ವಿಜಯನಗರ ಗಜಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೊಟ್ಟೂರು ತಾಲೂಕು ಕೆ.ಗಜಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಶ್ರೀವಾಲ್ಮೀಕಿ ಮಹರ್ಷಿ ಜಯಂತಿ ಆಚರಣೆ ಮಾಡಲಾಯಿತು. ಶಾಲೆಯ ಮುಖ್ಯ ಗುರುಗಳು ಅಂಜಿನಪ್ಪ, ಸಹ ಶಿಕ್ಷಕ ಮರಳುಸಿದ್ದಪ್ಪ, ಚೇತನಾ, ... ಮಸ್ಕಿ ಭ್ರಮರಾಂಬ ದೇವಿ ಉತ್ಸವ: ಮಹಿಳೆಯರಿಂದ ಮಹಾದೇವಿಗೆ ಮಹಾ ರಥೋತ್ಸವ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮಸ್ಕಿಯ. ಶ್ರೀ ಭ್ರಮರಾಂಬ ದೇವಿಯ ಸನ್ನಿದಾನದಲ್ಲಿ ಮೈಸೂರು ದಸರಾ ಉತ್ಸವ ಮಾದರಿಯಲ್ಲಿ ಆಚರಿಸಲಾಯಿತು. ಶ್ರೀ ಗಚ್ಚಿನ ಹಿರೇಮಠದ ಶ್ರೀ ವರರ... ಮಳೆ ಹಾನಿಗೆ ಸ್ಪಂದಿಸದ ಉಸ್ತುವಾರಿ ಸಚಿವ ಮುನಿರತ್ನ ಅವರನ್ನು ಹುಡುಕಿಕೊಡಿ: ರೈತ ಸಂಘ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲೆಯ ರೈತರ ಸಮಸ್ಯೆಗೆ ಸ್ಪಂದಿಸದೆ ನಾಪತ್ತೆಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರನ್ನು ಹುಡುಕಿಕೊಟ್ಟು ಮಳೆ ಆರ್ಭಟಕ್ಕೆ ನಾಶವಾಗಿರುವ ಪ್ರತಿ ಎಕರೆ ವಾಣಿಜ್ಯ ಬೆಳೆಗೆ 5 ಲಕ್ಷ ಪರಿಹಾರ ನೀಡಬೇಕೆಂದ... ಮಸ್ಕಿ: ಬಿಜೆಪಿ ಮತ್ತು ಕಾಂಗ್ರೆಸ್ ನಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಮಸ್ಕಿಯ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಾಲಯಗಳಲ್ಲಿ ಸರಳವಾಗಿ ಆಚರಿಸಲಾಯಿತು. ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಬಸನಗೌಡ ತುರುವಿಹಾಳ ಹಾಗೂ ಬಿಜೆಪಿ ಕಚೇರಿಯಲ್ಲಿ ಮಾಜಿ ... ಶಿಕ್ಷಣ ಮತ್ತು ಸಾಮಾಜಿಕ ಸೇವೆ: ವಿನಾಯಕ ಜಿ. ಆಸಂಗಿಗೆ ಬುದ್ಧ ಬಸವ ಅಂಬೇಡ್ಕರ್ ಶಾಂತಿ ಸೌಹಾರ್ದ ಪ್ರಶಸ್ತಿ ರಾಹುಲ್ ಅಥಣಿ ಬೆಳಗಾವಿ info.reporterkarnataka.com ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಕನ್ನಡಿಗರ ಸಾಹಿತ್ಯ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಸಹಯೋಗದಲ್ಲಿ ಅಥಣಿ ತಾಲೂಕಾ ಪಂಚಾಯತಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿನಾಯಕ ಜಿ. ಆಸಂಗಿ ಅವರ ಶಿಕ್ಷಣ ಮತ್ತು... ಮಸ್ಕಿ: ದಲಿತ ಸಂಘಟನೆಗಳಿಂದ ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಜಾರಿ ಮಾಡುವಂತೆ ಮಸ್ಕಿಯ ದಲಿತ ಸಂಘಟನೆಗಳು ಚಲವಾದಿ ಮಹಾಸಭಾ ವಿವಿಧ ಸಂಘಟನೆಗಳ ಸಮ್ಮುಖದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಆರಂ... ಪುರಾಣ ಪ್ರವಚನ, ಶರಣರ ಹಿತನುಡಿ ಕೇಳುವುದರಿಂದ ಮಾಡಿದ ಪಾಪದಿಂದ ಮುಕ್ತಿ: ಗಚ್ಚಿನ ಶ್ರೀಗಳು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಕ್ಷೇತ್ರದ ಗುಡ್ಡದಲ್ಲಿ ವಾಸವಾಗಿರು ಶಾಂಭವಿ ಗವಿ ಗುಡಿಯಲ್ಲಿ ಮೌನವೃತ ಬಸವ ಸ್ವಾಮಿಗಳು ಗವಿಯಲ್ಲಿ ಮೌನವೃತ ಕುಳಿತಾಗ ಶಾಂಭವಿ ದರ್ಶನಕ್ಕೆ ಆಗಮಿಸಿ ಮಸ್ಕಿ ಶ್ರೀ ವರ ರುದ್ರಮುನಿ ಶಿವಾಚಾರ್ಯರು ಭಕ... ಚೌತಿಗೂ ಇಲ್ಲ, ದಸರಾಕ್ಕೂ ಇಲ್ಲ: ರಾಜ್ಯದ 13 ಸಾವಿರ ಆರೋಗ್ಯ ಸಿಬ್ಬಂದಿಗಳಿಗೆ 3 ತಿಂಗಳಿಗೊಮ್ಮೆ ಸಂಬಳ!! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಇಡೀ ರಾಜ್ಯ ಆರೋಗ್ಯಕರವಾಗಿರಬೇಕಾದರೆ ಮೊದಲಿಗೆ ಆರೋಗ್ಯ ಇಲಾಖೆ ಸ್ವಸ್ಥವಾಗಿರಬೇಕು. ಆದರೆ ರಾಜ್ಯದ 13 ಸಾವಿರ ಮಂದಿ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳಿಗೆ 3 ತಿಂಗಳಿಗೊಮ್ಮೆ ಸಂಬಳವಾಗುತ್ತದೆ. ... ಕೇರಳದಲ್ಲಿ ಭಾರಿ ಮಳೆಗೆ ಭೂಕುಸಿತ: 3 ಮಂದಿ ಸಾವು; 13ಕ್ಕೂ ಹೆಚ್ಚು ಜನರು ನಾಪತ್ತೆ; ರಸ್ತೆಯಲ್ಲೇ ಪ್ರವಾಹ ತಿರುವನಂತಪುರಂ(reporterkarnataka.com): ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದಾಗಿ ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಕೊಟ್ಟಾಯಂನಲ್ಲಿ ಮಳೆಯಿಂದ ಭೂಕುಸಿತ ಉಂಟಾಗಿದ್... ಸಿದ್ದರಾಮಯ್ಯರ ಭೇಟಿಯಾದ ಕುಮಾರ್ ಬಂಗಾರಪ್ಪ: ಕಾಂಗ್ರೆಸ್ ಸೇರುವ ಬಗ್ಗೆ ಅವರು ಹೇಳಿದ್ದೇನು? ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಪುತ್ರ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕುಮಾರ್ ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಜನತಾದಳ ತೊರೆದು ಇತ್ತೀಚೆಗಷ್ಟೇ ಕಾಂಗ್ರೆಸ್ ಸೇ... « Previous Page 1 …155 156 157 158 159 … 205 Next Page » ಜಾಹೀರಾತು