ಜನರು ಮಾನಸಿಕ ಆರೋಗ್ಯ ರಕ್ಷಣೆಗೆ ಮೊದಲು ಆದ್ಯತೆ ನೀಡಿ: ನ್ಯಾಯಾಧೀಶ ಎಚ್.ಆರ್. ದೇವರಾಜ್ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜನರು ಮಾನಸಿಕ ಆರೋಗ್ಯ ರಕ್ಷಣೆಗೆ ಮೊದಲು ಆದ್ಯತೆ ನೀಡಬೇಕು ಎಂದು ಜೆಎಂಎಫ್ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು. ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಗ್ರಾಮದದಲ್ಲಿ ಕಾನೂನ... ಕೂಡ್ಲಿಗಿ: ಅಗಸಗಟ್ಟೆ ತಿಂದಪ್ಪರಿಗೆ ‘ಕರುನಾಡ ಹರಿಕಾರಶ್ರೀ’ ಪ್ರಶಸ್ತಿ ಪ್ರದಾನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಯುವ ಪುರಾಣ ಪ್ರವಚನಕಾರ ಹಾಗೂ ರಂಗಕಲಾವಿದ ಅಗಸಗಟ್ಟೆ ತಿಂದಪ್ಪ ಅವರಿಗೆ ಮಂಡ್ಯ ಜಿಲ್ಲೆಯ ಕರುನಾಡ ಸೇವಾ ಟ್ರಸ್ಟ್ ಕರುನಾಡ ಹರಿಕಾರಶ್ರೀ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ. ಮಂಡ್... ಮಸ್ಕಿ 14ನೇ ವಾರ್ಡಿಗೆ ಹೊಸ ವಿದ್ಯುತ್ ಪರಿವರ್ತಕ ಅಳವಡಿಕೆ: ಪವರ್ ಸಮಸ್ಯೆಗೆ ಶಾಸಕರಿಂದ ಪರಿಹಾರ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka.com ಮಸ್ಕಿ ಪಟ್ಟಣದ ಎಲಿಗಾರ ಬಡಾವಣೆಯಲ್ಲಿ 3 ವರ್ಷಗಳಿಂದ ವಿದ್ಯುತ್ ಪೂರೈಕೆ ಸಮಸ್ಯೆ ಇರುವುದರಿಂದ ಮತ್ತು ಪರಿವರ್ತಕ ವಿಫಲವಾಗಿರುವುದರಿಂದ ಹೊಸ 100 ಕೆವಿ ವಿದ್ಯುತ್ ಪರಿವರ್ತಕ ಅಳವಡಿಸಲಾಯಿತು. ಹಲವು ದಿನಗ... 2 ಸಾವಿರ ವರ್ಷ ಇತಿಹಾಸವುಳ್ಳ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇವಸ್ಥಾನ: 10 ತಲೆಮಾರಿನ ಮಠ ಪರಂಪರೆ ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ info.reporterkarnataka@gmail.com ರಾಜ್ಯದ ಪ್ರಸಿದ್ಧ ಶಿವ ದೇವಾಲಯಗಳಲ್ಲ ವಿಜಯಪುರ ಜಿಲ್ಲೆಯ ಮಖಣಾಪುರದ ಶ್ರೀ ಗುರು ಸೋಮಲಿಂಗೇಶ್ವರ ದೇವಸ್ಥಾನ ಒಂದು. ಈ ದೇಗುಲಕ್ಕೆ ಸುಮಾರು 2 ಸಾವಿರ ಇತಿಹಾಸವಿದೆ. ಭಕ್ತರ ಇಷ್ಟಾರ್ಥ ನೆರವೇರಿಸುವ ಸೋಮಲಿಂಗ ಎಂದೇ ಇದು ನಾ... ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಆಕ್ಷೇಪಾರ್ಹ ಕಮೆಂಟ್: ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಔಟ್; ಉಗ್ರಪ್ಪಗೆ ನೋಟಿಸ್ ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುರಿತು ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಂ ಅವರು ಪಕ್ಷದ ಇನ್ನೊಬ್ಬ ನಾಯಕ ವಿ.ಎಸ್. ಉಗ್ರಪ್ಪ ಅವರ ಜತೆಖಾಸಗಿ ಆಕ್ಷೇಪಾರ್ಹ ಮಾತುಕತೆ ನಡೆಸಿದ ಪ್ರಕರಣ ಪಕ್ಷದೊಳಗೆ ತೀವ್ರ ಸಂಚಲನ ಮೂಡಿಸಿದೆ. ಕೆಪಿಸಿಸಿ ಶಿಸ್ತು... ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಥಣಿ ಶಾಖಾ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸಂಘಟನೆಗಳು ನಿಂತ ನೀರಲ್ಲ, ಹರಿವ ನೀರು ಇದ್ದಹಾಗೆ. ಸಮಾಜದ ಒಳಿತಿಗಾಗಿ ಸಂಘಟನೆ ಇದ್ದು ವೈಯಕ್ತಿಕ ಕೆಲಸಕ್ಕಲ್ಲ. ಆದರಿಂದ ಎಲ್ಲರೂ ಸಹ ಒಗ್ಗಟ್ಟಾಗಿ ಬಾಬಾಸಾಹೇಬರು ನೀಡಿದ ಸಂವಿಧಾನದಂತೆ ಬಾಳಬೇಕೆಂದು ಶಶಿಕಾಂತ್ ಸಾಳವೇ ಹೇಳಿದರು. ... ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಪವರ್ ಕಟ್ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ಬೆಂಗಳೂರು(reporterkarnataka.com): ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಪವರ್ ಕಟ್ ಇರುವುದಿಲ್ಲ. ಪವರ್ ಕಟ್ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಈ ಹೇಳಿಕೆ ನೀಡಿದ್ದಾರೆ. ಕೇಂದ್ರ ಸಚಿವರ ಭೇಟಿ ಬಳಿಕ 2 ರೇಕ್ ಕ... ಮಸ್ಕಿ ಕ್ಷೇತ್ರದ ಬೆಳ್ಳಿಗನೂರು ಗ್ರಾಮದಲ್ಲಿ ತಡೆಗೋಡೆ ಇಲ್ಲದ ನೂತನ ಸೇತುವೆ: ಅಪಾಯಕ್ಕೆ ಭಾರಿ ಆಹ್ವಾನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಕ್ಷೇತ್ರದ ಬೆಳ್ಳಿಗನೂರು ಗ್ರಾಮದಲ್ಲಿ ಉಟಕನೂರು ಹೋಗುವ ರಸ್ತೆಗೆ ನೂತವಾಗಿ ನಿರ್ಮಿಸಿದ ಸೇತುವೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಪಕ್ಕದಲ್ಲೇ ಶಾಲೆ ಇರುವ ಈ ಸೇತುವೆಗೆ ತಡೆಗೋಡೆ ಅಥವಾ ಗಾರ್ಡ್ ... ಪ್ರಚೋದನಕಾರಿ ಭಾಷಣ ಆರೋಪ: ಚೈತ್ರಾ ಕುಂದಾಪುರ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲು ಮಂಗಳೂರು(reporterkarnataka.com): ಸುರತ್ಕಲ್ನಲ್ಲಿ ಬಜರಂಗದಳ ಹಾಗೂ ದುರ್ಗಾವಾಹಿನಿಯಿಂದ ಆಯೋಜಿಸಿದ್ದ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಕುಂದಾಪುರ ಪ್ರಚೋದನಕಾರಿ ಭಾಷಣ ಮಾಡಿದ್ದನ್ನು ವಿರೋಧಿಸಿ ಹಲವು ಸಂಘಟನೆಗಳು ಆಕ್ಷೇಪಿಸಿ ದೂರು ನೀಡಿದ್ದು, ಅವರ ವಿರುದ್ಧ ಜಾಮೀನುರಹಿತ ಕೇಸು ದಾಖಲಿಸಲಾಗಿದೆ. ... 3 ದಿನಗಳ ರಾಜ್ಯ ಪ್ರವಾಸ ಪೂರ್ಣ: ಕಡಲನಗರಿಯಿಂದ ದಿಲ್ಲಿಗೆ ತೆರಳಿದ ರಾಷ್ಟ್ರಪತಿ; ದೇಶದ ಪ್ರಥಮ ಪ್ರಜೆಗೆ ಪುಸ್ತಕ ಕಾಣಿಕೆ ಮಂಗಳೂರು(reporterkarnataka.com): ಮೂರು ದಿನಗಳ ಕಾಲ ರಾಜ್ಯದ ಪ್ರವಾಸ ಕೈಗೊಂಡಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ತಮ್ಮ ಪತ್ನಿ ಹಾಗೂ ಪುತ್ರಿಯೊಂದಿಗೆ ಅ.8ರ ಶುಕ್ರವಾರ ಸಂಜೆ ಪ್ರವಾಸವನ್ನು ಮುಗಿಸಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊಸದಿಲ್ಲಿಗೆ ತೆರಳಿದರು. ಈ ಸಂದರ್... « Previous Page 1 …156 157 158 159 160 … 205 Next Page » ಜಾಹೀರಾತು