ಮಾಜಿ ಸಚಿವ, ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ನಿವಾಸಕ್ಕೆ ಐಟಿ ದಾಳಿ: ವಿಚಾರಣೆ ಬೆಂಗಳೂರು(reporterkarnataka.com): ಮಾಜಿ ಸಚಿವ, ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರಿಗೆ ಆದಾಯ ತೆರಿಗೆ ಇಲಾಖೆ ಗುರುವಾರ ಬೆಳ್ಳಂಬೆಳಗೆ ಶಾಕ್ ನೀಡಿದೆ. ಐಟಿ ಅಧಿಕಾರಿಗಳ ತಂಡ ಅವರ ನಿವಾಸಕ್ಕೆ ದಾಳಿ ನಡೆಸಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಐಟಿ ಅಧಿಕಾರ... ಮುಳ್ಳಯ್ಯನಗಿರಿಯಲ್ಲಿ ಬೆಟ್ಟ ಹತ್ತಿಸಲು ಇರುವ ಜೀಪ್ ಪಯಣ ನಿಮ್ಮ ಜೀವಕ್ಕೆ ಮುಳ್ಳಾಗಬಹುದು ಹುಷಾರ್.!! info.reporterkarnataka@gmail.com ಕಾಫಿ ನಾಡು ಚಿಕ್ಕಮಗಳೂರಿನ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲಿ ಮುಳ್ಳಯ್ಯನಗಿರಿ ಕೂಡ ಒಂದು. ಇಲ್ಲಿ ಪ್ರವಾಸಿಗರ ವಾಹನಗಳನ್ನು ಕೆಳಗಿನ ದೇವಾಲಯದ ಪಕ್ಕ ಇಟ್ಟ ಬಳಿಕ ಬೆಟ್ಟದ ತುದಿ ಅಂದರೆ ಶ್ರೀ ಗುರು ಮೇಲುಗದ್ದಿಗೆ ಮುಳ್ಳಪ್ಪ ಸ್ವಾಮಿ ಮಠದ ಮೆಟ್ಟಿಲು ಆರಂಭ ಆಗುವ... Attention | ವಾರಾಂತ್ಯದಲ್ಲಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಪ್ರವೇಶ ನಿರ್ಬಂಧ ; ಪ್ರವಾಸಿಗರಿಗೆ ವಸತಿಗೃಹಗಳಲ್ಲಿ ವಾಸ್ತವ್ಯಕ್ಕೂ ಕಟ್ಟುನಿ... ಮಂಗಳೂರು (reporterkarnataka.com): ಕೋವಿಡ್-19 ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ದೇಗುಲಗಳಿಗೆ ವಾರಾಂತ್ಯದಲ್ಲಿ ಭಕ್ತಾದಿಗಳ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ವಾರಾಂ... ಸಂಪುಟ ರಚನೆ ಬೆನ್ನಲ್ಲೇ ಅಸಮಾಧಾನ ಸ್ಫೋಟ: ಒಲೈಕಾರ್, ರಾಜು ಗೌಡ, ಹಾಲಾಡಿ ಬೆಂಬಲಿಗರಿಂದ ಪ್ರತಿಭಟನೆ; ರಸ್ತೆಯಲ್ಲಿ ಹೊರಳಾಡಿದ ಕಾರ್ಯಕರ್ತರು !! ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಶಾಸಕರಾದ ರಾಜು ಗೌಡ, ನೆಹರೂ ಒಲೈಕಾರ್, ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಂತಾದವರ ... ಬೊಮ್ಮಾಯಿ ಸಂಪುಟ: ಕೋಟ, ಅಂಗಾರ, ಸುನಿಲ್ ಸಹಿತ 29 ಮಂದಿ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಚೊಚ್ಚಲ ಸಂಪುಟದ ಸಚಿವರುಗಳು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ತಾವರ್ ಚಂದ್ ಗೆಹಲೋಟ್ ಅವರು 29 ಮಂದಿ ನೂತನ ಸಚಿವರಿಗೆ ಪ್ರಮಾಣ ವಚ... ಉಳ್ಳಾಲ: ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್ಐಎ ದಾಳಿ;ಐಸಿಸ್ ಸಂಘಟನೆಯ ಜತೆ ಸಂಪರ್ಕ ಶಂಕೆ ಮಂಗಳೂರು(reporterkarnataka.com) : ಮಂಗಳೂರು(ಉಳ್ಳಾಲ)ಕ್ಷೇತ್ರದ ಮಾಜಿ ಶಾಸಕರೊಬ್ಬರ ಪುತ್ರನ ಮನೆಯ ಮೇಲೆ ಬುಧವಾರ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಐಸಿಸ್ ಸಂಘಟನೆಯ ಜತೆ ಇದೆಯೆನ್ನಲಾದ ನಂಟಿನ ಆರೋಪದ ಕುರಿತು ತನಿಖೆ ನಡೆಸುತ್ತಿದ್ದಾರೆ. ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ... ಸಿಂಧನೂರು: ಏತ ನೀರಾವರಿ ಯೋಜನೆ ಕಾಮಗಾರಿ; ಶಾಸಕ ವೆಂಕಟರಾವ್ ನಾಡಗೌಡ ಪರಿಶೀಲನೆ ಸಿಂಧನೂರು(reporterkarnataka.com); ಸಿಂಧನೂರು ಕ್ಷೇತ್ರದ ಒಳಬಳ್ಳಾರಿ ಮತ್ತು ತಿಮ್ಮಾಪುರ ಏತ ನೀರಾವರಿ ಯೋಜನೆಯ ಕಾಮಗಾರಿ ಆರ್. ಹೆಚ್. ನಂಬರ್ 5 ಮತ್ತು ತಿಮ್ಮಾಪುರ ಗ್ರಾಮಗಳಿಗೆ ಶಾಸಕ ವೆಂಕಟರಾವ್ ನಾಡಗೌಡ ಅವರು ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ನ್ಯೂನ್ಯತೆಗಳನ್ನು ಸರಿಪಡಿಸಲು ಅಧಿಕಾ... ನನಗೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್ ವಿವೇಚನೆ ಬಿಟ್ಟಿದ್ದು: ಶಾಸಕ ಮಹೇಶ್ ಕಮಟಳ್ಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಬಿಜೆಪಿ ಹೈಕಮಾಂಡ್ ಗೆ ಸಂಬಂಧಿಸಿದ ವಿಷಯ ಆಗಿದೆ. ನನಗೆ ಸಚಿವ ನೀಡಬೇಕೆಂದು ಪಕ್ಷದಲ್ಲಿ ಬೇಡಿಕೆ ಇದೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದರು. ನಮ್ಮಪಕ್ಷದ ವರಿಷ್ಠರು, ನ... ನಡುಗಡ್ಡೆ ಸಂತಸ್ತರಿಗೆ ಶಾಶ್ವತ ಪರಿಹಾರ ಆಗ್ರಹಿಸಿ ಕೆಡಿಪಿ ಸಭೆಗೆ ಮುತ್ತಿಗೆ: ಅಧಿಕಾರಿಗಳ ನಿಯೋಗ ಜತೆ ಶಾಸಕ ಡಿ.ಎಸ್. ಸ್ಥಳಕ್ಕೆ ಭೇಟಿ ! ವರದಿ: ಅಮರೇಶ್ ಲಿಂಗಸುಗೂರು ರಾಯಚೂರು info.reporterkarnataka@gmail.com ಪ್ರತಿ ವರ್ಷ ಮಳೆಗಾಲದಲ್ಲಿ ಕೃಷ್ಣಾ ನದಿ ನಡುಗಡ್ಡೆಗಳ ನಿವಾಸಿಗಳ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ನೀಡುವಲ್ಲಿ 20 ವರ್ಷಗಳಿಂದ ಜಿಲ್ಲಾ ಹಾಗೂ ತಾಲೂಕು ಆಡಳಿತ ವಿಫಲವಾಗಿದೆ ಎಂದು ಆರೋಪಿಸಿ ದಲ... ಮ್ಯಾದರಾಳ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಗೆ ಕೊನೆಗೂ ಪರಿಹಾರ: ಶಾಸಕ ತುರುವಿಹಾಳರಿಂದ ಬೋರ್ ವೆಲ್ ಕೊಡುಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದ ಮಸ್ಕಿ ತಾಲೂಕಿನ ಮ್ಯಾದರಾಳ ಗ್ರಾಮದ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನೂತನ ಶಾಸಕ ಬಸವನ ಗೌಡ ತುರುವಿಹಾಳ ಮಾಡಿದ್ದಾರೆ. ಸಾರ್ವಜನಿಕರಿಗಾಗಿ ಗ್ರ... « Previous Page 1 …185 186 187 188 189 … 214 Next Page » ಜಾಹೀರಾತು