ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ : ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಪೋಸ್ಟ್ ವೈರಲ್ ಮಂಗಳೂರು (ReporterKarnataka.com) ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ ಎನ್ನುವ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ರಾಜ್ಯದಲ್ಲಿ ದೇವಾಲಯಗಳ ನೆಲಸಮ ಮಾಡಲು ಆದೇಶ ಹೊರಡಿಸಿದ ನ್ಯಾಯಲಯ ಹಾಗೂ ದೇವಾಲಯಗಳನ್ನು ನೆಲಸಮ ಮಾಡಲ... ಪೋಷಕರಿಗೆ ಬಿಗ್ ರಿಲೀಫ್ : ಖಾಸಗಿ ಶಾಲೆಗಳ ಬೋಧನಾ ಶುಲ್ಕದಲ್ಲಿ ಶೇ. 15 ರಷ್ಟು ರಿಯಾಯಿತಿ ನೀಡುವಂತೆ ಹೈಕೋರ್ಟ್ ಆದೇಶ ಬೆಂಗಳೂರು(reporterkarnataka.com): 2020-21 ಸಾಲಿಗೆ ಬೋಧನಾ ಶುಲ್ಕದಲ್ಲಿ ಶೇ.15 ರಷ್ಟು ರಿಯಾಯಿತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ತೀರ್ಪಿನ ಅನುಸಾರ ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕ... ದೇವಾಲಯಗಳ ನೆಲಸಮ: ಬಿಜೆಪಿ ಸರಕಾರದ ಬಗ್ಗೆ ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೊ ಹೇಳಿದ್ದೇನು? ಉಡುಪಿ(reporterkarnataka.com): ಮೈಸೂರಿನಲ್ಲಿ ನಡೆದಿರುವ ದೇವಾಲಯಗಳ ಕೆಡಹುವಿಕೆ ಪ್ರಕ್ರಿಯೆ ನಿಜಕ್ಕೂ ಬೇಸರ ಹಾಗೂ ಭಕ್ತರ ಭಾವನೆಗಳಿಗೆ ನೋವು ತರುವ ಸಂಗತಿಯಾಗಿದ್ದು, ಇದನ್ನು ತಾನು ತೀವ್ರವಾಗಿ ಖಂಡಿಸುವುದಾಗಿ ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ. ಒಂದು ದೇವಸ್ಥಾನ ಧಾ... ಪಂಚಾಯಿತಿ ಮೆಂಬರ್ ಗಳ ಗೌರವ ಧನ ಹೆಚ್ಚಳ: ಜಿಪಂ, ತಾಪಂ, ಗ್ರಾಪಂ ಸದಸ್ಯರಿಗೆ ಉಚಿತ ಬಸ್ ಪಾಸ್? ಬೆಂಗಳೂರು(reporterkarnataka.com) : ರಾಜ್ಯದ ಗ್ರಾ,ಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಮಾಡಲಾಗುವುದು ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಮೇಲ್ಮನೆಯಲ್ಲಿ ಮಾತನಾಡಿದ ಸಚಿವರು, ರಾಜ್ಯದ ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನವನ್ನು 2010, 2014 ಮತ್ತು 2017 ರಲ್ಲಿ ಪರಿಷ್ಕರಣೆ ಮಾಡಲ... ದಲಿತ ವಿದ್ಯಾರ್ಥಿನಿ, ಪೋಷಕರ ಮೇಲೆ ಹಲ್ಲೆ: ಆರೋಪಿಗಳ ಗಡಿಪಾರಿಗೆ ಭಾರತೀಯರ ಸೇವಾ ಸಮಿತಿ ಒತ್ತಾಯ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಭಾರತೀಯರ ಸೇವಾ ಸಮಿತಿ ಸಂಸ್ಥಾಪಕ ರಾಜ್ಯ ಅಧ್ಯಕ್ಷ ಡ... ಮುಗಿದ 6 ತಿಂಗಳ ಗಡು: ಕೊಟ್ಟ ಮಾತಿನಂತೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಲು ಸರಕಾರಕ್ಕೆ ಹಕ್ಕೊತ್ತಾಯ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಭರವಸೆಯ ನೀಡಿರುವ ಸರ್ಕಾರಕ್ಕೆ ಹಕ್ಕೊತ್ತಾಯದ ಮನವಿ ಸಲ್ಲಿಸಲಾಯಿತು. ಅಥಣಿ ತಹಸಿಲ್ದಾರ್ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ ಅಥಣಿ ತಾಲೂಕು ವೀರಶೈವ ಪಂಚಮಸಾಲಿ ಸಮಾಜ ಸೇವಾ ಸಂಘದ... ಕೂಡ್ಲಿಗಿ: ಜಗತ್ತನ್ನು ಜೋಪಾನ ಮಾಡುವ ಅನ್ನದಾತರ ದೈವ ಜೋಕುಮಾರ; ಬೊಪ್ಪಲಾಪುರದಲ್ಲಿ ಸಂಭ್ರಮದ ಆಚರಣೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಭಾದ್ರಪದ ಮಾಸದ ಅಷ್ಟಮಿಯ ದಿನದಂದು ಹುಟ್ಟಿದ ಜೋಕುಮಾರ “ಜೋಕ” ಎಂಬ ಮುನಿಯ ಮಗನೆಂದೂ, ವಿಶ್ವಕ್ಕೆ ಅನ್ನವ ನೀಡುವ ರೈತರ ಆರಾಧ್ಯ ದೇವ ಶ್ರೀಜೋಕುಮಾರ ಎಂದು ಜಾನಪದ ಸಿರಿ ಸಾರುತ್ತಿದೆ. ಈತನು ಜೇಷ್ಠಾ ದೇವಿಯ ಮಗನೆಂದ... Sad News: ಗಂಡು ಮಗುವಿಗೆ ಜನ್ಮ ನೀಡಿದ ಅವಿವಾಹಿತ ಯುವತಿ ಸಾವು; ಇಬ್ಬರು ಪ್ರೇಮಿಗಳಲ್ಲಿ ತಂದೆ ಯಾರು ಎನ್ನುವುದೇ ಪ್ರಶ್ನೆ !! ಶಿವಮೊಗ್ಗ(reporterkarnataka.com): ಅವಿವಾಹಿತ ಯುವತಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿ, ತಾಯಿ- ಮಗು ಇಬ್ಬರೂ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಇಲ್ಲಿನ ವೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಯುವತಿ ಹೆರಿಗೆಯಾದ ಎರಡು ತಾಸಿನೊಳಗೆ ಕೊನೆಯುಸಿರೆಳೆದಿದ್ದಾಳೆ. ಜತೆಗೆ ಹಸುಗೂಸು ಕೂಡ ಸ... ಕೇಂದ್ರ ಸರಕಾರದ 3 ಕೃಷಿ ಕಾಯ್ದೆಗೆ ತೀವ್ರ ವಿರೋಧ: ರೈತ ಮಹಿಳೆಯರಿಂದ ಭಾರಿ ಪ್ರತಿಭಟನೆ ಬೆಂಗಳೂರು( reporterkarnataka.com): ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬೆಂಗಳೂರು ವಿಧಾನಸೌಧ ಮುತ್ತಿಗೆ ಚಳುವಳಿಯಲ್ಲಿ ಭಾಗವಹಿಸಿದ ರೂಪಾ ಶ್ರೀನಿವಾಸ್ ನಾಯಕ ಅವರು ಮತ್ತು ಅನಿತಾ ಮಂತ್ರಿ ಮುಖಂಡರ ಸಮ್ಮುಖದಲ್ಲಿ ಸಾವಿರಾರು ಕಾರ್ಯಕರ್ತರು ರೈತರ ಕೃಷಿ ಕಾಯ್ದೆಗಳ ವಿರೋಧಿಸಿ ಬೃಹತ್ ಪ್ರತಿಭಟನೆ ... ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಸೆ. 20ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ: ರಾಜ್ಯ ರೈತ ಸಂಘ ಎಚ್ಚರಿಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರೈತರ ಬಾಕಿ ಬಿಲ್ ಪಾವತಿಗೆ ಗಡವು ನೀಡಿ ಬಾಕಿ ಬಿಲ್ಲನ್ನು ಪಾವತಿಸಿ ಎಂದು ನಮ್ಮ ಸಂಘದ ವತಿಯಿಂದ ಹಲವು ಬಾರಿ ಮನವಿ ಮಾಡಿದ್ದರೂ ಸಹ ಇಲ್ಲಿಯವರೆಗೆ ಕಾರ್ಖಾನೆಯವರಿಂದ ಯಾವುದೇ ರೀತಿಯ ಸ್ಪಂದನೆ ಬಂದಿಲ್ಲ. ಅದಕ್ಕಾಗಿ ರೈತರ ಹಿತಕ್ಕಾಗಿ... « Previous Page 1 …163 164 165 166 167 … 205 Next Page » ಜಾಹೀರಾತು