ದುರುಗಮ್ಮ ದೇವರಿಗೆ ಪೂಜಾ ಪಂಚಾಮೃತ ಅಭಿಷೇಕ, ಕುಂಕುಮ ಅಲಂಕಾರ: ಕೊರೊನಾ ತೊಲಗಲು ಪ್ರಾರ್ಥನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಶ್ರಾವಣ ಪ್ರಯುಕ್ತ ಕೂಡ್ಲಗಿಯ ಜಂಗಮಸೋವೇನಹಳ್ಳಿ ಗ್ರಾಮದ ಅಧಿದೇವತೆ ಶ್ರೀ ದುರುಗಮ್ಮ ದೇವರಿಗೆ ಮಂಗಳವಾರ ಪೂಜಾ ಪಂಚಾಮೃತ ಅಭಿಷೇಕ, ಕುಂಕುಮ ಅಲಂಕಾರ ಮಾಡಲಾಯಿತು. ಜಘಮಸೋವೇವನಹಳ್ಳಿ ಗ್ರಾಮದ ಭಕ್ತರು ಗ್ರಾಮದ ಅಧಿದ... ಕೂಡ್ಲಿಗಿ ಶಿವಪುರ: ಲಾರಿ ಹರಿದು 50ಕ್ಕೂ ಹೆಚ್ಚು ಕುರಿಗಳು ಬಲಿ, 20 ಕುರಿಗಳ ಸ್ಥಿತಿ ಗಂಭೀರ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕೂಡ್ಲಿಗಿ ತಾಲೂಕು ಶಿವಪುರ ಗ್ರಾಮದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕುರಿ ಹಿಂಡು ಹಾದು ಹೋಗುವ ಸಂದರ್ಭದಲ್ಲಿ ಅತಿವೇಗವಾಗಿ ಬಂದ ಲಾರಿಯೊಂದು ಕುರಿಗಳ ಮೇಲೆ ಹರಿದ ಪರಿಣಾಮ ಶಿವಪುರ ಗೊಲ್ಲರಹಟ್ಟಿ ರುದ್... ಠಾಣೆಯಲ್ಲಿ ಅತ್ಯಾಚಾರ ಆರೋಪಿಯ ಆತ್ಮಹತ್ಯೆ ಪ್ರಕರಣ : ತನಿಖೆಯನ್ನು ಸಿಐಡಿಗೆ ವಹಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶ ವಿಜಯಪುರ(Reporterkarnataka.com) ಸಿಂದಗಿ ಲಾಕ್ ಅಪ್ಡೆತ್ ಪ್ರಕರಣ ತನಿಖೆಯನ್ನು ಸಿಐಡಿಗೆ ವಹಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶಿಸಿದ್ದಾರೆ. ಸಿಂದಗಿ ಲಾಕ್ ಅಪ್ ಸಾವಿನ ಘಟನೆ ಕುರಿತು ಸಿಐಡಿ ತನಿಖೆಗೆ ಆದೇಶ ನೀಡಿದ್ದು ಕಾನೂನಿನಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದೆಂದು ಕರ್... Breaking | ಉಡುಪಿ ಜಿಲ್ಲಾಧಿಕಾರಿ ಜಗದೀಶ್ ವರ್ಗಾವಣೆ : ನೂತನ ಡಿಸಿಯಾಗಿ ಎಂ. ಕೂರ್ಮರಾವ್ ನೇಮಕ ಉಡುಪಿ (Reporterkarnataka.com) ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಜಂಟಿ ಕಾರ್ಯದದರ್ಶಿಯಾಗಿ ಜಗದೀಶ್ ಅವರನ್ನು ನೇಮಕ ಮಾಡಲಾಗಿದ್ದು, ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ ಕೂರ್ಮರಾವ್ ಅವರನ್ನು ನೇಮಕ ಮಾಡ... ಜನ್ಮಾಷ್ಟಮಿಗೆ ಕೃಷ್ಣನಗರಿ ಉಡುಪಿ ಸೇರಿದಂತೆ ನಾಡಿನಾದ್ಯಂತ ಕ್ಷಣಗಣನೆ ಆರಂಭ: ಮನೆ ಮನೆಗಳಲ್ಲಿ ತೊಟ್ಟಿಲು ಶೃಂಗಾರ ಮಂಗಳೂರು(reporterkarnataka.com): ನಾಡಿನಾದ್ಯಂತ ನಾಳೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಗುತ್ತಿದ್ದು, ಕ್ಷಣಗಣನೆ ಆರಂಭವಾಗಿದೆ. ಕೃಷ್ಣನಗರಿ ಎಂದೇ ಕರೆಯಲ್ಪಡುವ ಉಡುಪಿಯಲ್ಲಿ ಕೊರೊನಾದ ಕರಿನೆರಳಿನ ಮಧ್ಯೆ ಸರಳ ಆಚರಣೆ ಸಿದ್ದತೆ ನಡೆದಿದೆ. ಇಲ್ಲಿನ ಅಷ್ಟಮಠಗಳಲ್ಲಿ ನಿತ್ಯ ಪೂಜೆಯ ಜತೆಗೆ ವಿಶೇಷ ಆ... ನಾಣ್ಯಾಪುರ: ಸೂಲಗಿತ್ತಿ ಪುರಕಲ್ ದುರುಗಮ್ಮ ಹಾಗೂ ನಾಟಿ ವೈದ್ಯ ಗೊಲ್ಲರ ಚೆನ್ನಜ್ಜರಿಗೆ ವಂದೇ ಮಾತರಂ ಜಾಗೃತಿ ವೇದಿಕೆ ಸನ್ಮಾನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ನಾಣ್ಯಾಪುರ ಗ್ರಾಮದಲ್ಲಿ, ಹಲವು ದಶಕಗಳಿಂದ ನಿರಂತರವಾಗಿ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹಿರಿಯರಿಗೆ ವಂದೇ ಮಾತರಂ ಜಾಗೃತಿ ವೇದಿಕೆ ಅವರ ಜೀವಮಾನದ ಸಮ... ಮಸ್ಕಿ; ಮುಸ್ಲಿಂ ಸಮಾಜದವರಿಗೆ ದಫನ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಹೂವಿನಬಾವಿ ಗ್ರಾಮದಲ್ಲಿ ಮುಸ್ಲಿಂ ಸಮಾಜದವರಿಗೆ ದಫನ ಭೂಮಿಯನ್ನು ಮಂಜೂರು ಮಾಡಬೇಕೆಂದು ಶನಿವಾರ ಮಸ್ಕಿ ಪಟ್ಟಣದ ಅಂಬೇಡ್ಕರ್ ಪ್ರತಿಮೆ ಮುಂದೆ ಕರ್ನಾಟಕ ಕೆ ಆರ್ ಎಸ್ ಸಂಘಟನೆ ಪ್ರತಿಭಟ... ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ: ಕೊತ್ತದೊಡ್ಡಿ ಪಂಚಾಯಿತಿ ವ್ಯಾಪ್ತಿಯ ನೂತನ ಗ್ರಾಮ ಘಟಕ ಉದ್ಘಾಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಕೊತ್ತದೊಡ್ಡಿ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನ ಗ್ರಾಮ ಘಟಕ ಉದ್ಘಾಟನೆ ನಡೆಯಿತು. ಜಿಲ್ಲಾಧ್ಯಕ್ಷೆ ರೂಪ ಶ್ರ... ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: 5 ಮಂದಿ ಪೊಲೀಸ್ ವಶಕ್ಕೆ ಮೈಸೂರು(reporterkarnataka.com): ಇಲ್ಲಿನ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದ ಬಳಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಮೈಸೂರು ನಗರ ಪೊಲೀಸರು 5 ತಂಡಗಳನ್ನು... ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ; 530 ಕೇಂದ್ರಗಳಲ್ಲಿ ರಾಜ್ಯಾದ್ಯಂತ ಒಟ್ಟು 2,01,816 ವಿದ್ಯಾರ್ಥಿಗಳು ಬರೆಯಲಿದ್ದಾರೆ ಎಕ್ಸಾಂ ಬೆಂಗಳೂರು(reporterkarnataka.com): ಸಿಇಟಿ ಪರೀಕ್ಷೆ (ಸಾಮಾನ್ಯ ಪ್ರವೇಶ ಪರೀಕ್ಷೆ) ಇಂದಿನಿಂದ(ಆ.28) 30ರವರೆಗೆ ಒಟ್ಟು 530 ಕೇಂದ್ರಗಳಲ್ಲಿ ನಡೆಯಲಿದೆ. ಇಂದು ಜೀವವಿಜ್ಞಾನ ಮತ್ತು ಗಣಿತ, ಆ. 29ರಂದು ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ಹೊರನಾಡು ಹಾಗೂ ಗಡಿಭಾಗದ... « Previous Page 1 …140 141 142 143 144 … 177 Next Page » ಜಾಹೀರಾತು