ಕೊರೊನಾ ಭೀತಿ: ವ್ಯಾಕ್ಸಿನ್ ಪಡೆಯಲು ಸಾರ್ವಜನಿಕರಿಂದ ನೂಕುನುಗ್ಗಲು; ಹಲವರಿಗೆ ನಿರಾಸೆ ಡಿ.ಆರ್. ಜಗದೀಶ್ ದೇವಲಾಪುರ ನಾಗಮಂಗಲ info.reporterkarnataka@gmail.com ನಾಗಮಂಗಲ ಪಟ್ಟಣದ ಜೂನಿಯರ್ ಕಾಲೇಜಿನ ಅವರಣದಲ್ಲಿ ಪುರಸಭೆಯ ವತಿಯಿಂದ ಪಟ್ಟಣದ ಅನುಮೋದಿತ ಬೀದಿ ಬದಿ ವ್ಯಾಪಾರಿಗಳಿಗೆ ಕೋವಿಡ್ 19 ಲಸಿಕೆ ಪಡೆಯುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಾಕ್ಸಿನ್ ಪಡೆಯಲು ನೂಕುನುಗ್ಗಲು ... ಉಚಿತ ಆಂಬುಲೆನ್ಸ್, ಆಕ್ಸಿಜನ್ ಸೇವೆ ಕುರಿತು ವೈದ್ಯಾಧಿಕಾರಿಗಳ ಜತೆ ಶಾಸಕ ವೆಂಕಟರಾವ್ ನಾಡಗೌಡ ಸಭೆ ಸಿಂಧನೂರು(reporterkarnataka news): ಸಿಂಧನೂರು ಶಾಸಕರು ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರ ನೇತೃತ್ವದಲ್ಲಿ ವೈದ್ಯಾಧಿಕಾರಿಗಳ ಜತೆ ಸಭೆ ನಡೆಯಿತು. ಸಭೆಯಲ್ಲಿ ಉಚಿತ ಅಂಬುಲೆನ್ಸ್ ಸೇವೆ ನೀಡುವುದರ ಜೊತೆಗೆ ಆಂಬುಲೆನ್ಸ್ ನಲ್ಲಿ ಆಕ್ಸಿಜನ್ ಸೇವೆ ಒದಗಿಸುವುದು ಮತ್ತು ಸಿಂಧನೂರು ತಾಲೂಕಿನಲ್ಲ... ಮುಂಗಾರು ಬಿತ್ತನೆಗೆ ಅನ್ನದಾತ ಸಜ್ಜು: ಬಿತ್ತನೆ ಬೀಜಕ್ಕೆ ಪ್ರಸ್ತಾವನೆ; ಇಂದಿನ ದರದಲ್ಲೇ ರಸಗೊಬ್ಬರ ಮಾರಾಟಕ್ಕೆ ಸೂಚನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಕೋವಿಡ್ ಸಮಯದಲ್ಲೂ ಕೃಷಿ ಚಟುವಟಿಕೆ ಗ್ರಾಮೀಣ ಭಾಗದಲ್ಲಿ ಗರಿಗೆದರಿವೆ. ಮುಂಗಾರು ಹಂಗಾಮಿನ ಹೊಲಗಳನ್ನು ಹದಗೊಳಿಸು ಕಾರ್ಯ ಅದ್ಭುತವಾಗಿ ನಡೆದಿದೆ. ಬಿತ್ತನೆ ಬೀಜಗಳ ಪೂರೈಕೆಗೆ ಈಗಾಗಲೇ ಕೃಷಿ ಇಲಾಖೆ ಕಳಿಸಲಾಗಿದೆ.... ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ವತಿಯಿಂದ 101 ಆಹಾರ ಕಿಟ್: ಗಚ್ಚಿ ಮಠದ ವರರುದ್ರಮುನಿ ಶಿವಾಚಾರ್ಯ ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ಮಸ್ಕಿಯ ಶ್ರೀ ಅಕ್ಷಾಂಬರ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ವತಿಯಿಂದ ಖಾಸಗಿ ಕಾಲೇಜು ಉಪನ್ಯಾಸಕರಿಗೆ, ಹೈಸ್ಕೂಲ್ ಶಿಕ್ಷಕರಿಗೆ, ಪ್ರೈಮರಿ ಶಿಕ್ಷಕರಿಗೆ ಮತ್ತು ಬಡ ಕುಟುಂಬಗಳಿಗೆ 101 ಆಹಾರದ ಕಿಟ್ ಗಳನ್ನು ಗಚ್... ಪ್ರಧಾನಿ ಮೋದಿ ಆಡಳಿತಕ್ಕೆ 7 ವರ್ಷ: ಸಿಂಧನೂರಿನಲ್ಲಿ ಬಿಜೆಪಿಯಿಂದ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಸಿಂಧನೂರು(reporterkarnataka news): ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 7 ವರ್ಷಗಳನ್ನು ಪೂರೈಸಿದ್ದು, ಹಿನ್ನೆಲೆಯಲ್ಲಿ ಸಿಂಧನೂರು ಮಂಡಲ ವತಿಯಿಂದ ನಗರದ ಮುಖ್ಯ ರಸ್ತೆ ಹಾಗೂ ಕೋರ್ಟ್ ಸರ್ಕಲ್ ಗಾಂಧಿ ವೃತ್ತದಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಕಾರ್ಯಕ್ರಮ ಹಮ... ವಿಕಲಚೇತನರ ಕುಟುಂಬಗಳಿಗೆ ತಿಂಗಳ ದಿನಸಿ ವಿತರಣೆ: ಹೃದಯವಂತಿಕೆ ಮೆರೆದ ಬ್ಯಾಲಹಳ್ಳಿ ಗೋವಿಂದಗೌಡ ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಸೊಪ್ಪು ತರಕಾರಿ , ಟೀ ಮಾರಿ ಸ್ವಾಭಿಮಾನಿ ಜೀವನ ಕಟ್ಟಿಕೊಂಡಿದ್ದ ವಿಕಲಚೇತನರ ಕುಟುಂಬಗಳು ಲಾಕ್ಡೌನ್ನಿಂದಾಗಿ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿರುವುದು ಅತ್ಯಂತ ನೋವಿನ ಸಂಗತಿ , ಅಂತಹವರಿಗೆ ತಮ್ಮ ಕೈಲಾದಷ್ಟು ನ... ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡಿ: ಮುಖ್ಯಮಂತ್ರಿಗೆ ಶಾಸಕ ವೆಂಕಟರಾವ್ ನಾಡಗೌಡ ಪತ್ರ ಸಿಂಧನೂರು( reporterkarnataka news):ರಾಯಚೂರಿಗೆ ಬೋಯಿಂಗ್ ಆಸ್ಪತ್ರೆ ಮಂಜೂರು ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಗಳಿಗೆ ಪತ್ರ ಬರೆದಿದ್ದೆನೆಂದು ಶಾಸಕ ವೆಂಕಟರಾವ್ ನಾಡಗೌಡ ತಿಳಿಸಿದರು. ಈ ಹಿಂದೆ ರಾಯಚೂರು ಜಿಲ್ಲೆಗೆ ಬಂದಂತಹ ಐಐಟಿ ಯನ್ನು ಧಾರವಾಡ ಕ್ಕೆ ಮತ್ತು ಕಲಬುರಗಿ ಗೆ ಇಎಸ್ಐ ಹಾಗೂ ಜೈದ... ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆಂಗೋ ಹನುಮಂತಪ್ಪ ನಿಧನ: ಹಲವು ಗಣ್ಯರ ಸಂತಾಪ ವಿಜಯಪುರ(reporterkarnataka news);ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹಾಗೂ ಬಯಲು ಸೀಮೆಯ ಪ್ರದೇಶ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಕೆಂಗೋ ಹನುಮಂತಪ್ಪ ಅವರು ನಿಧನರಾದರು. ದಾವಣಗೆರೆ ಜಿಲ್ಲೆಯ ಚಿಕ್ಕಬೂದಿಹಾಳದವರಾದ ಹನುಮಂತಪ್ಪ ಅವರು ಕುರುಬರ ಸಂಘದ ಅಧ್ಯಕ್ಷರಾಗಿ ಸಮಾಜದ ಏಳಿಗೆಗೆ ಅಪಾ... ಕೊರೊನಾ ಹಾವಳಿ: 7 ಜಿಲ್ಲೆಗಳ ಸಂಸದರೊಂದಿಗೆ ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಸಂವಾದ; ಪರಿಸ್ಥಿತಿ ಅವಲೋಕನ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಜ್ಯದ 7 ಜಿಲ್ಲೆಗಳ ಕೊರೊನಾ ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಅವರು ಅಲ್ಲಿನ ಸಂಸದರ ಜತೆ ವಿಡಿಯೋ ಸಂವಾದ ನಡೆಸಿದರು. ಕೋವಿಡ್ 19 ಸಂಕ್ರಾಮಿಕವನ್ನು ತಡೆಗಟ್ಟುವ ಹಿನ್... ರೈತರಿಗೆ ಬಿತ್ತನೆ ಬೀಜ ವಿತರಣೆ ಹಾಗೂ ಬಿತ್ತನೆ ಬಗ್ಗೆ ರೈತ ಸಂಪರ್ಕ ಕೇಂದ್ರದ ಸಹಾಯಕ ನಿರ್ದೇಶಕಿ ಜಯಶ್ರೀ ಹಿರೇಮಠ್ ಸಲಹೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರೈತ ಸಂಪರ್ಕ ಕೇಂದ್ರ ಅಥಣಿ ಘಟಕದ ಸಹಾಯಕ ನಿರ್ದೇಶಕರಾದ ಜಯಶ್ರೀ ಹಿರೇಮಠ್ ಅವರು ರೈತರಿಗೆ ಬೀಜ ವಿತರಣೆ ಹಾಗೂ ಬಿತ್ತನೆಯ ಬಗ್ಗೆ ಸಲಹೆ ನೀಡಿದರು. ಕಾಗವಾಡ, ಅನಂತಪುರ ಮತ್ತು ಐಗಳಿ ಎಂಬ ಹೋಬಳಿಗಳನ್ನು ಒಳಗೊಂಡಿದ್ದು, ಇಲ್ಲಿ ಒಣ ... « Previous Page 1 …187 188 189 190 191 … 197 Next Page » ಜಾಹೀರಾತು