ಪುಟಾಣಿಗಳಿಂದಲೇ ಮಕರ ಸಂಕ್ರಮಣ ಆಚರಣೆ: ಶುಭ ಕೋರಿ ಸಾರ್ವಜನಿಕರ ಮನಗೆದ್ದ ಜಾಣೆಯರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಶ್ರೀಪೇಟೆಬಸವೇಶ್ವರ ನಗರದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು, ಮಕ್ಕಳು ತುಂಬಾ ವಿಶಿಷ್ಟವಾಗಿ ಆಚರಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಬೆಳ್ಳಂಬೆಳಿಗ... ಜ.31ರಿಂದ ಸಂಸತ್ ಬಜೆಟ್ ಅಧಿವೇಶನ: ರಾಷ್ಟ್ರಪತಿ ಭಾಷಣ; ಫೆ.1ಕ್ಕೆ ಕೇಂದ್ರ ಬಜೆಟ್ ಮಂಗಳೂರು(reporterkarnataka.com): ಸಂಸತ್ತಿನ ಬಜೆಟ್ ಅಧಿವೇಶನ ಜ.31ರಂದು ಪ್ರಾರಂಭವಾಗಲಿದ್ದು, ಏ.8ಕ್ಕೆ ಮುಕ್ತಾಯವಾಗಲಿದೆ. ರಾಷ್ಟ್ರಪತಿಗಳು ಜ.31ರಂದು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನ ಪ್ರಾರಂಭಗೊಳ್ಳಲಿದೆ. ಫೆ.1ರಂದು ಸರ್ಕಾರ 2022- 23ರ ಬಜೆಟ್ ಮಂಡಿಸಲಿದೆ. ಅ... ಕೊರೊನಾ ಹೆಚ್ಚಳ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲೆ ಬಂದ್; ಜಿಲ್ಲಾಧಿಕಾರಿಗೆ ಹೆಚ್ಚಿನ ಅಧಿಕಾರ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕೋವಿಡ್ ಸೋಂಕು ತೀವ್ರ ಏರಿಕೆ ಕಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಬೆಳಗಾವಿಯಲ್ಲಿ ಜನವರಿ 16 ರವರೆಗೆ 1 ರಿಂದ 9ನೇ ತರಗತಿಗೆ ಭೌತಿಕ ತರಗತಿ ಬಂದ್ ಮಾಡಲಾಗಿದೆ. ಮೈಸೂರು ನಗರ ... ದ.ಕ., ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಇಂದು ತುಂತುರು ಮಳೆ ಸಾಧ್ಯತೆ: ಐಎಂಡಿ ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಇಂದು ತುಂತುರು ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗ... ನ್ಯಾಯಾಧೀಶರ ಭೇಟಿ ವೇಳೆ ಪೊಲೀಸ್ ಠಾಣೆಗೆ ಬಾಗಿಲು: ಇನ್ಸ್ಪೆಕ್ಟರ್ ಸಸ್ಪೆಂಡ್ ಚಾಮರಾಜನಗರ(reporterkarnataka.com): ನಗರದ ಪೊಲೀಸ್ ಠಾಣೆಗೆ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಬಾಗಿಲು ಮುಚ್ಚಿದ್ದ ಇನ್ಸ್ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ. ಚಾಮರಾಜನಗರ ಸಿಇಎನ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪ ಅಮಾನತುಗೊಂಡಿದ್ದಾರೆ. ಚಾಮರಾಜನಗರ ಜೆಎಂಎಫ್ಸಿ ... ಪದ್ಯದ ಜತೆಗೆ ಗದ್ಯ ರಚನೆ ಬಗ್ಗೆಯು ಒಲವು ಮೂಡಿಸಿಕೊಳ್ಳಬೇಕು : ಡಾ.ಬಿ.ಎ.ವಿವೇಕ ರೈ ಮಂಗಳೂರು (ReporterKarnataka.com) ಕರಾವಳಿ ಲೇಖಕಿಯರ ಹಾಗೂ ವಾಚಕಿಯರ ಸಂಘ ಹಾಗೂ ಪಾದುವ ಪದವಿಪೂರ್ವ ಕಾಲೇಜ್ನ ಸಹಯೋಗದಲ್ಲಿ ತೌಳವ ಸಿರಿ ಪ್ರಶಸ್ತಿ, ಸಾರಾ ದತ್ತಿ ಪ್ರಶಸ್ತಿ ಹಾಗೂ ಚಂದ್ರಭಾಗಿ ರೈ ದತ್ತಿ ಬಹುಮಾನ ಪ್ರದಾನ ಕಾರ್ಯಕ್ರಮ ಪಾದುವ ಪದವಿಪೂರ್ವ ಕಾಲೇಜ್ ಸಭಾಂಗಣದಲ್ಲಿ ನಡೆಯಿತು. ಈ ಸ... 10 ಗ್ರಾಮಗಳ ರೈತರಿಂದ ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ: ಸರಕಾರದ ವಿರುದ್ಧ ರೈತರ ಆಕ್ರೋಶಕ್ಕೆ ಕಾರಣವಾದರೂ ಏನು? ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭದ್ರಾ ಬಫರ್ ಝೋನ್ ಜಾರಿಗೆ ವಿರೋಧಿಸಿರುವ ರೈತರು ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಯೋಜನೆ ಕುರಿತಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರ... ಮನೆ ಮನೆಗೆ ಭೇಟಿ ನೀಡಿ ಏಡ್ಸ್ ಕುರಿತು ಅರಿವು ಅಭಿಯಾನ: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕೋಲಾರ ಜಿಲ್ಲೆಯ ಕೆ.ಜಿ.ಎಫ್ ತಾಲ್ಲೂಕಿನಾದ್ಯಂತ ಮನೆ ಮನೆಗೆ ಜನವರಿ 17 ಮತ್ತು 18 ರಂದು ಆರೋಗ್ಯ ಕಾರ್ಯಕರ್ತರು ಭೇಟಿ ನೀಡಿ ಹೆಚ್.ಐ.ವಿ / ಏಡ್ಸ್ ಕುರಿತು ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿ... ಕೋಲಾರ ಜಿಲ್ಲೆಯಲ್ಲಿ ಮಟ್ಕಾ, ಬೆಟ್ಟಿಂಗ್, ಅಕ್ರಮ ಬಡ್ಡಿ ವ್ಯವಹಾರ, ಜೂಜಾಟ ಬಂದ್: ನೂತನ ಎಸ್ಪಿ ಡಿ.ದೇವರಾಜ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲೆಯಲ್ಲಿ ನಡೆಯುವಂತಹ ಅಕ್ರಮ ಚಟುವಟಿಕೆಗಳಾದ ಮಟ್ಕಾ ದಂಧೆ , ಕ್ರಿಕೇಟ್ ಬೆಟ್ಟಿಂಗ್ , ಸಾಮಾಜಿಕ ಜಾಲತಾಣಗಳ ದುರ್ಬಳಕೆ , ಜೂಜೂಟ , ಗಾಂಜಾ , ಅಕ್ರಮ ಮರಳು ಸಾಗಾಣಿಕೆ , ಅಕ್ರಮ ಗಣಿಗಾರಿಕೆ ಮುಂತಾದ ಕಾನೂನು ಬಾ... ಕೊರೊನಾ ಟೆಸ್ಟ್ ಮಾಡಿ ಪಾದಯಾತ್ರೆ ಹತ್ತಿಕ್ಕಲು ಬಿಜೆಪಿ ಹುನ್ನಾರ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆರೋಪ ರಾಮನಗರ(reporterkarnataka.com): ಕೊರೊನಾ ಟೆಸ್ಟ್ ಮಾಡಲು ಬಿಜೆಪಿಯವರು ವೈದ್ಯರನ್ನು ಕಳುಹಿಸಿದ್ದರು. ಪರೀಕ್ಷೆಯಲ್ಲಿ ಪಾಸಿಟಿವ್ ಅಂತ ತೋರಿಸಿ ಪಾದಯಾತ್ರೆ ಹತ್ತಿಕ್ಕುವ ಹುನ್ನಾರವನ್ನು ಬಿಜೆಪಿ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪಾದಿಸಿದರು. .ದೊಡ್ಡ ಆಲಹಳ್ಳ... « Previous Page 1 …135 136 137 138 139 … 205 Next Page » ಜಾಹೀರಾತು