ಮಂಗಳೂರಿಗೆ ರಾಜ್ಯಪಾಲ ಗೆಹಲೋಟ್ ಭೇಟಿ: ಧರ್ಮಸ್ಥಳಕ್ಕೆ ಪಯಣ; ನಾಳೆ ಉಡುಪಿ ಕೃಷ್ಣ ಮಠಕ್ಕೆ ಮಂಗಳೂರು(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಇಂದು ಕಡಲನಗರಿ ಮಂಗಳೂರಿಗೆ ಭೇಟಿ ನೀಡಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ... ಹಿರಿಯೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸುವಂತೆ ತಾಲ್ಲೂಕು ರೈತ ಸಂಘದಿಂದ ಸಚಿವರಿಗೆ ಮನವಿ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಹಿರಿಯೂರು ಪ್ರತಿ ಅಂಗನವಾಡಿ ವ್ಯಾಪ್ತಿಯಲ್ಲಿ 30 ಕ್ಕೂ ಹೆಚ್ಚು ಮಕ್ಕಳು ಹಾಗೂ ಗರ್ಭಿಣಿ ಸ್ತ್ರೀಯರು ಇದ್ದು, ಇವರ ಆರೋಗ್ಯದ ಬಗ್ಗೆ ಹೆಚ್ಚು ಒತ್ತು ಕೊಟ್ಟು ಕೆಲಸ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯ... “ಮತದಾನದ ಮೂಲಕ ಪ್ರಜಾಪ್ರಭುತ್ವದಲ್ಲಿ ಬದಲಾವಣೆ’ ಪ್ರಬಂಧ ಸ್ಪರ್ಧೆ: ಅಖಿಲಾ ಅಮರೇಶ ಮಿಟ್ಟಿಮನಿ ಪ್ರಥಮ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿಯ ವಿದ್ಯಾನಿಕೇತನ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಮೂಲಕ ಪ್ರಜಾಪ್ರಭುತ್ವದಲ್ಲಿ ಬದಲಾವಣೆ ತರುವುದು ಎಂಬ ವಿಷಯದ ಕುರಿತು ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಅಖಿಲಾ ಅಮ... ಹೊರಡುವುದು ಕಾಲೇಜಿಗೆ: ಸುತ್ತುವುದು ಪಾರ್ಕ್, ಗಲ್ಲಿ: ಹೆತ್ತವರು ಎಚ್ಚೆತ್ತುಕೊಳ್ಳುವುದು ಅಗತ್ಯ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕಾಲೇಜಿಗೆ ಹೋಗುತ್ತೇವೆ ಎಂದು ಮನೆಯಿಂದ ಹೊರಡುವ ವಿದ್ಯಾರ್ಥಿಗಳು ಕಾಲೇಜಿಗೆ ಹೋಗುವ ಬದಲು ಪಾರ್ಕಿನಲ್ಲಿ ಹಾಗೂ ಗಲ್ಲಿ ರಸ್ತೆಗಳಲ್ಲಿ ಕಾಲಾಹರಣ ಮಾಡುತ್ತಿರುವ ದೃಶ್ಯಗಳು ಕಂಡು ಬರುತ್ತಿವೆ. ಕಾಲೇಜಿನ ವಿದ್ಯ... ಬೆಂಗಳೂರು ಉತ್ತರ ವಿಶ್ವವಿದ್ಯಾಲಯ: ಕ್ರಿಯಾಶೀಲ ಬರಹಗಾರ ನಿರಂಜನ ವಾನಳ್ಳಿ ಕುಲಪತಿ ಬೆಂಗಳೂರು(reporterkarnataka.com): ಮೈಸೂರು ಮುಕ್ತ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ನಿರಂಜನ ವಾನಳ್ಳಿ ಅವರನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಕ್ರಿಯಾಶೀಲ ಬರಹಗಾರರೂ ಆಗಿರುವ ನಿರಂಜನ ವಾನಳ್ಳಿ ಉತ್ತರ ... ಕಟಾವಿಗೆ ಮುನ್ನವೇ ಮೊಳಕೆಯೊಡೆದ ಶೇಂಗಾ, ತೊಗರಿ: ಸಾಲದ ಸುಳಿಗೆ ಸಿಲುಕಿದ ಚಿತ್ರದುರ್ಗ ರೈತರು ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka.com ಕಟಾವು ಮಾಡುವ ಮುನ್ನವೇ ಹೊಲದಲ್ಲೇ ಮೊಳಕೆ ಹೊಡೆದ ಶೇಂಗಾ, ತೊಗರಿ ಬೆಳೆಯಿಂದ ಹಾಕಿದ ಬಂಡವಾಳ ಕೈ ಸಿಗದೆ ಸಾಲದ ಸುಳಿಗೆ ಸಿಲುಕುವಂತಾಗಿದ್ದು, ಬೆಳೆ ನಷ್ಟ ಪರಿಹಾರ ಹಾಗೂ ಬೆಳೆವಿಮೆ ಕೊಡಿಸುವಂತೆ ರೈತರು ಜಿಲ್ಲಾಧಿಕಾರಿ ... ಸಂಕೋನಟ್ಟಿ ಕ್ರಾಸ್ ಬಳಿ ನಿಲ್ಲದ ಸರಕಾರಿ ಬಸ್: ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ ಬಂದ್ ಮಾಡಿವಿದ್ಯಾರ್ಥಿಗಳ ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮ ಹಾಗೂ ಸುತ್ತಮುತ್ತಲಿನ ವಿದ್ಯಾರ್ಥಿಗಳು ಸಂಕೋನಟ್ಟಿ ಕ್ರಾಸ್ ಬಳಿ ಸರ್ಕಾರಿ ಬಸ್ ಗಳನ್ನು ನಿಲ್ಲಿಸುತ್ತಿಲ್ಲವೆಂದು ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ ಬಂದ್ ಮಾಡಿ, ಪ್ರತಿಭಟನೆ... ಬೆಳೆ ನಷ್ಟ: ರೈತರನ್ನು ಕಚೇರಿಗೆ ಅಲೆದಾಡಿಸದೆ ತಂತ್ರಾಂಶದಲ್ಲಿ ವರದಿ ಅಳವಡಿಸುವಂತೆ ಅಧಿಕಾರಿಗಳಿಗೆ ತಹಶೀಲ್ದಾರ್ ಸೂಚನೆ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ರೈತರನ್ನು ಕಚೇರಿಗೆ ಅಲೆದಾಡಿಸದೆ ಹಾಗೂ ಬೆಳೆ ನಷ್ಟ ಪರಿಹಾರ ಅರ್ಜಿಗಳನ್ನು ಸ್ವೀಕರಿಸದೆ ಗ್ರಾಮ ಲೆಕ್ಕಾಧಿಕಾರಿಗಳು ಬೆಳೆ ನಷ್ಟ ವರದಿಯನ್ನು ಡಿ. 29ರ ಒಳಗೆ ತಂತ್ರಾಂಶದಲ್ಲಿ ಅಳವಡಿಸುವಂತೆ ತಹಶಿಲ್ದಾರ್ ಎನ್.ರ... ಮಸ್ಕಿ: ಸತ್ಯಧ್ವನಿ ಪತ್ರಿಕೆ 4ನೇ ವರ್ಷದ ವಿಶೇಷಾಂಕ ಅನಾವರಣ; ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಶುಭ ಹಾರೈಕೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ ರಾಯಚೂರು info.reporterkarnataka@gmail.com ಪ್ರಜಾಪ್ರಭುತ್ವದ ನಾಲ್ಕನೆಯ ಅಂಗವಾದ ಪತ್ರಿಕಾ ರಂಗಕ್ಕೆ ತನ್ನದೆಯಾದ ಇತಿಹಾಸವಿದೆ. ಸಮಾಜದಲ್ಲಿ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನು ಪತ್ರಿಕೆಗಳು ಮಾಡುತ್ತಿವೆ. ಸಮಾಜದಲ್ಲಿ ಪತ್ರಿಕಾರಂಗಕ್ಕೆ ದ... ಒಮಿಕ್ರಾನ್ ಭೀತಿ: ರಾಜ್ಯಕ್ಕೆ ಕೇರಳದಿಂದ RTPCR ನೆಗೆಟಿವ್ ರಿಪೋರ್ಟ್ ಕಡ್ಡಾಯ; ದ.ಕ.ದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮತ್ತೆ ಕೊರೊನ ಏರಿಕೆ ಹಿನ್ನೆಲೆ ಹಾಗೂ ಕೇರಳದಲ್ಲಿ ಕೊರೋನಾತಂಕ ವಾತಾವರಣವಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಲರ್ಟ್ ಆಗಿರುವಂತೆ ಸರ್ಕಾರ ಸೂಚನೆ ನೀಡಿದೆ. ಜಿಲ್ಲೆಗೆ ಕೋವಿಡ್ ಭೀತಿ ಎದುರಾಗದಂತೆ ತಡೆಯುವಲ್ಲಿ ಮೂರನೇ ಅಲೆ ನಿಯಂತ್ರಿಸ... « Previous Page 1 …145 146 147 148 149 … 205 Next Page » ಜಾಹೀರಾತು