ಕೋವಿಡ್ ಪಾಸಿಟಿವ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಆಗಮಿಸಲು ಆಂಬುಲೆನ್ಸ್ ವ್ಯವಸ್ಥೆ: ಕೇರ್ ಸೆಂಟರ್ ನಲ್ಲಿ ಎಕ್ಸಾಂ ಮಂಗಳೂರು(reporterkarnataka news): ಕೋವಿಡ್ ಪಾಸಿಟಿವ್ ಬಂದ ವಿದ್ಯಾರ್ಥಿಗಳನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅಂಬುಲೆನ್ಸ್ ಮೂಲಕ ಕರೆದು ತರುವ ವ್ಯವಸ್ಥೆ ಮಾಡಲಾಗಿದ್ದು, ಕೋವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. ಕೋವಿಡ್ ಕೇರ್ ಸೆಂಟರ್ ನಲ್ಲಿ ಮೇಜು, ಕು... ಮಾಸ್ಕೋದಿಂದ ಪುಟ್ಟ ಮಗಳಿಗೆ ಒಂದು ಸೂಟ್ ಕೇಸ್ ಚಾಕಲೇಟ್ ತಂದಿದ್ದ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ! ಬೆಂಗಳೂರು(reporterkarnataka news): ಪ್ರಸಿದ್ಧ ವಿಜ್ಞಾನ ಬರಹಗಾರ, ಡಿಆರ್ಡಿಒ ಮಾಜಿ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ವಾರದ ಹಿಂದೆ ಅವರು ತೀವ್ರ ಹೃದಯಾಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲಸ ನಿಮಿತ್ತ ಈ ಹಿಂದೆ ರಷ್ಯಾಕ್ಕೆ ಹೋಗಿದ್ದಾಗ ಒಂದು... ದರೂರ ಗ್ರಾಪಂ: ಅಧ್ಯಕ್ಷ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹೇಶ್ ಬಾಬು ಕಾಂಬಳೆ ಹಾಗೂ ತಂಗೆವ್ವ ಶಂಕರ್ ಐಗಳಿ ಆಯ್ಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ದರೂರ ಗ್ರಾಮ ಪಂಚಾಯತಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹೇಶ್ ಬಾಬು ಕಾಂಬಳೆ ಹಾಗೂ ತಂಗೆವ್ವ ಶಂಕರ್ ಐಗಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿ... ಕೋಟ್ಯಂತರ ರೂಪಾಯಿ ವಂಚನೆ ಆರೋಪ:ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಬಂಧನ ಬೆಂಗಳೂರು(reporterkarnataka news): ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಅವರ ಬಂಧನವಾಗಿದೆ. ನೌಕರಿ ಕೊಡಿಸುವ, ವರ್ಗಾವಣೆ ಮಾಡಿಸುವ ನೆಪ ಹೇಳಿ ಕೋಟ್ಯಂತರ ರೂ. ವಂಚಿಸಿದ ಆರೋಪದ ಮೇಲೆ ಬಂಧನ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ವಿಜಯೇಂದ್ರ ಅವರು ನ... ಮಂಡ್ಯ ಹಾಲು ಒಕ್ಕೂಟ ಉಳಿಸುವುದು ಚೆಲುವರಾಯಸ್ವಾಮಿ ಗುರಿ: ಕೃಷ್ಣೇಗೌಡ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ರಾಜಕಾರಣ ಒಂದು ಗಾಜಿನ ಮನೆ ಇದ್ದಂತೆ. ಇಂತಹ ರಾಜಕಾರಣದಲ್ಲಿ ನಮ್ಮ ನಾಯಕರಾದ ಚೆಲುವ ಸ್ವಾಮಿಯವರ ಹೋರಾಟ ಮಂಡ್ಯ ಹಾಲು ಒಕ್ಕೂಟವು ಉಳಿಸುವುದು ಗುರಿ ಹೊಂದಿದೆ ಎಂದು ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣೇಗೌಡರು ಹೇ... ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ 6 ತಿಂಗಳೊಳಗೆ ಪರಿಹಾರ: ಸುಪ್ರೀಂ ಕೋರ್ಟ್ ಆದೇಶ ನವದೆಹಲಿ(reporterkarnataka news): ಕೊರೊನಾದಿಂದ ಮೃತಪಟ್ಟವರ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೃತಪಟ್ಟ ಪ್ರತಿ ಕುಟುಂಬಗಳಿಗೆ ಕನಿಷ್ಠ ಪರಿಹಾರ ಕೊಡುವ ವ್ಯವಸ್ಥೆಯನ್ನು 6 ತಿಂಗಳ ಒಳಗೆ ರೂಪಿಸಬೇಕೆಂದು ನ್ಯಾ.ಅಶೋಕ್ ಭೂಷಣ್ ಅವರಿದ್ದ ಪೀಠ ಮಹತ್ವದ ಆದೇಶ ಹೊರಡಿಸಿದೆ.ಕೋವಿಡ್ ನಿ... ಮಂಡ್ಯ ಜಿಲ್ಲೆಯ ಜೀವನಾಡಿಯಾದ ಹಾಲು ಒಕ್ಕೂಟ ಉಳಿಸಲು ಪಕ್ಷಾತೀತವಾಗಿ ಹೋರಾಟಕ್ಕೆ ಸಜ್ಜು ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಜಿಲ್ಲೆಯ ರೈತರ ಜೀವನಾಡಿಯಂತಿರುವ ಹಾಲು ಒಕ್ಕೂಟವನ್ನು ಉಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹೋರಾಡಲು ಬದ್ಧವೆಂದು ಹಾಲು ಒಕ್ಕೂಟ ಮಾಜಿ ಅಧ್ಯಕ್ಷ ಜವರೇಗೌಡರು ಹೇಳಿದರು. ಅವರು ನಾಗಮಂಗಲ ತಾಲ್ಲೂಕು ಕಾರ್ಯನಿರತ ಪತ್... ಮಾದಕ ದ್ರವ್ಯ ಕುರಿತು ಯುವ ಜನಾಂಗ ಎಚ್ಚರಿಕೆ ವಹಿಸಬೇಕು, ಗ್ರಾಮೀಣ ಪ್ರದೇಶಕ್ಕೂ ಅದು ತಲುಪಿದೆ: ಜೆ. ಚಂದ್ರಶೇಖರ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಮಾದಕ ವಸ್ತುಗಳ ದಾಸರಾಗದಂತೆ ಮಕ್ಕಳನ್ನು ರಕ್ಷಣೆ ಮಾಡುವ ಜವಾಬ್ದಾರಿ ಪೋಷಕರ ಮೇಲೆ ಇರಬೇಕು ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಜೆ.ಚಂದ್ರಶೇಖರ್ ಹೇಳಿದರು. ತಾಲೂಕಿನ ತೊಂಡಾಲ ಗ... ಅಥಣಿ: ನೀರು ಪಾಲಾದ ನಾಲ್ವರು ಸಹೋದರರ ಮೃತದೇಹ ಪತ್ತೆಗೆ ಮುಂದುವರಿದ ಶೋಧ ಕಾರ್ಯಾಚರಣೆ; ಗದ್ಗದಿತರಾದ ಸಹಾಯಕ ಕಮಿಷನರ್ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ 4 ಮಂದಿ ಸಹೋದರರ ತಾಯಿಯ ಅಳಲನ್ನು ಕೇಳಿ ಚಿಕ್ಕೋಡಿ ಸಹಾಯಕ ಕಮಿಷನರ್ ಯವಕೀಶ ಕುಮಾರ್ ಮೌನವಾಗಿ ರೋಧಿಸಿದರು. ಈ ನಡುವೆ ಮೃತದೇಹಗಳ ಶೋಧ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ.... ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಣೆಯಲ್ಲಿ ಭ್ರಷ್ಟಾಚಾರ ವಾಸನೆ: ದಸಂಸ ಎಚ್ಚರಿಕೆ ವರದಿ: ಅಮರೇಶ್ ಲಿಂಗಸುಗೂರು ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಮಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಳ್ಳಿಗಳಿಗಳ ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ ಸರಕಾರದಿಂದ ಶೇ. 25 ಅನುದಾನದಲ್ಲಿ ಸಿಗುವ ಪಠ್ಯ ಪುಸ್ತಕವನ್ನು ವಿತರಣೆಯಲ್ಲಿ ವಿಳಂಬವಾಗಿದ್ದು ಈ ಕ... « Previous Page 1 …185 186 187 188 189 … 205 Next Page » ಜಾಹೀರಾತು