ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಅಥಣಿ ಬಸವೇಶ್ವರ ಸರ್ಕಲ್ ನಿಂದ ತಹಶೀಲ್ದಾರ ಕಚೇರಿಗೆ ಬೃಹತ್ ಪ್ರತಿಭಟನಾ ಜಾಥಾ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಥಣಿ ಪಟ್ಟಣದ ಬಸವೇಶ್ವರ ಸರ್ಕಲ್ ನಿಂದ ತಹಶೀಲ್ದಾರ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ತಾಲೂಕು ಅಧ್ಯಕ್... Lakkasandra Building Collapse: ಬೆಂಗಳೂರಿನ ಲಕ್ಕಸಂದ್ರದಲ್ಲಿ ಕುಸಿಯಿತು ಮೂರು ಅಂತಸ್ತಿನ ಮನೆ !! ಬೆಂಗಳೂರು (Reporterkarnataka.com) ಬೆಂಗಳೂರಿನ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಮನೆ ಕುಸಿದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಮನೆಯಲ್ಲಿ 20ಕ್ಕೂ ಹೆಚ್ಚು ಜನರು ವಾಸವಿದ್ದ ಬಗ್ಗೆ ಮಾಹಿತಿ ಸಿಕ್ಕಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಈ ದೃಶ್ಯವೂ... ನಾಗರಹಾವು ಸಿನಿಮಾ ಮಾದರಿಯಲ್ಲಿಯೇ ಬೆಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಭಗ್ನಪ್ರೇಮಿಗಳು ರಾಮನಗರ(Reporterkarnataka.com) ಸಾಹಸ ಸಿಂಹ ವಿಷ್ಣುವರ್ಧನ್ ಹಾಗೂ ರೆಬಲ್ಸ್ಟಾರ್ ಅಂಬರೀಶ್ ನಟನೆಯ ನಾಗರಹಾವು ಸಿನಿಮಾ ಮಾದರಿಯಲ್ಲಿಯೇ ಪ್ರೀತಿ ದಕ್ಕದ ಇಬ್ಬರು ಭಗ್ನ ಪ್ರೇಮಿಗಳು ಬೆಟ್ಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದರೆ. ಬೇರೆ ಬೇರೆಯವರನ್ನು ವಿವಾಹವಾಗಿದ್ದ ಭಗ್... ನಾಳೆ ಭಾರತ್ ಬಂದ್ ಗೆ ಸಂಪೂರ್ಣ ಬೆಂಬಲ ಘೋಷಿಸಿದ ಪಾಪ್ಯುಲರ್ ಫ್ರಂಟ್ ಮಂಗಳೂರು(reporterkarnataka.com): ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್ ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ. ಒಕ್ಕೂಟ ಸರ್ಕಾರವು... ಬೆಳ್ತಂಗಡಿ: ರಾಜ್ಯ ಮಲೆಕುಡಿಯ ಸಂಘದ ಮಹಾಸಭೆಯ ಪೂರ್ವ ಸಿದ್ಧತಾ ಸಭೆ ಬೆಳ್ತಂಗಡಿ(reporterkarnataka.com): ರಾಜ್ಯ ಮಲೆಕುಡಿಯ ಸಂಘದ ಮಹಾಸಭೆಯ ಪೂರ್ವ ಸಿದ್ಧತಾ ಸಭೆ ರಾಜ್ಯಾಧ್ಯಕ್ಷ ಅಣ್ಣಪ್ಪ ಎನ್ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಕೊಯ್ಯುರು ಶಿವಗಿರಿ ಮಲೆಕುಡಿಯ ಸಮುದಾಯ ಭವನದಲ್ಲಿ ಇಂದು ಜರಗಿತು. ಸಭೆಯಲ್ಲಿ ಬೈಲಾ ರಚನಾ ಸಭೆ ನಡೆಸುವ ಬಗ್ಗೆ , ವರ್ಷದ ಡಿಸೆಂಬರ್... ಮಣೂರು: ರೈತರು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಲು