ಪಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಾಗಾರ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ಪಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಕಾರ್ಯಾಗಾರ ನಡೆಯಿತು. ಉಚಿತ ಆರೋಗ್ಯ ತಪಾಸಣಾ ಕಾರ್ಯಾಗಾರದಲ್ಲಿ ಬ್ಯಾಂಕ್ ವತಿಯಿಂದ ಬಿಪಿ, ಶುಗರ್ ಮುಂತಾದ ಕಾಯಿ... ಕೂಡ್ಲಿಗಿ: ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಎಐಟಿಯುಸಿ ಮುಖಂಡ ಎಚ್.ವೀರಣ್ಣ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ಫೆಡರೇಷನ್ ಕಾರ್ತಕರ್ತೆಯರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೂಡ್ಲಗಿ ಪಟ್ಟಣದ ಅಂಗನವಾಡಿ ಕಾರ್ಯಕರ್ತೆ... ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್: ಮಸ್ಕಿ ಮಹಿಳಾ ತಹಶೀಲ್ದಾರ್ರಿಂದ ರಾತ್ರಿ ಕಾರ್ಯಾಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಹಂಪನಾಳ ಗ್ರಾಮದಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ತಹಶೀಲ್ದಾರ್ ಬ್ರೇಕ್ ಹಾಕಿದ್ದಾರೆ. ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗಳ ಮೇಲೆ ತಹಶೀಲ್ದಾರ... ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಇಡಿ ಬೀದಿ ದೀಪ ಅಳವಡಿಕೆಗೆ ಜನಪ್ರತಿನಿಧಿಗಳೇ ಅಡ್ಡಗಾಲು !?; 847 ಕೋಟಿ ರೂ. ತೆರಿಗೆ ಹಣ ನಷ್ಟ! ಬೆಂಗಳೂರು(reporterkarnataka.com): ಪ್ರತಿವರ್ಷ ಕೊಟ್ಯಂತರ ರೂಪಾಯಿಗಳಷ್ಟು ತೆರಿಗೆ ಹಣವನ್ನು ಉಳಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿದ್ದ ಬೀದಿ ದೀಪಗಳಿಗೆ ಎಲ್ಇಡಿ ಬಲ್ಬ್ ಅಳವಡಿಕೆ ಕಾರ್ಯಕ್ಕೆ ನಗರದ ಸಚಿವರು ಹಾಗೂ ಜನಪ್ರತಿನಿಧಿಗಳು ಅಡ್ಡಗಾಲು ಹಾಕುತ್ತಿದ್ದಾರೆ. ಇದರಿಂದ ಮೂರು ವರ್ಷಗಳಲ್ಲಿ ಸುಮಾರ... ರಾಜ್ಯದಲ್ಲಿ ಇನ್ನು ಮುಂದೆ ಭಾನುವಾರ ಕೊರೊನಾ ಲಸಿಕೆ ಇಲ್ಲ: ಯಾಕೆ ಏನು ಗೊತ್ತೇ? ಕಾರಣ ಗೊತ್ತಾದರೆ ನೀವೂ ಖುಷಿಪಡುವಿರಿ! ಬೆಂಗಳೂರು(reporterkarnataka.com): ರಾಜ್ಯದಲ್ಲಿ ಭಾನುವಾರ ಕೊರೊನಾ ಲಸಿಕೆ ನೀಡದಿರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯದಲ್ಲಿ ಎಲ್ಲೆಡೆ ಲಸಿಕೆ ಮೇಳಗಳು ನಡೆಯುತ್ತಿದ್ದು, ಅತಿ ವೇಗವಾಗಿ ಲಸಿಕೆ ನೀಡುವ ಕಾರ್ಯಕ್ರಮಗಳು ನಡೆಯುತ್ತಿವೆ. ಅರೋಗ್ಯ ಸಿಬ್... ಮಸ್ಕಿಯಲ್ಲಿ ಎಲ್ಲ ತಾಲೂಕು ಮಟ್ಟದ ಕಚೇರಿಗಳ ಆರಂಭ; ಕಂದಾಯ ಸಚಿವ ಸದನದಲ್ಲಿ ಭರವಸೆ: ಶಾಸಕ ತುರುವಿಹಾಳ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕು ಕೇಂದ್ರವಾಗಿ ಮಸ್ಕಿಯಲ್ಲಿ ಶೀಘ್ರದಲ್ಲಿ ಉಳಿದ ಎಲ್ಲ ತಾಲೂಕು ಮಟ್ಟದ ಕಚೇರಿಗಳು ಆರಂಭಿಸಲು ಸರಕಾರ ಕ್ರಮ ಕೈಗೊಂಡಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಸದನದಲ್ಲಿ ತಮಗೆ ಭರವಸೆ ನೀಡಿದ್ದಾರ... ಭಾರತ್ ಬಂದ್ ಗೆ ಬೆಂಬಲ: ಸೆ. 27ರಂದು ಕೂಡ್ಲಗಿ ಬಂದ್ ಗೆ ರೈತ- ಕಾರ್ಮಿಕ ಸಂಘಟನೆಗಳ ಕರೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕಿನ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸೆ. 27ರಂದು ನಡೆಯುವ ಭಾರತ್ ಬಂದ್ ಹಿನ್ನಲೆಯಲ್ಲಿ ವಿವಿಧ ಸಂಘಟನೆಗಳಿಂದ ಕೂಡ್ಲಿಗಿ ಬಂದ್ ಕರೆ ನೀಡಲಾಗಿದೆ. ರೈತ ಸಂಘ ಹಾಗೂ ಕಾರ್ಮಿಕ ಸಂಘಟನೆಗಳ ... ಅನಿಯಂತ್ರಿತ ಬೆಲೆಯೇರಿಕೆ ವಿರುದ್ದ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿ: ಕೆಪಿಸಿಸಿ ಪ್ರಚಾರ ಸಮಿತಿ ಸಂಚಾಲಕ ತಿಬ್ಬೇಗೌಡ ಬೆಂಗಳೂರು(reporterkarnataka.com): ದೇಶದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಅನಿಯಂತ್ರಿತವಾಗಿ ಏರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಖಾದ್ಯ ತೈಲಗಳ ಬಗ್ಗೆ ಹಾಗೂ ಅದಕ್ಕೆ ಕಾರಣವಾಗಿರುವ ಕೇಂದ್ರ ಸರಕಾರದ ವಿರುದ್ದ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕೆಪಿಸಿಸಿ ಪ್ರಚಾರ... ಅಕ್ಷರಸ್ಥರನ್ನು ಹೆಚ್ಚು ಮಾಡುವ ಮುಖಾಂತರ ದೇಶದ ಅಭಿವೃದ್ಧಿ ಜತೆ ವಿದ್ಯಾರ್ಥಿಗಳು ಕೈಜೋಡಿಸಲಿ: ಡಾ. ವೆಂಕಟೇಶ್ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ದೇಶದಲ್ಲಿ ಅನಕ್ಷರಸ್ಥರ ಸಂಖ್ಯೆ ಹೆಚ್ಚಾಗಿದ್ದು ಅಕ್ಷರಸ್ಥರ ಸಂಖ್ಯೆ ಯನ್ನು ಹೆಚ್ಚು ಮಾಡುವ ಮುಖಾಂತರ ಅನಕ್ಷರಸ್ಥರ ಮುಕ್ತ ಭಾರತ ಮಾಡಲು ಇಂದಿನ ವಿದ್ಯಾರ್ಥಿಗಳು ಮುಂದಾಗಬೇಕೆಂದು ರಾಜ್ಯ ಸಂಪನ್ಮೂಲ ಕೇಂದ್ರದ ನಿರ್ದೇಶಕ ಡಾ... ಸರಕಾರಿ ಅಧಿಕಾರಿಗಳು ಜನರ ಕೆಲಸಕ್ಕೆ ಲಂಚ ಕೇಳಿದರೆ ಎಸಿಬಿಗೆ ಧೈರ್ಯದಿಂದ ದೂರು ನೀಡಿ: ಸಿಐ ಫಾರೂಕ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸರಕಾರಿ ಅಧಿಕಾರಿಗಳು ಸಾರ್ವಜನಿಕರ ಕೆಲಸ ಮಾಡಿಕೊಡಲು ಲಂಚ ಕೇಳಿದಲ್ಲಿ ಅಂತವರ ವಿರುದ್ಧ ಧೈರ್ಯದಿಂದ ಎಸಿಬಿಗೆ ದೂರು ನೀಡುವ ಮೂಲಕ ಭ್ರಷ್ಟಾಚಾರವನ್ನು ನಿರ್ಮೂಲನೆಗೆ ಸಹಕರಿಸಿ ಎಂದು ಭ್ರಷ್ಟಾಚಾರ ನಿಗ್ರಹ ದಳದ ಇನ್ಸ... « Previous Page 1 …170 171 172 173 174 … 214 Next Page » ಜಾಹೀರಾತು