಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ... ಕೆಟ್ಟ ರಾಜಕಾರಣಿಗಳಿಂದ ಜಾತಿವಾದಿ ಕರ್ನಾಟಕ ನಿರ್ಮಾಣ: ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಆಕ್ರೋಶ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ಏಕೀಕರಣಗೊಳಿಸಿ, ಹೊಸದಾಗಿ ಉದಯವಾದ ಕರ್ನಾಟಕವನ್ನು ಕೆಟ್ಟ ರಾಜಕಾರಣಿಗಳು ಸೇರಿಕೊಂಡು ಜಾತಿವಾದಿ ಕರ್ನಾಟಕವಾಗಿ ಪರಿವರ್ತಿಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆಯೆಂದು ಹಿರಿಯ... ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ನ 30ನೇ ವಾರ್ಷಿಕ ಸಂಭ್ರಮೋತ್ಸವ: ಪ್ರಶಸ್ತಿ ಪ್ರದಾನ ಬೆಂಗಳೂರು(reporterkarnataka.com): ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ನ 30ನೇ ವರ್ಷದ ವಾರ್ಷಿಕ ಸಂಭ್ರಮೋತ್ಸವ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಬೆಂಗಳೂರಿನ ಕೆಂಪೇಗೌಡ ನಗರದ ಉದಯ ಭಾನು ಕಲಾ ಸಂಘದ ಆಡಿಟೋರಿಯಂ ಆವರಣದಲ್ಲಿ ಶನಿವಾರ... ಅಥಣಿ: ಹುಲಿ ಹುಡುಕಿಕೊಂಡು ಹೋದ ಗ್ರಾಮಸ್ಥರಿಗೆ ಸಿಕ್ಕಿದ್ದು ಕಾಡುಕೋಣ!: 4 ದಿನಗಳ ಸತತ ಕಾರ್ಯಾಚರಣೆ ಬಳಿಕ ಸೆರೆ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಕಾಡು ಕೋಣವನ್ನು ಬಂಧಿಸುವಲ್ಲಿ, ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಗ್ರಾಮದಲ್ಲಿ ಕಾಡುಕೋಣ ಕಾಣಿಸಿಕೊಂಡು ಭಯ ಭೀತಿ ಉಂಟು ಮಾಡಿತ್ತು. ಸ್ಥಳಿಯ... ಪಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಾಗಾರ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ಪಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಾಗಾರ ನಡೆಯಿತು. ಉಚಿತ ಆರೋಗ್ಯ ತಪಾಸಣಾ ಕಾರ್ಯಾಗಾರದಲ್ಲಿ ಬ್ಯಾಂಕ್ ವತಿಯಿಂದ ಬಿಪಿ, ಶುಗರ್ ಮುಂತಾದ ಕಾಯಿ... ಕೂಡ್ಲಿಗಿ: ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಎಐಟಿಯುಸಿ ಮುಖಂಡ ಎಚ್.ವೀರಣ್ಣ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಫೆಡರೇಷನ್ ಕಾರ್ತಕರ್ತೆಯರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೂಡ್ಲಗಿ ಪಟ್ಟಣದ ಅಂಗನವಾಡಿ ಕಾರ್ಯಕರ್ತೆ... ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್: ಮಸ್ಕಿ ಮಹಿಳಾ ತಹಶೀಲ್ದಾರ್ರಿಂದ ರಾತ್ರಿ ಕಾರ್ಯಾಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಹಂಪನಾಳ ಗ್ರಾಮದಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ತಹಶೀಲ್ದಾರ್ ಬ್ರೇಕ್ ಹಾಕಿದ್ದಾರೆ. ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗಳ ಮೇಲೆ ತಹಶೀಲ್ದಾರ... ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಇಡಿ ಬೀದಿ ದೀಪ ಅಳವಡಿಕೆಗೆ ಜನಪ್ರತಿನಿಧಿಗಳೇ ಅಡ್ಡಗಾಲು !?; 847 ಕೋಟಿ ರೂ. ತೆರಿಗೆ ಹಣ ನಷ್ಟ! ಬೆಂಗಳೂರು(reporterkarnataka.com): ಪ್ರತಿವರ್ಷ ಕೊಟ್ಯಂತರ ರೂಪಾಯಿಗಳಷ್ಟು ತೆರಿಗೆ ಹಣವನ್ನು ಉಳಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಬೀದಿ ದೀಪಗಳಿಗೆ ಎಲ್ಇಡಿ ಬಲ್ಬ್ ಅಳವಡಿಕೆ ಕಾರ್ಯಕ್ಕೆ ನಗರದ ಸಚಿವರು ಹಾಗೂ ಜನಪ್ರತಿನಿಧಿಗಳು ಅಡ್ಡಗಾಲು ಹಾಕುತ್ತಿದ್ದಾರೆ. ಇದರಿಂದ ಮೂರು ವರ್ಷಗಳಲ್ಲಿ ಸುಮಾರ... « Previous Page 1 …132 133 134 135 136 … 176 Next Page » ಜಾಹೀರಾತು