ಕೋಟೆ ಓಬಳಾಪುರ: ಲಕ್ಷ್ಮೀನರಸಿಂಹಸ್ವಾಮಿ ದೇಗುಲಕ್ಕೆ ಮೆರವಣಿಗೆಯಲ್ಲಿ ತೆರಳಿ ಕುಂಭಾಭಿಷೇಕ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕಿನ ಕೋಟೆ ಓಬಳಾಪುರ ಗ್ರಾಮದ ಹೊರವಲಯದಲ್ಲಿ ನೆಲೆಸಿರುವ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಗ್ರಾಮದ ಮಹಿಳೆಯರು-ಮಕ್ಕಳು ಕುಂಭ ಹೊತ್ತು ವಿವಿಧ ಜನಪದ ವಾದ್ಯಗಳ ಮೂಲಕ ಮೆರವ... ಪಾಳೇಗಾರರ ಕಾಲದ ಬಸಪ್ಪ ನಾಯಕನಾಳಿದ ವೀರನ ದುರ್ಗಕ್ಕೆ ದಾರಿ ಯಾವುದಯ್ಯ? : ಅಧಿಕಾರಸ್ಥರ ನಿರ್ಲಕ್ಷ್ಯಕ್ಕೆ ಕೋಟೆ ತತ್ತರ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕೂಡ್ಲಿಗಿ ಸುಂದರ ಬೆಟ್ಟದ ಇಳಿಜಾರು, ಝರಿ ಝರಿ ನೀರು, ವಿಸ್ಮಯ ಮೂಡಿಸುವ ಬತ್ತೇರಿಗಳು, ಒನಕೆ ಕಿಂಡಿ, 15 ಅಡಿ ಎತ್ತರದ ಗುಪ್ತದ್ವಾರ, ನಿನ್ನೆ ಮೊನ್ನೆ ತಾನೆ ಕಟ್ಟಿದ್ದಾರೆ ಎನ್ನುವಂತಿರುವ ಸುಂದರ ಕಲ್ಲಿನ ಕೋಟೆಗಳು... ಚಳ್ಳಕೆರೆ ತಾಪಂ ಇಒ ಮೇಲೆ ಹಲ್ಲೆ ಪ್ರಕರಣ: ಬಂಧಿತ ಬಿಜೆಪಿ ಮಂಡಲ ಅಧ್ಯಕ್ಷ ಸಹಿತ 4 ಮಂದಿಗೆ ಜಾಮೀನು: ರಾತೋರಾತ್ರಿ ವಿಜಯೋತ್ಸವ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ಪಂಚಾಯತಿ ತಾಪಂ ಇಒ ಮಡಗಿನ ಬಸಪ್ಪ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೀಡಾದ ಬಿಜೆಪಿ ಮಂಡಲ ಅಧ್ಯಕ್ಷ ಸೇರಿ ನಾಲ್ವರು ಆರೋಪಿಗಳನ್ನು ಜಾಮೀನು ಮೇಲೆ ಬಿಡುಗ... Good News: ಬಿಪಿಎಲ್ ಕಾರ್ಡ್ ದಾರರಿಗೆ ಹೆಚ್ಚುವರಿ 1 ಕೆಜಿ ಅಕ್ಕಿ; ಜಂಟೀ ಅಧಿವೇಶನದಲ್ಲಿ ರಾಜ್ಯಪಾಲರ ಘೋಷಣೆ ಬೆಂಗಳೂರು(reporterkarnataka.com): ಬಿಪಿಎಲ್ ಕಾರ್ಡ್ ಹೊಂದಿರುವ ಪಡಿತರ ಚೀಟಿದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ 5 ಕೆಜಿ ಧಾನ್ಯವನ್ನು ಪ್ರತಿ ತಿಂಗಳು ಹಂಚಲಾಗುತ್ತಿದ್ದು, ಇನ್ನು ಮುಂದೆ ಹೆಚ್ಚುವರಿ 1ಕೆಜಿ ನ... ಮಸ್ಕಿ ವೀರಶೈವ ವಿದ್ಯಾವರ್ಧಕ ಸಂಘದ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ವೀರಶೈವ ವಿದ್ಯಾವರ್ಧಕ ಸಂಘದಡಿಯಲ್ಲಿ ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು. ಶ್ರೀ ಷಬ್ರ ವರರುದ್ರಮುನಿ ಶಿವಾಚಾರ್ಯರು ಶುಭ ಹಾರೈಸಿ ಮಾತನಾಡಿದರು. ಮ... ಅಕ್ರಮ ಕಳ್ಳಭಟ್ಟಿ ಅಡ್ಡೆಯ ಮೇಲೆ ಪೊಲೀಸರ ದಾಳಿ: ಸುಮಾರು 400 