ಕೂಡ್ಲಿಗಿ: ನಾಯಿ ಕಚ್ಚಿದರೆ ಸರಕಾರಿ ಆಸ್ಪತ್ರೆಯಲ್ಲಿ ಇಲ್ಲ ಇಂಜೆಕ್ಷನ್ !: ಹೊಣೆಗೇಡಿ ಆರೋಗ್ಯಾಧಿಕಾರಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ,ಡಿ. 9ರಂದು ರಾತ್ರಿ ಡಿ.ನಾಗರಾಜ ಎಂಬ ವ್ಯಕ್ತಿಯೋರ್ವರಿಗೆ ನಾಯಿ ಕಚ್ಚಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಧಾವಿಸಿದ ಅವರು ಆಸ್ಪತ್ರೆಯಲ್ಲಿ ನಾಯಿ ಕಡಿತಕ್ಕ... ರಸ್ತೆ ವಿವಾದ: ಪಕ್ಕದ ಮನೆಯವರ ಕಿರುಕುಳ, ಬೆದರಿಕೆಗೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮನೆಗೆ ತೆರಳಲು ರಸ್ತೆ ನಿರ್ಮಿಸುವ ವಿಚಾರದಲ್ಲಿ ಪಕ್ಕದವರು ನೀಡುತ್ತಿದ್ದ ಕಿರುಕುಳ ತಾಳಲಾರದೆ ಬೇಸತ್ತ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ . ಗೋಣಿಬೀಡು ಹೋಬಳಿ ಕಸ್ಕೆಬ... ಶಿಕ್ಷಕರಾಗುವ ಕಾತರದಲ್ಲಿದ್ದ ಸಿಆರ್ಪಿ , ಬಿಆರ್ಪಿಗಳಿಗೆ ನಿರಾಸೆ: ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ರದ್ದು; ಶಿಕ್ಷಕರ ಸಂಘ ಆಕ್ಷೇಪ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಡಿ .೬ ರಂದು ನಡೆಯಬೇಕಾಗಿದ್ದ ( ಸಿಆರ್ಪಿ ) ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಹಾಗೂ ( ಬಿಆರ್ಪಿ ) ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ರದ್ದು ಮ... ಮಿನಿ ಒಲಿಂಪಿಕ್ಸ್ ಕ್ರೀಡಾಕೂಟ; ರಾಯಚೂರು ಜಿಲ್ಲೆಯಿಂದ 12 ಮಂದಿ ಕ್ರೀಡಾಪಟುಗಳು ಆಯ್ಕೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲಾ ಅಮೇಚೂರ್ ಖೋಖೋ ಅಸೋಸಿಯೇಷನ್ ಮತ್ತು ಮಸ್ಕಿ ತಾಲೂಕು ಅಮೆಚೂರ ಖೋಖೋ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಖೋಖೋ ತಂಡದ ಆಯ್ಕೆ ಪುರುಷ ಮತ್ತು ಮಹಿಳೆಯರಿಗಾಗಿ ನಡೆಸಲಾಗಿದ್ದು, ಸುಮಾರು ... ಕರಕುಶಲ ತರಬೇತಿ ಹಾಗೂ ಉದ್ಯೋಗ: ಚಿರಂತನ ಟ್ರಸ್ಟ್ ನಿಂದ ದಿವ್ಯಾಂಗ ವ್ಯಕ್ತಿಗಳ ಅರ್ಜಿ ಆಹ್ವಾನ ಬೆಂಗಳೂರು(reporterkarnataka.com): ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ಚಿರಂತನ ಟ್ರಸ್ಟ್ ವತಿಯಿಂದ ವಿಶೇಷ ಅಗತ್ಯಗಳಿರುವ ಅಂಗವಿಕಲ/ದಿವ್ಯಾಂಗ ವ್ಯಕ್ತಿಗಳಿಂದ ಕರಕುಶಲ ತರಬೇತಿ ಹಾಗೂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರ್ಕಾರದ ಸಾರ್ವಜನಿಕ ಸೇವಾ ಸಂಸ್ಥೆಯಾಗಿರುವ ಒಎನ್ಜಿಸಿ... ಪ್ಲಾಸ್ಟಿಕ್ ಅಕ್ಕಿಯಲ್ಲ, ಸಾರವರ್ಧಿತ ಅಕ್ಕಿ: ಆಹಾರ ಇಲಾಖೆಯಿಂದ ನಾಗರಿಕರ ಗೊಂದಲ ನಿವಾರಣೆ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲೂಕಿನ ವಿವಿಧ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ಕಲಬೆರಕೆ ಆಗಿದೆ ಎನ್ನುವ ಆತಂಕದ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಮಂಗಳವಾರ ಸ್ಥಳಕ್ಕೆ ಭೇಟ... ಅಪರಾಧ ತಡೆಗೆ ಪೊಲೀಸ್ ಇಲಾಖೆ ಜತೆ ಸಾರ್ವಜನಿಕರ ಸಹಕಾರ ಅಗತ್ಯ; ಪಿಎಸ್ ಐ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳು ಮತ್ತು ಅಪರಾಧಿ ಚಟುವಟಿಕೆಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಪಿಎಸ್ಐ ಮಹೇಶ್ ಲಕ್ಷ್ಮಣ ಹೊಸಪೇಟೆ ಹೇಳಿದರು. ತಾಲೂಕಿನ ನಾಯಕ... ಚಳ್ಳಕೆರೆ: ಶಿಥಿಲಗೊಂಡ ಚಿಕ್ಕ ಮಧುರೆ ಸರಕಾರಿ ಪ್ರಾಥಮಿಕ ಶಾಲೆ ಕಟ್ಟಡದ ಗೋಡೆ ಕುಸಿತ; ತಪ್ಪಿದ ಮಹಾ ದುರಂತ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಅರ್ಧ ಶತಮಾನದ ಪೂರೈಸಿದ ಬಹುತೇಕ ಸರಕಾರಿ ಶಾಲಾ ಕಟ್ಟಡಗಳು ಜೀರ್ಣೋದ್ದಾರ ಕಾರಣದೆ ಗೋಡೆಗಳು ಬಿರುಕು ಬಿಟ್ಟು ಸೋರುತ್ತಿರುವುದರಿಂದ ಜೀವ ಭಯದಲ್ಲಿ ವಿದ್ಯಾರ್ಥಿಗಳು ಶಿಕ್ಷಕರು ಆಟ, ಪಾಠ ಕೇಳುವ ಅಪಾಯದ ಸ್ಥಿತಿ ಎ... ಪಶ್ಚಿಮಘಟ್ಟ ಪರಿಸರ ಸೂಕ್ಷ್ಮ ವಲಯ ಘೋಷಣೆ, ಕಸ್ತೂರಿ ರಂಗನ್ ವರದಿ ಜಾರಿ: ಕರ್ನಾಟಕದ ವಿರೋಧ ಬೆಂಗಳೂರು(reporterkarnataka.com): ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರಕಾರ ಹಾಗೂ ಈ ಭಾಗದ ಜನತೆಯ ಒಕ್ಕೊರಲಿನ ವಿರೋಧವಿದೆ ಎಂದು ಮುಖ್ಯಮಂತ್ರಿ ಬ... ಅಭಿವೃದ್ದಿಯಾಗದ ಬಣಕಲ್ ಗುಡ್ಡಟ್ಟಿ ರಸ್ತೆ: ಗ್ರಾಪಂ ಚುನಾವಣೆ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ಸಮೀಪದ ಬಣಕಲ್ ಗುಡ್ಡಟಿ ರಸ್ತೆ ಅಭಿವೃದ್ದಿಗೆ ಮುಂದಾಗದೇ ಇರುವುದನ್ನು ವಿರೋಧಿಸಿ ಬಣಕಲ್ ಗ್ರಾಪಂ ವ್ಯಾಪ್ತಿಯ ಕೆಲ ಗ್ರಾಮಗಳ ಗ್ರಾಮಸ್ಥರು ಶನಿವಾರ ಸಂಜೆ ಪ್ರತಿಭಟನೆ ನಡೆಸಿ ಚುನಾವಣೆ ಬಹಿಷ್ಕಾರಕ್ಕೆ ನಿರ್ಧ... « Previous Page 1 …152 153 154 155 156 … 214 Next Page » ಜಾಹೀರಾತು