ವಿಧಾನ ಮಂಡಲ ಅಧಿವೇಶನ ಆರಂಭ: ಎತ್ತಿನ ಗಾಡಿಯಲ್ಲಿ ಎಂಟ್ರಿ ಕೊಟ್ಟ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದು ಮೊದಲ ಅಧಿವೇಶನವಾಗಿದೆ. ಈ ನಡುವೆ ತೈಲ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯನ್ನು ಪ್ರತಿಭಟಿಸ... Breaking News : ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ವಿಧಿವಶ ಮಂಗಳೂರು (Reporterkarnataka.com) ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಯೋಗ ಮಾಡುವಾಗ ಮನೆಯಲ್ಲಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್... ಕೂಡ್ಲಗಿ ಬಸ್ ನಿಲ್ದಾಣದಲ್ಲಿ 1 ವರ್ಷದಿಂದ ವಾಸವಾಗಿರುವ ಅನಾಥನ ರಕ್ಷಿಸಿದ ಪೊಲೀಸರು; ಅನಾಥಾಶ್ರಮಕ್ಕೆ ಸೇರ್ಪಡೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ವರ್ಷಗಳಿಂದ ವಾಸವಿದ್ದ ತಮಿಳುನಾಡು ಮೂಲದ ಅನಾಥನನ್ನು ಕೂಡ್ಲಿಗಿ ಡಿವೈಎಸ್ಪಿ ಹರೀಶ್ ನಿರ್ದೇಶನದ ಮೇರೆಗೆ ಸಿಪಿಐ ವಸಂತ ಅಸೋದೆ ಹಾಗೂ ಪಿಎಸ್ಐ ಶರತ್ ನೇತೃತ್ವದಲ್ಲಿ ... ಲಾರಿ ಜೀಪ್ ನಡುವೆ ಭೀಕರ ಅಪಘಾತ ; ಮೃತರಾದವರ ಸಂಖ್ಯೆ 8 ಕ್ಕೆ ಏರಿಕೆ ಚಿಕ್ಕಬಳ್ಳಾಪುರ(Reporterkarnataka.com) ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಲವಾಟ ಗೇಟ್ ಬಳಿ ಲಾರಿ ಹಾಗೂ ಜೀಪಿನ ನಡುವಿನ ಭೀಕರ ಅಪಘಾತದಲ್ಲಿ ಮೃತರಾದವರ ಸಂಖ್ಯೆ ಎಂಟಕ್ಕೆ ಏರಿದೆ. ಲಾರಿ ಹಾಗೂ ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದರು. ಆಸ... ಮೈಸೂರಿನಲ್ಲಿ ದೇವಾಲಯಗಳ ತೆರವು ಕುರಿತು ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ ; ಪ್ರತಾಪ್ ಸಿಂಹ ಹೇಳಿಕೆಗೆ ಶಾಸಕ ರಾಮದಾಸ್ ಹೇಳಿದ್ದೇನು ಗೊತ್ತಾ.? ಮೈಸೂರು(Reporterkarnataka.com) ಮೈಸೂರು ಜಿಲ್ಲೆಯಾದ್ಯಂತ ಹಿಂದೂ ದೇವಾಲಯಗಳ ತೆರವು ವಿಚಾರದಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ನಂಜನಗೂಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಕಾರ್ಯವನ್ನು ವಿರೋಧಿಸಿದರೆ ಶಾಸಕ ಎ.ರಾಮ್ದಾಸ್ ಜಿಲ್ಲಾಡಳಿತವನ್ನು ಡಿಫೆಂಡ್ ಮಾಡುತ್ತಿದ್ದಾರೆ. ನಂಜನಗೂಡಿನಲ್ಲಿ ಪ... ಮಸ್ಕಿ: ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಶಾಸಕ ಬಸನಗೌಡ ತುರ್ವಿಹಾಳ ಹೇಳಿದ್ದೇನು? ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka.com ಮಸ್ಕಿ ಪಟ್ಟಣದ 17ನೇ ವಾರ್ಡನಲ್ಲಿ ಡ್ರೈನೇಜ್ ಕಾಮಗಾರಿ ಭೂಮಿ ಪೂಜೆಯನ್ನು ಶಾಸಕ ಆರ್. ಬಸನಗೌಡ ತುರ್ವಿಹಾಳ ನೆರವೇರಿಸಿದರು. ಮಸ್ಕಿ ತಾಂಡಾ ಸಿಸಿ ರಸ್ತೆ ಮತ್ತು ಹಲವಾರು ಕಡೆ ಮಸ್ಕಿಯಲ್ಲಿ ಕಾರ್ಯಕ್ರಮಕ್ಕೆ... ಕಬಡ್ಡಿ ಪಂದ್ಯಾವಳಿ: ಮೊದಲ ರೈಡ್ ಮಾಡಿ ಚಾಲನೆ ನೀಡಿದ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಕ್ಷೇತ್ರದ ಹೋಗರನಾಳ ಬಾಪೂಜಿ ಯುವ ಮಂಡಳಿದ ಸಂಯುಕ್ತ ಆಶ್ರಯದಲ್ಲಿ ಶ್ರೀಗೌರಿ ಗಣೇಶ ಹಬ್ಬದ ಪ್ರಯುಕ್ತ ಹಾಗೂ ಶಿಕ್ಷಕರ ದಿನಾಚರಣೆಯ ನಿಮಿತ್ತ ಗ್ರಾಮೀಣ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಮಸ್ಕಿ ಶಾ... ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆ: ಶಂಕರ್ ಧರ್ಮಣ್ಣ ಕುದರಿಮೋತಿ ನೂತನ ಅಧ್ಯಕ್ಷ ಚಿತ್ರದುರ್ಗ(reporterkarnataka.com): ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆಯು ಚಿತ್ರದುರ್ಗ ಜಿಲ್ಲೆಯ ಪತ್ರಿಕಾ ಭವನದಲ್ಲಿ ನಡೆಯಿತು. ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪತ್ರಿಕಾ ವಿತರಕ ಪ್ರಮುಖರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅವಿರೋಧ... ಸಂಭ್ರಮ – ಸಡಗರದಲ್ಲಿ ಸಂಪನ್ನಗೊಂಡ ಹಲ್ಯಾಳ ಗ್ರಾಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ: ದೇವರಿಗೆ ಮಹಾಭಿಷೇಕ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಸಂಭ್ರಮ - ಸಡಗರದಿಂದ ಶನಿವಾರ ಸಂಪನ್ನಗೊಂಡಿತು. ಬೆಳಂಬೆಳಗ್ಗೆ ಶಿವರಾಯ ಮುತ್ಯಾ ಪೂಜಾರಿಯಾದ ಸೋಮಣ್ಣ ಪೂಜಾರಿ ಅವರಿಂದ ವಿಶೇಷ ಪೂಜೆನೆರವೇರಿತು.... ಕಾಂಗ್ರೆಸ್ – ಬಿಜೆಪಿ ನಾಯಕರ ಒಳ ಗುದ್ದಾಟ ಅರಿಯಷ್ಟು ಜನರು ಮೂರ್ಖರಲ್ಲ: ಜನತಾದಳ ಮುಖಂಡ ಹಾಲಳ್ಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com 2023ರ ವಿಧಾನಸಭೆ ಚುನಾವಣೆ ಧೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷದ ಸಂಘಟನೆ ಮತ್ತು ಯುವ ಶಕ್ತಿ ಪಡೆ ನಿರ್ಮಾಣಕ್ಕಾಗಿ ತಳಮಟ್ಟದ ಕಾರ್ಯಕರ್ತರನ್ನು ಗುರುತಿಸುವ ಕಾರ್ಯ ತಾಲೂಕು ಜೆಡಿಎಸ್ ಪಕ್ಷದಿಂದ ಪ್ರಾರಂಭಿಸಲಾಗಿದೆ ಎಂದು ಪಕ್ಷದ ತಾಲೂಕ... « Previous Page 1 …164 165 166 167 168 … 205 Next Page » ಜಾಹೀರಾತು