ಬಂಡೇ ಬಸಾಪುರ ತಾಂಡದ ದೇವನಾಯ್ಕ ನಿಧನ: ಸಿಐಟಿಯು ಸಂತಾಪ ಕೂಡ್ಲಗಿ(reporterkarnataka.com): ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಶಿವಪುರ ಗ್ರಾಪಂ ವ್ಯಾಪ್ತಿ ಬಂಡೇ ಬಸಾಪುರ ತಾಂಡ ವಾಸಿ, ಗಾರೆ ಕೆಲಸ ಮಾಡುತಿದ್ದ ದೇವನಾಯ್ಕ (45) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ. ಅವರು ಬಹುದಿನಗಳಿಂದ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದರು. ಅವರಿಗೆ ಪತ... ಹೊಸ್ಮಾರುವಿನಲ್ಲಿ ಕಾಂಪ್ಲೆಕ್ಸ್ಗೆ ಪ್ರಥಮ ಬಾರಿ ತುಲುಲಿಪಿ ನಾಮಫಲಕ ಹೊಸ್ಮಾರು(reporterkarnataka.com); ರವೀಂದ್ರ ಪೂಜಾರಿ ಮಾಲಿಕತ್ವದ ಹೊಸ್ಮಾರು ಈದು ಕ್ರಾಸ್ ಬಳಿಯಿರುವ ಮನ್ವಿತ್ ಕಾಂಪ್ಲೆಕ್ಸ್ಗೆ ಜೈ ತುಲುನಾಡ್ ರಿ. ಸಂಘಟನೆ ಕಾರ್ಲ ಘಟಕದ ಸಹಕಾರದೊಂದಿಗೆ ತುಲು ಲಿಪಿಯಲ್ಲಿ ನಾಮಫಲಕ ಅಳವಡಿಸಲಾಯಿತು. ಈದು ಗ್ರಾಮದಲ್ಲಿ ಪ್ರಥಮ ಬಾರಿ ಕಾಂಪ್ಲೆಕ್ಸ್ಗೆ ತುಲುಲಿ... ನಾವು ಎಷ್ಟು ಗಿಡಗಳನ್ನು ನೆಟ್ಟು ಬೆಳೆಸುತ್ತೇವೆಯೋ ಅಷ್ಟು ಪುಣ್ಯ ಪ್ರಾಪ್ತಿಯಾಗುತ್ತದೆ: ಅನಿತಾ ಬಸವರಾಜ್ ಮಂತ್ರಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲೆಯ ಸಿರವಾರ ತಾಲೂಕು ಆಸ್ಪತ್ರೆಯ ಬೇಡಿಕೆ ಮೇರೆಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತಾಲೂಕು ಅಧ್ಯಕ್ಷೆ ಅನಿತಾ ಬಸವರಾಜ್ ಮಂತ್ರಿ ಅವರು ಪರಿಸರ ಕಾರ್ಯದಲ್ಲಿ ತೊಡಗಿದ್ದಾರೆ.... ಮಸ್ಕಿ: ಸತ್ಸಂಗ, ಭಜನೆ, ವಿಶೇಷ ಪೂಜೆ, ಸಾಮೂಹಿಕ ಜನಿವಾರ ಧಾರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿಯ ಮಾರ್ಕಂಡೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ಅಭಿಷೇಕ, ಹೋಮ ಮತ್ತು ಸಾಮೂಹಿಕ ಜನಿವಾರ ಧಾರಣೆಯು ರಾಘವೇಂದ್ರ ಆಚಾರ್ಯ ಅವರ ಸಮ್ಮುಖದಲ್ಲಿ ನಡೆಯಿತು. ಬೆಳಗ್ಗೆ10 ಗಂಟೆಗೆ ಪಲ್ಲಕ್ಕಿ ಉತ್... ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದು: ವಿದ್ಯಾರ್ಥಿಗಳಿಗೆ ಬೇರೆ ಸಂಸ್ಥೆಗಳಲ್ಲಿ ಪ್ರವೇಶ ಬೆಂಗಳೂರು(reporterkarnataka.com): ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದುಪಡಿಸಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, 2021 -22ನೇ ಸಾಲಿನಿಂದ ಈ ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದೆ. ಹಾಗೆ ಇಲ್ಲಿನ ವಿದ್ಯಾರ್ಥಿಗಳಿಗೆ ಬೇರೆ ಕಾಲೇಜುಗಳಲ್ಲಿ ಪ್ರವೇಶ ನೀಡಲಿ... ತುಳುವೆರ್ ಕುಡ್ಲ ನೂತನ ಸಂಘಟನೆಯ “ಲೊಗೊ” ಬಿಡುಗಡೆ; ಮುಖ್ಯಮಂತ್ರಿ ಬೊಮ್ಮಾಯಿ ಅನಾವರಣ ಬೆಂಗಳೂರು(reporterkarnataka.com): ತುಳುವೆರ್ ಕುಡ್ಲ (ರಿ) ನೂತನ ಸಂಘಟನೆಯ "ಲೊಗೊ"ವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಉದ್ಘಾಟಿಸಿದರು. ತುಳು ಭಾಷೆಯನ್ನು ರಾಜ್ಯದ ಅಧಿಕೃತ ರಾಜ್ಯಭಾಷೆಯನ್ನಾಗಿ ಮಾಡಲು ಮನವಿ ಸಲ್ಲಿಸಲಾಯಿತು. "ತುಳು ಕೆಳಿಂಜ ಭಾರತ" ... ಮಸ್ಕಿ: ಮುಸ್ಲಿಂಮರೇ ಇರದ ಊರಲ್ಲಿ ಭಾವೈಕ್ಯತೆಯ ಮೊಹರಂ ಆಚರಣೆ ವಿರುಪಾಕ್ಷ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಗ್ರಾಮೀಣ ಭಾಗದ ಮುಸ್ಲಿಂ ಇರದ ಊರಾದ ರಾಯಚೂರಿನ ಮಸ್ಕಿ ಸಮೀಪದ ಅಂತರಗಂಗೆ ಗ್ರಾಮದಲ್ಲಿ ಯಾವುದೇ ತಕರಾರು ಇಲ್ಲದೆ ಸರಳ ರೀತಿಯ ಮೊಹರಂ ಆಚರಣೆ ಮಾಡಲಾಯಿತು. ಪ್ರತಿ ವರ್ಷದಂತೆ ಈ ವರ್ಷ ಅದ್ದೂರಿಯಾಗಿ ಹಬ್ಬ... ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಕೂಡ್ಲಗಿ ತಾಲೂಕು ಸಂಚಾಲಕರಾಗಿ ಕುಮಾರಸ್ವಾಮಿ ನೇಮಕ ವಿಜಯನಗರ(reporterkarnataka.com) ಅಖಿಲ ಭಾರತ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಎಫ್.ಹೆಚ್.ಜಕ್ಕಪ್ಪನವರ ಸೂಚನೆಯಂತೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಮಾಕನಡಕು ಗ್ರಾಮದ ಕುಮಾರಸ್ವಾಮಿ ಅವರನ್ನು ಪಕ್ಷದ ಪರಿಶಿಷ್ಟ ಜಾತಿ ವಿಭಾದ ಕೂಡ್ಲಿಗಿ ತಾಲೂಕು ಸಂಚಾಲಕರನ್ನಾಗಿ ನೇಮ... ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸ್ಪೀಕರ್ ಕಾಗೇರಿ ಭೇಟಿ: ಪರಿಹಾರ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ಸಿದ್ದಾಪುರ(reporterkarnataka.com): ತಾಲೂಕಿನ ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನ ಹಸರಗೋಡ ಪಂಚಾಯತದ ತಲ್ಲನಜಡ್ಡಿ, ಅಣಲೇಬೈಲ್ ಪಂಚಾಯತ್ ವ್ಯಾಪ್ತಿಯ ಮೂರೂರು ಹೊಸ್ಪೇಟೆಬೈಲದ ಪರಿಶಿಷ್ಟ ಜಾತಿ ಕಾಲೊನ... ಅಶಕ್ತರ ಆಶಾಕಿರಣ ಎಂ.ಪಿ.ವೀಣಾ: ಐಯ್ಯನಕೆರೆ ಮನೆ ಕಳೆದುಕೊಂಡವರಿಗೆ ಸಕಲ ವ್ಯವಸ್ಥೆ ವಿಜಯನಗರ(reporterkarnataka.com): ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕ್ಷೇತ್ರದ ಐಯ್ಯನಕೆರೆ ಸಮೀಪದ ಆಂಜನೇಯ ಬಡಾವಣೆಯಲ್ಲಿ ಇತ್ತೀಚೆಗೆ ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ಕುಟುಂಬವನ್ನು ಭೇಟಿಯಾಗಿ ನಿರಾಶ್ರಿತರ ಆಶ್ರಯದಾತೆ ಎಂದೇ ಖ್ಯಾತರಾದ ಎಂ.ಪಿ. ವೀಣಾ ಅವರು ಸಕಲ ವ್ಯವಸ್ಥೆಯನ್ನು ಮಾಡಿದ್ದಾರೆ.... « Previous Page 1 …180 181 182 183 184 … 214 Next Page » ಜಾಹೀರಾತು