ವಿಶ್ವ ರೈತ ದಿನಾಚರಣೆ: ರೈತ ಸಂಘದಿಂದ ನೇತ್ರದಾನ ನೋಂದಣಿ: ದವಸ ದಾನ್ಯ ಹಂಚಿಕೆ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ವಿಶ್ವ ರೈತ ದಿನಾಚರಣೆ ಪ್ರಯುಕ್ತ ರೈತ ಸಂಘದಿಂದ ರೈತರ ನೇತ್ರದಾನ ನೋಂದಣಿ ಮಾಡುವ ಜೊತೆಗೆ ರಾಗಿ ಭತ್ತ ತರಕಾರಿ ದವಸ ದಾನ್ಯ ಹಂಚುವ ಮೂಲಕ ಮಂಗಸಂದ್ರದ ಪ್ರಗತಿ ಪರ ರೈತ ಈರಣ್ಣ ರವರ ತೋಟದಲ್ಲಿ ವಿಶಿಷ್ಟವಾಗಿ ಆಚರಣೆ ... ಸಾಲವಾಗಿ ಪಡೆದ ಹಣವನ್ನು ಕಾಲಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು: ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಸುಬ್ಬಾರೆಡ್ಡಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸಾಲವಾಗಿ ಪಡೆದ ಹಣವನ್ನು ಕಾಲಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು ಎಂದು ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಸುಬ್ಬಾರೆಡ್ಡಿ ಹೇಳಿದರು . ಪಟ್ಟಣದ ಪಿಎಲ್ಡಿ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸರ್ವ ಸದ... ಮನೆಯಲ್ಲೇ ವೇಶ್ಯಾವಾಟಿಕೆ: ಸಿಸಿಬಿ ಪೊಲೀಸರ ದಾಳಿ; ಓರ್ವ ಮಹಿಳೆಯ ಬಂಧನ, ಇಬ್ಬರು ಯುವತಿಯರ ರಕ್ಷಣೆ ಮೈಸೂರು(reporterkarnataka.com): ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ದಾಳಿ ನಡೆಸಿದ ಮೈಸೂರು ನಗರ ಸಿಸಿಬಿ ಪೊಲೀಸರು, ದಂಧೆ ನಡೆಸುತ್ತಿದ್ದ ಮಹಿಳೆಯೊಬ್ಬಳನನ್ನು ಬಂಧಿಸಿ, ಇಬ್ಬರು ಮಹಿಳೆಯ ರಕ್ಷಣೆ ಮಾಡಿದ್ದಾರೆ. ಖಚಿತ ಮಾಹಿತಿ ಮೇಲೆ ಮೈಸೂರು ನಗರ ಉದಯಗಿರಿ ಪೊಲೀಸ್ ಠಾಣಾ ಸರಹದ್ದು ಗಾಯ... ಬೆಳಗಾವಿ ಅಧಿವೇಶನ ವಿಫಲಗೊಳಿಸಲು ಷಡ್ಯಂತ್ರ ನಡೆಯುತ್ತಿದೆ: ಚಿಕ್ಕಮಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆಳಗಾವಿಯಲ್ಲಿ ಎಂಇಎಸ್ ಜತೆ ಕಾಂಗ್ರೆಸ್ ಸೇರಿರೋ ಗುಮಾನಿ ಇದೆ. ಸರ್ಕಾರಕ್ಕೆ ಕೆಟ್ಟ ಹೆಸರು ತಂದು, ಅಧಿವೇಶನವನ್ನ ವಿಫಲಗೊಳಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಎಂಇಎಸ್... ಹೊಸ ವರ್ಷ ಬಹಿರಂಗ ಆಚರಣೆಗಿಲ್ಲ ಅವಕಾಶ: ಸರಕಾರದಿಂದ ಮಾರ್ಗಸೂಚಿ ಪ್ರಕಟ ಬೆಳಗಾವಿ(reporterkarnataka.com) : ಈ ಬಾರಿಯ ಹೊಸ ವರ್ಷಾಚರಣೆಗೆ ಮಂಗಳವಾರ ರಾಜ್ಯ ಸರಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಬಹಿರಂಗ ಕಾರ್ಯಕ್ರಮಕ್ಕೆ ಅವಕಾಶ ನೀಡಿಲ್ಲ. ಹೊಸ ವರ್ಷಾಚರಣೆ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಮಂಗಳವಾರ ಉನ್ನತ ಮಟ್ಟದ ಸಭೆ ನಡೆಸಿದ ನಂತರ ಮುಖ್ಯಮಂತ್ರಿ... ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ 2 ಲಕ್ಷಗಳವರೆಗೆ ಸಾಲ ಸೌಲಭ್ಯ: ಶೇ. 2 ಬಡ್ಡಿ, ಸಹಾಯ ಧನ ಲಭ್ಯ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ 2 ಲಕ್ಷಗಳವರೆಗಿನ ಸಾಲದ ಮೊತ್ತಕ್ಕೆ ಶೇ. 2ರಷ್ಟು ಬಡ್ಡಿ ಸಹಾಯ ಧನ ಲಭ್ಯವಿರುತ್ತದೆ. ಅಲ್ಲದೇ ಸಕಾಲದಲ್ಲಿ ಈ ಸಾಲ ಮರುಪಾವತಿ ಮಾಡಿದವರಿಗೆ ವಾರ್ಷಿಕ ಶೇ. 3ರಷ್ಟು ಹೆಚ್ಚು... ತುಳು ಭಾಷೆಗೆ ಸ್ಥಾನಮಾನ ಸಿಗದಿರುವುದು ಖಂಡನೀಯ: ತುಳುವರ ಪಕ್ಷದ ಅಧ್ಯಕ್ಷ ಶೈಲೇಶ್ ಮಂಗಳೂರು(reporterkarnataka.com): ತುಳುವರ ಶತಮಾನಗಳ ಬೇಡಿಕೆಯಾದ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರಿಸಲು ಕೇಂದ್ರ ಸರಕಾರ ನಿರಾಕರಿಸಿರುವುದನ್ನು ತುಳುವೆರೆ ಪಕ್ಷ ಖಂಡಿಸಿದೆ. ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ತುಳುನಾಡು ಪ್ರದೇಶವಾದ ಕಾಸರಗೋಡಿನ ಸ... ಮತಾಂತರ ನಿಷೇಧ ಕಾಯ್ದೆಗೆ ಸಚಿವ ಸಂಪುಟ ಅನುಮೋದನೆ: ಇಂದು ಅಧಿವೇಶನದಲ್ಲಿ ಮಂಡನೆ ಬಹುತೇಕ ಖಚಿತ ಬೆಳಗಾವಿ(reporterkarnataka.com) : ಮತಾಂತರ ನಿಷೇಧ ಮಸೂದೆಗೆ ಕರ್ನಾಟಕ ಸರಕಾರದ ಕ್ಯಾಬಿನೆಟ್ ಸೋಮವಾರ ಅನುಮೋದನೆ ನೀಡಿದ್ದು, ಡಿಸೆಂಬರ್ 21ರಂದು ವಿಧಾನಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಗಳವಾರ ಮತಾಂತರ ನಿಷೇಧ ... ಕುಶಾಲನಗರ ಪಟ್ಟಣ ಪಂಚಾಯತ್ ಪುರಸಭೆಯಾಗಿ ಮೇಲ್ದರ್ಜೆಗೆ: ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಬೆಳಗಾವಿ(reporterkarnataka.com); ಬೆಳಗಾವಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮನವಿ ಮೇರೆಗೆ ಕುಶಾಲನಗರ ಪಟ್ಟಣ ಪಂಚಾಯತಿಯನ್ನು ಪುರ ಸಭೆಯಾಗಿ ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಉದ್ಯಮಿ ಪುತ್ರ, ಮಾಜಿ ಮಂತ್ರಿಯ ಪುತ್ರಿ ಮದುವೆಯಲ್ಲಿ ಸಾಮಾಜಿಕ ಕೈಂಕರ್ಯ : ಹಳ್ಳಿಜನರಿಗೆ ‘ದೃಷ್ಟಿ ಭಾಗ್ಯ’ ಬೀದರ್(reporterkarnataka.com): ಉದ್ಯಮಿ ತಾಳಂಪಳ್ಳಿ ಸಹೋದರರ ಮಕ್ಕಳ ಅದ್ದೂರಿ ಹಾಗೂ ವೈಶಿಷ್ಟಪೂರ್ಣ ವಿವಾಹ ಬೆಂಗಳೂರಿನ ಖ್ಯಾತ ಉದ್ಯಮಿ ಶ್ರೀ ಧನರಾಜ್ ತಾಳಂಪಳ್ಳಿ ಹಾಗೂ ಶೈಲಾಶ್ರೀ ಪುತ್ರ ಆಕಾಶ್ ಅವರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ರಾಜಶೇಖರ್ ಬಿ ಪಾ... « Previous Page 1 …139 140 141 142 143 … 205 Next Page » ಜಾಹೀರಾತು