ಪ್ರಗತಿಪರ ಕೃಷಿಕ ರವೀಂದ್ರ ಶೆಟ್ಟಿ ಕೋಟ(reporterkarnataka.com): ರೈತರು ಬೆಳೆದ ಬೆಳೆಗಳಿಗೆ ಸರಕಾರ ನಿರ್ದಿಷ್ಟ ಬೆಂಬಲ ಬೆಲೆ ಘೋಷಿಸಬೇಕು ಎಂದು ಮಣೂರು ಪ್ರಗತಿಪರ ಹಿರಿಯ ಕೃಷಿಕ ರವೀಂದ್ರ ಶೆಟ್ಟಿ ದೇವಸ ಹೇಳಿದ್ದಾರೆ. ಕೋಟದ ಪಂಚವರ್ಣ ಯುವಕ ಮಂಡಲದ ನೇತೃತ್ವದಲ್ಲಿ ಗಿಳಿಯಾರು ಯುವಕ ಮಂಡಲ, ಗೀತಾನಂದ ಫೌಂಡೇಶನ್ ಮಣೂರು, ವಿಪ್... ಪ್ರತಿ ನಗರಪಾಲಿಕೆಯಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪನೆ: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿಯ ಇ- ಗ್ರಂಥಾಲಯ ಕಾರ್ಯವೈಖರಿಯನ್ನು ಗಮನಿಸಿ, ಅದು ಯಶಸ್ವಿಯಾದಲ್ಲಿ ಇದೇ ಮಾದರಿಯಲ್ಲಿ ಪ್ರತಿಯೊಂದು ಮಹಾನಗರ ಪಾಲಿಕೆಯಲ್ಲಿ ಇ- ಗ್ರಂಥಾಲಯ ತೆರೆಯಲು ಸರಕಾರ ಮುಂದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ... ಕೆಟ್ಟ ರಾಜಕಾರಣಿಗಳಿಂದ ಜಾತಿವಾದಿ ಕರ್ನಾಟಕ ನಿರ್ಮಾಣ: ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಆಕ್ರೋಶ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ಏಕೀಕರಣಗೊಳಿಸಿ, ಹೊಸದಾಗಿ ಉದಯವಾದ ಕರ್ನಾಟಕವನ್ನು ಕೆಟ್ಟ ರಾಜಕಾರಣಿಗಳು ಸೇರಿಕೊಂಡು ಜಾತಿವಾದಿ ಕರ್ನಾಟಕವಾಗಿ ಪರಿವರ್ತಿಸುತ್ತಿರುವುದು ಅಕ್ಷಮ್ಯ ಅಪರಾಧವಾಗಿದೆಯೆಂದು ಹಿರಿಯ... ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ನ 30ನೇ ವಾರ್ಷಿಕ ಸಂಭ್ರಮೋತ್ಸವ: ಪ್ರಶಸ್ತಿ ಪ್ರದಾನ ಬೆಂಗಳೂರು(reporterkarnataka.com): ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ನ 30ನೇ ವರ್ಷದ ವಾರ್ಷಿಕ ಸಂಭ್ರಮೋತ್ಸವ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಬೆಂಗಳೂರಿನ ಕೆಂಪೇಗೌಡ ನಗರದ ಉದಯ ಭಾನು ಕಲಾ ಸಂಘದ ಆಡಿಟೋರಿಯಂ ಆವರಣದಲ್ಲಿ ಶನಿವಾರ... ಅಥಣಿ: ಹುಲಿ ಹುಡುಕಿಕೊಂಡು ಹೋದ ಗ್ರಾಮಸ್ಥರಿಗೆ ಸಿಕ್ಕಿದ್ದು ಕಾಡುಕೋಣ!: 4 ದಿನಗಳ ಸತತ ಕಾರ್ಯಾಚರಣೆ ಬಳಿಕ ಸೆರೆ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಕಾಡು ಕೋಣವನ್ನು ಬಂಧಿಸುವಲ್ಲಿ, ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಗ್ರಾಮದಲ್ಲಿ ಕಾಡುಕೋಣ ಕಾಣಿಸಿಕೊಂಡು ಭಯ ಭೀತಿ ಉಂಟು ಮಾಡಿತ್ತು. ಸ್ಥಳಿಯ... « Previous Page 1 …160 161 162 163 164 … 205 Next Page » ಜಾಹೀರಾತು