ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: 5 ಮಂದಿ ಪೊಲೀಸ್ ವಶಕ್ಕೆ ಮೈಸೂರು(reporterkarnataka.com): ಇಲ್ಲಿನ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದ ಬಳಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಮೈಸೂರು ನಗರ ಪೊಲೀಸರು 5 ತಂಡಗಳನ್ನು... ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ; 530 ಕೇಂದ್ರಗಳಲ್ಲಿ ರಾಜ್ಯಾದ್ಯಂತ ಒಟ್ಟು 2,01,816 ವಿದ್ಯಾರ್ಥಿಗಳು ಬರೆಯಲಿದ್ದಾರೆ ಎಕ್ಸಾಂ ಬೆಂಗಳೂರು(reporterkarnataka.com): ಸಿಇಟಿ ಪರೀಕ್ಷೆ (ಸಾಮಾನ್ಯ ಪ್ರವೇಶ ಪರೀಕ್ಷೆ) ಇಂದಿನಿಂದ(ಆ.28) 30ರವರೆಗೆ ಒಟ್ಟು 530 ಕೇಂದ್ರಗಳಲ್ಲಿ ನಡೆಯಲಿದೆ. ಇಂದು ಜೀವವಿಜ್ಞಾನ ಮತ್ತು ಗಣಿತ, ಆ. 29ರಂದು ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ಹೊರನಾಡು ಹಾಗೂ ಗಡಿಭಾಗದ... ಕರ್ನಾಟಕ ಸರ್ವ ಸಂಪಾದಕರು ಹಾಗೂ ಪತ್ರಕರ್ತರ ದಿನಾಚರಣೆಯ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕರ್ನಾಟಕ ಸರ್ವ ಸಂಪಾದಕರು ಹಾಗೂ ಪತ್ರಕರ್ತರ ದಿನಾಚರಣೆಯ ಅಂಗವಾಗಿ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ 10ನೇ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗ... ಆಗಸ್ಟ್ 30: ಕ್ಲಬ್ ಹೌಸ್ ನಲ್ಲಿ ಮೊದಲ ಬಾರಿಗೆ ಹಿಂದೂ ಸಮಾವೇಶ: ಡಾ. ಪ್ರಭಾಕರ್ ಭಟ್ ನೇತೃತ್ವ ಮಂಗಳೂರು(reporterkarnataka.com) ಟೀಮ್ ಹಿಂದುತ್ವ ಆಶ್ರಯದಲ್ಲಿ ಕ್ಲಬ್ ಹೌಸ್ ನ ಹಿಂದುತ್ವ ಕ್ಲಬ್ ನಲ್ಲಿ (ಪೇಜ್ ನಲ್ಲಿ) “ಹಿಂದೂ ಸಮಾವೇಶ” ಆಯೋಜಿಸಲಾಗಿದೆ. ಇದೇ ಆಗಸ್ಟ್ 30 ರಂದು ರಾತ್ರಿ 7.30ಕ್ಕೆ ನಡೆಯಲಿದೆ. ಕ್ಲಬ್ ಹೌಸ್ ನಲ್ಲಿ ಇದು ಮೊದಲ ಪ್ರಯತ್ನವಾಗಿದೆ. ಕ್ಲಬ್ ಹೌಸ್ ನಲ್ಲಿ ನಡೆಯುವ ... ಅಗಲಿದ ಪತ್ರಕರ್ತ ಗುಡಿಹಳ್ಳಿ ನಾಗರಾಜ: ಕೂಡ್ಲಿಗಿ ಪತ್ರಕರ್ತರಿಂದ ಸಂತಾಪ, ನುಡಿನಮನ ಸಲ್ಲಿಕೆ ವಿ.ಜಿ. ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಹಿರಿಯ ಪತ್ರಕರ್ತ, ಬಂಡಾಯ ಸಾಹಿತ್ಯ ಸಂಘಟನೆಯ ರಾಜ್ಯ ಸಂಚಾಲಕ ಹಾಗೂ ಕನ್ನಡ ಸಂಸ್ಕೃತಿ ಸಾಹಿತ್ಯ ಲೋಕದೊಂದಿಗೆ ಗುರುತಿಸಿಕೊಂಡಿದ್ದ ಗುಡಿಹಳ್ಳಿ ನಾಗರಾಜ ಗುರುವಾರ ನಿಧನಕ್ಕೆ ಕರ್ನಾಟ ಪತ್ರಕರ್ತರ ಸಂಘದ ಕೂಡ್ಲಿಗಿ ... ಮುದಗಲ್ಲ: 5 ಲಕ್ಷ ರೂ. ವೆಚ್ಚದಲ್ಲಿ ಗೋಶಾಲೆ ಶೆಡ್ ನಿರ್ಮಾಣಕ್ಕೆ ಸಂಸದರಿಂದ ಭೂಮಿ ಪೂಜೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮುದಗಲ್ಲ ಪಟ್ಟಣದ ಗೋಶಾಲೆಗೆ ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆ ಮತ್ತು ಸಂಸದರ ಪ್ರದೇಶಾಭಿವೃದ್ದಿ ಯೋಜನೆಯಡಿಯಲ್ಲಿ ಮುದಗಲ್ಲ ಶ್ರೀ ಶರಣಮ್ಮ ಮಾತೆ ಗೋಶಾಲೆ ಕೇಂದ್ರಕ್ಕೆ ಅಂದಾಜು ಮೊತ್ತ 5 ಲಕ್ಷ ರೂಪ... ಸೆಪ್ಟಂಬರ್ನಲ್ಲಿ ಮೈಸೂರು ವಿಭಾಗ ಮಟ್ಟದ ಕೈಗಾರಿಕಾ ಅದಾಲತ್: ಅಹವಾಲು ಸಲ್ಲಿಕೆಗೆ ಅಕಾಶ ಮಂಗಳೂರು (reporterkarnataka.com.): ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ಕೈಗಾರಿಕೆಗಳ ಸಮಸ್ಯೆಗಳ ಕುರಿತು ಸೆಪ್ಟಂಬರ್ ತಿಂಗಳ ಮೊದಲ ವಾರದಲ್ಲಿ ಮೈಸೂರು ವಿಭಾಗ ಮಟ್ಟದ ಕೈಗಾರಿಕಾ ಅದಾಲತ್ ಏರ್ಪಡಿಸಲಾಗಿದೆ. ಈ ಅದಾಲತ್ನಲ್ಲಿ ಜಿಲ್ಲೆಯ ಉದ್ದಿಮೆದಾರರಿಂದ ಕೈಗಾರಿಕೆಗಳಿಗ... ಪಾಮನಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಆತ್ಮಾವಲೋಕನ ಸಭೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಪ್ರಮುಖ ಬಿಜೆಪಿ ಕಾರ್ಯಕರ್ತರ ಸಭೆ ಹೂವಿನಬಾವಿ ಗವಿಸಿದ್ದೇಶ್ವರ ದೇವಸ್ಥಾನದ ಪಕ್ಕದಲ್ಲಿ ನಡೆಸಲಾಯಿತು. ಇದೇ ಸಂದರ್... ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಶಂಕರ ಬಿದರಿ ಹುಟ್ಟುಹಬ್ಬ: ಶುಭ ಕೋರಿದ ವಂದೇ ಮಾತರಂ ಜಾಗೃತಿ ವೇದಿಕೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಂದೇ ಮಾತರಂ ಜಾಗ್ರತಿ ವೇದಿಕೆ ರಾಜ್ಯಾಧ್ಯಕ್ಷರು ಹಾಗೂ ನಿವೃತ್ತ ಪೋಲಿಸ್ ಮಹಾ ನಿರ್ದೇಶಕ ಶಂಕರ್ ಮಹದೇವ ಬಿದರಿ ಅವರಿಗೆ ವೇದಿಕೆಯು ಹುಟ್ಟುಹಬ್ಬದ ಶುಭಾಶಯ ಕೋರಿದರು. ವೇದಿಕೆಯ ಕೆಲ ಮುಖಂಡರು ಅವರನ್ನು ಭೆಟ್ಟಿಯಾ... ರೌಂಡ್ ಟೇಬಲ್ ಇಂಡಿಯಾ ಮತ್ತು ಲೇಡೀಸ್ ಸರ್ಕಲ್ ಇಂಡಿಯಾ ಸಂಸ್ಥೆಯಿಂದ ಕೋವಿಡ್ ಚಿಕಿತ್ಸೆಗಾಗಿ 30 ಲಕ್ಷ ರೂ. ಮೌಲ್ಯದ ವೈದ್ಯಕೀಯ ಉಪಕರಣಗಳ ನೆರವು ಬೆಂಗಳೂರು(reporterkarnataka.com): ಕೊರೊನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿರುವ ರೌಂಡ್ ಟೇಬಲ್ ಇಂಡಿಯಾ (ಆರ್ಟಿಐ) ಮತ್ತು ಲೇಡೀಸ್ ಸರ್ಕಲ್ ಇಂಡಿಯಾ (ಎಲ್ಸಿಐ) ಸಂಸ್ಥೆಗಳು ಡೋನರ್ಸ್ ಅಡಮಾಸ್ ಬಿಲ್ಡರ್ಸ್ ಪ್ರೈ.ಲಿ. (ಮೇಪಲ್ ಟ್ರೀ ಪ್ರಾಪರ್ಟಿ), ಬೆಂಗಳೂರು ರೌಂಡ್ ಟೇಬಲ್ 07 ಮತ್ತು ಬೆಂಗಳೂರು ಲೇಡೀ... « Previous Page 1 …169 170 171 172 173 … 205 Next Page » ಜಾಹೀರಾತು