ಎನ್.ಆರ್. ಪುರ: ಅಪ್ಪನ ಸಾವಿನಿಂದ ಮನನೊಂದ ಟೀನೇಜ್ ಪುತ್ರಿ; ಭದ್ರಾ ಡ್ಯಾಂ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಪ್ಪ ಸಾವನ್ನಪ್ಪಿದ ನೋವು ತಾಳಲಾಗದೆ ಪುತ್ರಿ ಭದ್ರಾ ಡ್ಯಾಂ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಎನ್.ಆರ್. ಪುರ ತಾಲೂಕಿನ ಮೆಣಸೂರಿನ ಭದ್ರಾ ಹಿನ್ನೀರಿನಲ್ಲಿ ಘಟನೆ ನಡೆದಿದೆ. ಆ... ಹಳ್ಳಿ ಫೈಟ್: ತರುವೆ ಗ್ರಾಮ ಪಂಚಾಯಿತಿ ಚುನಾವಣೆ: ಒಟ್ಟು 12 ನಾಮಪತ್ರ ಸಲ್ಲಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ತರುವೆ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು ತರುವೆ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಒಟ್ಟು 12 ನಾಮಪತ್ರ ಸಲ್ಲಿಕೆಯಾ... ಹುಲ್ಲೂರು ತಾಂಡಾ: ಅಪ್ರಾಪ್ತ ಬಾಲಕಿಯ ಅತ್ಯಾಚಾರ; ಆರೋಪಿಗಳನ್ನು ಗಲ್ಲಿಗೇರಿಸಲು ಆಗ್ರಹ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಹುಲ್ಲೂರು ತಾಂಡದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದು, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕೆಂದು ರಾಷ್ಟ್ರೀಯ ಗೋರ್ ಬಂಜಾರ್ ಕ್ರಾಂತಿ ಸಮಿತಿ ವಿಜಯನ... ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಯೋಧ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇನ್ನಿಲ್ಲ Reporterkarnataka.com ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. 'ಡಿಸೆಂಬರ್ 8ರ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಬದುಕುಳಿದಿದ್ದ ... ಜ್ಞಾನಯೋಗಿ ಶ್ರೀದೂಪಂ ಅಂಜಿನಪ್ಪ ಗುರೂಜಿ ಲಿಂಗೈಕ್ಯ: ವಿವಿಧ ಮಠಾಧೀಶರ ಸಂತಾಪ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಯರ್ರಗುಂಡ್ಲಹಟ್ಟಿ ಶ್ರೀಆರೂಢ ಪರಮಾನಾಂದ ಆಶ್ರಮದ ಜ್ಞಾನಯೋಗಿ ಪರಮಾನಂದ ಪೂಜ್ಯರಾದ ಶ್ರೀಧೂಪಂ ಅಂಜಿನಪ್ಪ ಮಹಾಸ್ವಾಮಿಗಳು(82)ಲಿಂಗೈಕ್ಯರಾಗಿದ್ದು,ಅವರು ಬಹುದಿನಗಳಿಂದ ವಯೋಸಹಜ ಅನಾರೋ... ವಿಧಾನ ಪರಿಷತ್ ಚುನಾವಣೆ; ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್ 6 ಮತಗಳಿಂದ ಗೆಲುವು ಚಿಕ್ಕಮಗಳೂರು(reporterkarnataka.com): ಚಿಕ್ಕಮಗಳೂರು ವಿಧಾನ ಪರಿಷತ್ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನ ಜಿದ್ದಾಜಿದ್ದಿಯ ಹೋರಾಟದಲ್ಲಿ ಕೊನೆ ಘಳಿಗೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಅವರು ಕೇವಲ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಮ... ವಿಧಾನ ಪರಿಷತ್ ಚುನಾವಣೆ: ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೆಸ್ ನ ಮಂಜುನಾಥ ಭಂಡಾರಿ ಗೆಲುವು ಮಂಗಳೂರು(reporterkarnataka.com): ರಾಜ್ಯ ವಿಧಾನ ಪರಿಷತ್ ಗೆ ಉಡುಪಿ- ದಕ್ಷಿಣ ಕನ್ನಡ ದ್ವಿಸದಸ್ಯ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ತಲಾ ಒಂದು ಸ್ಥಾನ ಜಯಗಳಿಸಿದೆ. ಬಿಜೆಪಿ ಅಭ್ಯರ್ಥಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್... ಬಾಳೆಹೊನ್ನೂರು: ಹೆರಿಗೆ ವೇಳೆ ತಾಯಿ-ಮಗು ಸಾವು; ಪ್ರತಿಭಟನಾಕಾರರ ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವೈದ್ಯರ ನಿರ್ಲಕ್ಷ್ಯದಿಂದ ತುಂಬು ಗರ್ಭಿಣಿಯೊಬ್ಬರು ಮೃತಪಟ್ಟಿದ್ದು, ತಾಯಿ ಹೊಟ್ಟೆಯಲ್ಲೇ ಹಸುಗೂಸು ಕೂಡ ಸಾವನ್ನಪ್ಪಿದ ದಾರುಣ ಘಟನೆಯನ್ನು ವಿರೋಧಿಸಿ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರ ... ಆಸೆ, ಆಮಿಷೆಯೊಡ್ಡಿ ಮತಾಂತರ ಮಾಡಲು ಅವಕಾಶ ಕೊಡೊಲ್ಲ: ಮುಖ್ಯಮಂತ್ರಿ ಬೊಮ್ಮಾಯಿ ಹುಬ್ಬಳ್ಳಿ(reporterkarnataka. com): ಬಡತನವನ್ನು ದುರುಪಯೋಗ ಮಾಡಿಕೊಂಡು ಮತಾಂತರ ಮಾಡುವುದು ತಪ್ಪು. ಹಾಗಾಗಿ ಆಸೆ ಆಮಿಷೆಯೊಡ್ಡಿ ಮತಾಂತರ ಆಗುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯ ತನ್ನ ನಿವಾಸದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವ... ಸಿಎಸ್ ಆರ್ ಪರಿಕಲ್ಪನೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು(reporterkarnataka.com): ಸಿಎಸ್ ಆರ್ ನಿಧಿ ಪರಿಕಲ್ಪನೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಹೇಳಿದರು. ಅವರು ಬೆಂಗಳೂರು ಸಿಎಸ್ಆರ್ ಲೀಡರ್ ಶಿಪ್ ಸಮ್ಮಿಟ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೊಡುವುದು ನಮ್ಮ ಸಂಸ್ಕೃತಿ. ಆದರೆ ಎಲ್ಲಿ... « Previous Page 1 …142 143 144 145 146 … 205 Next Page » ಜಾಹೀರಾತು