ಬೆಣ್ಣೆನಗರಿಗೆ ಅಮಿತ್ ಶಾ: ಬಟನ್ ಒತ್ತಿ ಸಾಲು ಸಾಲು ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವರು ದಾವಣಗೆರೆ(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ದಾವಣಗೆರೆಗೆ ಆಗಮಿಸಿದ್ದು, ಬಟನ್ ಒತ್ತುವ ಮೂಲಕ ಗಾಂಧಿ ಭವನ, ಹರಿಹರ ತಾಲೂಕಿನ ಕೊಂಡಜ್ಜಿಯಲ್ಲಿ ಪಬ್ಲಿಕ್ ಶಾಲೆ, ಜಿಎಂಐಟಿಯ ಗ್ರಂಥಾಲಯದ ಉದ್ಘಾಟನೆ ನೆರವೇರಿಸಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಅಮಿತ್ ಶಾ ಅ... ಹಿಂದಿ ಕಲಿತು ಬನ್ನಿ ಎಂದ ಯೂನಿಯನ್ ಬ್ಯಾಂಕ್ ಮೆನೇಜರ್ ಗೆ ತರಾಟೆ: ಕನ್ನಡಪರ ಸಂಘಟನೆಗಳಿಂದ ಭಾರಿ ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ಪಟ್ಟಣದ ಯೂನಿಯನ್ (ಕಾರ್ಪೋರೇಷನ್) ಬ್ಯಾಂಕ್ ಮ್ಯಾನೇಜರ್ ಕನ್ನಡದಲ್ಲಿ ಮಾತನಾಡದೆ ಕನ್ನಡಿಗರಿಗೆ ಹಿಂದಿ ಕಲಿತುಬನ್ನಿ ಎಂದು ಹೇಳುವ ಮೂಲಕ ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕನ್ನಡ ಮಾತನಾಡದ ಮತ್ತು ಕನ... ಬಿಜೆಪಿ ಮಾಡಿದ ಕೆಲಸವನ್ನು ಮಸ್ಕಿ ಶಾಸಕರು ತಮ್ಮದೆಂದು ಹೇಳಿಕೊಳ್ಳುತ್ತಿದ್ದಾರೆ: ಮಂಡಲ ಅಧ್ಯಕ್ಷ ಅರಳಹಳ್ಳಿ ಆರೋಪ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕನ್ನಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಸೇತುವೆಗೆ ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ತಮ್ಮ ಮಾರ್ಚ್ ತಿಂಗಳಿನಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದು, ಮಸ್ಕಿ ನೂತ... ಕೃಷ್ಣಾ ನದಿ ಪ್ರವಾಹಪೀಡಿತರಿಗೆ ಶೀಘ್ರದಲ್ಲೇ ಪುನರ್ವಸತಿ: ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅಭಯ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೃಷ್ಣಾ ನದಿ ಪ್ರವಾಹದಿಂದ ಸಂತ್ರಸ್ತಗೊಂಡ ಅಥಣಿಯ ನಂದೇಶ್ವರ ಗ್ರಾಮದ ಪುನರ್ವಸತಿ ಕೇಂದ್ರದ ಕುರಿತು ಸ್ಥಳೀಯ ಶಾಸಕರು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ತ್ವರಿತವಾಗಿ ಪುನರ್ವಸತಿ ಕೇಂದ್ರವನ್ನು ಗ್ರಾಮಸ್ಥರಿಗೆ ಹಸ್ತ... ಕೂಡ್ಲಿಗಿಯಲ್ಲಿ ಸರ್ವಂ ಕೃಷ್ಣಮಯ: ಮಕ್ಕಳಿಗೆ ವಾಸುದೇವನ ವೇಷ ತೊಡಿಸಿ ಸಂಭ್ರಮಿಸಿದ ಭಕ್ತ ಜನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕೂಡ್ಲಿಗಿ ತಾಲೂಕಿನ ಬಹುತೇಕ ಕಡೆ ಕೃಷ್ಣ ದೇವನ ಪರ್ವ ಜರುಗಿದೆ.