ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಂಗೊಳ್ಳಿರಾಯಣ್ಣ ಜಯಂತಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ 75 ನೇ ಸ್ವಾತಂತ್ರೋತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಅವರು ನೆರವೇರಿಸಿದರು. ಸ್ವಾತಂತ್ರ ಹೋರಾಟಗ... ಮಸ್ಕಿ ಶಾಸಕ ಬಸನಗೌಡರಿಂದ ಸ್ವಾತಂತ್ರ್ಯ ದಿನಾಚರಣೆ: ಕಾಂಗ್ರೆಸ್ ಕಚೇರಿ ಸೇರಿದಂತೆ ಹಲವೆಡೆ ಆಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರು ಮಸ್ಕಿಯಲ್ಲಿರುವ ತನ್ನ ಕಾರ್ಯಾಲಯದಲ್ಲಿ 75ನೇ ಸ್ವಾತಂತ್ರ್ಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಮಸ್ಕಿ ಪಟ್ಟಣದ ವಿವಿಧ ಸರಕಾರಿ ಕಚೇರಿಗಳಲ್ಲಿ 75... ಅಥಣಿಯ ದರೂರ್ ಗ್ರಾಮ ಪಂಚಾಯತಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ: ಮಾಜಿ ಸೈನಿಕರಿಗೆ ಸನ್ಮಾನ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ದರೂರ್ ಗ್ರಾಮ ಪಂಚಾಯತಿಯಲ್ಲಿ 75ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಬಾಬು ಕಾಂಬಳೆ ಧ್ವಜಾರೋಹಣ ನೆರವೇರಿಸಿದರು ಇದೇ ವೇಳೆ ಮಾತನಾಡಿದ ಮಹೇಶ್ ಬಾಬು ಕಾಂಬಳೆ,... ಅಥಣಿಯ ಹಲ್ಯಾಳ ಗ್ರಾಮ ಪಂಚಾಯತಿಯಲ್ಲಿ 75ನೇ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಲ್ಯಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕಣ್ಣ ಸೇಗುಣಸಿ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಇದೇ ವೇಳೆ ಮಾತನಾಡಿದ ವಿನಾಯಕ್ ಆಸಂಗಿ,ಈ ಬಾರಿ ಕೊರನಾ ವಾರಿಯರ್ ಗಳಾದ ಆಶಾ ಕಾರ್ಯಕರ... ಶಿರನಾಳ: ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ; ಟ್ರ್ಯಾಕ್ಟರ್, ಬೈಕ್ ಮೆರವಣಿಗೆ ವಿಜಯಪುರ(reporterkarnataka.com): ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಿರನಾಳ ದೊಡ್ಡಿಯ ಅಧ್ಯಕ್ಷ ಮಾಯಪ್ಪ ಲೋಕಂಡೆ ನೇತೃತ್ವದಲ್ಲಿ ಜಯಂತಿ ಆಚರಿಸಲಾಯಿತು. ಜೀರೋ ಟ್ರಾಫಿಕ್ ಗೆ ಬ್ರೇಕ್; ಇನ್ನೇನಿದ್ದರೂ ಜಂಕ್ಷನ್ ಟು ಜಂಕ್ಷನ್ ಕ್ಲಿಯರೆನ್ಸ್ : ಮುಖ್ಯಮಂತ್ರಿ ಸೂಚನೆ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಐಪಿ ಸಂಸ್ಕೃತಿಗೆ ತಿಲಾಂಜಲಿ ಹಾಡಲು ಒಂದೊಂದು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇದೀಗ ಜೀರೋ ಟ್ರಾಫಿಕ್ ನಿಲ್ಲಿಸುವಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೋದ್ ಅವರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಆದೇಶ ಕೂ... ಆದಿ ಚುಂಚನಗಿರಿ ವೈದ್ಯಕೀಯ ವಿದ್ಯಾಲಯದಲ್ಲಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ನಾಗಮಂಗಲ ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ನ್ಯಾಯ ವೈದ್ಯಶಾಸ್ತ್ರ ವಿಭಾಗದಿಂದ ಒಂದು ದಿನದ ಅತಿಥಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ ನಡೆಯಿತು. ಪ್ರಾಂಶುಪಾಲ ಡಾ. ಎಂ.ಜಿ.ಶಿವರಾಮು ಅವರು ಪ್... ಚಾರ್ಮಾಡಿ ಘಾಟ್: ಲಘು ವಾಹನಗಳ ಸಂಚಾರಕ್ಕೆ ಅವಕಾಶ; ಆದರೆ ಷರತ್ತು ಅನ್ವಯ ಮಂಗಳೂರು(reporterkarnataka.com): ಮಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಇದೇ ಆಗಸ್ಟ್ 12 ರಿಂದ ಮುಂದಿನ ಆದೇಶದ ವರೆಗೆ ಕಿ.ಮೀ 75(ಚಾರ್ಮಾಡಿ ಗ್ರಾಮ)ರಿಂದ ಕಿಮೀ 86.20 (ದಕ್ಷಿಣ ಕನ್ನಡ ಜಿಲ್ಲಾ ಗಡಿ) ರವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗ... ತೊಗರಿ ಬೆಳೆ ರೈತರು ಮುಗಿಲು ನೋಡುತ್ತಿದ್ದಾರೆ: ಮಳೆಯ ನಿರೀಕ್ಷೆಯಲ್ಲಿ ರಾಯಚೂರಿನ ಅನ್ನದಾತರು ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯಲ್ಲಿ ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ. ತೊಗರಿ ಹಾಗೂ ಇನ್ನಿತರ ಬೆಳೆಗಳು ಬೆಳೆಸಿದ ರೈತರು ಮಳೆಗಾಗಿ ಕಾಯುತ್ತಿದ್ದಾರೆ. ರೈತರು ಮುಗಿಲ ನೋಡುವ ಪರಿಸ್ಥಿತಿ ಎದುರಾಗಿದೆ. ರೈತರು... ನಾಗರ ಪಂಚಮಿ ನಾಡಿಗೆ ದೊಡ್ಡದು: ನಾಡಿನಾದ್ಯಂತ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಇಲ್ಲದೆ ಸರಳವಾಗಿ ಅಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಜ್ಯಾದ್ಯಂತ ಇಂದು ನಾಗರಪಂಚಮಿ ಹಬ್ಬವನ್ನು ಭಯ ಭಕ್ತಿಯಿಂದ ಆಚರಿಸಲಾಯಿತು. ಹೆಣ್ಣು ಮಕ್ಕಳ ಹಬ್ಬವೆಂದೇ ಖ್ಯಾತಿ ಪಡೆದ ಪಂಚಮಿ ಹಬ್ಬವನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಸಡಗರ ಸಂಭ್ರಮದಿಂದ ಆಚರಿಸಲಾ... « Previous Page 1 …177 178 179 180 181 … 209 Next Page » ಜಾಹೀರಾತು