ಶಿವಮೊಗ್ಗ ವಿಮಾನ ನಿಲ್ದಾಣ: ಮಧ್ಯ ಕರ್ನಾಟಕದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲಿದೆಯೇ ? ಬೆಂಗಳೂರಿಗೆ ಪರ್ಯಾಯವೇ? ಪದ್ಮಾ ಎಸ್.ಸೊರಬ ಶಿವಮೊಗ್ಗ info.reporterkarnataka@gmail.com ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕನಸಿನ ಕೂಸಾದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳ್ಳುವ ಎಲ್ಲ ಸೂಚನೆಗಳಿವೆ. ಬೆಂಗಳೂರು ವಿಮಾನ ನಿಲ್ದಾಣ ಬಿಟ್ಟರೆ ಶಿವಮೆ... ಯಡಿಯೂರಪ್ಪ ಇನ್ನು ಎರಡು ವರ್ಷ ಸಿಎಂ ಆಗಿ ಮುಂದುವರಿಯಲಿ ಎಂದು ಹರಿಸಿದ ಕೈ ನಾಯಕ !! ಅಥಣಿ( reporterkarnataka news): ಬಿ.ಎಸ್. ಯಡಿಯೂರಪ್ಪ ಅವರು ಇನ್ನು ಎರಡು ವರ್ಷ ಮುಖ್ಯಮಂತ್ರಿಯಾಗಿರಲಿ. ಅವರನ್ನು ಯಾಕೆ ಕೆಳಗಿಳಿಸ್ತೀರಾ? ಇನ್ನು ಇರ್ಲಿ, ಕೆಲಸ ಮಾಡ್ಲಿ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಗಿ ಶುಭ ಹಾರೈಸಿದರು. ಅಥಣಿ ತಾಲೂಕು ಸಾರ್ವಜನಿಕ ಆಸ್ಪ... ಸಿಂಧನೂರು: ಗಾಂಜಾ ತಪಾಸಣೆ ಎಂದು ರೈತನ ಅಡ್ಡಗಟ್ಟಿದ ಇಬ್ಬರು ಅಪರಿಚಿತ ವ್ಯಕ್ತಿಗಳಿಂದ 48,500 ರೂ. ನಗದು ಲೂಟಿ ಡಿ. ಶರಣ ಗೌಡ ಗೊರಬಾಳ್ ಸಿಂಧನೂರು info.reporterkarnataka@gmail.com ಸಿಂಧನೂನು ತಾಲೂಕಿನ ಸಾಸಲಮರಿ ಗ್ರಾಮದ ಸಮೀಪ ಬೈಕ್ ನಲ್ಲಿ ಬರುತ್ತಿದ್ದ ರೈತರೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಅವರಿಂದ 48,500 ರೂ. ನಗದು ಎಗರಿಸಿದ್ದಾರೆ. ಮಲ್ಕಪುರ ಗ್ರಾಮದ ಸುಮಾರು 60ರ ಹ... ತೈಲ ಬೆಲೆಯೇರಿಕೆ: ಕೇಂದ್ರ ಸರಕಾರ ವಿರುದ್ಧ ಈಚನಾಳ ಗ್ರಾಮ ಪಂಚಾಯತ್ ಮುಂದೆ ಕಾಂಗ್ರೆಸ್ ಪ್ರತಿಭಟನೆ ಅಮರೇಶ್ ಲಿಂಗಸುಗೂರು ರಾಯಚೂರು info.reporterkarnataka@gmail.com ಕೇಂದ್ರ ಸರಕಾರದ ತೈಲ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ವತಿಯಿಂದ ಈಚನಾಳ ಗ್ರಾಮದ ಗ್ರಾಮ ಪಂಚಾಯತ್ ಮುಂದೆ '100 ನಾಟೌಟ್' ಪ್ರತಿಭಟನೆ ಹಿರಿಯ ಕಾಂಗ್ರೆಸ್ ಮುಖಂಡ ಬಸನಗೌಡ ಮೇಟಿ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದ... ರಾಜ್ಯದ 19 ಜಿಲ್ಲೆಗಳು ಇಂದಿನಿಂದ ಅನ್ ಲಾಕ್ : ಗಾರ್ಮೆಂಟ್ಸ್, ಬೀದಿಬದಿ ವ್ಯಾಪಾರ, ಕಾರ್ಖಾನೆಗಳಿಗೆ ಅವಕಾಶ ಬೆಂಗಳೂರು(reporterkarnataka news): ರಾಜ್ಯದ 19 ಜಿಲ್ಲೆಗಳು ಇಂದಿನಿಂದ (ಸೋಮವಾರ) ಅನ್ಲಾಕ್ ಆಗಲಿದ್ದು, ಗಾರ್ಮೆಂಟ್ಸ್, ಬೀದಿ ಬದಿ ವ್ಯಾಪಾರ ಮತ್ತು ಕಾರ್ಖಾನೆಗಳು ತೆರೆಯಲು ಸರಕಾರ ಅವಕಾಶ ಕಲ್ಪಿಸಲಿದೆ. ಮಧ್ಯಾಹ್ನದವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ವ್ಯಾಪಾರ ಸ್ಥಳದಲ್ಲ... ಅಥಣಿ ಸರಕಾರಿ ಆಸ್ಪತ್ರೆಗೆ ಐಸಿಯು ಸೌಲಭ್ಯವಿರುವ ಅಂಬುಲೆನ್ಸ್ ಡಿಸಿಎಂ ಲಕ್ಷ್ಮಣ ಸವದಿ ಹಸ್ತಾಂತರ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಸುಸಜ್ಜಿತವಾಗಿರುವ ಅತ್ಯಾಧುನಿಕ ಐಸಿಯು ಸೌಲಭ್ಯವುಳ್ಳ ಅಂಬುಲೆನ್ಸ್ ನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಭಾನುವಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡ... ತುಳುವಿಗಾಗಿ ಒಗ್ಗಟ್ಟಾದ ತುಳುನಾಡು : ಕೇವಲ 6 ಗಂಟೆಯಲ್ಲಿ 75 ಸಾವಿರ ಟ್ವೀಟ್ಸ್ !! ಮಂಗಳೂರು(ReporterKarnataka.com) ಕಡಲತಡಿಯ ಭಾಷೆ ತುಳುವಿಗೆ ಅಧಿಕೃತ ಮಾನ್ಯತೆಯನ್ನು ನೀಡಬೇಕು ಎಂದು ಆಗ್ರಹಿಸಿ ವಿವಿಧ ತುಳು ಸಂಘಟನೆಗಳು ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ್ದು, ಈ ಟ್ವಿಟರ್ ಅಭಿಯಾನ ಆರಂಭಗೊಂಡ 6 ಗಂಟೆಗಳ ಒಳಗೆ 75 ಸಾವಿರ ಟ್ವೀಟ್ಗಳು ಟ್ವಿಟರ್ನಲ್ಲಿ ದಾಖಲಾಗಿದ್ದು, ತುಳು ಭಾಷ... ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ: ಮುಂಗಾರು ಹಂಗಾಮಿನ ಸಿದ್ಧತಾ ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಜಿಲ್ಲೆಯಲ್ಲಿ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಪೂರೈಕೆಯಲ್ಲಿ ಅಭಾವವಿಲ್ಲ. ಈ ವರ್ಷ ವಾಡಿಕೆ ಮಳೆಗಿಂತ ಶೇ . 35 ರಷ್ಟು ಹೆಚ್ಚಾಗಿದ್ದು , ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಂಭವವಿದೆ ಎಂದ... ರಾಜ್ಯದ ಪ್ರತಿ ತಾಲೂಕಿನಲ್ಲಿ ಮಕ್ಕಳ ಕೋವಿಡ್ ಕೇಂದ್ರ ಸ್ಥಾಪನೆ: ಸಚಿವೆ ಶಶಿಕಲಾ ಜೊಲ್ಲೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಜ್ಯದ ಪ್ರತಿ ತಾಲೂಕಿನಲ್ಲಿ ಮಕ್ಕಳ ಕೋವಿಡ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮಹಿಳಾ ಮಕ್ಕಳ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಹೈಟೆಕ್ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ವಾಸ್ತ... ಗುಡಿಸಲಿನಲ್ಲಿ ಅರಳಿದ ಕವಿತೆ ಕಲಾ ಗ್ರಾಮದಲ್ಲಿ ಲೀನ: ಸಕಲ ಸರಕಾರಿ ಗೌರವದೊಂದಿಗೆ ಡಾ.ಸಿದ್ದಲಿಂಗಯ್ಯ ಅಂತ್ಯಕ್ರಿಯೆ ಬೆಂಗಳೂರು(reporterkarnataka news): ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನ ಕಲಾಗ್ರಾಮದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು. ಸರಕಾರದ ಪರವಾಗಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಅಂತಿಮ ನಮನ ಸಲ್ಲಿಸಿದರು. ಶಾಸಕ ಮುನಿರತ್ನ ಹಾಗೂ ಬಿ... « Previous Page 1 …182 183 184 185 186 … 197 Next Page » ಜಾಹೀರಾತು