ಕೂಡ್ಲಿಗಿ ಪಟ್ಟಣದ ಶ್ರೀವೆಂಕಟೇಶ್ವರ ದೇವಸ್ಥಾನ ಮತ್ತು ಶ್ರೀಕೊತ್ತಲಾಂಜನೇಯ ದೇವಸ್ಥಾನ, ಬಂಡೇ ಬಸಾಪುರ ತಾಂಡದ ಶ್ರೀವಿಠಲದೇವರ ದೇವಸ್ಥಾನದಲ್ಲಿ, ಬೊಪ್... ಕೃಷ್ಣಾ ನದಿ ಪ್ರವಾಹ ಪೀಡಿತರಿಗೆ ಶಾಶ್ವತ ಪುನರ್ವಸತಿ: ನಂದೇಶ್ವರ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೃಷ್ಣಾ ನದಿ ಪ್ರವಾಹಕ್ಕೆ ತುತ್ತಾಗುವ ನಂದೇಶ್ವರ ಗ್ರಾಮದ ಜನರಿಗೆ ಶಾಶ್ವತ ಪುನರ್ವಸತಿ ಕಲ್ಪಿಸುವಂತೆ ಒತ್ತಾಯಿಸಿ ಜಮಖಂಡಿ ರಾಷ್ಟ್ರೀಯ ಹೆದ್ದಾರಿ ತಡೆದು ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ... ನೆರೆ ಸಂತ್ರಸ್ತರಿಗೆ ಸರಕಾರ ಪರಿಹಾರದ ನೀಡದಿದ್ದರೆ, ನನ್ನ ಜೇಬಿನಿಂದ ಹಣ ನೀಡುತ್ತೇನೆ: ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಳೆದ ತಿಂಗಳು ಚಿಕ್ಕೋಡಿ ಉಪವಿಭಾಗದ ಕ್ಷೇತ್ರವಾದ ಕಾಗವಾಡ ತಾಲೂಕಿನಲ್ಲಿ ಕೃಷ್ಣಾ ನದಿ ಪ್ರವಾಹದಿಂದ ನದಿ ಪಾತ್ರದ ಜನರಿಗೆ ಬಾರಿ ಪ್ರಮಾಣ ಹಾನಿ ಸಂಭವಿಸಿದ್ದು, ಸರ್ಕಾರ ಪರಿಹಾರ ವಿತರಣೆ ಮಾಡದೆ ಹೋದರೆ ನನ್ನ ವೈಯಕ್ತಿಕ ಹಣವನ್ನು ನೆರ... ಹಾಸನ: ಮಂಗಳೂರಿನ ಕೆಎಂಸಿ ಆಸ್ಪತ್ರೆಯಿಂದ ಔಟ್ರೀಚ್ ಸ್ಪೆಷಾಲಿಟಿ ಕ್ಲಿನಿಕ್ ಆರಂಭ; ಗುಣಮಟ್ಟದ ಆರೋಗ್ಯ ಸೇವೆ ಹಾಸನ(reporterkarnataka.com): ಹಾಸನ ಹಾಗೂ ಸುತ್ತ ಮುತ್ತಲ ಭಾಗಗಳ ಜನರಿಗೆ ಗುಣಮಟ್ಟದ ಆರೋಗ್ಯ ಕಾಳಜಿ ಸೇವೆಯು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಮಂಗಳೂರಿನ ಕೆಎಂಸಿ ಹಾಸ್ಪಿಟಲ್ಸ್, ಔಟ್ರೀಚ್ ಸ್ಪೆಷಾಲಿಟಿ ಕ್ಲಿನಿಕ್ ಒಂದನ್ನು ಇತ್ತೀಚೆಗಷ್ಟೇ ಆರಂಭಿಸಿದೆ. ಮಲ್ಟಿ-ಡಿಸಿಪ್ಲಿನರಿ (ಬ... ದುರುಗಮ್ಮ ದೇವರಿಗೆ ಪೂಜಾ ಪಂಚಾಮೃತ ಅಭಿಷೇಕ, ಕುಂಕುಮ ಅಲಂಕಾರ: ಕೊರೊನಾ ತೊಲಗಲು ಪ್ರಾರ್ಥನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಶ್ರಾವಣ ಪ್ರಯುಕ್ತ ಕೂಡ್ಲಗಿಯ ಜಂಗಮಸೋವೇನಹಳ್ಳಿ ಗ್ರಾಮದ ಅಧಿದೇವತೆ ಶ್ರೀ ದುರುಗಮ್ಮ ದೇವರಿಗೆ ಮಂಗಳವಾರ ಪೂಜಾ ಪಂಚಾಮೃತ ಅಭಿಷೇಕ, ಕುಂಕುಮ ಅಲಂಕಾರ ಮಾಡಲಾಯಿತು. ಜಘಮಸೋವೇವನಹಳ್ಳಿ ಗ್ರಾಮದ ಭಕ್ತರು ಗ್ರಾಮದ ಅಧಿದ... ಕೂಡ್ಲಿಗಿ ಶಿವಪುರ: ಲಾರಿ ಹರಿದು 50ಕ್ಕೂ ಹೆಚ್ಚು ಕುರಿಗಳು ಬಲಿ, 20 ಕುರಿಗಳ ಸ್ಥಿತಿ ಗಂಭೀರ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಕೂಡ್ಲಿಗಿ ತಾಲೂಕು ಶಿವಪುರ ಗ್ರಾಮದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕುರಿ ಹಿಂಡು ಹಾದು ಹೋಗುವ ಸಂದರ್ಭದಲ್ಲಿ ಅತಿವೇಗವಾಗಿ ಬಂದ ಲಾರಿಯೊಂದು ಕುರಿಗಳ ಮೇಲೆ ಹರಿದ ಪರಿಣಾಮ ಶಿವಪುರ ಗೊಲ್ಲರಹಟ್ಟಿ ರುದ್... « Previous Page 1 …160 161 162 163 164 … 197 Next Page » ಜಾಹೀರಾತು