ಲೀಟರ್ ಮದ್ಯ ನಾಶ; ಆರೋಪಿಗಳ ಹುಡುಕಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಾಳೂರು ಠಾಣಾ ವ್ಯಾಪ್ತಿಯ ಮಲೆಮನೆ ಗುಡ್ಡದಲ್ಲಿರುವ ಅಕ್ರಮ ಕಳ್ಳಬಟ್ಟಿ ಅಡ್ಡೆಯ ಮೇಲೆ ಬಾಳೂರು ಪೊಲೀಸರು ದಾಳಿ ನಡೆಸಿದ್ದಾರೆ. ಮಲೆಮನೆ ಗ್ರಾಮದಲ್ಲಿ ಅಕ್ರಮ ಕಳ್ಳಭಟ್ಟಿ ದಂಧೆ ನಡೆಯುತ್ತಿರುವ ಬಗ... ಚಳ್ಳಕೆರೆ: ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಮುಂದಿನ ವಿಧಾಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಬೇಕೆಂದು ಆಡಳಿತ ಪಕ್ಷದವರು ಅಭಿವೃದ್ಧಿ ಕಾಮಗಾರಿಗೆ ಅನುದಾನ ತಡೆದಿದ್ದು, ಕಾನೂನಾತ್ಮಕ ಹೋರಾಟದಿಂದ ಕ್ಷೇತ್ರಕ್ಕೆ ಅನುದಾನ ತಂದು ಅಭಿವೃದ್ಧಿ ಮಾಡಿರುವ ತೃಪ್... ಮತ್ತೆ ಭವಿಷ್ಯ ನುಡಿದ ಕೋಡಿ ಮಠ ಸ್ವಾಮೀಜಿ: ಈ ಬಾರಿ ಶ್ರೀಗಳು ಚಿಕ್ಕಬಳ್ಳಾಪುರದಲ್ಲಿ ಹೇಳಿದ್ದೇನು..? ಚಿಕ್ಕಬಳ್ಳಾಪುರ(reporterkarnataka.com): ಆಗಾಗ ಭವಿಷ್ಯವಾಣಿ ಹೇಳುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಮ್ಮೆ ಭವಿಷ್ಯ ನುಡಿದ್ದಾರೆ. ಹಾಗಾದರೆ ಅವರು ಈ ಸಲ ಏನು ಹೇಳಿದ್ದಾರೆ ಕೇಳೋಣ ಬನ್ನಿ. ಮುಂದಿನ ದಿನಗಳಲ್ಲಿ ಗಾಳಿ ಗಂಡಾಂತರ ಎದುರಾಗಿ ಭೀಕರ ಬರ ಹೆಚ್ಚಾಗ... ಹಿಜಾಬ್ ವಿವಾದ: ಫೆ. 16ರ ವರೆಗೆ ವಿವಿ,ಪದವಿ ಕಾಲೇಜುಗಳಿಗೆ ರಜೆ ಘೋಷಣೆ; ಮತ್ತೆ ಆನ್ ಲೈನ್ ತರಗತಿ ಬೆಂಗಳೂರು(reporterkarnataka.com); ಹಿಜಾಬ್ ವಿವಾದ ಹಿನ್ನೆಲೆ ಈಗಾಗಲೇ ರಜೆ ಘೋಷಿಸಿರುವ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳಿಗೆ ಫೆ. 16 ರ ವರೆಗೆ ರಜೆಯನ್ನು ವಿಸ್ತರಣೆ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ನೀಡಿದೆ. ಈ ಕುರಿತು ಆದೇಶ ಹೊರಡಿರುವ ಇಲಾಖೆ, ಸಕಾರಿ- ಅನುದಾನಿತ-ಖಾಸಗ... ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಗೆ 20 ಅಂಶಗಳ ಸೂತ್ರ: ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸಭೆ ನಡೆಸಲು ಸೂಚನೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಾಯಿತು. ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿ... « Previous Page 1 …134 135 136 137 138 … 209 Next Page » ಜಾಹೀರಾತು